Headlines

ಚಂದ್ರಕಾಂತ ಕೊಂಡುಸ್ಕರ MES ಅಭ್ಯರ್ಥಿ..?!

ಬೆಳಗಾವಿ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ. ಚಂದ್ರಕಾಂತ ಅವರು ಮಹಾಹಾರಾಷ್ಟ್ರ ಏಕೀಕರಣ ಸಮಿತಿಯ ಅಭ್ಯರ್ಥಿಯಾಗಲಿದ್ದಾರೆ. ಇಂದು ಅವರ ಹೆಸರನ್ನೇ ಮಧ್ಯಾಹ್ನ ಘೋಷಣೆ ಮಾಡುವ ಸಾಧ್ಯತೆಗಳಿವೆ.

Read More

ನಾನು ಹಿಂದುತ್ವದ ವಿರೋಧಿ…!

ಬೆಳಗಾವಿ. ಮುಖ್ಯಮಂತ್ರಿ ಸುದ್ಧರಾಮಯ್ಯನವರು ನಾನು ಹಿಂದುತ್ವದ ವಿರೋಧಿ ಎಂದು ಹೇಳಿದ ವಿಡಿಯೋ ಈಗ ಸಾಮಾಜಿಕ‌ ಜಾಲತಾಣದಲ್ಲಿ ಸದ್ದು ಮಾಡಿದೆ. ಆದರೆ ನಾನು ಸೆಕ್ಯುಲರ್ ಪರ ಎನ್ನುವ ಮಾತನ್ಬು ಸಿದ್ಧರಾಮಯ್ಯ ಆಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಡಿದರೆನ್ನಲಾದ ಈ ವಿಡಿಯೋ ಈಗ ಚರ್ಚೆಯ ವಸ್ತುವಾಗಿ ಭಿಟ್ಟಿದೆ ಈ ಬಗ್ಗೆ ಒಬ್ಬರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಜಾಗೋ ಹಿಂದು ಜಾಗೋ ಎನ್ನುವ ಅರ್ಥದಲ್ಲಿ ಸಿದ್ಧರಾಮಯ್ಯ ಅವರ ಹೇಳಿಕೆಗೆ ತಕ್ಕ ಉತ್ತರ ನೀಡಿದ್ದಾರೆ.

Read More

MES ಅಭ್ಯರ್ಥಿ ಇಂದೇ ಘೋಷಣೆ

ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎಂಇಎಸ್ ಅಭ್ಯರ್ಥಿ ಹೆಸರನ್ನು ಇಂದು ಮಧ್ಯಾಹ 3 ಕ್ಕೆ ಘೋಷಣೆ ಮಾಡುವ ಸಾಧ್ಯತೆ ಗಳು ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಇಂದು ಮಧ್ಯಾಹ್ನ 3 ಕ್ಕೆ ರಾಮಲಿಂಗಖಿಂಡ ಗಲ್ಲಿಯಲ್ಲಿ ಎಂಇಎಸ್ ಅಭ್ಯರ್ಥಿ ಆಯ್ಕೆಯ ಚುನಾವಣೆ ಸಮಿತಿ ಸಭೆ ನಡೆಯಲಿದೆ. ಈ ಹಿಂದೆ ನಡೆದ ಎಲ್ಲ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಎಂಇಎಸ್ ಈಗ ಮತ್ತೇ ಲೋಕಸಮರದಲ್ಲಿ ಸ್ಪರ್ಧಿಸಲಿದೆ. ಈ ಸಮಿತಿ ಅಭ್ಯರ್ಥಿ ಯಾವ ಪಕ್ಷದ ಮತಗಳನ್ಬು ಹೆಚ್ಚಿಗೆ ಬೆಳೆಯಬಲ್ಲರು ಎನ್ನುವುದನ್ನು ನೋಡಬೇಕಷ್ಟೆ.

Read More

ಕಾಂಗ್ರೆಸ್ ಗೆ ಸಚಿವರ ಕುಟುಂಸ್ಥರೆ ಅಭ್ಯರ್ಥಿಗಳು

ಕಾಂಗ್ರೆಸ್ ಗೆ ಅಭ್ಯರ್ಥಿಗಳು ಸಿಗದೇ ಸಚಿವರ ಕುಟುಂಬಸ್ಥರಿಗೆ ಟಿಕೆಟ್ ನೀಡಿದ್ದಾರೆ: ಬಸವರಾಜ ಬೊಮ್ಮಾಯಿ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗ: ಬಸವರಾಜ ಬೊಮ್ಮಾಯಿ ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು…

Read More

ಬಾಲಚಂದ್ರ KMF ಅಧ್ಯಕ್ಷ..!

ಅವಿರೋಧ ಆಯ್ಕೆಯಾದ ಬಾಲಚಂದ್ರ ಜಾರಕಿಹೊಳಿ.‌ ಬೆಳಗಾವಿ ಕೆಎಂಎಫ್ ಅಧ್ಯಕ್ಷಾಗಿ ಆಯ್ಕೆ 5 ವರ್ಷದ ಅವಧಿ ಬೆಳಗಾವಿ ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಸಚಿವ ಲರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇತ್ತು. ಆದರೆ ಬಾಲಚಂದ್ರ ಜಾರಕಿಹೊಳಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಆಯ್ಕೆಯಾಗಿರುವುದಾಗಿ ಘೋಷಿಸಲಾಯಿತು. ಒಟ್ಟೂ 16 ನಿರ್ದೇಶಕರಲ್ಲಿ 13 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಬೆಂಬಲಿತರು. ಮುಂದಿನ 5 ವರ್ಷದವರೆಗೆ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷರಾಗಿರಲಿದ್ದಾರೆ. ಈ…

Read More

ಜೋಡಕುರಳಿಯಲ್ಲಿ ಬಿಜೆಪಿ ಪ್ರಚಾರ

ಜೋಡಕುರಳಿಚಿಕ್ಕೋಡಿಯ ಜೋಡಕುರಳಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರ ಪರವಾಗಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಪಕ್ಷದ ಪ್ರಮುಖರ ಸಭೆ‌ ನಡೆಸಿ, ಚುನಾವಣೆ ಪೂರ್ವತಯಾರಿ ಕುರಿತು ಸಭೆ ನಡೆಸಿ ಮಾತನಾಡಿದರು. ದೇಶದ ವಿಕಾಸಕ್ಕಾಗಿ ಕೇಂದ್ರದ ಮೋದಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಯೋಜನೆಗಳಿಂದಾಗಿ ಜನರ ಜೀವನ ಉಜ್ವಲವಾಗಿದೆ. ಮುಂದೆಯೂ ಕೂಡ ಸುವರ್ಣ ಯುಗ ಕಾಣಬೇಕಾದಲ್ಲಿ ನರೇಂದ್ರ ಮೋದಿಜಿ ಅವರು ಮತ್ತೊಮ್ಮೆ…

Read More

ಬಿಎಸ್ ವೈ ಸಂಧಾನ ಬಿಜೆಪಿಯಲ್ಲಿ ಚಿಗುರಿದ ಆತ್ಮ ವಿಶ್ವಾಸ

E belagavi ವಿಶೇಷ ದೊಡ್ಡ ಬೆಟ್ಟ ಆಗಬಹುದೆಂಬ ಆತಂಕ ಸೃಷ್ಟಿಸಿದ್ದ ಸಮಸ್ಯೆ ಕಡೆಗೂ ಪರಿಹಾರ ಕಂಡಿದೆ. ಭಿನ್ನಮತದ ಜಾಗದಲ್ಲಿ ಈಗ ಒಗ್ಗಟ್ಟಿನ ಮಂತ್ರ.ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪಕ್ಷದಲ್ಲಿ ತಲೆದೋರಿದ್ದ ಅತೃಪ್ತಿ, ಅಸಮಧಾನ ಶಮನಗೊಂಡಿದ್ದು ವಾತಾವರಣ ಈಗ ತಿಳಿಯಾಗಿದೆ. ಒಂದು ವಾರದ ಹಿಂದಷ್ಟೇ ಬಿಗು ಗೊಂಡಿದ್ದ ಪರಿಸ್ಥಿತಿಯನ್ನು ಕಂಡಿದ್ದವರಿಗೆ ಇದು ಸದ್ಯಕ್ಕೆ ಇತ್ಯರ್ಥವಾಗುವ ಬಿಕ್ಕಟ್ಟಲ್ಲ ಎಂಬ ಭಾವನೆ ಮುಡಿದ್ದು ಹೌದಾದರೂ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪನವರು ನಡೆಸಿದ ಸಂಧಾನ…

Read More

ಮೃನಾಲ್ ಪರ ಪ್ರಚಾರ

ಕ್ಷೇತ್ರಾದ್ಯಂತ ಪ್ರಚಾರ ಕೈಗೊಂಡ ಲಕ್ಷ್ಮೀ ಹೆಬ್ಬಾಳಕರ್, ಮೃಣಾಲ ಹೆಬ್ಬಾಳಕರ್ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃನಾಲ ಹೆಬ್ಬಾಳಕರ ಪ್ರಚಾರ ನಡೆಸಲಾಯಿತು. ಭಾನುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಜೊತೆಯಲ್ಲಿ ದಕ್ಷಿಣ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಿದರು. ಕೋರೆ ಗಲ್ಲಿ, ವಡಗಾವಿ, ಮಜಗಾವಿ, ಆನಗೋಳ, ಶಹಾಪುರ, ಖಾಸಬಾಗ, ಸಂಭಾಜಿ ನಗರ,…

Read More

ಬಿಜೆಪಿಗೆ ಅಭೂತ ಪೂರ್ವ ಬೆಂಬಲ: ಜಗದೀಶ ಶೆಟ್ಟರ

ಏ. 7ರಂದು ಗೋಕಾಕ ಅರಭಾಂವಿ ಕಾರ್ಯಕರ್ತರ ಸಭೆಬಿಜೆಪಿಗೆ ಅಭೂತಪೂರ್ವ ಬೆಂಬಲ: ಜಗದೀಶ ಶೆಟ್ಟರಗೋಕಾಕ:ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದ್ದು, ಎಲ್ಲ ಕಡೆಗಳಲ್ಲೂ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಾಥಮಿಕ ಹಂತವಾಗಿ ಮಠ-ಮಾನ್ಯಗಳು, ಜಿಲ್ಲೆಯ ಪ್ರಮುಖ ಮುಖಂಡರನ್ನು ಸಮಕ್ಷಮ ಭೇಟಿ ಮಾಡಿ ಬೆಂಬಲ ಕೋರುತ್ತಿರುವುದಾಗಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯಥರ್ಿ ಜಗದೀಶ ಶೆಟ್ಟರ ಹೇಳಿದರು.ರವಿವಾರದಂದು ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ…

Read More

ಕೈ ಅಭ್ಯರ್ಥಿ ಗೆಲುವು ಪಕ್ಷದ ಮೇಲೆ ನಿಂತಿದೆ: ಸಚಿವ ಸತೀಶ ಜಾರಕಿಹೊಳಿ

ಚಿಕ್ಕೋಡಿ: “ಕೈ ಅಭ್ಯರ್ಥಿ ಗೆಲುವು ಪಕ್ಷದ ಮೇಲೆ ನಿಂತಿದೆ. ಜಾತಿ-ಧರ್ಮಗಳ ಆಧಾರ ಮೇಲೆ ಅಲ್ಲ” ಎಂದು ಜಿಲ್ಲಾಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಿಂಗಾಯತ ಮತಗಳ ಮೇಲೆ ಚಿಕ್ಕೋಡಿ ಲೋಕಸಭಾ ಗೆಲುವಿನ ನಿರ್ಧಾರ ಅಡಗಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಂಗ್ರೆಸ್‌ ಪಕ್ಷದಲ್ಲೂ ಲಿಂಗಾಯತ ಪ್ರಾಲಭ್ಯ ಇರುವ ಶಾಸಕರು ಇದ್ದಾರೆ. ಕಾಂಗ್ರೆಸ್‌ ಗೆಲುವಿಗೆ ಪ್ರಾಮಾಣಿಕವಾಗಿ ಎಲ್ಲರೂ ಕೈ ಜೋಡಿಸುತ್ತಾರೆ. ಈಗಾಗಲೇ ಕ್ಷೇತ್ರಾದ್ಯಂತ…

Read More
error: Content is protected !!