ಮಹಿಳೆಯರ ಸಂಕಷ್ಟ ಪರಿಹರಿಸಿದ ಕಾಂಗ್ರೆಸ್ ಪ್ರಿಯಂಕಾ
*ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆ ಬೆಳಗಾವಿ: ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸಕರ್ಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದು, ಮಹಿಳೆಯರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯಥರ್ಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ,…