ವಿಧಿಯಾಟದ ಮುಂದೆ ಯಾರೂ ದೊಡ್ಡವರಲ್ಲ..!
ದಿ.ನಾಗಪ್ಪ ಶೇಖರಗೋಳ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ವಿ.ಪ ಸದಸ್ಯ ಲಖನ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ರಾಹುಲ ಜಾರಕಿಹೊಳಿ ಸೇರಿದಂತೆ ಶ್ರದ್ಧಾಂಜಲಿ ಸಭೆಯಲ್ಲಿ ಹಲವರು ಭಾಗಿ ಗೋಕಾಕ : ನಮ್ಮ ಕುಟುಂಬವು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣಲಿಕ್ಕೆ ಹಲವು ಮಹನೀಯರು ಸೇವೆ ಸಲ್ಲಿಸಿದ್ದಾರೆ. ನಮ್ಮ ಕುಟುಂಬದ ಸಾಮ್ರಾಜ್ಯದಲ್ಲಿ ದಿ. ನಾಗಪ್ಪ ಶೇಖರಗೋಳ ಪಾತ್ರವೂ ಇದೆ. ವಿಧಿಯಾಟದ ಮುಂದೆ ಯಾರೂ ದೊಡ್ಡವರಲ್ಲ. ಅಗಲಿರುವ ನಾಗಪ್ಪನ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ….

