ಮೋದಿಗೆ ರೊಟ್ಟ ಊಟ..!

ಪ್ರಧಾನಿ ಮೋದಿಯವರನ್ನು ಆತ್ಮಿಯವಾಗಿ ಸ್ವಾಗತಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬೆಳಗಾವಿ: ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಆತ್ಮಿಯವಾಗಿ ಸ್ವಾಗತಿಸಿದ್ದಾರೆ.‌ ಜಗದೀಶ ಶೆಟ್ಟರ್ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಚಾರಕ್ಕೆ ಆಗಮಿಸಿದ ನರೇಂದ್ರ ಮೋದಿಯವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.‌ಬಳಿಕ ಮೋದಿಯವರು ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕಾಕತಿ ಬಳಿ ಇರುವ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ವಾಸ್ತವ್ಯಕ್ಕೆ ತೆರಳಿದರು….

Read More

ಮೋದಿ‌ ಲೆಕ್ಕ- ಕಾಂಗ್ರೆಸ್ ಟೆನ್ಶನ್ ಪಕ್ಕಾ..!

ಕಾಂಗ್ರೆಸ್ನಲ್ಲಿ ಭಯ ಮೂಡಿಸಿದ ಮೋದಿ ಆಗಮನ. ರಾತ್ರಿ.10 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ. ಮೋದಿ ಸ್ವಾಗತಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಡರ್. ಹೊಟೇಲನತ್ತ ಹೊರಟ ಮೋದಿ. ಬೆಳಗಾವಿ.ಗಡಿನಾಡ ಬೆಳಗಾವಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಒಂದು ದೀತಿಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಪ್ರಮಾಣದಲ್ಲಿ ಮತ ಕಳೆದುಕೊಳ್ಳುವ ಭೀತಿ ಮೂಡಿಸಿದೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ,ಕೆ, ಶಿವಕುಮಾರ ಅವರು ಬೆಳಗಾವಿಯಲ್ಲಿಯೇ ಇರುವುದರಿಂದ ಮೋದಿ ಏನೆಲ್ಲ ಮಾತಾಡಿ ನಮ್ಮ ಮತ ಬುಟ್ಟಿಗೆ ಕೈ…

Read More

ಕಾಂಗ್ರೆಸ್ ಸಮಾವೇಶ ಸಿದ್ಧತೆ ಪರಿಶೀಲಿಸಿದ ಸತೀಶ

ಉಗಾರದಲ್ಲಿ ಕಾಂಗ್ರೆಸ್ ಸಮಾವೇಶ; ಬೃಹತ್ ಟೆಂಟ್, ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ ಕಾಗವಾಡ: ನಾಳೆ ಉಗಾರ ಖುರ್ದನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಕಾಗವಾಡ, ರಾಯಬಾಗ, ಕುಡಚಿ, ಅಥಣಿ ಮತಕ್ಷೇತ್ರದ ಕಾರ್ಯಕರ್ತರು ಪಾಲ್ಗೊಳ್ಳತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಆಗಮಿಸುತ್ತಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಗವಾಡ ತಾಲೂಕಿನ ಉಗಾರ ಖುರ್ದನ ಶ್ರೀ ಹರಿ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಿಸಿದ ಬೃಹತ್ ಟೆಂಟ್, ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಐತಿಹಾಸಿಕ ಕಾರ್ಯಕ್ರಮ…

Read More

ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಹವಾ

ಹೆಚ್ಚಿದ ಪ್ರಿಯಂಕಾ ಜಾರಕಿಹೊಳಿ ಹವಾ..!* ಹಾಲಿ ಬಿಜೆಪಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮರುಆಯ್ಕೆ ಬಯಸಿ ಸ್ಪರ್ಧಿಸಿದ್ದಾರೆ. ಇವರಿಗೆ ಈ ಬಾರಿ ಪ್ರಭಾವಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಎದುರಾಳಿ. ಬಿಜೆಪಿ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳಲು ತಂತ್ರಗಾರಿಕೆ ರೂಪಿಸಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ವಿವಿಧ ಪ್ರತಿತಂತ್ರಗಳನ್ನು ಹೆಣೆದು ಕೈ ವಶ ಮಾಡಿಕೊಳ್ಳಲು ಹವಣಿಸುತ್ತಿದೆ. ಈ ಲೋಕಸಭೆ ವ್ಯಾಪ್ತಿಗೆ ಬರುವ ಹುಕ್ಕೇರಿ ವಿಧಾನಸಭೆ ಕ್ಷೇತ್ರದಲ್ಲಿ ಇದೀಗ ಮತ ಸಮರದ ಭರಾಟೆ ಪ್ರಖರ ಬಿಸಿಲಿನೊಂದಿಗೆ…

Read More

ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್

ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್ ಬೆಳಗಾವಿ: ದಿನದ 24 ಗಂಟೆ ದೇಶದಲ್ಲಿ ಮೋದಿಯವರು ಕೆಲಸ ಮಾಡಿದ್ದಾರೆ ಹಾಗೂ ಮೋದಿಯವರ ದೂರ ದೃಷ್ಟಿ ದೇಶದ ಚಿತ್ರಣವನ್ನೆ ಬದಲಾವಣೆ ಮಾಡಿದೆ ಹಾಗಾಗಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮನವಿ ಮಾಡಿದರು‌. ನಗರದ ಕೆಎಲ್ಇ ಶೇಷದ್ರಿ ಕಾಲೇಜಿನಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಗುಜರಾತ್…

Read More

ಗ್ಯಾರಂಟಿ ಯೋಜನೆ ಮನೆ ಮನೆ ತಲುಪಿಸಿ

ಗ್ಯಾರಂಟಿ ಯೋಜನೆಗಳ ಮನವರಿಕೆ ಮಾಡಿ ಮತ ಸೆಳೆಯಿರಿ-ಸಚಿವ ಜಾರಕಿಹೊಳಿ ಹುಕ್ಕೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ ಉದ್ಘಾಟನೆ ಹುಕ್ಕೇರಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ಮತದಾರರಿಗೆ ಮನವರಿಕೆ ಮಾಡಿ ಕಾಂಗ್ರೆಸ್ ಪರ ಮತ ಸೆಳೆಯಬೇಕು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮತದಾರರಿಗೆ ಪದೇ ಪದೇ ಮನವರಿಕೆ ಮಾಡಿಕೊಟ್ಟು ಕಾಂಗ್ರೆಸ್‌ನತ್ತ ಮತ…

Read More

ಹೈಟೆಕ್ ಕೋರ್ಟ ನಿರ್ಮಾಣ- ಸತೀಶ

ಹೈಟೆಕ್ ಮಾದರಿ ಹುಕ್ಕೇರಿ ಕೋರ್ಟ್ ಕಟ್ಟಡ ನಿರ್ಮಾಣ-ಸಚಿವ ಜಾರಕಿಹೊಳಿ · ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಪರ ನ್ಯಾಯವಾದಿಗಳಲ್ಲಿ ಮತಯಾಚನೆ ಹುಕ್ಕೇರಿ : ಬಹುದಿನಗಳ ಬೇಡಿಕೆಯಾಗಿರುವ ಹುಕ್ಕೇರಿಯ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಪಟ್ಟಣದ ನ್ಯಾಯಾಲಯದ ಸಭಾಭವನದಲ್ಲಿ ಶುಕ್ರವಾರ ನಡೆದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಮತಪ್ರಚಾರದಲ್ಲಿ ಮಾತನಾಡಿದ ಅವರು, ಹುಕ್ಕೇರಿ ಕೋರ್ಟ್ನ ನೂತನ ಕಟ್ಟಡ ನಿರ್ಮಾಣಕ್ಕೆ ಕ್ಯಾರಗುಡ್…

Read More

ಮುಸ್ಲೀಂ ಮೀಸಲಾತಿ ರದ್ದಿಗೆ ಬಿಜೆಪಿ ಬದ್ಧ..!

ಮುಸ್ಲೀಮರ ಮೀಸಲಾತಿ ರದ್ದು, ನಮ್ಮ ನಿರ್ಧಾರಕ್ಕೆ ಬದ್ದರಾಗಿದ್ದೇವೆ: ಬಸವರಾಜ ಬೊಮ್ಮಾಯಿ ಕೋರ್ಟ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಮುಸ್ಲೀಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ ಬದ್ದರಾಗಿದ್ದೇವೆ. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಏನು ಮಾಡುತ್ತದೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಮುಸ್ಲೀಮರ ಮೀಸಲಾತಿ…

Read More

ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಏ.28 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನರೇಂದ್ರ ಮೊದಿಯವರ ನೇತೃತ್ವದಲ್ಲಿ ನಡೆಯುವ ಬೃಹತ್ ಸಮಾವೇಶದ ಸಿದ್ಧತೆಯನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಜನ ನಾಯಕರು ಪರಿಶೀಲನೆ ನಡೆಸಿದರು.‌ ಏ.28 ರಂದು ಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಆಗಮಿಸುತ್ತೀರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ಸಕಲ ಸಿದ್ಧತೆಯನ್ನು ಮಾಲಿನಿ ಸಿಟಿ ಮೈದಾನದಲ್ಲಿ ಸಂಸದೆ ಮಂಗಳ ಅಂಗಡಿ, ಶಾಸಕ…

Read More

ಕಾಂಗ್ರೆಸ್ನಿಂದ ಜನರಿಗೆ ವಂಚನೆ- ದೂರು

ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್ ಬೆಳಗಾವಿ : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ. ಇದರಲ್ಲಿ ರೈತರಿಗೆ ಏನು ಕಾರ್ಯಕ್ರಮ ಕೊಟ್ಟಿದ್ದೀರಿ. ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲೋಕಸಭಾ ಚುನಾವಣೆ ಕಾರಣಕ್ಕೆ ಕಾಂಗ್ರೆಸ್ ನಿಂದ 25 ಗ್ಯಾರಂಟಿ ನೀಡಲಾಗಿದೆ. ಅದರಲ್ಲಿ ರೈತರ ಸಾಲಮನ್ನಾ ಸೇರಿಸಲಾಗಿದೆ. ಹಾಗಿದ್ದರೆ ರಾಜ್ಯದಲ್ಲಿ…

Read More
error: Content is protected !!