ಪ್ರಿಯಾಂಕಾ ಮತದಾರರ ಮನ ಗೆದ್ದಿದ್ದು ಹೇಗೆ ಗೊತ್ತಾ?

ಬೆಳಗಾವಿ: ಇದು ಚುನಾವಣೆ ಕಾಲ. ಕಾವೇರಿದ ಬಿಸಿ ಬಿಸಿ ವಾತಾವರಣ. ಜತೆಗೆ ಸಂಸ್ಕೃತಿ ಸಂಸ್ಕಾರಗಳ ಅನಾವರಣ.ಪ್ರಚಾರದ ಭರಾಟೆಯಲ್ಲಿ ಪರಸ್ಪರ ಕೆಸರೆರಚಾಟ. ವೈಯಕ್ತಿಕ ನಿಂದನೆ, ಚಾರಿತ್ರ್ಯವಧೆ ಎಲ್ಲವೂ ಈಗ ಸಾಮಾನ್ಯ. ಈ ಎಲ್ಲ ಬೆಳವಣಿಗೆಗಳ ನಡುವೆ ತೀರಾ ಅಪರೂಪದ ಅಭ್ಯರ್ಥಿ ಯಾಗಿ ಕಾಣಿಸಿಕೊಳ್ಳುವುದು ಚಿಕ್ಕೋಡಿ ಕೈ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿಜಾರಕಿಹೊಳಿ ಮನೆತನದ ಕುಡಿಯಾದರೂ ವಿನಯ ವಿಧೇಯತೆಯ ಪ್ರತಿರೂಪವಾಗಿ ಪ್ರಿಯಾಂಕಾ ಗಮನ ಸೆಳೆಯುತ್ತಾರೆ. ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಯಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರ ಸುತ್ತಾಡಿ ಪ್ರಚಾರ ನಡೆಸುತ್ತಿರುವ ಪ್ರಿಯಾಂಕಗೆ…

Read More

ಅರಭಾವಿ ಕ್ಷೇತ್ರದಲ್ಲಿ ಶೆಟ್ಟರ್ಗೆ ಭಾರೀ ಬೆಂಬಲ

ಅರಭಾವಿ ಮತ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಗೆ ಭಾರಿ ಬೆಂಬಲ ಕೆಲವೆ ವರ್ಷದಲ್ಲಿ ಚೈನಾ, ಅಮೇರಿಕ್ಕಿಂತ ಹೆಚ್ಚು ಭಾರತ ಅಭಿವೃದ್ಧಿ ಆಗಲಿದೆ‌: ಜಗದೀಶ್ ಶೆಟ್ಟರ್ 90 ಸಾವಿರ ಬಿಜೆಪಿಗೆ ಲೀಡ್ ವಿಶ್ವಾಸ. ಬೆಳಗಾವಿ: ಬಾಲಚಂದ್ರ ಜಾರಕಿಹೊಳಿ ಅವರು ವಿಧಾನ ಸಭೆ ಚುನಾವಣೆಯಲ್ಲಿ ಪ್ರಚಾರದ ಮಾಡದೆ 70 ಸಾವಿರ ಲೀಡ ನಿಂದ ಗೆದ್ದಿದ್ದಾರೆ. ಆದರೆ ನಾನು ಪ್ರಚಾರಕ್ಕೆ ಬಂದಿದ್ದೇನೆ ಹಾಗಾಗಿ ನನಗೆ ನಿಮ್ಮ ಕ್ಷೇತ್ರದಿಂದ 80 ಸಾವಿರ ಲೀಡ್ ನೀಡಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

Read More

ಕಾಂಗ್ರೆಸ್ ಹಸೀ ಸುಳ್ಳು ನಂಬಬೇಡಿ- ಬಾಲಚಂದ್ರ

ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆ ಆದರೆ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ. ಆಗ ನಾವು ಕೇಂದ್ರದ ಅನೇಕ ಯೋಜನೆಗಳನ್ನು ಹಾಗೂ ಅನೇಕ ಮಹತ್ವದ ಕೆಲಸಗಳನ್ನು ನಮ್ಮ ಕ್ಷೇತ್ರಕ್ಕಾಗಿ ಮಾಡಿಸಬಹುದು. ಹಾಗಾಗಿ ಜಗದೀಶ ಶೆಟ್ಟರ್ ಅವರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಬುಧವಾರದಂದು ಲೋಕಸಭಾ ಚುನಾವಣೆಯ ಅಂಗವಾಗಿ ಅರಭಾವಿ ಮತಕ್ಷೇತ್ರದ…

Read More

ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಸಿದ್ದಾಂತ, ಅಭಿವೃದ್ಧಿಯನ್ನು ಮೆಚ್ಚಿ ಚಿಕ್ಕಲದಿನಿ ಗ್ರಾಮದ ಹಲವರು ಬಿಜೆಪಿ ಪಕ್ಷದ ಕಾರ್ಯಕರ್ತರು‌ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಂತಸ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ನಗರದ ನಿವಾಸದಲ್ಲಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವೇಳೆ ಅವರು ಮಾತನಾಡಿ, ಕಾಂಗ್ರೆಸ್‌ ಪಕ್ಷ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಿಳಿಸಿ ಈ ಭಾರಿ ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ…

Read More

ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌

ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ *ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಸ್ವ-ಕ್ಷೇತ್ರದಲ್ಲೇ ಶಕ್ತಿ ಪ್ರದರ್ಶಿಸಿದ ಎನ್‌ಸಿಪಿ- ವಿಜಯ ಸಂಕಲ್ಪ ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಜನ ಭಾಗಿ- ಕೈಗೆ ಬಲ ತುಂಬಿದ ಪವಾರ್‌ ಬೆಳಗಾವಿ: ಸದ್ಯ ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಮಹತ್ವದ್ದಾಗಿದ್ದು, ವಿಶ್ವದ ಗಮನ ಈ ಚುನಾವಣೆಯತ್ತ ನೆಟ್ಟಿದೆ. ಸ್ವಾತಂತ್ರ್ಯಾ ನಂತರ ದೇಶದ ಮೊದಲ ಪ್ರಧಾನಿಗಳಾಗಿದ್ದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರ ಕಾಲದಲ್ಲಿ ಪ್ರಜಾಪ್ರಭುತ್ವ…

Read More

ಕಾಂಗ್ರೆಸ್ಗೆ ಅಥಣಿಯಿಂದ ಅತ್ಯಧಿಕ ಲೀಡ್- ಸತೀಶ್

ಅಥಣಿ ಕ್ಷೇತ್ರದಿಂದ ಅಧಿಕ ಮತಗಳು ಬರುತ್ತೇವೆ ಎಂಬ ನಿರೀಕ್ಷೆ ಇದೆ: ಸಚಿವ ಸತೀಶ್ ಜಾರಕಿಹೊಳಿ ಅಥಣಿ: ಅಥಣಿ ಮತಕ್ಷೇತ್ರದಿಂದ ಚಿಕ್ಕೋಡಿ ಲೋಕಸಭೆ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಗೆ ಹೆಚ್ಚಿನ ಮತಗಳು ಬರುತ್ತೇವೆ ಎಂದು ನಿರೀಕ್ಷೆ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅಥಣಿ ತಾಲೂಕಿನ ಐಗಳಿ ಕ್ರಾಸ್ ನಲ್ಲಿ ಹಮ್ಮಿಕೊಂಡಿದ್ದ ತೇಲಸಂಗ, ಐಗಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸ್ಥಳೀಯ ಶಾಸಕರು, ಮಾಜಿ ಮುಖ್ಯಮಂತ್ರಿಗಳಾದ ಲಕ್ಷ್ಮಣ…

Read More

ಎಂಇಎಸ್ಗೆ ಶಾಕ್ ಕೊಟ್ಟ ಮಾಜಿ ಮೇಯರ್..!

ಎಂಇಎಸ್ ಶಾಕ್ ಕೊಟ್ಟ ಮಾಜಿ ಮೇಯರ್. ಮರಾಠಿಗರ ಮತವನ್ನೇ ನಂಬಿದ್ದ ಎಂಇಎಸ್ , ಕಾಂಗ್ರೆಸ್ ಗೆ ಮರ್ಮಾಘಾತ. ಬಿಜೆಪಿಗೆ ಬೆಂಬಲ ಎಂದ ಮಾಜಿ ಮೇಯರ್, ಗ್ರಾಮೀಣ ಭಾಗದಲ್ಲಿ ಹಿಡಿತ ಹೊಂದಿದ್ದ ಮಾಜಿ ಮೇಯರ್ ಸುಂಟಕರ. ಎಂಇಎಸ್ ಅಭ್ಯರ್ಥಿ ಆಯ್ಕೆ ಬಗ್ಗೆಯೇ ಅಸಮಾಧಾನ. ದೇಶದ ಸುರಕ್ಷತೆ ದೃಷ್ಟಿಯಿಂದ ಬಿಜೆಪಿ ಬೆಂಬಲ. ಮರಾಠಿ ಭಾಷಿಕರ ಒಲವು ಬಿಜೆಪಿಯತ್ತ ಎಂದ ಮಾಜಿ ಮೇಯರ್. ಬೆಳಗಾವಿ.ಮರಾಠಿಗರ ಮತಗಳನ್ನೇ ನಂಬಿ ಕಣಕ್ಕಿಳಿದಿದ್ದ ಎಂಇಎಸ್ ಅಭ್ಯರ್ಥಿ ಮಹಾದೇವ ಪಾಟೀಲರಿಗೆ ಈಗ ಮರಾಠಿ ಭಾಷಿಕರೇ `ಕೈ’ ಕೊಡುವ…

Read More

ಶೆಟ್ಟರ್ ಪರ ಭರ್ಜರಿ‌ ಪ್ರಚಾರ..!

ವಾರ್ಡ ನಂಬರ 43 ರಲ್ಲಿ‌ ಮಹಿಳೆಯರಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಪರ ಅಬ್ಬರದ ಪ್ರಚಾರ. ಶಾಸಕ ಅಭಯ ಪಾಟೀಲರ‌ ಮಾರ್ಗದರ್ಶನ ಮತ್ತು ನಗರಸೇವಕಿ ವಾಣಿ ವಿಲಾಸ ಜೋಶಿ‌ ನೇತೃತ್ವದಲ್ಲಿ ಪ್ರಚಾರ. ಎರಡನೆ ಹಂತದ ಪ್ರಚಾರದಲ್ಲಿ ತೊಡಗಿದ ಮಹಿಳೆಯರು. Boot ನಂಬರ 40,41 ರಲ್ಲಿ ಪ್ರಚಾರ ಬಿಜೆಪಿ ಪರ ಹೆಚ್ಚಿನ ಒಲವು. ಬೆಳಗಾವಿ. ಲೋಕಸಮರದಲ್ಲಿ ಪ್ರಚಾರದ ಕಾವು ಏರುತ್ತಿರುವಾಗಲೇ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರಷ ಅಬ್ಬರ ಹೆಚ್ಚಾಗುತ್ತಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ…

Read More

ಶಂಭು ಕಲ್ಲೋಳಕರ ಸೇರಿದಂತೆ ಹಲವರ ವಿರುದ್ಧ ದೂರು

ಪಕ್ಷೇತರ ಅಭ್ಯರ್ಥಿ ಕಲ್ಲೋಳಕರ ಸೇರಿ 501 ಜನರ ಮೇಲೆ ದೂರು ದಾಖಲು ಹುಕ್ಕೇರಿ ಮಠದೊಳಗೆ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿದ ಪ್ರಕರಣ ಹುಕ್ಕೇರಿ : ಪಟ್ಟಣದ ಹೊರವಲಯದ ಕ್ಯಾರಗುಡ್ಡ್ ಬಳಿಯ ಅವುಜೀಕರ ಧ್ಯಾನ ಯೋಗಾಶ್ರಮದ ಮಠದಲ್ಲಿ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿರುವ ಘಟನೆಗೆ ಸಂಬAಧಿಸಿದAತೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೇರಿದಂತೆ 501 ಜನರ ಮೇಲೆ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಮತ್ತು 500 ಜನರ ಮೇಲೆ ಆಶ್ರಮ…

Read More

ದೇಶದ ಸುರಕ್ಷತೆಗೆ ಮೋದಿ ಬಹಳ ಮುಖ್ಯ

ದೇಶದ ಸುರಕ್ಷತೆಗೆ ನರೇಂದ್ರ ಮೋದಿ ಬಹಳ ಮುಖ್ಯ: ಜಗದೀಶ್ ಶೆಟ್ಟರ್ ಬೆಳಗಾವಿ: ಭಾರತ ದೇಶವನ್ನು ಸೂಪರ್ ಪಾವರ್ ಮಾಡಲು ಹಾಗೂ ದೇಶದ ಸುರಕ್ಷತೆಗೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವುದು ಬಹಳ ಮುಖ್ಯ ಇದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೆಜ್‌ಮೆಂಟ್‌ ಕಾಲೇಜಿನ ಸಭಾ ಭವನದಲ್ಲಿ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ‌ನಡೆಸಿ, ಮಾತನಾಡಿದ…

Read More
error: Content is protected !!