Headlines

ರಾಜಶ್ರೀ ಜೈನಾಪುರ ಪಾಲಿಕೆ ಆಯುಕ್ತೆ

ಬೆಳಗಾವಿ. ಮಹಾನಗರ ಪಾಲಿಕೆ ಆಯುಕ್ತರಾಗಿ ರಾಜಶ್ರೀ ಜೈನಾಪುರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಶೋಕ ದುಡಗುಂಟಿ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿತ್ತು. ಜೈನಾಪುರ ಅವರು ಈ ಹಿಂದೆ ಬೆಳಗಾವಿ ಉಪವಿಭಾಗಾಧಿಕರಿಗಳಾಗಿ ಸೇವೆ ಸಲ್ಲಿಸಿದ್ದರು.

Read More

ಡಿಸೆಂಬರ್ ಅಂತ್ಯದೊಳಗೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ

ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ- ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ– ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರದಂದು ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆಯೂ ಅವರು ಸೂಚಿಸಿದರು. ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್…

Read More

ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ-Satish Jarkiholi

ಲೋಕಸಭೆ ಫಲಿತಾಂಶ: ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ನಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ವಿಚಾರಯಾಗಿದೆ ಎಂದು ಕೆಲವು ಸಮೀಕ್ಷೆಗಳು ಹೇಳುತ್ತಿವೆ. ಆದರೆ, ಕೆಲವೊಂದು ಸಮೀಕ್ಷೆಗಳು ಕಾಂಗ್ರೆಸ್‌ಗೆ ಮುನ್ನಡೆ ಆಗಲಿದೆ ಎಂಬ ಸುಳಿವನ್ನೂ ನೀಡಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈಗಾಗಲೇ ಮತ ಹಾಕಿಯಾಗಿದೆ. ಜನರೇ ಈ ವಿಚಾರದಲ್ಲಿ ಗೊಂದಲ್ಲಿದ್ದಾರೆ. ಫಲಿತಾಂಶಕ್ಕೆ ತುಂಬಾ ಸಮಯ ಉಳಿದಿಲ್ಲ. ಎಲ್ಲರೂ ಕಾದು…

Read More

ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು

.ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ: ಈರಣ್ಣ ಕಡಾಡಿ ಬೆಳಗಾವಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ…

Read More

ಸಿದ್ಡು ಸರ್ಕಾರ ಗುಂಡು ಹಾರಿಸುವ ಮನಸ್ಥಿತಿಯಲ್ಲಿತ್ತು ..!

ಸರ್ಕಾರದ ಯಾವುದೇ ಬೆದರಿಕೆಗೆ ಮಣಿಯಲ್ಲ, ಹೋರಾಟ ಮುಂದುವರಿಯುತ್ತದೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚನಸಾಲಿಗಳ ಮೇಲೆ ಗುಂಡು ಹಾರಿಸುವ ಮನಸ್ಥಿತಿಯಲ್ಲಿತ್ತು ಎಂದು ಪಂಚಮಸಾಲಿ ಹೋರಾಟದ ಮುಖಂಡತ್ವವಹಿಸಿದ್ದ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಹೇಳಿದರು. ನಗರದ ಚನ್ನಮ್ಮವೃತ್ತದಲ್ಲಿಬತಮ್ಮನ್ನು ಭೆಟ್ಟಿಯಾದ ಸುದ್ದಿಗಾರರೊಂದಿಗೆ ಅವರು ಮಸತನಾಡಿದರುತಮ್ಮನ್ನು ಭೇಟಿಯಾಗಲು ಮುಖ್ಯಮಂತ್ರಿ ಹೇಳಿ ಕಳಿಸಿದ ಕಾರಣ ಅಲ್ಲಿಗೆ ಹೋಗುವಾಗ ಲಾಠಿಚಾರ್ಜ್ ಮಾಡಲಾಗಿದೆ, ಅವರೇನೇ ಮಾಡಿದರೂ ತಮ್ಮ ಹೋರಾಟ ನಿಲ್ಲಲ್ಲ ಎಂದು ಸ್ವಾಮಿಜಿ ಹೇಳಿದರು. ಪ್ರತಿಭಟನೆಯ…

Read More

‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು: ಮಾಳ್ವಿಕಾ ಅವಿನಾಶ ಪ್ರಶ್ನೆ ಬೆಳಗಾವಿ: ಎನ್ ಡಿ ಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು, ಆದರೆ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬ ಬಗ್ಗೆ ಅವರಲ್ಲೆ ಗೊಂದಲ ಇದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ಅವರು ಹೇಳಿದ್ದಾರೆ.‌ ಇಂದು ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಮಾದ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ…

Read More

ಜೋಶಿ. ಸಂತೋಷ ಎಲ್ಲರೂ ನಮ್ಮವರೇ..

ಜೋಶಿ. ಸಂತೋಷ ಎಲ್ಲರೂ ನಮ್ಮವರೇ..ನನಗೆ ಎಲ್ಲರ ಸಹಕಾರವೂ ಇದೆ,..! ಬೆಳಗಾವಿ ನನ್ನ ಕರ್ಮ.ಭೂಮಿ. ನಾನು ಹೊರಗಿನವನಲ್ಲ. ಬೆಳಗಾವಿ.ನನಗೆ ಯಾರ ವಿರೋಧವೂ ಇಲ್ಲ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿ.ಎಲ್.ಸಂತೋಷ ಸೇರಿದಂತೆ ಎಲ್ಲರ ಸಹಕಾರ ಇದ್ದೇ ಇದೆ ಎಂದು ಬೆಳಗಾವಿ ಬಿಜೆಪಿ ಅಭ್ಯಥರ್ಿ ಜಗದೀಶ ಶೆಟ್ಟರ್ ಹೇಳಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಎಲ್ಲ ನಾಯಕರೊಂದಿಗೆ ಕಳೆದ ದಿನ ಮಾತನಾಡಿದ್ದೇನೆ.ಸಣ್ಣಪುಟ್ಟ ವ್ಯತ್ಯಾಸವನ್ನು ಬಗೆಹರಿಸಿಕೊಂಡಿದ್ದೇವೆ, ಈಗ ಎಲ್ಲರೂ ಕೂಡಿ ಕೆಲಸ ಮಾಡುವ ಗಟ್ಟಿ ನಿಧರ್ಾರ ಮಾಡಲಾಗಿದೆ ಎಂದು ಅವರು…

Read More

ಫುಟಬಾಲ್ ಸಂಘದಲ್ಲಿ ಅವ್ಯವಹಾರ- ದೂರು

ಬೆಳಗಾವಿ:ಜಿಲ್ಲಾ ಫುಟ್‌ಬಾಲ್ ಸಂಘದಲ್ಲಿ ಭಾರೀ ಹಣಕಾಸು ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸ್ಥಳೀಯ ಫುಟ್‌ಬಾಲ್ ಕ್ಲಬ್‌ಗಳು, ಆಟಗಾರರು ಹಾಗೂ ಗುರುವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾಕಾರರು ರಾಣಿ ಚೆನ್ನಮ್ಮ ವೃತ್ತದಿಂದ ಪ್ರಾರಂಭಿಸಿ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಮನವಿ ಪತ್ರವನ್ನು ಸಲ್ಲಿಸಿದರು. ಜಿಲ್ಲಾ ಸಂಘಕ್ಕೆ ಹೊಸ ಚುನಾವಣೆಯನ್ನು ತಕ್ಷಣ ನಡೆಸುವಂತೆ ಆಗ್ರಹಿಸಿದರು.ಚೌಗಲೆ ಫುಟ್‌ಬಾಲ್ ಕ್ಲಬ್‌ನ ಕಾರ್ಯದರ್ಶಿ ಪ್ರಮೇಯ್ ಶೆಟ್ಟಿ ಮಾತನಾಡಿ, “ಬೆಳಗಾವಿ ಜಿಲ್ಲಾ ಫುಟ್‌ಬಾಲ್ ಸಂಘದ ಅಧ್ಯಕ್ಷರು ಹಣಕಾಸು ಅವ್ಯವಹಾರದಲ್ಲಿ ತೊಡಗಿದ್ದಾರೆ. ರಾಜ್ಯ ಫುಟ್‌ಬಾಲ್ ಸಂಘವು ಈಗಾಗಲೇ…

Read More

ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ- Priyanka

ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ಲೋಕಸಭೆಯ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು. ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಕುಡಚಿ ಗ್ರಾಮೀಣ ಹಾಗೂ ಆಲಖನೂರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ, ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವುದೇ ನನ್ನ ಕನಸಾಗಿದೆ ಎಂದು ತಿಳಿಸಿದರು….

Read More

ಯೂಟೂಬ್ ಹಿಂದೆ ಬ್ಲ್ಯಾಕ್ಮೇಲ್ ದಂಧೆ..?

ಯೂಟೂಬರ್ ಅಂದ್ರೆ ಪತ್ರಕರ್ತರಲ್ಲ; ಮಾಧ್ಯಮದ ಮುಖವಾಡದಲ್ಲಿ ನಡೆದ ಬ್ಲ್ಯಾಕ್‌ಮೇಲ್ ಅಪರಾಧ ಬಹಿರಂಗ. ಯೂಟೂಬ್ ಮಾಧ್ಯಮದ ಮುಖವಾಡದಲ್ಲಿ ನಡೆದ ವಿಕೃತ ಅಪರಾಧ; ಮಹಿಳಾ ಅಧಿಕಾರಿಯ ಧೈರ್ಯದಿಂದ ಬಹಿರಂಗವಾದ ಬ್ಲ್ಯಾಕ್‌ಮೇಲ್ ಜಾಲ ಮಾಧ್ಯಮದ ಮುಖವಾಡದಲ್ಲಿ ನಡೆದ ಬ್ಲ್ಯಾಕ್‌ಮೇಲ್ ಅಪರಾಧ ಬಹಿರಂಗ. ಪತ್ರಿಕೋದ್ಯಮದ ಹೆಸರನ್ನು ದುರುಪಯೋಗ ಮಾಡಿದ ನಕಲಿ ಮಾಧ್ಯಮಗಿರಿ ಬಯಲು. ಯೂಟೂಬರ್ ಅಂದ್ರೆ ಪತ್ರಕರ್ತರಲ್ಲ ಎಂಬ ಸತ್ಯಕ್ಕೆ ಮತ್ತೊಂದು ಸಾಕ್ಷಿ; ಹಿಡನ್ ಕ್ಯಾಮರಾ–ಕೋಟಿ ಬ್ಲ್ಯಾಕ್‌ಮೇಲ್ ಪ್ರಕರಣ. ಹಿಡನ್ ಕ್ಯಾಮರಾ, ಕೋಟಿ ಬೇಡಿಕೆ, ಮೌನಕ್ಕೆ ಒತ್ತಡ—ನಕಲಿ ಯೂಟೂಬರ್ಸ್‌ಗಳ ಅಶ್ಲೀಲ ಕಾರ್ಯಾಚರಣೆಯ ಒಳನೋಟ….

Read More
error: Content is protected !!