Headlines

ಬೆಳಗಾವಿ ಪಾಲಿಕೆ ವಿವಾದ- ಇಂದೇ ಗೌರ್ನರ್ ಭೆಟ್ಟಿ

ಎಲ್ಲರ ಚಿತ್ತ ಗೌರ್ನರರತ್ತ. ಬೆಳಗಾವಿಗೆ ಆಗಮಿಸಲಿರುವ ಗೌರ್ನರ್. ಅಭಯ ಪಾಟೀಲ‌ ನೇತೃತ್ವದ ನಿಯೋಗದ ಭೆಟ್ಟಿ.ಗೌರ್ನರ ಸಮಯಕ್ಕೆ ಕಾದು‌ ಕುಳಿತ ಮೇಯರ್. ಶಾಸಕರು. ಬೆಳಗಾವಿ.ಶಾಸಕ ಅಭಯ ಪಾಟೀಲ ನೇತೃತ್ವದ ಏಳು ಜನರ ನಿಯೋಗ ನಾಳೆ ದಿ 27 ರಂದು ಪಾಲಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಭೆಟ್ಟಿ ಆಗಲಿದೆ,.ವಿಟಿಯು ಕಾರ್ಯಕ್ರಮಕ್ಕೆ ಆಗಮಿಸುವ ರಾಜ್ಯಪಾಲರನ್ನು ಬೆಳಗಾವಿಯಲ್ಲಿಯೇ ಭೆಟ್ಟಿ ಮಾಡಿ ಪಾಲಿಕೆಯಲ್ಲಿ ನಡೆದಿರುವ ಘಟನೆಗಳನ್ನು ವಿವರಿಸಲಿದೆ ಎಂದು ಗೊತ್ತಾಗಿದೆ, ಕಳೆದ ದಿನವಷ್ಟೇ ರಾಜ್ಯಪಾಲರ ಸಮಯ ಕೋರಿ ಮೇಯರ್ ಬರೆದ ಪತ್ರವು ರಾಜಭವನ ತಲುಪಿತ್ತು,…

Read More

ಬೆಳಗಾವಿ ಕುಣಿಸುತ್ತಿರುವ BAR ಗಳು

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಬಾರ್ ರೆಸ್ಟೋರೆಂಟ್, ವೈನ್ ಶಾಪ್ ಗಳು ಹೇಳಿದಂತೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯವರು ಕೇಳುತ್ತಾರೋ ಅಥವಾ ಇವರು ಹೇಳಿದಂತೆ ಅವರು ಕೇಳುತ್ತಾರೋ? ಸಹಜವಾಗಿ ಇಂತಹುದೊಂದು ಪ್ರಶ್ನೆ ಬೆಳಗಾವಿಗರನ್ನು ಅಷ್ಟೇ ಅಲ್ಲ ರಾಜ್ಯದ ಜನರನ್ನು ಕಾಡುತ್ತಿದೆ.ಆದರೆ ಇದಕ್ಕೆಲ್ಲ ಸ್ಪಷ್ಟ ಉತ್ತರ ಕೊಡಬೇಕಾದವರು ಜಾಣ ಕಿವುಡತನ ತೋರಿದ್ದು ಪರಿಸ್ಥಿಗೆ ಹಿಡಿದ ಕೈಗನ್ನಡಿ. ಬೆಳಗಾವಿಯ ವಾಸ್ತವತೆಯನ್ನು ಗಮನಿಸಿದರೆ, ಇಲ್ಲಿ ಮದ್ಯದ ಅಂಗಡಿಗಳು, ರೆಸ್ಟೋರೆಂಟ್ ಗಳು ಹೇಳಿದಂತೆ ಅದರ ಮೇಲೆ‌ ನಿಯಂತ್ರಣ ಹೊಂದಿದ ಅಬಕಾರಿ‌ ಮತ್ತು ಪೊಲೀಸ್‌ ಇಲಾಖೆಯವರು…

Read More

ದುಡ್ಡು+ಅಧಿಕಾರ= ಅಹಂಕಾರ

ಬೆಳಗಾವಿ.ಮಾಡಬಾರದ್ದನ್ನು ಮಾಡಿದರೆ ಆಗಬಾರದ್ದು ಆಗುತ್ತದೆ ಎಂಬುದು ಹಿರಿಯರ ಮಾತು.ಇವತ್ತಿನ ದಿನಮಾನಕ್ಕೆ ಅದು ಅಕ್ಷರಶಃ ಅನ್ವಯಿಸುತ್ತದೆ.ಹೇಗಂತೀರಾ ಹೇಳ್ತೀವಿ ನೋಡಿ.ಅಂದುಕೊಳ್ಳದೆ ಯಶಸ್ಸು, ಹಣ, ಅಧಿಕಾರ ಬಂದುಬಿಟ್ಟರೆ ಸಾಕು. ಅದೆಂತಹವರೇ ಇರಲಿ ಗೊತ್ತೇಇಲ್ಲದಂತೆ ಅಹಂಕಾರ, ಸೊಕ್ಕು ಕೂಡಾ ತನ್ನಂತಾನೇ ಬಂದೇ ಬಿಡುತ್ತದೆ. ಸಾಲದಕ್ಕೆ ಇಗೋ ಇಜಎಂ ದುರಹಂಕಾರವೂ ಸೇರಿಕೊಂಡರೆ ವಿನಾಶಕ್ಕೆ ಅದೇ ನಾಂದಿಯಾಗುತ್ತದೆ. ಇದನ್ನೇ ಮೇಲಿನಂತೆ ಒಂದೇ ಮಾತಿನಲ್ಲಿ ಹಿರಿಯರು ಹೇಳಿದ್ದಾರೆ ಅಷ್ಟೆ!ಸಧ್ಯ ಭಾರೀ ಚರ್ಚೆ ಯಲ್ಲಿರುವ ಚಿತ್ರನಟ ದರ್ಶನ ಬಂಧನ ಪ್ರಕರಣವೂ ಇಂತಹದ್ದೇ ಅಹಂಕಾರ, ಸೊಕ್ಕಿನ ಪರಿಣಾಮ ಎಂದರೆ ತಪ್ಪಾಗಲ್ಲ….

Read More

ಸದಸ್ಯತ್ವ ಅಭಿಯಾನಕ್ಕೆ ಆಧ್ಯತೆ- ಬ್ರಾಹ್ಮಣ ಸಮಾಜ

ಬೆಳಗಾವಿ .ಟ್ರಸ್ಟನ ಸದಸ್ಯತ್ವ ಅಭಿಯಾನ‌ ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ಚಾಚುವ ಮಹತ್ವದ ನಿರ್ಧಾರವನ್ನು ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ ಕೈಗೊಂಡಿದೆ.ಉದ್ಯಮಬಾಗದಲ್ಲಿರುವ ಸಿಲೆಬ್ರೆಷನ್ ಸಭಾಗೃಹ ದಲ್ಲಿ ನಡೆದ ಟ್ರಸ್ಟನ ಕಾರ್ಯಕಾರಿ‌ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ರಾಮ ಭಂಡಾರಿ ಅವರು ಸಂಘಟನೆ ದೃಷ್ಟಿಯಿಂದ ಸದಸ್ಯತ್ವ ಹೆಚ್ಚಿಸುವ ಅಭಿಯಾನ ಮಾಡಬೇಕಾಗಿದೆ. ಜೊತೆಗೆ ಬೆಳಗಾವಿಯ ಪ್ರತಿಯೊಂದು ಪ್ರದೇಶಕ್ಕೆ ಹೋಗಿ ಸಭೆ ಮಾಡುವ ತೀರ್ಮಾನ ಮಾಡಲಾಯಿತು.ಅಷ್ಟೆ ಅಲ್ಲ ಶ್ರಾವಣ ಮಾಸದ…

Read More

ಬ್ರಾಹ್ಮಣ ಸಮಾವೇಶಕ್ಕೆ ಕ್ಷಣಗಣನೆ.

ಸಿದ್ಧತೆ ಪರಿಶೀಲಿಸಿದ ಎಕೆಬಿಎಂಎಸ್ ಅಧ್ಯಕ್ಷ ಅಶೋಕ ಹಾರನಹಳ್ಳಿ. ವೇದಿಕೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣ. ಅಚ್ಚುಕಟ್ಟು ವೇದಿಕೆ ನಿರ್ಮಾಣ. ಗಣ್ಯಾತಿಗಣ್ಯರ ಸಂಗಮ. ಎಲ್ಲ‌ ಮಠಾಧೀಶರ ಸಮಾಗಮ ಎರಡು ದಿನ ಕಾರ್ಯಕ್ರಮಕ್ಕೆ ಲಕ್ಷ ಜನ‌ ಸೇರುವ ನಿರೀಕ್ಷೆ. ಬೆಂಗಳೂರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಸಭಾ ಆಯೋಜನೆ ಮಾಡಿದ ಬ್ರಾಹ್ಮಣ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರಿನ‌ ಅರಮನೆ ಮೈದಾನದಲ್ಲಿ ಇದೇ ದಿ.‌18 ಮತ್ತು 19 ರಂದು ಎರಡು ದಿನಗಳ ಕಾಲ ಈ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕಾಗಿ ಅದ್ಭುತ ವೇದಿಕೆ…

Read More

ಕಾರ್ಯಕರ್ತರಿಗೆ ‘ಕೈ’, ಶಾಸಕರಿಗೆ ‘ಜೈ’.

ಮಹಾಂತೇಶ ಕೌಜಲಗಿ‌ ಮತ್ತು‌ ರಾಜು ಕಾಗೆಗೆ ಒಲಿದ ನಿಗಮ ಮಂಡಳಿ 32 ಶಾಸಕರಿಗೆ ನಿಗಮ‌ಮಂಡಳಿ. ಕಾರ್ಯಕರ್ತರಿಗೆ ಕೈಕೊಟ್ಟ ಸಿದ್ದು ಸರ್ಕಾರ. ಬೆಳಗಾವಿ. ಚುನಾವಣೆ ಸಂದರ್ಭದಲ್ಲಿ ಕಾರ್ಯಕರ್ತರೇ‌ ದೇವರು ಎನ್ನುವ ಕಾಂಗ್ರೆಸ್ ನಿಗಮ ಮಂಡಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಅವರಿಗೆ ಕೈ ಕೊಟ್ಡು ಶಾಸಕರಿಗೆ ಜೈ ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾತ್ರಿ ಹಗಲು ಶ್ರಮಿಸಿದ್ದ‌ ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಸಿಗಬಹುದು ಎಂದು‌ ನಿರೀಕ್ಷಿಸಲಾಗಿತ್ತು.. ಅದರೆ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ಪಟ್ಟಿಯಲ್ಲಿ ಕಾರ್ಯಕರ್ತರ ಬದಲು…

Read More

ಮೇಯರ್ ಕುರ್ಚಿಗೆ ‘ಪ್ರೀತಿ’ ಲೆಕ್ಕಾಚಾರ..?

ಮೇಯರ್‌ಗೆ ‘ಪ್ರೀತಿ’ ಫಾರ್ಮುಲಾ?ಉಪಮೇಯರ್‌ಗೆ ‘ಸಂತೋಷ’ ಲೆಕ್ಕಾಚಾರ?ಅಥವಾ ಬಿಜೆಪಿಯಲ್ಲಿ ಕೊನೆಯ ಕ್ಷಣದ ಸರ್ಪ್ರೈಸ್? ಉಪಮೇಯರ್ ಪಟ್ಟಕ್ಕೆ ‘ಸಂತೋಷ’ ಮುನ್ನಡೆ? ಕೋರ್ ಕಮಿಟಿಯ ಕೊನೆಯ ಮಾತೇ ಅಂತಿಮ. ಬಿಜೆಪಿಯಲ್ಲಿ ಒಳಸಮೀಕರಣದ ಕೊನೆಯ ಘಟ್ಟ ebelagavi SPL Report ಬೆಳಗಾವಿ ಮಹಾನಗರ ಪಾಲಿಕೆಯ ರಾಜಕೀಯ ತಾಪಮಾನ ಇದೀಗ ತಾರಕಕ್ಕೇರಿದೆ. ಬುಧವಾರ ನಡೆಯಲಿರುವ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಮುನ್ನ, ಆಡಳಿತಾರೂಢ ಬಿಜೆಪಿಯಲ್ಲಿ ಅಂತಿಮ ಹಂತದ ಚರ್ಚೆಗಳು ಜೋರಾಗಿವೆ. ಬುಧವಾರ ನಡೆಯಲಿರುವ ಕೋರ್ ಕಮಿಟಿ ಸಭೆಯೇ ಈ ರಾಜಕೀಯ ಕುತೂಹಲಕ್ಕೆ ತೆರೆ ಎಳೆಯುವ…

Read More

ಬೆಳಗಾವಿ ಅಧಿವೇಶನದವರೆಗೆ ‘ಯಥಾಸ್ಥಿತಿ’ ಮುಂದುವರಿಕೆ.

CM and DCM ಅಧಿಕಾರ ಹಂಚಿಕೆ‌‌ ಹಿನ್ನೆಲೆ ಇಂದು ಸಿಎಂನೆಯಲ್ಲೇ ಬ್ರೆಕ್ ಫಾಸ್ಟ್ ಜೊತೆ ಸಭೆ. (E BELAGAVI SPECIAL REPORT) ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಕಳೆದ ಕೆಲವು ದಿನಗಳಿಂದ ಹೆಚ್ಚಿದ ಉದ್ವೇಗ ನಿನ್ನೆ ನಡೆದ ಬ್ರೇಕ್‌ಫಾಸ್ಟ್‌ ಸಭೆಯ ನಂತರ ತಾತ್ಕಾಲಿಕ ಶಮನ ಕಂಡಿದೆ. ಇಬ್ಬರು ನಾಯಕರು ಬೆಳಗಾವಿ ಚಳಿಗಾಲ ಅಧಿವೇಶನ ಮುಗಿಯುವವರೆಗೆ ‘ಯಥಾಸ್ಥಿತಿ’ ಮುಂದುವರೆಸಲು ಒಪ್ಪಿಕೊಂಡಿದ್ದಾರೆ ಎಂದು ಪಕ್ಷದ ವಲಯಗಳು ತಿಳಿಸಿವೆ.ಪಕ್ಷದ ಒಳಗೆ ನಾಯಕರ ಹೇಳಿಕೆ–ಪ್ರತಿಹೇಳಿಕೆಗಳು ಚರ್ಚೆಗೆ ತುತ್ತಾದ…

Read More

ಭೂಪಾಲದಲ್ಲಿ 3 ದಿನದ ಸಂವಾದ- ಬೆಳಗಾವಿ ಮೇಯರ್-ಉಪಮೇಯರ್ ಭಾಗಿ

ಸುಸ್ಥಿರ ನಗರಗಳ ದಿಕ್ಕಿನಲ್ಲಿ ರಾಷ್ಟ್ರೀಯ ಚಿಂತನೆಭೋಪಾಲ್ನಲ್ಲಿ 3 ದಿನಗಳ ನೀತಿ ಸಂವಾದ |ಬೆಳಗಾವಿವೇಗವಾಗಿ ವಿಸ್ತರಿಸುತ್ತಿರುವ ನಗರಗಳು ಎದುರಿಸುತ್ತಿರುವ ಪರಿಸರ, ಮೂಲಸೌಕರ್ಯ ಮತ್ತು ಆಡಳಿತ ಸವಾಲುಗಳ ನಡುವೆ, ಸುಸ್ಥಿರ ನಗರ ಅಭಿವೃದ್ಧಿ ಕುರಿತ ರಾಷ್ಟ್ರೀಯ ಮಟ್ಟದ ನೀತಿ ಸಂವಾದ ಭೋಪಾಲ್ನಲ್ಲಿ ಇಂದು ಮೂರು ದಿನಗಳ ಕಾಲ ಆರಂಭಗೊಂಡಿತು.ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಮಹಾಪೌರರು ಹಾಗೂ ಉಪಮಹಾಪೌರರು ಈ ಸಂವಾದದಲ್ಲಿ ಭಾಗವಹಿಸಿ, ಪರಿಸರ ಸ್ನೇಹಿ, ಜನಕೇಂದ್ರಿತ ಹಾಗೂ ದೀರ್ಘಕಾಲೀನ ನಗರ ಮಾದರಿ ರೂಪಿಸುವ ಕುರಿತು ಆಳವಾದ ಚರ್ಚ ನಡೆಸಿದರು.ಬೆಳಗಾವಿ ಮಹಾನಗರ…

Read More

ರೈತರ ಆಶೀರ್ವಾದದೊಂದಿಗೆ ಬಿಡಿಸಿಸಿ ಬ್ಯಾಂಕ್‌ನಲ್ಲಿ ಬಹುಮತದ ಗುರಿ- ಬಾಲಚಂದ್ರ

ಹುಕ್ಕೇರಿ ಹಾಲು ಒಕ್ಕೂಟ: ರೈತರ ಆಶೀರ್ವಾದದೊಂದಿಗೆ ಬಿಡಿಸಿಸಿ ಬ್ಯಾಂಕ್‌ನಲ್ಲಿ ಬಹುಮತದ ಗುರಿ ಬೆಳಗಾವಿ: ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಫೆನಲ್ ತಂಡ ಸಂಪೂರ್ಣ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆತ್ಮವಿಶ್ವಾಸದಿಂದ ಹೇಳಿದರು. ಸುಮಾರು 12 ಜನ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ, ಅವರು ಬ್ಯಾಂಕಿನ ನಿರ್ವಹಣೆಯ ಚುಕ್ಕಾಣಿ ನೇರವಾಗಿ ಹಿಡಿಯಲಿದ್ದಾರೆ ಎಂದರು. ಗುರುವಾರ, ಹುಕ್ಕೇರಿ ಪಟ್ಟಣದ ರವದಿ ಫಾರ್ಮ್ ಹೌಸ್‌ನಲ್ಲಿ, ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ…

Read More
error: Content is protected !!