ಗೋಕಾಕ ತಾಲೂಕಿನಲ್ಲಿ ಬಿಜೆಪಿ ಭರಪೂರ ಹವಾ..!

ಗೋಕಾಕ ತಾಲೂಕಿನಾದ್ಯಾಂತ ಜಗದೀಶ್ ಶೆಟ್ಟರ್ ಗೆ ಭರಪೂರ ಬೆಂಬಲ ಬೀರು ಬಿಸಿಲು ಲೆಕ್ಕಿಸದೇ ರೋಡ್ ಶೋ ನಲ್ಲಿ ಬಾಗಿಯಾದ ಸಾವಿರಾರು ಜನ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಗೋಕಾಕ್ ಮತಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಬೀರು ಬಿಸಿಲು ಲೆಕ್ಕಿಸದೆ ಸಾವಿರಾರು ಜನರು ಬೃಹತ್ ರೋಡ್ ಶೋ ನಲ್ಲಿ ಭಾಗ ವಹಿಸಿ ಮೋದಿ ಮೋದಿ ಎಂದು ಘೋಷಣೆ ಕೂಗಿ, ಬಿಜೆಪಿ ಅಭ್ಯರ್ಥಿಗೆ ಜಗದೀಶ್ ಶೆಟ್ಟರ್ ಗೆ ಬೆಂಬಲ ಸೂಚಿಸಿದರು.‌ ಗೋಕಾಕ…

Read More

ಪ್ರಿಯಾಂಕಾ ಗೆಲ್ಲಿಸಿ- ತೇಜಸ್ವಿನಿಗೌಡ

ಪ್ರಿಯಂಕಾ  ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ: ಡಾ. ತೇಜಸ್ವಿನಿ ಗೌಡ ಬೆಳಗಾವಿ:   “ಜಾತಿ ರಾಜಕಾರಣ ಮಾಡುವುದರಲ್ಲಿ ಬಿಜೆಪಿಯವರು ಮಗ್ನರಾಗಿದ್ದಾರೆ. ಇದರಿಂದ  ದೇಶದ ಆರ್ಥಿಕ ವ್ಯವಸ್ಥೆಗೆ ತೀವ್ರ ಹೊಡೆತ  ಬೀಳುತ್ತಿದೆ.  ದೇಶದ ಪ್ರಗತಿಗೆ, ಅಭಿವೃದ್ಧಿಗೆ ಆದ್ಯತೆ ನೀಡುವ ಕಾಂಗ್ರೆಸ್ ಗೆ ಮತದಾರರು ಆಶೀರ್ವಾದ ಮಾಡಿ,  ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ” ಎಂದು   ಕೆಪಿಸಿಸಿ ವಕ್ತಾರೆ ಡಾ. ತೇಜಸ್ವಿನಿ ಗೌಡ ಮನವಿ ಮಾಡಿಕೊಂಡರು. ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣ ಪಂಚಾಯತ್ ನಲ್ಲಿ ಹಮ್ಮಿಕೊಂಡಿದ್ದ…

Read More

ಕಾಂಗ್ರೆಸ್ನಿಂದ ಮೋಸ ಗ್ಯಾರಂಟಿ- ಬೊಮ್ಮಾಯಿ

ಪಿತ್ರಾರ್ಜಿತ ಆಸ್ತಿ ಯಾರಾದರೂ ಬಿಟ್ಟುಕೊಡುತ್ತಾರಾ?: ಬಸವರಾಜ ಬೊಮ್ಮಾಯಿ ಮೋದಿಯವರು ಮುಂದಿನ ಐದು ವರ್ಷದಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ: ಬಸವರಾಜ ಬೊಮ್ಮಾಯಿ ಗದಗ( ಲಕ್ಷ್ಮೇಶ್ವರ) :ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಮಮಂದಿರ ಕಟ್ಟಿ ರಾಮರಾಜ್ಯ ಮಾಡಲು ಬಂದಿದ್ದಾರೆ. ಮೋದಿಯವರು ಮುಂದಿನ ಐದು ವರ್ಷದಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ನಾಯಿ ಹೇಳಿದ್ದಾರೆ.ಅವರು ಇಂದು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ಪಟ್ಡಣ, ಅಡರಕಟ್ಟಿ,…

Read More

ಕಮಲ ಹಿಡಿದ ಕಿತ್ತೂರು ಸೊಸೆ…!

ಬೆಳಗಾವಿ ಕಿತ್ತೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿ ಕಾಂಗ್ರೆಸನ ಭದ್ರಕೋಟೆಯನ್ನಾಗಿ ಪರಿವರ್ತಿಸಿದ ಮಾಜಿ ಸಚಿವರು ಧಣಿಗಳೆಂದೇ ಚಿರಪರಿಚಿತರಾಗಿದ್ದ ದಿ. ಡಿ ಬಿ ಇನಾಮದಾರ್ ಅವರು ಹಿರಿಯ ಮಗ ವಿಕ್ರಮ ಇನಾಮದಾರ ಸೊಸೆ ಲಕ್ಷ್ಮಿ ಇನಾಮದಾರ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿಗೆ ಅಧಿಕೃತವಾಗಿ ಇಂದು ಸೇರಿದ್ದಾರೆ. ಬಾಗಲಕೋಟೆಯಲ್ಲಿಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜೇಂದ್ರ ಅವರು ಪಕ್ಷದ ಶಾಲು ಹೊದಿಸಿ, ಧ್ವಜವನ್ನು ನೀಡಿ ಸ್ವಾಗತಿಸಿದರು.ಈ ಹಿಂದೆ ಕಾಂಗ್ರೆಸ್‌ ಪಕ್ಷದಿಂದ…

Read More

ಚಿಕ್ಕೋಡಿ‌‌..ಪ್ರಿಯಾಂಕಾ ದಾರಿ ಸುಗಮ

ಚಿಕ್ಕೋಡಿ ‘ಲೋಕ’ ಅಖಾಡದಲ್ಲಿ ಪ್ರಿಯಂಕಾಗೆ ಹಾದಿ ಸುಗಮ.!ಪುತ್ರಿಯನ್ನು ಗೆಲ್ಲಿಸಲು ರಣತಂತ್ರ ಹೆಣೆದ ಸಚಿವ ಸತೀಶ್ ಜಾರಕಿಹೊಳಿ-ಪ್ರಿಯಂಕಾಗೆ ಇದೆ ತಂದೆಯ ಸಹೋದರರ ಜೊತೆ ಜನ ಬಲ ಬೆಳಗಾವಿ: ಲೋಕೋಪಯೊಗಿ ಸಚಿವ ಸತೀಶ ಜಾರಕಿಹೊಳಿ ಪ್ರಾಬಲ್ಯದ ನಡುವೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್‌ ಜೊಲ್ಲೆ ಹಾಗೂ ಅವರ ನಾಯಕರ ರಾಜಕೀಯ ತಂತ್ರಗಾರಿಕೆ ಫಲ ಕೊಟ್ಟೀತೇ ಎಂಬ ಪ್ರಶ್ನೆಗಳು ಈಗ ಚಿಕ್ಕೋಡಿ ಲೋಕಸಭಾ ಅಖಾಡದಲ್ಲಿ ಮತದಾರರಿಂದ ಕೇಳಿ ಬರುತ್ತಿವೆ. ಹೌದು… ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ 8 ಕ್ಷೇತ್ರಗಳ ಪೈಕಿ 5 ರಲ್ಲಿ ಕಾಂಗ್ರೆಸ್…

Read More

ಪ್ರಿಯಾಂಕಾಗೆ ಎಲ್ಲರ ಶುಭ ಹಾರೈಕೆ

ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಗೆ ಶುಭ ಕೋರಿದ ಡಾ. ಸಿ.ಎಸ್. ದ್ವಾರಕನಾಥ ಚಿಕ್ಕೋಡಿ: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಕೆಪಿಸಿಸಿ ಕಾನೂನು ವಿಭಾಗದ ವಕ್ತಾರ ಡಾ. ಸಿ.ಎಸ್. ದ್ವಾರಕನಾಥ ಅವರು ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಕವಟಗಿಮಠ ನಗರದಲ್ಲಿ ಇರುವ ಮನೆಯಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಕಾನೂನು ವಿಭಾಗದ ವಕ್ತಾರ ಡಾ….

Read More

ಕಾಂಗ್ರೆಸ್ಗೆ ನಾಯಕನೂ ಇಲ್ಲ..ಭವಿಷ್ಯವೂ ಇಲ್ಲ

ಅಂಕಲಗಿ ಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಿದ ಜಗದೀಶ್ ಶೆಟ್ಟರ್ ಚುನಾವಣೆ ಬಳಿಕ ಗ್ಯಾರಂಟಿಗಳು ನಿಲ್ಲಲಿದೆ: ರಮೇಶ್ ಜಾರಕಿಹೊಳಿ. ಗೋಕಾಕದಿಂದಲೇ 50 ಸಾವಿಎ ಬಿಜೆಪಿಗೆ ಲೀಡ್. ಬೆಳಗಾವಿ: ಮಹಿಳೆಯರು ಗ್ಯಾರಂಟಿಗೆ ಮರಳಾಗಬೇಡಿ, ಚುನಾವಣೆ ಮುಗಿದ ಬಳಿಕ ಗ್ಯಾರಂಟಿಗಳು ಬಂದ್ ಆಗಲಿದೆ.‌ ಆದರೆ ಮೋದಿಯವರು ಶಾಸ್ವಾತ ಗ್ಯಾರಂಟಿ ನೀಡುತ್ತಾರೆ. ಕಳೆದ ಬಾರಿ ಲೋಕಸಭಾ ಚುನಾವಣೆ ವೇಳೆ ಗೋಕಾಕ ಕ್ಷೇತ್ರದಿಂದ 50 ಸಾವಿರ ಲೀಡ್ ನೀಡಿದ್ದೇವೆ. ಈ ಬಾರಿ ಜಗದೀಶ್ ಶೆಟ್ಟರ್ ಅವರಿಗೆ 1 ಲಕ್ಷ ಲೀಡ್ ನೀಡುತ್ತೇವೆ.‌ ಜಗದೀಶ್…

Read More

ಜಗದೀಶ್ ಶೆಟ್ಟರ್ಗೆ ಗಾಣಿಗ ಸಮುದಾಯದ ಸಂಪೂರ್ಣ ಬೆಂಬಲ

ಜಿಲ್ಲಾ ಗಾಣಿಗ ಸಮುದಾಯದ ಸಂಪೂರ್ಣ ಬೆಂಬಲ ಪಡೆದ ಜಗದೀಶ್ ಶೆಟ್ಟರ್ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಉತ್ಪಾದಕ, ಐಟಿ ಉದ್ದಿಮಗಳನ್ನು ತಂದು, ಹುಬ್ಬಳ್ಳಿ ಮಾದರಿಯಲ್ಲೇ ಬೆಳಗಾವಿ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯ ಕ್ಷೇತ್ರ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ವ ಶೆಟ್ಟರ್ ಅವರು ಹೇಳಿದ್ದಾರೆ.‌ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಬೆಳಗಾವಿಯ ಖಡೆಬಜಾರ್ ನ ಎಂ.ಜಿ.‌ ಟಾವರ್ ಹತ್ತಿರ ಗಾಣಿಗೇರ ಸಮಾಜದ ಅಭಿವೃದ್ಧಿ ಸಂಘದಲ್ಲಿ “ಗಾಣಗೇರ ಸಮಾಜದ ಬಂಧುಗಳೊಂದಿಗೆ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಬೆಳಗಾವಿ…

Read More

ಸುಳ್ಳು ಹೇಳುವ ಪ್ರಧಾನಿ ಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ 2 ಚುನಾವಣೆ ಪ್ರಚಾರ ಸಭೆ ಬೆಳಗಾವಿ: ಪ್ರತಿ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣು ಮಕ್ಕಳ ತಾಳಿ, ಕೈ ಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ. ಆದ್ದರಿಂದ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಅಧಿಕಾರ…

Read More

ಲಿಂಗಾಯತರೆಂದ್ರೆ ಕಾಂಗ್ರೆಸ್ಗೆ ಅಲರ್ಜಿ..!

ಧಾರವಾಡ. ಲಿಂಗಾಯತರು ಅಂದ್ರೆ ಕಾಂಗ್ರೆಸ್ ಪಕ್ಷ ಕ್ಕೆ ಅಲರ್ಜಿ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರೇ ಈ ಮಾತನ್ನು ಹೇಳಿದ್ದರು.. ಬೇಕಿದ್ದರೆ ನಾನು ವೀರರಾಣಿ ಚನ್ನಮ್ಮನ ಪ್ರತಿಮೆ ಮುಂದೆ ಆಣೆ ಮಾಡ್ತೆನಿ..! ಪಂಚಮಸಾಲಿ ಹೋರಾಟದಲ್ಲಿ ಸಕ್ರೀಯಚಾಗಿ ಭಾಗವಹಿಸಿದ್ದ ವಿಜಯಪುರ ಶಾಸಕ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಧಾರವಾಡದಲ್ಲಿ ಹೇಳಿದ ಮಾತಿದು..! ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪ್ರಚಾರ ಸಭೆಯಲ್ಲಿ ಯತ್ನಾಳರು ಬಹಿರಂಗವಾಗಿ ಈ ಮಾತನ್ನು ಹೇಳಿದರು. ಬೆಳಗಾವಿಯಲ್ಲಿ ಅದಿವೇಶನ ಸಂದರ್ಭದಲ್ಲಿ ನಾನು‌ ಮೀಸಲಾತಿ ಸಂಬಂಧ‌ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು…

Read More
error: Content is protected !!