Headlines

Deputy Mayor Exposes the Hidden Rent Dealings of Private Educational Institutions

Belagavi: The Belagavi City Corporation has resolved to take strict action against private educational institutions that are maximizing profits by evading ground rent payments. In the corporation’s general body meeting, Deputy Mayor Vani Vilas Joshi criticized three educational institutions in her ward for using public land for commercial purposes without paying the required ground rent…

Read More

AKBMS-ಭಾನುಪ್ರಕಾಶ್ ಶರ್ಮಾ ಬಣದ ಪ್ರಬಲ ಮುನ್ನಡೆ!

ಬ್ರಾಹ್ಮಣ ಮಹಾಸಭಾ ಚುನಾವಣೆಗೆ ಬಿಸಿ – ಭಾನುಪ್ರಕಾಶ್ ಶರ್ಮಾ ಬಣದ ಪ್ರಬಲ ಮುನ್ನಡೆ! ಶಕ್ತಿಯ ಸಮೀಕರಣ, ಹೊಸ ತಂತ್ರಗಳು, ರಾಜ್ಯಮಟ್ಟದ ಪ್ರಭಾವ – ಹಾರನಹಳ್ಳಿ ಬಣದ ಅದ್ಭುತ ಆಟ! ಆರಂಭದಲ್ಲಿಯೇ ಬಹುತೇಕ ಜಿಲ್ಲೆಗಳಲ್ಲಿ ಗೆಲುವಿನ‌ನಗೆ ಬೀರಿದ ಹಾರನಹಳ್ಳಿ ಬಣ. ಘೋಷಣೆಯಷ್ಟೆ ಬಾಕಿ. Ebelagavi ವಿಶೇಷ.. ಬೆಂಗಳೂರು, :ಕರ್ನಾಟಕದ ಬ್ರಾಹ್ಮಣ ಸಮುದಾಯದ ಭವಿಷ್ಯ ನಿರ್ಧರಿಸುವ ಮಹತ್ವದ ಕ್ಷಣ ಹತ್ತಿರ ಬರುತ್ತಿದ್ದಂತೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ 2025ನೇ ಸಾಲಿನ ಚುನಾವಣಾ ಕದನ ಮತ್ತಷ್ಟು ರಂಗೇರುತ್ತಿದೆ!ಈ ಬಾರಿ ಮೌಲ್ಯಯುತ ನೇತೃತ್ವಕ್ಕಾಗಿ…

Read More

ಕಿತ್ತೂರು ಉತ್ಸವ ಲೆಕ್ಕ ಕೊಡಿ ಸ್ವಾಮಿ…!

ಕಿತ್ತೂರು ಉತ್ಸವದ ಅನುದಾನದಲ್ಲಿ ಅವ್ಯವಹಾರದ ಆರೋಪ ಏಳು ಜನ ಮಾಹಿತಿ ಕೇಳಿದರೂ‌ ಜಿಲ್ಲಾಡಳಿತ ಗಪ್ ಚುಪ್ ಸರ್ಕಾರದ ಅನುದಾನಕ್ಕೆ ಲೆಕ್ಕ ಕೊಡಲ್ಲ ಅಂದ್ರೆ ಹೇಗೆ? ಬೆಳಗಾವಿ:ಕಿತ್ತೂರು ರಾಣಿ ಚೆನ್ನಮ್ಮಳ ಹೆಸರಿನಲ್ಲಿ ನಡೆಯುವ ರಾಜ್ಯಪ್ರಸಿದ್ಧ ಕಿತ್ತೂರು ಉತ್ಸವದ ಅನುದಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪವನ್ನು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಮಾಡಿದ್ದಾರೆ.ಕಳೆದ ಅಕ್ಟೋಬರ್ 23, 24, 25 ರಂದು ನಡೆದ ಕಿತ್ತೂರು ಉತ್ಸವಕ್ಕಾಗಿ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ, ಒಂದು ವರ್ಷ ಕಳೆದರೂ…

Read More

मोबाईल ऐवजी मुलांना संस्कार द्या – उपमहापौर वाणी जोशी

मोबाईल ऐवजी मुलांना संस्कार द्याउपमहापौर वाणी जोशी : शाहूनगरला आध्याज स्कूलचे स्नेहसंमेलन उत्साहात बेळगाव, ता. 29 : आजच्या कृत्रिम बुद्धिमत्तेच्या युगात मुलांना संस्कार आणि आपले भारतीय खेळ शिकवणे महत्त्वाचे आहे. मुलांच्या हाती मोबाईल देण्यापेक्षा त्यांना संस्कार द्या, असे मनोगत बेळगावच्या उपमहापौर वाणी विलास जोशी यांनी व्यक्त केले.शाहूनगर एमजी रोड येथील आध्याज प्ले कॉर्नरचे वार्षिक स्नेहसंमेलन…

Read More

ಜೊಲ್ಲೆ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ಗೆ ಉಜ್ವಲ ಭವಿಷ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ನಿಪ್ಪಾಣಿ:ಜಿಲ್ಲೆಯ ಹೆಮ್ಮೆಯ ಬಿಡಿಸಿಸಿ ಬ್ಯಾಂಕ್ ಮುಂದಿನ ಹಂತದ ಪ್ರಗತಿಯತ್ತ ಹೆಜ್ಜೆ ಇಡಬೇಕಾದರೆ, ಅದು ಅಣ್ಣಾಸಾಹೇಬ್ ಜೊಲ್ಲೆಯವರಂತಹ ದೂರದೃಷ್ಟಿಯುಳ್ಳ, ಅನುಭವಸಂಪನ್ನ ನಾಯಕರ ನೇತೃತ್ವದಲ್ಲಿ ಸಾಧ್ಯವೆಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟರು. ಅಪ್ಪಾಚವಾಡಿಯ ಹಾಲಸಿದ್ಧನಾಥ ಸಭಾ ಭವನದಲ್ಲಿ ನಡೆದ ಸೌಹಾರ್ದ ಸಭೆಯಲ್ಲಿ ಅವರು ಮಾತನಾಡಿ, “ಬಿಡಿಸಿಸಿ ಬ್ಯಾಂಕ್‌ಗೆ ಶತಮಾನೋತ್ಸವದ ಸಂಭ್ರಮವಿದ್ದರೂ, ಅಭಿವೃದ್ಧಿಯಲ್ಲಿ ಇನ್ನೂ ಬಹಳಷ್ಟು ಸಾಧ್ಯತೆಗಳಿವೆ. ಕೇವಲ 6 ಮಂದಿ ಸದಸ್ಯರಿಂದ ಆರಂಭಿಸಿ ಇಂದು ₹7,000 ಕೋಟಿ ಠೇವಣಿಗೆ ತಲುಪಿದ ಬೆಂಕಿಗೆ, ಇನ್ನಷ್ಟು ವೇಗ ಬೇಕಾದರೆ…

Read More

ಮುಂದುವರೆದ ಪಿಕೆಗಳ ಧರಣಿ. ವಿರೋಧಿ ಪಕ್ಷದವರ ಭೆಟ್ಟಿ

ಬೆಳಗಾವಿ .ಬಾಕಿ ಸಂಬಳ ಪಾವತಿ ಮಾಡುವಂತೆ ಆಗ್ರಹಿಸಿ ಧರಣಿ‌ ನಡೆಸುತ್ತಿರುವ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ವಿರೋಧ ಪಕ್ಷದವರು ಬೆಂಬಲ ಸೂಚಿಸಿದ್ದಾರೆ. ಪಾಲಿಕೆಯ ಎಂಎನ್ ಎಸ್ ನಗರಸೇವಕ ರವಿ ಸಾಳುಂಕೆ ಅವರು ಧರಣಿ ನಿರತನ್ನು ಭೆಟ್ಟಿಯಾಗಿ ಮಾತುಕತೆ ನಡೆಸಿದರು. ಅಷ್ಟೇ ಅಲ್ಲ ಕಳೆದ ಮಹಾನಗರ ಪಾಲಿಕೆ ಸಭೆಯಲ್ಲಿಯೇ ಈ ಬಗ್ಗೆ ಚರ್ಚೆ ಕೂಡ ಆಗಿದೆ. ಇದರಲ್ಲಿ ಕೆಲ ತಾಂತ್ರಿಕ ಕಾರಣ ಬಂದಿದ್ದರಿಂದ ಸಮಸ್ಯೆ ಆಗುತ್ತಿದೆ ಎನ್ನುವುದನ್ನು ಸಾಳುಂಕೆ ಪ್ರತಿಭಟನಾ ನಿರತರಿಗೆ ಮನವರಿಕೆ ಮಾಡಿಕೊಟ್ಟರು. ಆದರೂ ಪಟ್ಟು ಸಡಿಲಿಸದ…

Read More

ಬೆಳಗಾವಿಯಲ್ಲಿ MURDER

ಬೆಳಗಾವಿ : ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ನಡು ರಸ್ತೆಯಲ್ಲಿಯೇ ಕೊಚ್ಚಿ‌ಕೊಲೆ ಮಾಡಿರುವ ಘಟನೆ ನಡೆದಿದೆ. ಕರ್ಲೆ ಗ್ರಾಮದ ಮೋಹನ ತಳವಾರ ( 52) ಎಂಬಾತನೇ ಕೊಲೆಯಾದವ ಎಂದು ತಿಳಿದು ಬಂದಿದೆ.ಮೋಹನ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮೋಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್,…

Read More

ಬೆಳಗಾವಿ ಪಾಲಿಕೆ ಕಂದಾಯ ಭಾನಗಡಿ ಬಯಲು- ರೇಷ್ಮಾ ಎತ್ತಂಗಡಿಗೆ ಕ್ರಮ

ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ ವಿರುದ್ಧ ಗಂಭೀರ ಕ್ರಮ ಶಿಫಾರಸು – ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಅಸ್ತು ಬೆಳಗಾವಿ:ಬೆಳಗಾವಿ ಮಹಾನಗರ ಪಾಲಿಕೆ ಕಂದಾಯ ಶಾಖೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ರಾಜ್ಯಮಟ್ಟದ ಗಮನ ಸೆಳೆಯುವ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿವೃತ್ತ ನ್ಯಾಯಾಧೀಶರಿಂದಲೇ ತನಿಖೆ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.ಸಭೆಯಲ್ಲಿ ಕರ್ತವ್ಯ ಲೋಪದ ಆರೋಪ ಹೊತ್ತಿರುವ ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ ಅವರನ್ನು ತನಿಖೆ ಪೂರ್ಣಗೊಳ್ಳುವವರೆಗೂ ಹುದ್ದೆಯಿಂದ ಬಿಡುಗಡೆ ಮಾಡಲು ಶಿಫಾರಸು ಮಾಡಲಾಗಿದೆ. ತಪ್ಪಿತಸ್ಥರೆಂದು…

Read More

ಅರಣ್ಯವಾಸಿಗಳಿಗೆ ಹೊಸ ಭವಿಷ್ಯದ ದಾರಿ:

ಅರಣ್ಯವಾಸಿಗಳಿಗೆ ಹೊಸ ಭವಿಷ್ಯದ ದಾರಿ: ತಳೇವಾಡಿಯಲ್ಲಿ ಸ್ವಯಂಪ್ರೇರಿತ ಸ್ಥಳಾಂತರ, ಶಿಕ್ಷಣ-ಆರೋಗ್ಯಕ್ಕೆ ಶಕ್ತಿಯುತ ಆದ್ಯತೆ ಬೆಳಗಾವಿ: ‘‘ಅರಣ್ಯವಾಸಿಗಳ ಬದುಕಿಗೆ ಸಮಗ್ರ ಶಿಕ್ಷಣ ಹಾಗೂ ಆರೋಗ್ಯದ ಸೌಲಭ್ಯ ಒದಗಿಸಬೇಕಾದ ಅಗತ್ಯವಿದೆ. ಈ ದೃಷ್ಟಿಯಿಂದ ಭೀಮಗಡ ಸಫಾರಿ ಯೋಜನೆ, ಸ್ವಯಂಪ್ರೇರಿತ ಸ್ಥಳಾಂತರ ಹೀಗೆ ಹಲವು ಯೋಜನೆಗಳನ್ನು ಜಾರಿಗೆ ತರುವ ಕೆಲಸ ನಡೆಯುತ್ತಿದೆ’’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ತಿಳಿಸಿದರು. ಅವರು ಗುರುವಾರ ಬೆಳಗಾವಿ ಪತ್ರಕರ್ತರ ಸಂಘ ಆಯೋಜನೆ ಮಾಡಿದ ಮಾಧ್ಯಮ ಸಂವಾದದಲ್ಲಿ‌ ಮಾತನಾಡಿದರು., ‘ ‘ತಳೇವಾಡಿಯ 27 ಕುಟುಂಬಗಳಿಗೆ ತಲಾ ₹15…

Read More
error: Content is protected !!