ಮಹಿಳೆಯರ ಸಂಕಷ್ಟ ಪರಿಹರಿಸಿದ ಕಾಂಗ್ರೆಸ್ ಪ್ರಿಯಂಕಾ

*ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆ ಬೆಳಗಾವಿ: ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸಕರ್ಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದು, ಮಹಿಳೆಯರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯಥರ್ಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ,…

Read More

ಸಿಐಡಿ ವಶಕ್ಕೆ ಫಯಾಜ್..!

ಬೆಳಗಾವಿ: ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿರುವ ಸಿಐಡಿ ತಂಡ ತನಿಖೆ ತೀವ್ರಗೊಳಿಸಿದೆ. ಪ್ರಕರಣದಆರೋಪಿ ಫಯಾಜ್ ನನ್ನು ಆರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ‌ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.ಮಂಗಳವಾರ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಫಯಾಜ್ ನನ್ನು ತಮ್ಮ ವಶಕ್ಕೆ ಪಡೆದುಕೊಂಡಿತು. ಹುಬ್ಬಳ್ಳಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಆತನ ಹುಟ್ಟೂರು ಮುನವಳ್ಳಿಯಲ್ಲಿಯೂ ತನಿಖಾ ತಂಡ ವಿಚಾರಣೆ ನಡೆಸಿದ ಬಗ್ಗೆ ಮಾಹಿತಿ ಇದೆ.ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ನ್ಯಾಯಾಲಯಕ್ಕೆ ಆರೋಪಿ ಒಪ್ಪಿಸುವಂತೆ ಅರ್ಜಿ ಸಲ್ಲಿಸಿತ್ತು.‌ಇದೀಗ…

Read More

ಹಿಂದೂ ಯುವತಿ ಹತ್ಯೆ ಯಾದರೂ ಖಂಡಿಸದ ಸಿಎಂ- ಶೆಟ್ಡರ್ ಆರೋಪ

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜಗದೀಶ್ ಶೇಟ್ಟರ್ ಬೆಳಗಾವಿ: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಆಗಿದ್ದು, ಲವ್ ಜಿಹಾದ್ ಮಾಡಿ ಬ್ರೇನ್ ವಾಷ್ ಮಾಡಲಾಗಿದೆ. ಇದನ್ನು ಸಿದ್ದರಾಮಯ್ಯ ಖಂಡಿಸುವ ಕೆಲಸ ಮಾಡುತ್ತಿಲ್ಲ. ಸಿದ್ದರಾಮಯ್ಯ ವಯಕ್ತಿಕ‌ ಕಾರಣಕ್ಕೆ ಮರ್ಡರ್ ಆಗಿದೆ ಎಂದು ಹೇಳಿದ್ದಾರೆ. ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮರ್ಡರ್ ಮಾಡಿದ್ದರೆ ಅವರ ಮನೆಗೆ ಓಡಿ ಹೋಗ್ತಿದ್ದರು ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಜಗದೀಶ್ ಶೆಟ್ಟರ್ ಅವರು ವಾಗ್ದಾಳಿ ನಡೆಸಿದರು….

Read More

ನೇಹಾ ಹತ್ಯೆ-ಒಗ್ಗಟ್ಟಾದ ಹಿಂದೂ ಮಹಿಳೆಯರು

ಬೆಳಗಾವಿ.ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆಯಿಂದ ರಾಜ್ಯವ್ಯಾಪಿ ಪ್ರತಿಭಟನೆಗಳು ಹೆಚ್ಚಾಗಿವೆ. ಹಿಂದೂಗಳು ಅಷ್ಟೇ ಅಲ್ಲ ಮುಸ್ಲೀಂ ಸಮಾಜದವರೂ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ,ಈ ಹೋರಾಟವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಹಿಂದೂ ಸಮಾಜದ ಮಹಿಳೆಯರು ರಾಜಕೀಯ ಬದಿಗೊತ್ತಿ ನಮಗೂ ರಕ್ಷಣೆ ಕೊಡಿ ಎನ್ನುವ ಉದ್ದೇಶವಿಟ್ಟುಕೊಂಡು ಪ್ರತಿಯೊಂದು ಗಲ್ಲಿ ಗಲ್ಲಿಗಳಲ್ಲಿ ಸಭೆಗಳನ್ನು ನಡೆಸುವ ತೀರ್ಮಾನ ಮಾಡಿದ್ದಾರೆ. ಕಳೆದ ದಿನ ರಾತ್ರಿಯಿಂದಲೇ ಪ್ರತಿಯೊಂದು ಸಭೆಗಳು ನಡೆದಿವೆ. ಮೂಲಗಳ ಪ್ರಕಾರ ವಾರ್ಡನಲ್ಲಿ ಹತ್ತಕ್ಕೂ ಹೆಚ್ಚು ಸಭೆಗಳನ್ನು ನಡೆಸಲು ಮಹಿಳಾ ಮಂಡಳಗಳು ನಿರ್ಧರಿಸಿವೆ.ಬೆಳಗಾವಿಯಲ್ಲಿರುವ…

Read More

ನೇಹಾ ಪ್ರಕರಣ- ಕ್ಷಮೆ ಕೇಳಿದ ಸಿಎಂ

ಹುಬ್ಬಳ್ಳಿ. ಲವ್ ಜುಹಾದ್ ಹಿನ್ನೆಲೆಯಲ್ಲಿ ಭೀಕರ ಕೊಲೆಯಾದ ನೇಹಾ ಹಿರೇಮಠ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬರೊಬ್ಬರಿ‌ 6 ದಿನಗಳ ನಂತರ I AM VERY SORRY ಅಂದಿದ್ದಾರೆ. ನೇಹಾ ಮನೆಗೆ ಇಂದು ಸಚಿವ ಎಚ್ .ಕೆ ಪಾಟೀಲ ಭೆಟ್ಟಿ ನೀಡಿದ್ದರು..ಈ ಸಂದರ್ಭದಲ್ಲಿ ಅವರ ದೂರವಾಣಿ ಮೂಲಕ ಮುಖ್ಯಮಂತ್ರಿ ಗಳು ನೇಹಾ ತಂದೆ‌ನಿರಂಜನ ಜೊತೆ ಮಾತಾಡಿ ಸಾಂತ್ವನ ಕೂಡ ಹೇಳಿದರು.

Read More

ಜೊಲ್ಲೆಗೆ 3K ಸಂಕಷ್ಟ?

ಚಿಕ್ಕೋಡಿ: ಚುನಾವಣಾ ಪ್ರಚಾರದಿಂದ 3 ಕೆ ದೂರ…ರಾಜ್ಯದಲ್ಲಿ ಜಂಟಿ. ಚಿಕ್ಕೋಡಿಯಲ್ಲಿ ಜೊಲ್ಲೆ ಒಂಟಿ! ಚಿಕ್ಕೋಡಿ: ರಾಜ್ಯದ ಎಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಸ್ಪರ್ಧೆಗೆ ಇಳಿದಿದೆ. ಆದರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿನ ಚಿತ್ರಣ ಮಾತ್ರ ಬೇರೆಯದೇ ಆಗಿದೆ. ಇಲ್ಲಿ ಜೊಲ್ಲೆ ಕುಟುಂಬವನ್ನು ಸ್ವಪಕ್ಷೀಯರೇ ಒಂಟಿ ಮಾಡಿರುವುದು ಸ್ಪಷ್ಟವಾಗಿ ಕಾಣಿಸಿಕೊಳ್ಳುತ್ತಿದೆ. ಹೌದು, ಚಿಕ್ಕೋಡಿ ಚುನಾವಣಾ ಪ್ರಚಾರದಿಂದ 3K ಗಳು ಅಂತರ ಕಾಯ್ದುಕೊಂಡಿರುವುದು ಕಂಡುಬರುತ್ತಿದೆ.ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಭಾರತೀಯ ಜನತಾ ಪಕ್ಷದಿಂದ ಹಾಲಿ ಸಂಸದ ಅಣ್ಣಾ…

Read More

ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ- Priyanka

ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ಲೋಕಸಭೆಯ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು. ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಕುಡಚಿ ಗ್ರಾಮೀಣ ಹಾಗೂ ಆಲಖನೂರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ, ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವುದೇ ನನ್ನ ಕನಸಾಗಿದೆ ಎಂದು ತಿಳಿಸಿದರು….

Read More

ನೇಹಾ ಹತ್ಯೆ ಪ್ರಕರಣ ರಾಜ್ಯ ಸರ್ಕಾರ ಸರ್ವಾಧಿಕಾರಿ ಮಾನಸಿಕತೆ

ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿ ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸರ್ವಾಧಿಕಾರಿ ಮಾನಸಿಕತೆ ತೋರಿಸುತ್ತಿದೆ: ಬಸವರಾಜ ಬೊಮ್ಮಾಯಿ ಹಾವೇರಿ:ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ ಕಾಲೇಜು ಯುವತಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಾವೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ…

Read More

BJP ಅವಿರೋಧ ಆಯ್ಕೆ

ಗುಜರಾತ್. ಲೋಕಸಮರದಲ್ಲಿ ಬಿಜೆಪಿ ಮೊದಲ ಗೆಕುವು ಸಾಧಿಸಿದೆ. ಅದು ಅವಿರೋಧ ಆಯ್ಕೆ! ಘೋಷಣೆಯೊಂದೇ ಬಾಕಿ ಅಷ್ಟೆ.! ಗುಜರಾತನ ಸೂರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮುಖೇಶಕುಮಾರ ಚಂದ್ರಕಾಂತ ದಲಾಲ ಅವರು ಅವಿರೋಧ ಆಯ್ಕೆಯಾದವರು. ಘೋಷಣೆ ಮಾತ್ರ ಬಾಕಿ ಉಳಿದಿದೆ. ಇಲ್ಲಿ ಒಟ್ಡು 24 ಜನ ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ 12 ಜನರ ನಾಮಪತ್ರ ತಿರಸ್ಕಾರಗೊಂಡಿತ್ತು. 8 ಜನ ನಾಮಪತ್ರವನ್ನು ವಾಪಸ್ಸು ಪಡೆದುಕೊಂಡರು. ಹೀಗಾಗಿ ಮುಖೇಶಕುಮಾರ ಒಬ್ಬರೇ ಕಣದಲ್ಲಿ ಉಳಿದಿದ್ದರು.

Read More

ನೇಹಾ ಹತ್ಯೆ ಖಂಡನೀಯ: ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ನೇಹಾ ಎಂಬ ಅಮಾಯಕ ವಿದ್ಯಾರ್ಥಿನಿಯನ್ನು ಅಮಾನುಷವಾಗಿ ಕಗ್ಗೊಲೆಗೈದಿರುವುದು ನೀಚ ಕೃತ್ಯವಾಗಿದೆ. ಇಂಥ ಘಟನೆಗಳು ಮತ್ತೆ ರಾಜ್ಯದಲ್ಲಿ ಮರುಕಳಿಸಬಾರದು. ಮೃತಳ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಅವರ ಕುಟುಂಬಕ್ಕೆ ಆ ದೇವರು ದುಖ: ಬರಿಸುವ ಶಕ್ತಿ ಬರಿಸಲಿ ಎಂದು…

Read More
error: Content is protected !!