Headlines

ಮೇಯರ್ ಪತ್ರದ ದುರುಪಯೋಗ..?

ಬೆಳಗಾವಿ ದಕ್ಷಿಣ ಕ್ಷೇತ್ರದ ಮೀಸಲಾತಿಯನ್ನೇ ಬದಲಾಯಿಸುವೆ ಎಂದವನ ಸ್ಥಿತಿ ಎಲ್ಲಿಗೆ ಬಂತು ಗೊತ್ತಾ? ಆಡಳಿತ ಪಕ್ಷದವರೂ ನಡು ನೀರಿನಲ್ಲಿ ಕೈಬಿಟ್ಟರಾ? ಮೇಯರ್ ಪತ್ರದ ದುರುಪಯೋಗದ ಹಿಂದಿರುವ ಕಾಣದ ಕೈ ಯಾರದ್ದು? ಮೇಯರ್ ಪತ್ರ ಆರೋಗ್ಯ ಸ್ಥಾಯಿ ಸಮಿತಿಗೆ ಬಂದಿದ್ದು ಹೇಗೆ? ಪಾಲಿಕೆಗೆ ಸುಪ್ರೀಂ ಎನ್ನುವ ಮೇಯರ್ ಪತ್ರದ ಬಗ್ಗೆ ಸ್ಥಾಯಿ ಸಮಿತಿಯಲ್ಲಿ ಚರ್ಚೆ ನಡೆಸಿದ್ದು ಸರಿಯೇ? ಇದು ಮೇಯರ್ ಗೆ ಮಾಡಿದ ಅವಮಾನ ಅಲ್ಲವೇ? ಸ್ಥಾಯಿ ಸಮಿತಿಗೆ ಸದಸ್ಯರಲ್ಲದವರು ಸಭೆಗೆ ಹೋಗಲು ಅವಕಾಶ ಇದೆಯೇ? ಬೆಳಗಾವಿ. ಗಡಿನಾಡ…

Read More

ವಿಜ್ಞಾನಕ್ಕೆ ವಿಶ್ವ ವೇದಿಕೆ: ಬೆಳಗಾವಿಯಲ್ಲಿ IASC–2026 ಆರಂಭ

ದೇಶ–ವಿದೇಶದ ಖ್ಯಾತ ವಿಜ್ಞಾನಿಗಳ ಸಂಗಮ • ಮೂರು ದಿನಗಳ ಅಂತರರಾಷ್ಟ್ರೀಯ ಚರ್ಚೆ. ಬೆಳಗಾವಿ:ವಿಜ್ಞಾನ–ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳಗಾವಿಗೆ ಅಂತರರಾಷ್ಟ್ರೀಯ ಮೆರಗು ತಂದಿರುವ ಅಂತರರಾಷ್ಟ್ರೀಯ ಅನಾಲಿಟಿಕಲ್ ಸೈನ್ಸ್ ಕಾಂಗ್ರೆಸ್ (IASC)–2026 ಬುಧವಾರ ನಗರದ ಕೆಎಲ್‌ಇ ಶತಮಾನೋತ್ಸವ ಕನ್ವೆನ್ಷನ್ ಸೆಂಟರ್‌ನಲ್ಲಿ ಆರಂಭವಾಗಲಿದೆ . ಜನವರಿ 22ರಿಂದ 24ರವರೆಗೆ ನಡೆಯಲಿರುವ ಈ ಮೂರು ದಿನಗಳ ಕಾರ್ಯಕ್ರಮದಲ್ಲಿ ದೇಶದ ನಾನಾ ಭಾಗಗಳ ಜೊತೆಗೆ ವಿದೇಶಗಳಿಂದ ಖ್ಯಾತ ವಿಜ್ಞಾನಿಗಳು, ಅಕಾಡೆಮಿಷಿಯನ್‌ಗಳು, ಸಂಶೋಧಕರು ಹಾಗೂ ಕೈಗಾರಿಕಾ ತಜ್ಞರು ಆಗಮಿಸಿದ್ದಾರೆ.ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (RCU) ರಸಾಯನಶಾಸ್ತ್ರ ವಿಭಾಗ, ಇಂಡಿಯನ್…

Read More

ಬೆಳಗಾವಿ ಯಾವಾಗಲೂ ಲಾಸ್ಟ್…

ಬೆಳಗಾವಿ. ಅದ್ಯಾಕೊ ಬೆಳಗಾವಿ ವಿಷಯದಲ್ಲಿ ಪ್ರತಿ ಬಾರಿ ಹೀಗೇಕಾಗುತ್ತದೆ? ಒಂದೇ ಒಂದು ಕೆಲಸ ಸುರಳಿತ ಆಯಿತು ಅನ್ನೊ ಹಾಗಿಲ್ಲ. ಪ್ರತಿ ಬಾರಿ ಟೆನ್ಶನ್ ಟೆನ್ಶನ್ ಟೆನ್ಶನ್..! ಸಿಂಪಲ್ ಆಗಿ ಹೇಳಬೇಕೆಂದರೆ, ಬಿಜೆಪಿ ರಾಜ್ಯದ28 ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಕ್ಕೆ ಅಭ್ಯರ್ಥಿ ಗಳ ಹೆಸರನ್ನು ಅಂತಿಮಗೊಳಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಿಸಿ ಬೆಳಗಾವಿಯನ್ನು‌ ಮಾತ್ರಕೈ ಬಿಟ್ಟಿದೆ. ಕಳೆದ ದಿನ ಬಿಜೆಪಿ ಪಟ್ಟಿ ಹೊರಬಂದ ತಕ್ಷಣ ಬಹುತೇಕರು ಅದನ್ನು ಮೇಲಿಂದ ಕೆಳಗೆ, ಕೆಳಗಿಂದ ಮೇಲೆ‌ಕಣ್ಣು ಬಿಟ್ಟು…

Read More

ಬೆಳಗಾವಿ ಮಹಾನಗರ ಪಾಲಿಕೆ ರಾಜಕೀಯದಲ್ಲಿ ಹೊಸ ತಿರುವು

ಮೇಯರ್ ಕುರ್ಚಿಗೆ ಪ್ರೀತಿ ಕಾಮಕರ–ದೀಪಾಲಿ ಟೋಪಗಿ ನಡುವೆ ಕದನ ಉಪಮೇಯರ್ ಪಟ್ಟಕ್ಕೆ ಸಂತೋಷ ಪೇಡ್ನೇಕರಗೆ ಶಾಕ್? ಲಿಂಗಾಯತ ಲಾಬಿಯಿಂದ ಹನುಮಂತ ಕೊಂಗಾಲಿಗೆ ಚಾನ್ಸ್! ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಮುನ್ನ ಬಿಜೆಪಿ ವಲಯದಲ್ಲಿ ಕೊನೆ ಕ್ಷಣದ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಮೇಯರ್ ಹುದ್ದೆಗೆ ಪ್ರೀತಿ ಕಾಮಕರ ಮತ್ತು ದೀಪಾಲಿ ಟೋಪಗಿ ಹೆಸರುಗಳು ಮುಂಚೂಣಿಗೆ ಬಂದಿದ್ದು, ಕೋರ್ ಕಮಿಟಿ ಸಭೆಯಲ್ಲಿ ಈ ಎರಡೂ ಹೆಸರಿನ ಬಗ್ಗೆ ಗಂಭೀರ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ.ಇನ್ನೊಂದೆಡೆ,…

Read More

ಮಹಿಳಾ ಸಬಲೀಕರಣದ 30 ವರ್ಷದ ವಿಶ್ವಾಸಯಾತ್ರೆ

ರಾಣಿ ಚೆನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ. ಮೂರು ದಶಕಗಳ ದಿಟ್ಟ ಹೆಜ್ಜೆ… 32 ಲಕ್ಷದಿಂದ 430 ಕೋಟಿವರೆಗೆ ಆರ್ಥಿಕ ಅಚ್ಚರಿ ಪಯಣ. ಬೆಳಗಾವಿ,ಒಂದು ಕನಸು… ಮೂರು ಸಾವಿರ ಮಹಿಳೆಯರ ನಂಬಿಕೆ… ಕೇವಲ ₹32 ಲಕ್ಷಗಳ ಶೇರು ಮೊತ್ತ.ಇಂದು ಅದೇ ಕನಸು ₹430 ಕೋಟಿ ಠೇವಣಿಯ ಬಲಿಷ್ಠ ಬ್ಯಾಂಕಾಗಿ ಬೆಳೆದಿದೆ.1997ರ ಫೆಬ್ರವರಿ 16ರಂದು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೀಜ ಬಿತ್ತಿದ ರಾಣಿ ಚೆನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತವು 30 ವರ್ಷಗಳ ವಿಶ್ವಾಸಯಾತ್ರೆಯನ್ನು ಪೂರ್ಣಗೊಳಿಸಿದೆ. ಬೆಳಗಾವಿ ಜಿಲ್ಲೆಯ…

Read More

RSS ಶಿಸ್ತು ಬದ್ಧ ಪಥಸಂಚಲನ

ಬೆಳಗಾವಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ವತಿಯಿಂದ ಬೆಳಗಾವಿ ನಗರದಲ್ಲಿ ಪಥ ಸಂಚಲನ (March Past) ನಡೆಯಿತು. ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ‌ ಬೆನಕೆ , ಆರ್‌ಎಸ್‌ಎಸ್‌ ಕಾರ್ಯಕರ್ತರು ಗಣವೇಷ ಧರಿಸಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಸರ್ದಾರ್ಸ್ ಮೈದಾನದಿಂದ ಪಥ ಸಂಚಲನ ಆರಂಭವಾಯಿತು. ಕಿತ್ತೂರು ಚನ್ನ ವೃತ್ತ, ಕಾಕತಿವೇಸ್, ಬೋಗಾರವೇಸ್ ಮೂಲಕ ಪಥಸಂಚಲನ ಸಾಗಿತು.ಖಾಕಿ ಪ್ಯಾಂಟ್‌, ಬಿಳಿ ಶರ್ಟ್‌, ಲಾಠಿ ಹಿಡಿದು . ಬ್ಯಾಂಡ್‌ಗೆ ತಕ್ಕ ಹಾಗೆ ಆರ್‌ಎಸ್‌ಎಸ್‌ ಕಾರ್ಯಕರ್ತರು ಹೆಜ್ಜೆ…

Read More

ಲೋಕ ಸಮರದಲ್ಲಿ ಕೈಗೆ ಸೋಲುವ ಭೀತಿ

ಎಂಪಿ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ: ಬಸವರಾಜ ಬೊಮ್ಮಾಯಿ ಸೋಲುವ ಭೀತಿಯಿಂದ ಸ್ಪರ್ಧಿಸಲು ಸಚಿವರು ಭಯಪಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಅಭ್ಯರ್ಥಿಗಳು ಸಿಗುತ್ತಿಲ್ಲ. ಸಚಿವರೂ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ…

Read More

ಆರೋಗ್ಯ ವಿಚಾರಿಸಿದ್ದೇನಷ್ಟೇ: Minister Satish

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನಷ್ಟೇ: ಸಚಿವ ಸತೀಶ್‌ ಜಾರಕಿಹೊಳಿ ನಿಪ್ಪಾಣಿ: ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದು ನಿಜ. ದೆಹಲಿಗೆ ಹೋದಾಗ ವರಿಷ್ಠರನ್ನು ಭೇಟಿಯಾಗುವುದು ಸಹಜ. ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ ಅಷ್ಟೇ, ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡವೆಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಸಿಎಂ ಬದಲಾವಣೆ ಕೂಗು ನಡುವೆ ದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು…

Read More

ಕುಸಿದ ಅಂಕದಲ್ಲೂ ಮಿಂಚಿದ ಬೆಳಗಾವಿ ಪ್ರತಿಭೆಗಳು..!

ಕುಸಿದ ಅಂಕದಲ್ಲೂ ಮಿಂಚಿದ ಬೆಳಗಾವಿ ಪ್ರತಿಭೆಗಳು ಪತ್ರಕರ್ತರ ಮಕ್ಕಳ ಸಾಧನೆ. ಕಾರ್ಮಿಕನ‌ ಮಕ್ಕಳ ಅದ್ಭುತ ಸಾಧನೆ. ಬೆಳಗಾವಿ,ಪಿಯುಸಿ ದ್ವಿತೀಯ ವರ್ಷದ ಒಟ್ಟಾರೆ ಫಲಿತಾಂಶವನ್ನು ಗಮನಿಸಿದರೆ ಗಡಿನಾಡ ಬೆಳಗಾವಿ ಜಿಲ್ಲೆ ಬಹಳ ಹಿಂದಿದೆ. ಅಂದರೆ 26 ನೇ ರ್ಯಾಂಕ್ಗೆ ಬಂದು ನಿಂತಿದೆ,.ಆದರೆ ಇಲ್ಲಿನ ವಿದ್ಯಾರ್ಥಿ ಗಳು ಪಡೆದ ಅಂಕಗಳನ್ನು ಗಮನಿಸಿದರೆ ಬೆಳಗಾವಿಗೆ ಕೀರ್ತ ತಂದಿದ್ದಾರೆ, ರಾಜ್ಯಕ್ಕೆ ಮೂರನೇ ರ್ಯಾಂಕ್ ತೆಗೆದುಕೊಂಡ ವಿದ್ಯಾರ್ಥಿನಿ ಕೂಡ ಬೆಳಗಾವಿ ಜಿಲ್ಲೆಯವಳು,. ಇಲ್ಲಿ ಒಟ್ಟಾರೆ ವಿದ್ಯಾರ್ಥಿ ಗಳು ಪಡೆದ ಅಂಕಗಳನ್ನು ಗಮನಿಸಿದರೆ ಬಹುತೇಕರು ಶೇ,…

Read More

ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

ಬೆಳಗಾವಿ:ಕಳೆದ 14 ವರ್ಷದಿಂದ ನಡೆಸಿಕೊಂಡು ಬರಲಾಗುತ್ತಿರುವ ಅಂತಾರಾಷ್ಟ್ರೀಯ ಪತಂಗೋತ್ಸವ ಈ ಬಾರಿ ಕೂಡ ಇದೇ ದಿ, 20 ರಿಂದ 23 ರವರೆಗೆ ನಡೆಯಲಿದ್ದು, ಅದು ವಿಶೇಷಗಳಿಂದ ಕೂಡಿರುತ್ತದೆ ಎಂದು ಅದರ ರೂವಾರಿಯೂ ಆಗಿರುವ ಶಾಸಕ ಅಭಯ ಪಾಟೀಲ ಹೇಳಿದರು, ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪತಂಗೋತ್ಸವಕ್ಕೆ ಇಲ್ಲಿನ ಬಿ. ಎಸ್. ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು, ಈ ಬಾರಿ ಯುಕೆ, ಇಂಡೋನೇಶಿಯಾ, ಸ್ಲೋವೆನಿಯಾ, ನೆದರಲ್ಯಾ,ಡ್ ದಿಂದ ಹತ್ತು ಜನ ವಿದೇಶಿಗರು ಸೇರಿದಂತೆ…

Read More
error: Content is protected !!