ಮಂಗಲಸೂತ್ರ ಸುರಕ್ಷತೆಗೆ ಮತ ಕೊಡಿ’
ಅರಿಷಿಣ, ಕುಂಕುಮ ಹಚ್ಚಿ ಮತ ಭಿಕ್ಷೆ ಕೇಳಿದ ಮಹಿಳೆಯರು`ಮಂಗಲಸೂತ್ರ ಸುರಕ್ಷತೆಗೆ ಮತ ಕೊಡಿ’ ೆಬೆಳಗಾವಿ.ಗಡಿನಾಡ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಮತದಾರರನ್ನು ಸೆಳೆದು ಕೊಳ್ಳಲು ರಾಜಕೀಯ ಪಕ್ಷದವರು ಏನೆಲ್ಲ ಕಸರತ್ತು ನಡೆಸಿದ್ದಾರೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ.ಗೋಕಾಕ ತಾಲೂಕಿನ ಅಂಕಲಗಿ ಮತ್ತು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಳೆದ ದಿನ ಹಣ ಹಂಚಿಕೆ ಪ್ರಕರಣಗಳೇ ಇದಕ್ಕೆ ಸಾಕ್ಷಿ,.ಆದರೆ ಇದೆಲ್ಲ ರಾಜಕೀಯ ಜಂಜಾಟವನ್ನು ಬದಿಗೊತ್ತಿ ಮಹಿಳೆಯರೇ ಸ್ವಯಂ ಸ್ಪೂರ್ತಿಯಾಗಿ, ಭಾವನಾತ್ಮಕವಾಗಿ ಮತಭಿಕ್ಷೆ ಕೇಳುತ್ತಿರುವುದು ಎಲ್ಲರ ಗಮನ ಸೆಳೆದಿದೆ.ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠಳನ್ನು ಫಯಾಜ ಬರ್ಬರ…

