Headlines

ಲೋಕ ಸಮರದಲ್ಲಿ ಕಾಂಗ್ರೆಸ್ ಗೆಲ್ಲಿಸಿ’

ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪತಾಕೆ ಹಾರಿಸಿ: ಸಚಿವ ಸತೀಶ್‌ ಜಾರಕಿಹೊಳಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಜನತೆಗೆ ತಿಳಿಸಿ-ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಗೆಲುವು ಸಾಧ್ಯ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಪಕ್ಷ ಗೆಲ್ಲಬೇಕಾಗಿದ್ದು, ಗೆಲ್ಲಿಸುವ ಪ್ರಯತ್ನವನ್ನು ನಿವೆಲ್ಲರೂ ಕೂಡಿ ಒಗ್ಗಟ್ಟಾಗಿ ಮಾಡಬೇಕು. ಚುನಾವಣೆಯಲ್ಲಿ ಕಾಂಗ್ರೆಸ್‌ ಪತಾಕೆ ಹಾರಿಸಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಿವೇಶ್ವರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ದಕ್ಷಿಣ…

Read More

ಸಚಿವರ‌ ಮಕ್ಕಳೇ ಕಣಕ್ಕೆ

ಬೆಳಗಾವಿ. ಜಿಲ್ಲೆಯ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನಿರೀಕ್ಷಿಸಿದಂತೆ ಸವಲಚಿವರ ಮಕ್ಕಳ ಹೆಸರು ಅಂತಿಮವಾಗಿದೆ.. ನಾಳೆ ದಿ. 20 ರಂದು ಘೋಷಣೆ ಆಗಲಿದೆ. ಬೆಳಗಾವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಜರ ಪುತ್ರ ಮೃನಾಲ್ ಹೆಬ್ಬಾಳಕರ ಮತ್ತು ಚಿಕ್ಕೋಡಿಗೆ ಸಚಿವ ಸತೂಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಬೆಳಗಾವಿಯಿಂದ ಡಾ. ಗಿರೀಶ್ ಸೋನವಾಲ್ಕರ ಹೆಸರು ಜೋರಾಗಿತ್ತು. ಅವರಿಗೆ ಟಿಕೆಟ್ ಎನ್ನುವ ಮಾತಿತ್ತು. ಇನ್ನು ಚಿಕ್ಕೋಡಿಗೆ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಲಾಗುವುದು ಎಂದು ಸಚಿವ…

Read More

ಶೆಟ್ಟರ್ ಇನ್ನೂ ಅಂತಿಮವಲ್ಲ- ಕಾದು ನೋಡಿ

ಬೆಂಗಳೂರು. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇನ್ನೂ ಯಾರ ಹೆಸರನ್ನೂ ಅಂತಿಮಗೊಳಿಸಿಲ್ಲ. ಎಲ್ಕರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಬೆಳಗಾವಿ ಕ್ಷೇತ್ರಕ್ಕೆ ಹೊರಗಿನವರ ಬದಲು ಸ್ಥಳೀಕ ರಿಗೆ ಟಿಕೆಟ್ ಕೊಡಿ ಎಂದು ಹೋಗಿದ್ದ ನಿಯೋಗಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಭರವಸೆ ಇದು. ಶೆಟ್ಟರ್ ಅವರು ಏನು ಮಾತನಾಡಿದ್ದಾರೆ ಎನ್ನುವುದು ಗೊತ್ತಿದೆ. ಅದರ ಬಗ್ಗೆ ಅವರಿಗೆ ಮಾತಾಡಲು ಹೇಳುವೆ. ಟಿಕೆಟ್ ಇನ್ನೂ ಅಂತಿಮವಾಗಿಲ್ಲ. ಆದರೆ ಮಾಧ್ಯಮದಲ್ಲಿ ಭಿನ್ನ ವರದಿಗಳು ಬಂದರೆ ಮತಸಾರರಲ್ಲಿ ತಪ್ಪು ಸಙದೇಶ ಹೋಗುತ್ತದೆ.‌ಆದ್ದರಿಂದ ಅದರ…

Read More

ಶೆಟ್ಡರ್ ಹಠಾವ್ ಬೆಂಗಳೂರಿನಲ್ಲಿ ಹಲ್ ಚಲ್.!

ಬೆಂಗಳೂರಿಗೆ ತೆರಳಿದ ಬೆಳಗಾವಿ ಬಿಜೆಪಿಗರು. ಬೆಳಗಾವಿಗೆ ಶೆಟ್ಟರ್ ಬೇಡವೇ ಬೇಡ ನಿಯೋಗದಲ್ಲಿ ಘಟಾನುಘಟಿಗಳು ಭಾಗಿ. ಶೆಟ್ಡರ್ ಆದ್ರೆ ಬೆಳಗಾವಿ ಗೆಲ್ಲೋದು ಕಷ್ಟವಂತೆ. ಬೆಂಗಳೂರು. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಭವನೀಯ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಠಾವೊ ಈಗ ಬೆಂಗಳೂರು ಅಂಗಳದಲ್ಲಿದೆ. ಬೆಳಗಾವಿ ಬಿಜೆಪಿಗರ ನಿಯೋಗವು ಬೆಂಗಳೂರಿನಲ್ಲಿ ಬಿಜೆಪಿಯ ನಾಯಕರನ್ನು ಭೆಟ್ಟಿ ಮಾಡಿ ಕ್ಷೇತ್ರದ ವಾಸ್ತವ ಚಿತ್ರಣವನ್ಬು ಮನವರಿಕೆ ಮಾಡಿಕೊಡುತ್ತಿದೆ ಇದನ್ನೂ ಓದಿ https://ebelagavi.com/index.php/2024/03/16/we-4/ ಶೆಟ್ಟರ್ ಅವರು ಬೆಳಗಾವಿ ಬಿಜೆಪಿಗರ ಬಗ್ಗೆ ಆಡಿದ ಅಮಾನವೀಯ ಮಾತು ಸೇರಿದಂತೆ ಎಲ್ಲವನ್ಬು…

Read More

ಶೆಟ್ಟರ್ ವಿರುದ್ಧ ನಿಲ್ಲದ ಮುನಿಸು..!

ಬೆಳಗಾವಿ. ಹುಬ್ಬಳ್ಳಿಯ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸಮುದ್ರದ ಅಲೆ ವಿರುದ್ಧ ದಿಕ್ಕಿನಲ್ಲಿ ಈಜುತ್ತಿದ್ದಾರೆ. ಇದರರ್ಥ ಅವರು ಗೆಲುವಿನ ದಡ ತಲುಪುವರೇ ಹೇಗೆ ಎನ್ನುವ ಊಹೆ ತಮಗೆ ಬಿಟ್ಟಿದ್ದು.! ಬೆಳಗಾವಿಯಲ್ಲೇ ಸಾಕಷ್ಟು ಜನ ಪ್ರಭಲ ಅಭ್ಯರ್ಥಿ ಗಳಿದ್ದಾರೆ. ಅವರಿಗೆನೇ ಟಿಕೆಟ್ ಕೊಡಬೇಕು ಎನ್ಬುವ ಸಣ್ಣ ಮಟ್ಟದ ಕೂಗು ಈಗ ಆಲದಮರವಾಗಿ ಬೆಳೆದು ನಿಂತಿದೆ. ಅದರಲ್ಲೂ ಶೆಟ್ಟರ್ ಅವರು ಡಾ. ಪ್ರಭಾಕರ ಕೋರೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ…

Read More

ಈ‌ ಸಾವು ನ್ಯಾಯವೇ?

ಶವಾಗಾರದ ಮುಂದೆ ಕಣ್ಣೀರಿಟ್ಟ ಕುಟುಂಬ ಬಾಣಂತಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ. ಸಂತಿಬಸ್ತಿವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28)ಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ರಾತ್ರಿ ಕಿಣೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಲಕ್ಷ್ಮೀ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು.ಆದರೆ ಬಾಣಂತಿ ಲಕ್ಷ್ಮೀಗೆ ತೀವ್ರ ರಕ್ತಸ್ರಾವ ಆರಂಭವಾಗಿತ್ತು. ಇದರಿಂದ ವೈದ್ಯರು ಬೆಳಗಾವಿ ಭಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ವೈದ್ಯರ ಸಲಹೆಯಂತೆ ಬಾಣಂತಿ, ಮಗುವನ್ನು ಭಿಮ್ಸ್ ಆಸ್ಪತ್ರೆಗೆ…

Read More

ಸಂವಿಧಾನ ಉಳಿಸಿ.ಕಾಂಗ್ರೆಸ್ ಗೆಲ್ಲಿಸಿ..ಸತೀಶ್

“ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆಲ್ಲಲಿದೆ: ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ Mar, 18 2024Ashok M0ಬೆಳಗಾವಿ:   ಎಲ್ಲಾ ಸಮುದಾಯದಲ್ಲಿಯೂ ರಾಮ ಇದ್ದಾನೆ,   ನಾವು ಕೂಡ ಚುನಾವಣೆಯ ತಂತ್ರ ಅನುಸರಿಸಿ  ರಾಜ್ಯದಲ್ಲಿ  ಕಾಂಗ್ರೆಸ್ 15-20 ಸ್ಥಾನ ಗೆಲ್ಲುವು ಸಾಧಿಸುತ್ತೆವೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪಕ್ಷಗಳು ತಂತ್ರ ರೂಪಿಸುವುದು ಸರ್ವೇ ಸಾಮಾನ್ಯ, ನಾವು ಕೂಡ  ಚುನಾವಣೆ ವೇಳೆ…

Read More

ಕಾಂಗ್ರೆಸ್ ಹೋಗಲ್ಲ ಹೋಗಲ್ಲ.- ಕತ್ತಿ

ಕಾಂಗ್ರೆಸ್ ಹೋಗಲ್ಲ ಹೋಗಲ್ಲ…!ಬೆಳಗಾವಿ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗುವ ಮಾತೇ ಇಲ್ಲ ಎಂದು‌ ಮಾಜಿ ಸಂಸದ ರಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ.ಸತೀಶ್ ಜಾರಕಿಹೊಳಿ ಅವರು ಕತ್ತಿ ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎನ್ನುವ ಹೇಳಿಕೆಗೆ ಈ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರ ಬಳಿ ಕೂಡ ಬಿಜೆಪಿ ತ್ಯಜಿಸುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ ಎಂದು ಹೇಳಿದ್ದಾರೆ.ಕಳೆದ ಹಲವು ವರ್ಷಗಳಿಂದಲೂ ನಮ್ಮ‌ ಕತ್ತಿ ಕುಟುಂಬ ಬಿಜೆಪಿಗೆ ನಿಷ್ಠವಾಗಿದೆ. ಹೀಗಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್…

Read More

ರಮೇಶ ಕತ್ತಿ ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ

“ಚಿಕ್ಕೋಡಿ: ಮಾಜಿ ಸಂಸದ,  ಬಿಜೆಪಿ ನಾಯಕ ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ರಮೇಶ್ ಕತ್ತಿ ಪಕ್ಷಕ್ಕೆ ಬರುವ ಕುರಿತು ಕಾರ್ಯಕರ್ತರ ಸಭೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಚಿಕ್ಕೋಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಲಕ್ಷ್ಮಣ್​​ ಸವದಿ, ಎಂಎಲ್‌ ಸಿ ಪ್ರಕಾಶ್​ ಹುಕ್ಕೇರಿ ಸೇರಿದಂತೆ ಚಿಕ್ಕೋಡಿ ಭಾಗದ ನಾಯಕರ ಅಭಿಪ್ರಾಯ ಪಡೆಯಲು ಸಭೆ ನಡೆಸುತ್ತಿದ್ದೇವೆ. ರಮೇಶ್ ಕತ್ತಿ ಜೊತೆಗೆ ನಮ್ಮದು ಯಾವುದೇ ಮಾತುಕತೆ ಆಗಿಲ್ಲ. ರಮೇಶ್…

Read More

ಖಾನಾಪುರ ಎಸಿಎಫ್ ಆಗಿ‌ ನಿಂಬರಗಿ ಅಧಿಕಾರ ಸ್ವೀಕಾರ

ಬೆಳಗಾವಿ. ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸುನಿತಾ ನಿಂಬರಗಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇದಕ್ಕೂಮುಂಚೆ ಅವರು ರಾಯಬಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

Read More
error: Content is protected !!