Headlines

ಎಲ್ಲರನ್ನು ಬಡವರನ್ನಾಗಿ ಮಾಡುವುದು ರಾಹುಲ್ ಸಮಾನತೆ-ಬೊಮ್ಮಾಯಿ

ಎಲ್ಲರನ್ನು ಬಡವರನ್ನಾಗಿ ಮಾಡುವುದು ರಾಹುಲ್ ಸಮಾನತೆ: ಬಸವರಾಜ ಬೊಮ್ಮಾಯಿ ಗದಗ: ಎಲ್ಲರನ್ನು ಬಡವರನ್ನಾಗಿ ಮಾಡಿ ಸಮಾನತೆ ತರುವುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತತ್ವವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಲಕ್ಷ್ಮೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಎಲ್ಲಾ ವರ್ಗದ ಜನರು ಬಹಿರಂಗವಾಗಿ ಬಂದು ಬೆಂಬಲ‌ ಸೂಚಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ನಮಗೆ ಬೆಂಬಲ ಹೆಚ್ಚಾಗುತ್ತಿದೆ. ಜನರು ಸಹ ತೀರ್ಮಾನ…

Read More

ಕೊಂಡುಸ್ಕರ ಅಲ್ಲ ಪಾಟೀಲ ಎಂಇಎಸ್ ಅಭ್ಯರ್ಥಿ.

ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದ ಎಂಇಎಸ್‌ ಅಭ್ಯರ್ಥಿಯಾಗಿ ಮಹಾದೇವ ತುಕಾರಾಮ್ ಪಾಟೀಲ ಆಯ್ಕೆಯಾಗಿದ್ದಾರೆ. ಇಂದು ನಡೆದ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ಮಾಡಲಾಯಿತು.

Read More

ಕಾಂಗ್ರೆಸ್ ನಿಂದ‌ ಸಮಾನ ಸ್ಥಾನ ಮಾನ

ಮಹಿಳೆಯರು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ನಿಮ್ಮೆಲ್ಲರ ಸಹಕಾರ ಬೇಕು: ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಯಮಕನಮರಡಿ: ಮಹಿಳೆಯರು ಎಲ್ಲ ಕ್ಷೇತ್ರಗಳ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಅದಕ್ಕೆ ನಿಮ್ಮೆಲ್ಲರ ಸಹಕಾರವೂ ಬೇಕು. ಅದಕ್ಕಾಗಿಯೇ ಕಾಂಗ್ರೆಸ್‌ ಪಕ್ಷದ ವರಿಷ್ಠರು ನನ್ನನ್ನು ಸೇರಿ ರಾಜ್ಯದಲ್ಲಿ ಆರು ಜನ ಮಹಿಳೆಯರಿಗೆ ಲೋಕಸಭೆ ಟಿಕೆಟ್‌ ನೀಡಿದ್ದಾರೆ ಎಂದು ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕುರಿಹಾಳ, ಬೋಡಕೇನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ…

Read More

ಮೋದಿ ಸೋಲಿಸಲು ಚೀನಾ, ಪಾಕಿಸ್ತಾನದಿಂದ ವಿರೋಧಿಗಳಿಗೆ ಬೆಂಬಲ

ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್ ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಭಾರತ ದೇಶದ ಜನಪ್ರೀಯತೆಯನ್ನು ಕುಗ್ಗಿಸಲು ಕೆಲ ವಿರೋಧಿ…

Read More

ಹೆಬ್ಬಾಳಕರ ಪಂಚಮಸಾಲಿ ಅಲ್ಲ..ಬಣಜಿಗ..!

ಹೆಬ್ಬಾಳಕರ ವಿರುದ್ಧ ಪಂಚಮಸಾಲಿ ಅಸ್ತ್ರ. ಮುರುಗೇಶ ನಿರಾಣಿ ಹೊಸ ಬಾಂಬ್. ಸಚಿವೆ ಪತಿ ರವೀಂದ್ರ ಬಣಜಿಗ. ಎಂದ ನಿರಾಣಿ. ಹೆಬ್ಬಾಳಕರ ಏನು ಗ್ರಾಮೀಣ ಕ್ಷೇತ್ರದವರಾ? ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅನಗತ್ಯವಾಗಿ ಪಂಚಮಸಾಲಿ ಜಾತಿ ರಾಜಕೀಯ ಮಾಡುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪಂಚಮಸಾಲಿ ಅಲ್ಲವೇ ಅಲ್ಲ.. ಅವರು ಬಣಜಿಗ. ಕಾಂಗ್ರೆಸ್ ಅಭ್ಯರ್ಥಿ ಕೂಡ ಬಣಜಿಗ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.. ನಗರದಲ್ಲಿಂದು ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಮದುವೆಗೂ ಮುಂಚೆ ಲಕ್ಷ್ಮೀ ಹಟ್ಟಿಹೊಳಿ ಆಗಿದ್ದಾಗ ಅವರು…

Read More

ಹೆಬ್ಬಾಳಕರ ಓಟಕ್ಕೆ ಜಾರಕಿಹೊಳಿ ಬ್ರೆಕ್..!

‘ ಬೆಳಗಾವಿ.ನಿರೀಕ್ಷಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬಿಜೆಪಿ ಹಿಡಿತದಲ್ಲಿರುವ ವಿಧಾನಸಭೆ ಕ್ಷೇತ್ರಗಳನ್ನೇ ಟಾಗರ್ೆಟ್ ಮಾಡಿಕೊಂಡು ಮತಬೇಟೆ ನಡೆಸಿದ್ದಾರೆ.ಕಳೆದ ಎರಡು ದಿನಗಳಿಂದ ಗೋಕಾಕ ಮತ್ತು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿಯೇ ತಮ್ಮ ಪುತ್ರ ಮೃನಾಲ್ ಪರ ಮತಯಾಚನೆ ನಡೆಸಿದ್ದಾರೆ.ಆದರೆ ಹೆಬ್ಬಾಳಕರ ಅವರ ಈ ಹೈಸ್ಪೀಡ್ ಓಟಕ್ಕೆ ಬ್ರೆಕ್ ಹಾಕಲು ಬಿಜೆಪಿಯ ಜಾರಕಿಹೊಳಿ ಸಹೋದರರು ಇಂದು ಪ್ರಯತ್ನ ನಡೆಸಿದರು, ಸಚಿವೆ ಹೆಬ್ಬಾಳಕರ ಅವರು ಎಷ್ಟೇ ಎಂತಹುದೇ ರಾಜಕಾರಣ ಮಾಡಿದರೂ ಕೂಡ ಈ ಎರಡೂ ಕ್ಷೇತ್ರದಿಂದ ಅತ್ಯಧಿಕ ಮತಗಳು ಬಿಜೆಪಿಗೆ ಬರುವಂತೆ…

Read More

ಶೆಟ್ಟರ್ ಜತೆ ಚಾಯ್ ಪೇ ಚರ್ಚಾ…!

ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಎಲ್ಲರನ್ಬು ವಿಶ್ವಾಸಕ್ಕೆ ತೆಗೆದುಕೊಂಡು ಮತಬೇಟೆಗೆ ಮುಂದಾಗುತ್ತಿದ್ದಾರೆ. ನಿತ್ಯ ಬೆಳುಗ್ಗೆಯಿಂದ ರಾತ್ರಿಯವರೆಗೆ ಎಡೆಬಿಡದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸುತ್ತಿತ್ತಿರುವ‌ ಶೆಟ್ಟರ್ ಎಲ್ಲ ವರ್ಗದವರನ್ಬು ಭೆಟ್ಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ. ಇದನ್ನೂ ಓದಿ… ಗಮನಿಸಬೇಕಾದ ಸಂಗತಿ ಎಂದರೆ, ಶೆಟ್ಟರ್ ಅವರು ಯಾರನ್ನೂ ವೈಯಕ್ತಿಕವಾಗಿ ಟೀಕೆ ಮಾಡದೇ ಅಬ್ಬರದ ಬರೀ ಪ್ರಚಾರದ ಗೊಡವೆಗೂ ಹೋಗದೆ ಮತಯಾಚನೆ ಮಾಡುತ್ತಿದ್ದಾರೆ. ಇದು‌ಮತದಾರರ ಮೇಲೆ ಪ್ರಭಾವ ಬೀರುತ್ತಿದೆ. ಶೆಟ್ಟರ್ ಹೋದ ಕಡೆಗೆಲ್ಲ ದೇಶದ…

Read More

ಭದ್ರಕೋಟೆ ಗಟ್ಟಿಮಾಡಿಕೊಳ್ಳಲು ಜಾರಕಿಹೊಳಿ ರಣತಂತ್ರ

ಹೆಬ್ಬಾಳಕರ ತಂತ್ರಕ್ಕೆ ಜಾರಕಿಹೊಳಿ ಸಹೋದರರ ಪ್ರತಿ ತಂತ್ರಗೋಕಾಕ, ಅರಭಾವಿಯಲ್ಲಿಂದು ಬಿಜೆಪಿ ಸಮಾವೇಶಭದ್ರಕೋಟೆ ಗಟ್ಟಿಮಾಡಿಕೊಳ್ಳಲು ಜಾರಕಿಹೊಳಿ ರಣತಂತ್ರ ಬೆಳಗಾವಿ.ಲೋಕ ಸಮರಕ್ಕೆ ಇನ್ನೂ ಅಧಿಸೂಚನೆ ಹೊರಬಿದ್ದಿಲ್ಲ. ಆದರೆ ಎರಡೂ ಪಕ್ಷಗಳಲ್ಲಿ ಜಿದ್ದು ಮನೆ ಮಾಡಿದೆ.ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳು ಈಗಲೇ ಹೈ ವೋಲ್ಟೇಜ್ ಕ್ಷೇತ್ರ ಎನಿಸಿಕೊಂಡಿವೆ. ಇನ್ನು ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಯಾವ ಮಟ್ಟಕ್ಕೆ ಹೋಗಬಹುದು ಎನ್ನುವುದನ್ನು ಈಗಲೇ ಊಹಿಸಲಾಗದು,ಮತದಾರರನ್ನು ಓಲೈಸಿಕೊಳ್ಳಲು ಎರಡೂ ಪಕ್ಷದವರು ಎಲ್ಲ ಅಸ್ತ್ರಗಳನ್ನು ಪ್ರಯೋಗಿಸಿದರೂ ಅಚ್ಚರಿ ಪಡಬೇಕಿಲ್ಲ.ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು…

Read More

ಅಣ್ಣಾಸಾಹೇಬಗೆ ಮಗ್ಗುಲ ಮುಳ್ಳೇ ಜಾಸ್ತಿ

ಬೆಳಗಾವಿ.. ಚಿಕ್ಕೋಡಿಯ ಹಾಲಿ ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ಯೂ ಆಗಿರುವ ಅಣ್ಣಾಸಾಹೇಬ ಜೊಲ್ಲೆಗೆ ವಿರೋಧಿಗಳಿಗಿಂತ ಮಗ್ಗುಲ ಮುಳ್ಳುಗಳೇ ಜಾಸ್ತಿ.ಬಹುತೇಕ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವರ್ಸಿಸ್ ಬಿಜೆಪಿ ಯುದ್ಧ ನಡೆದಿದ್ದರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತ್ರ ವಿಚಿತ್ರ ಸನ್ನಿವೇಶ ನಡೆದಿದೆ.ಇಲ್ಲಿ ಯಾರೂ ಅಷ್ಟು ಸುಲಭವಾಗಿ ಅರ್ಥೈಸಿ ಕೊಳ್ಳದ ಹಾಗೆ ಮ್ಯಾಚ್ ಫಿಕ್ಸಿಂಗ್ ಆಗಿದೆ. ಸಧ್ಯ ಬಂದಿರುವ ಮಾಹಿತಿ ಪ್ರಕಾರ, ಚಿಕ್ಕೋಡಿ ಲೋಕ ಸಮರದಲ್ಲಿ ಜೊಲ್ಲೆ ವರ್ಸಿಸ್ ಕಾಂಗ್ರೆಸ್ ಮತ್ತು ಬಿಜೆಪಿ ಯುದ್ಧ ಜೋರಾಗಿ ನಡೆದಿದೆ. ! ಅಂದರೆ…

Read More
error: Content is protected !!