Headlines

ವಿಧಿಯಾಟದ ಮುಂದೆ ಯಾರೂ ದೊಡ್ಡವರಲ್ಲ..!

ದಿ.ನಾಗಪ್ಪ ಶೇಖರಗೋಳ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ವಿ.ಪ ಸದಸ್ಯ ಲಖನ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ರಾಹುಲ ಜಾರಕಿಹೊಳಿ ಸೇರಿದಂತೆ ಶ್ರದ್ಧಾಂಜಲಿ ಸಭೆಯಲ್ಲಿ ಹಲವರು ಭಾಗಿ ಗೋಕಾಕ : ನಮ್ಮ ಕುಟುಂಬವು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣಲಿಕ್ಕೆ ಹಲವು ಮಹನೀಯರು ಸೇವೆ ಸಲ್ಲಿಸಿದ್ದಾರೆ. ನಮ್ಮ ಕುಟುಂಬದ ಸಾಮ್ರಾಜ್ಯದಲ್ಲಿ ದಿ. ನಾಗಪ್ಪ ಶೇಖರಗೋಳ ಪಾತ್ರವೂ ಇದೆ. ವಿಧಿಯಾಟದ ಮುಂದೆ ಯಾರೂ ದೊಡ್ಡವರಲ್ಲ. ಅಗಲಿರುವ ನಾಗಪ್ಪನ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ….

Read More

बेलगावमध्ये काशी विश्वनाथ दर्शन

बेलगाव :सीमाभागातील बेलगावात सार्वजनिक गणेशोत्सवाला अपार भव्यता व संस्कृतीची झलक लाभलेली आहे. महाराष्ट्रानंतर सार्वजनिक गणेशोत्सवाचा असा अद्भुत सोहळा बेलगावातच पाहायला मिळतो. ह्याच परंपरेला एक आगळ्यावेगळ्या पद्धतीने पुढे नेणारे मंडळ म्हणजे शाहापूर नाथ पाई चौक सार्वजनिक गणेशोत्सव मंडळ. या वर्षी मंडळाने सुवर्णमहोत्सवी टप्पा गाठला आहे. भक्ती, संस्कृती आणि सामाजिक जबाबदारीचे प्रतीक म्हणून हा उत्सव साजरा केला…

Read More

ಜಿಲ್ಲಾ ಕೇಂದ್ರಗಳಲ್ಲಿ ಕೈಗಾರಿಕೆ ಉತ್ತೇಜನಕ್ಕೆ ಒತ್ತು: ಸಚಿವ ದರ್ಶನಾಪುರ

ಬೆಳಗಾವಿ:ಜಿಲ್ಲಾ ಕೇಂದ್ರಗಳಲ್ಲಿ ಕೈಗಾರಿಕೆಗಳನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ನಡೆಸುತ್ತಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು. ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ಭೇಟಿ ನೀಡಿ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದ ಅವರು, ರಾಜ್ಯದ ಜಿಡಿಪಿ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆ ಕೈಗಾರಿಕೋದ್ಯಮಿಗಳಿಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ‘ಬಿಯಾಂಡ್ ಬೆಂಗಳೂರು’ ಎನ್ನುವ ದೃಷ್ಟಿಕೋನದೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರು ಕೇಂದ್ರಿತ ಅಭಿವೃದ್ಧಿಯನ್ನು ಮೀರಿ…

Read More

ಜಾರಕಿಹೊಳಿ- ವಿಜಯೇಂದ್ರ ಮಾತು’ಕತೆ’

ಮಾಜಿ ಸಚಿವ ರಮೇಶ ಜಾರಕಿಹೊಳಿ‌ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೆಟ್ಟಿ. ಅರ್ಧ ತಾಸು ಮಾತುಕತೆ. ಅಸಮಾಧಾನ ಹೋಗಲಾಡಿಸಿದ ವಿಜಯೇಂದ್ರ, ಲೋಕಸಭೆ ಮುಂದಿನ ಟಾರ್ಗೆಟ್. ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸದಾಶಿವನಗರದ ಅವರ ನಿವಾಸದಲ್ಲಿಂದು ಭೇಟಿಯಾದರು. ಎಲ್ಲರ ವಿಶ್ವಾಸ ಪಡೆದು ಕಾರ್ಯನಿರ್ವಹಣೆ- ಬಿ.ವೈ.ವಿಜಯೇಂದ್ರ ಬೆಂಗಳೂರು: ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು…

Read More

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರು.ಪರಿಹಾರ. ಸಚಿವ ಸತೀಶ್ ಜಾರಕಿಹೊಳಿ ಘೋಷಣೆ

ಮೃತರ ಕುಟುಂಬಕ್ಕೆ ತಲಾ 2 ಲಕ್ಷಸಚಿವ ಸತೀಶ್ ಜಾರಕಿಹೊಳಿ ಘೋಷಣೆಬೆಳಗಾವಿ:ಉತ್ತರ ಪ್ರದೇಶದ ಪ್ರಯಾಗರಾಜ್ನ ಮಹಾ ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿಯವರಿಗೆ ತಲಾ 2 ಲಕ್ಷ ರೂ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಘೋಷಿಸಿದ್ದಾರೆ.ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಈ ವಿಷಯ ತಿಳಿಸಿದರು, ನಮ್ಮ ತಂದೆ ಸತೀಶ್ ಜಾರಕಿಹೊಳಿಯವರು ವೈಯಕ್ತಿಕವಾಗಿ ಈ ಪರಿಹಾರ ಧನ ಕೊಡುವುದಾಗಿ ಹೇಳಿದ್ದಾರೆ, ಅಷ್ಟೇ ಅಲ್ಲ ಸಕರ್ಾರದಿಂದಲೂ ಹೆಚ್ಚಿನ ಪರಿಹಾರ…

Read More

“ಪುನಶ್ಚೇತನ ನಮ್ಮ ಗುರಿ” – ನೂತನ ನಿರ್ದೇಶಕರ ಸಂಕಲ್ಪ

ಮಲಪ್ರಭಾ ಸಕ್ಕರೆ ಕಾರ್ಖಾನೆ: “ಪುನಶ್ಚೇತನ ನಮ್ಮ ಗುರಿ” – ನೂತನ ನಿರ್ದೇಶಕರ ಸಂಕಲ್ಪ ಎಂ.ಕೆ. ಹುಬ್ಬಳ್ಳಿ:ಬೆಳಗಾವಿ ಜಿಲ್ಲೆಯ ಹೆಮ್ಮೆಯಾದ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತೆ ಚೇತರಿಸಿಕೊಳ್ಳಬೇಕೆಂಬ ಹಂಬಲದೊಂದಿಗೆ ನೂತನ ಆಡಳಿತ ಮಂಡಳಿ ಮಂಗಳವಾರ ಕಾರ್ಯಾರಂಭ ಮಾಡಿತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಖಾನೆಯ ಪ್ರಸ್ತುತ ಸ್ಥಿತಿಗತಿಗಳು, ಪುನಶ್ಚೇತನದ ದಾರಿ ಮತ್ತು ಮುಂದಿನ ಹಂಗಾಮಿಯ ಸವಾಲುಗಳ ಕುರಿತು ಚರ್ಚೆ ನಡೆಯಿತು. ಸಭೆಯ ಆರಂಭದಲ್ಲಿ ವಿಘ್ನವಿನಾಶಕ ಶ್ರೀ ಗಣಪತಿ ಹಾಗೂ ಈ…

Read More

‘ಕೈ ಸರ್ಕಾರದ ವಿರುದ್ಧ ‘ಕಮಲ ಗರಂ

“ಅನುದಾನ ವಿತರಣೆಯಲ್ಲಿ ಅಸಮಾನತೆ: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ” ಬೆಳಗಾವಿ, ಜುಲೈ 19:ರಾಜ್ಯದಲ್ಲಿ ಅನುದಾನ ವಿತರಣೆಯ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯಮೂಲಕ ಆಡಳಿತ ನಡೆಸುತ್ತಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮುಖಂಡ ಎಂ.ಬಿ. ಜಿರಲಿ ಹೊರಹಾಕಿದ್ದಾರೆ. “ಸರ್ಕಾರದ ನಿಧಿಗಳು ಕಾಂಗ್ರೆಸ್ ಶಾಸಕರಿಗೆ ಮಾತ್ರ ಮೀಸಲಾದಂತಾಗಿದ್ದರೆ, ಜನಪ್ರತಿನಿಧಿಗಳ ಸ್ಥಾನಮಾನಕ್ಕೂ ಧಕ್ಕೆ ಉಂಟುಮಾಡಿದಂತಾಗಿದೆ,” ಎಂದು ಅವರು ಖಡಕ್ ಟೀಕೆಯನ್ನೂ ಹಾಕಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿರಲಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದಕ್ಕೂ ಮಿಕ್ಕಿ ಈಗ…

Read More

ನಾರಿ ವಿರುದ್ಧ ನಾರಿಯರ ಪ್ರತಿಭಟನೆ

30 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಕೋಟ್ಯಂತರ ವಂಚನೆ ಆರೋಪಮಹಿಳೆಗೆ ಘೇರಾವ್ ಹಾಕಿ ಆಕ್ರೋಶ!ಬೆಳಗಾವಿ:ಸುಮಾರು 30 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಕೋಟ್ಯಂತರ ರೂ.ಗಳನ್ನು ವಂಚಿಸಿದ ಮಹಿಳೆಯೋರ್ವಳಿಗೆ ಗ್ರಾಮದ ನೂರಾರು ಮಹಿಳೆಯರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ತಾಲೂಕಿನ ಹಾಳಭಾವಿ ಗ್ರಾಮದಲ್ಲಿ ನಡೆದಿದೆ. ಹಾಳಭಾವಿ ಗ್ರಾಮದ ಸುರೇಖಾ ಹಳವಿ ಎಂಬುವರ ಮೇಲೆ ಈ ವಂಚನೆ ಆರೋಪ ಬಂದಿದೆ,ಜಿಲ್ಲೆಯ ಹಲವಾರು ಗ್ರಾಮಗಳಲ್ಲಿ ಮಹಿಳಾ ಸಂಘಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಪಂಗನಾಮ ಹಾಕಿದ್ದಾಳೆ ಎಂದು ಹೇಳಲಾಗಿದೆ,ಈಕೆ ಸೊಸೈಟಿ, ಫೈನಾನ್ಸ್, ಸಂಘಗಳಲ್ಲಿ 50 ಸಾವಿರ…

Read More

ನಾನೇ ಸಿಎಂ ಇರ್ತೇನಿ…!

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ…

Read More
error: Content is protected !!