Headlines

शाश्वत शहरांच्या दिशेने राष्ट्रीय चिंतन -भोपाळमध्ये ३ दिवसांची धोरणात्मक परिषद |

बेळगाव:वेगाने विस्तारत असलेल्या शहरांना भेडसावणाऱ्या पर्यावरणीय, पायाभूत सुविधा आणि प्रशासकीय आव्हानांच्या पार्श्वभूमीवर, शाश्वत शहरी विकास विषयावरील राष्ट्रीय स्तरावरील धोरणात्मक परिषद भोपाळ येथे तीन दिवसांसाठी सुरू झाली आहे.देशातील विविध राज्यांतून आलेले महापौर आणि उपमहापौर या परिषदेत सहभागी झाले असून, पर्यावरणपूरक, लोककेंद्रित आणि दीर्घकालीन शहरी विकास मॉडेल उभारण्यावर सखोल चर्चा करण्यात आली.बेळगाव महानगरपालिकेचे महापौर मंगेश पवार, उपमहापौर…

Read More

ಕೆಎಸ್ಆರ್ ವಿದ್ಯಾರ್ಥಿಗಳ ಸಾಧನೆ

ಬೆಳಗಾವಿ.ನಗರದ ಕೆಎಸ್ ಆರ್ ಸಿಬಿಎಸ್ಈ ಶಾಲೆಯ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ,ಈ ಶಾಲೆಯ 5, 6 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳು ಕಳೆದ ದಿ. 3 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 18 ನೇ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಮೂರು ಸ್ಥಾನಗಳಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮಾನ್ ಮುಜಾವರ್, ಉಜೈಫ್ ಧಾರವಾಡಕರ್, ಉಜ್ಮಾ, ನಯನಾ ಪೆಸೇಕರ, ನಯನಾ ವೆರ್ಣೇಕರ ಅವರು ಜೀತೇಂದ್ರ ಕಾಕತಿಕರ್ ಅವರ ಮಾರ್ಗದರ್ಶನದಲ್ಲಿ ಈ…

Read More

ವಿವಸ್ತ್ರ ಪ್ರಕರಣ 3 ಜನ ಸಿಐಡಿ ವಶಕ್ಕೆ

ಬೆಳಗಾವಿ: ತಾಲುಕಿನ ಹಳ್ಳಿಯೊಂದರಲ್ಲಿ ನಡೆದ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತನ್ನ ತೆಗೆದುಕೊಂಡಿದೆ ಬಸಪ್ಪ ರುದ್ರಪ್ಪ ನಾಯಕ, ರಾಜು ರುದ್ರಪ್ಪ ನಾಯಕ, ಮತ್ತು ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ವಶಕ್ಜೆ ತೆಗೆದುಕೊಂಡಿದೆ.. . ಕಳೆದ ಕೆಲವು ದಿನಗಳ ಹಿಂದೆ ಜೋಡಿಯೊಂದು ಪರಾರಿಯಾದ ಕಾರಣಕ್ಕೆ ಯುವಕನ ತಾಯಿಯ ಮೇಲೆ ಆರೋಪಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.

Read More

ಡಿಸಿಸಿ ಅಖಾಡಕ್ಕೆ ಡಿಕೆಶಿ ಎಂಟ್ರಿ

ಡಿಸಿಸಿ ಅಖಾಡಕ್ಕೆ ಡಿಕೆಶಿ ಎಂಟ್ರಿ..ಜಾರಕಿಹೊಳಿ ವಿರುದ್ಧ ಕತ್ತಿ–ಎ.ಬಿ. ಪಾಟೀಲರ ಒಗ್ಗಟ್ಟು? E belagavi ವಿಶೇಷ ಬೆಳಗಾವಿ ಜಿಲ್ಲೆಯ ರಾಜಕೀಯ ಭೂಪಟದಲ್ಲಿ ಅಪ್ರತೀಕ್ಷಿತ ತಿರುವು ಸಿಕ್ಕಿದೆ. ಸಹಕಾರಿ ಸಂಸ್ಥೆಗಳ ಚುನಾವಣೆ ಅಖಾಡವೇ ಈಗ ಬೃಹತ್ ರಾಜಕೀಯ ಯುದ್ಧಭೂಮಿಯಾಗಿದೆ. ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘ ಹಾಗೂ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ತಾಪಮಾನ ದಿನೇದಿನೇ ಏರುತ್ತಿದ್ದು, ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಹುಕ್ಕೇರಿ ಪ್ರವೇಶ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಡಿಕೆಶಿ ಅವರ ಈ ಪ್ರವೇಶವು ಕೇವಲ…

Read More

ಜೊಲ್ಲೆಗೆ 3K ಸಂಕಷ್ಟ?

ಚಿಕ್ಕೋಡಿ: ಚುನಾವಣಾ ಪ್ರಚಾರದಿಂದ 3 ಕೆ ದೂರ…ರಾಜ್ಯದಲ್ಲಿ ಜಂಟಿ. ಚಿಕ್ಕೋಡಿಯಲ್ಲಿ ಜೊಲ್ಲೆ ಒಂಟಿ! ಚಿಕ್ಕೋಡಿ: ರಾಜ್ಯದ ಎಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಸ್ಪರ್ಧೆಗೆ ಇಳಿದಿದೆ. ಆದರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿನ ಚಿತ್ರಣ ಮಾತ್ರ ಬೇರೆಯದೇ ಆಗಿದೆ. ಇಲ್ಲಿ ಜೊಲ್ಲೆ ಕುಟುಂಬವನ್ನು ಸ್ವಪಕ್ಷೀಯರೇ ಒಂಟಿ ಮಾಡಿರುವುದು ಸ್ಪಷ್ಟವಾಗಿ ಕಾಣಿಸಿಕೊಳ್ಳುತ್ತಿದೆ. ಹೌದು, ಚಿಕ್ಕೋಡಿ ಚುನಾವಣಾ ಪ್ರಚಾರದಿಂದ 3K ಗಳು ಅಂತರ ಕಾಯ್ದುಕೊಂಡಿರುವುದು ಕಂಡುಬರುತ್ತಿದೆ.ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಭಾರತೀಯ ಜನತಾ ಪಕ್ಷದಿಂದ ಹಾಲಿ ಸಂಸದ ಅಣ್ಣಾ…

Read More

ಪಾಲಿಕೆಗೆ ಇನ್ನು `ಶುಭ’

ಅಶೋಕ ದುಡಗುಂಟಿ ಎತ್ತಂಗಡಿಪಾಲಿಕೆಗೆ ಹೊಸ `ಶುಭ’ ಆಯುಕ್ತರುಬೆಳಗಾವಿ.ಕಳೆದ ಕೆಲ ದಿನಗಳಿಂದ ವಿವಾದಕ್ಕೆ ಹೆಸರು ಮಾಡಿದ್ದ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ರಾಜ್ಯ ಸಕರ್ಾರ ಕೊನೆಗೂ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.ಅವರ ಸ್ಥಾನಕ್ಕೆ ಮೈಸೂರು ನಗರಾಭಿವೃದ್ಧಿ ಕೋಶ ಯೋಜನಾ ನಿದರ್ೇಶಕರಾಗಿದ್ದ ಶುಭ ಬಿ ಅವರನ್ನು ನೇಮಕ ಮಾಡಲಾಗಿದೆ.ಹಾಲಿ ಆಯುಕ್ತ ಅಶೋಕ ದುಡಗುಂಟಿ ಅವರಿಗೆ ಯಾವುದೇ ಸ್ಥಳ ನಿಯುಕ್ತಿ ಮಾಡಲಾಗಿಲ್ಲ. ಗಮನಿಸಬೇಕಾದ ಸಂಗತಿ ಎಂದರೆ, ಕಳೆದ ಹಲವು ದಿನಗಳಿಂದ ಪಾಲಿಕೆಯಲ್ಲಿ ಬರೀ ವಿವಾದಗಳೇ ಸದ್ದು ಮಾಡಿದ್ದವು….

Read More

“ಅಸ್ತು” ಸಾಕಾಗಲ್ಲ.. ಲೋಕಾಗೆ ಪತ್ರ ಬೇಕು

ತಪ್ಪು ಮಾಡಿದ ಅಧಿಕಾರಿಗಳ ಹೆಸರುಗಳೊಂದಿಗೆ ಅಧಿಕೃತ ಪತ್ರ ಯಾವಾಗ? ಲೋಕಾಯುಕ್ತ ತನಿಖೆಗೆ ಬೇಕಾದ ದಾಖಲೆಗಳ ಸಂಗ್ರಹಣೆ ಯಾವಾಗ? ಸಭೆಯ ತೀರ್ಮಾನಗಳು ಅನುಷ್ಠಾನಕ್ಜೆ ಬರೋದು ಯಾವಾಗ? ಪಾಲಿಕೆ ಕೌನ್ಸಿಲ್ ನಿರ್ಣಯ ಅನುಷ್ಠಾನಗೊಳ್ಳುವ ನಿಟ್ಟಿನಲ್ಲಿ ಆಯುಕ್ತರು ಗಮನ ಹರಿಸಬೇಕಿದೆ. “ತೀರ್ಮಾನಕ್ಕಿಂತ ಅಧಿಸೂಚನೆ ಹೆಚ್ಚು ಮಹತ್ವಪೂರ್ಣ – ವೇಗಾ ತೆರಿಗೆ ವಂಚನೆ ಪ್ರಕರಣದ 5 ಅಂಶಗಳು!” ವೇಗಾ ಕಂಪನಿಗೆ 7 ಕೋಟಿ ರೂಪಾಯಿ ತೆರಿಗೆ ಬಾಕಿ; ಇದು ಬೆಳಗಾವಿ ಮಹಾನಗರ ಪಾಲಿಕೆಯ ಇತ್ತೀಚಿನ ಗಂಭೀರ ಪ್ರಕರಣ.. ಈ ಪ್ರಕರಣದ ಹೊರತಾಗಿ, ಪಾಲಿಕೆಯಲ್ಲಿ…

Read More

ಫೆ.4ರಂದು ಬೃಹತ್ ಜನ ಜಾಗೃತಿ ಸಮಾವೇಶ:

ಅಂಬಿಗರ ಚೌಡಯ್ಯನವರ 904ನೇ ಜಯಂತಿ ಆಚರಣೆ. ಫೆ.4ರಂದು ಬೃಹತ್ ಜನಜಾಗೃತಿ ಸಮಾವೇಶ: ಸಾಯಬಣ್ಣಾ ತಳವಾರ ಬೆಳಗಾವಿ: ನಿಜಶರಣ ಅಂಬಿಗರ ಚೌಡಯ್ಯ ನವರ 904ನೇ ಜಯಂತಿ ನಿಮಿತ್ತ ಫೆ. 4ರಂದು ನಗರದ ಸರ್ದಾ‌ರ್ ಮೈದಾನದಲ್ಲಿ ಬೃಹತ್ ಜನಜಾಗೃತಿ ಸ್ವಾಭಿಮಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೋಳಿ-ಬೆಸ್ತ ಸಮಾಜದ ಸಂಘದ ಜಿಲ್ಲಾ ಗೌರವಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಸಾಯಿಬಣ್ಣ ತಳವಾರ ತಿಳಿಸಿದರು.ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 4ರಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

Read More

ರಾಷ್ಟ್ರೀಯ ಸಹಕಾರಿ ಡೈರಿ ಮಹಾ ಮಂಡಲದ ನಿರ್ದೇಶಕರಾಗಿ ಬಾಲಚಂದ್ರ ಆಯ್ಕೆ

ಬೆಳಗಾವಿ – ಕಹಾಮ ನಿರ್ದೇಶಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಷ್ಟ್ರೀಯ ಸಹಕಾರಿ ಡೈರಿ ಮಹಾ ಮಂಡಲ (ಎನ್‍ಸಿಡಿಎಫ್‍ಆಯ್)ದ ನಿರ್ದೇಶಕರಾಗಿ ಪುನ:ರಾಯ್ಕೆಯಾಗಿದ್ದಾರೆ. ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ಏ-4 ರಂದು ನಡೆದ ಮಹಾ ಮಂಡಲದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಡಾ||ಮೀನೇಶ್ ಶಾ (ಜಾರ್ಖಂಡ ಹಾಲು ಒಕ್ಕೂಟ), ಡಾ|| ಮಂಗಲ್‍ಜೀತ್…

Read More

ಕರಾಳ ದಿನಕ್ಕೆ – ಅನುಮತಿ ಕೊಟ್ಟರೆ ನುಗ್ತೇವೆ

ಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ರಾಜ್ಯೋತ್ಸವದ ಮುನ್ನವೇ ಕಾವೇರಿದ ವಾತಾವರಣ ನಿರ್ಮಾಣವಾಗುತ್ತಿದೆ –ಗಡಿನಾಡ ಬೆಳಗಾವಿ ರಾಜ್ಯೋತ್ಸವದ ಸಂಭ್ರಮಕ್ಕೆ ಸಜ್ಜಾಗಿರುವ ಈ ವೇಳೆಯಲ್ಲೇ, ನಾಡದ್ರೋಹಿ ಎಂಇಎಸ್ ಸಂಘಟನೆಯವರು “ಕರಾಳ ದಿನ”ದ ಹೆಸರಿನಲ್ಲಿ ಮತ್ತೆ ನಾಡದ್ರೋಹದ ನಾಟಕಕ್ಕೆ ವೇದಿಕೆ ಸಿದ್ಧಪಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಪೊಲೀಸರು ಮೇಲ್ನೋಟಕ್ಕೆ “ಅನುಮತಿ ಇಲ್ಲ” ಎನ್ನುತ್ತಿದ್ದರೂ, ಅವರ ನಿಲುವು “ಮೌನ ಸಮ್ಮತಿ”ಯಂತೆಯೇ ಕಾಣುತ್ತಿದೆ. ನಾಡದ್ರೋಹಿಗಳ ಚಟುವಟಿಕೆಗಳ ಮೇಲೆ ಸ್ಪಷ್ಟ ಕ್ರಮಕೈಗೊಳ್ಳದಿರುವ ಪೊಲೀಸರ ಈ ನಿಷ್ಕ್ರಿಯತೆ ಈಗ ಕನ್ನಡ ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ. *ಕರಾಳ ದಿನಕ್ಕೆ ಬ್ರೇಕ್…

Read More
error: Content is protected !!