Headlines

ಪತ್ರಕರ್ತರು ಸಾಮಾಜಿಕಕಳಕಳಿ ಹೊಂದಬೇಕು..!

ಬೆಳಗಾವಿ.ಪತ್ರಕರ್ತರು ಸುದ್ದಿಯ ವಾಸ್ತವ ಅಂಶವನ್ನು ಗುರುತಿಸಿ ಪ್ರಕಟಿಸುವ ಮೂಲಕ ಸಾಮಾಜಿಕ ಕಳಕಳಿ ಹೊಂದಬೇಕು ಎಂದು ಶಾಸಕ ಆಸೀಫ್ ಶೇಠ ಹೇಳಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಂ ಯುಕ್ತಾಶ್ರಯದಲ್ಲಿ ನಡೆದ ಪತ್ರಕರ್ತರ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಪತ್ರಕರ್ತರು ಸಮಾಜದ ಕನ್ನಡಿಯಿದ್ದಂತೆ. ಜನತೆಗೆ ವರದಿ ನೀಡುವ ಮೂಲಕ ಅವರಲ್ಲಿ ಒಂದು ರೀತಿಯ ಜನಾಭಿಪ್ರಾಯ ಮೂಡಿಸಬಹುದು ಎಂದರು. ಪಾರದರ್ಶಕ ವರದಿಯ ಮೂಲಕ ಜನೆತೆಗೆ ಸತ್ಯಾಂಶವನ್ನು ತಿಳಿಸಿಕೊಡಬೇಕು. ಸತ್ಯ, ಸುಳ್ಳುಗಳನ್ನು ಪರಿಶೀಲಿಸಿ ವರದಿಗೆ ಮುಂದಾಗಬೇಕು…

Read More

ಅವಿರೋಧ ಆಯ್ಕೆಯತ್ತ ಬಾಲಚಂದ್ರ ಚಿತ್ತ

ಬ್ಯಾಂಕಿನ ಬೆಳವಣಿಗೆಗಿಂತ ಹೆಚ್ಚಾಗಿ, ರೈತನ ಬೆಳವಣಿಗೆಗೆ ನಾವಿಬ್ಬರೂ ಬದ್ಧ!” — ಶಾಸಕ ಬಾಲಚಂದ್ರ ಜಾರಕಿಹೊಳಿ ಬೈಲಹೊಂಗಲ : ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರ ಸಹಕಾರದೊಂದಿಗೆ ಅವಿರೋಧ ಆಯ್ಕೆಯ ಕನಸು ನನಸು ಮಾಡುವ ಪ್ರಾಮಾಣಿಕ ಪ್ರಯತ್ನ ಮುಂದುವರೆದಿದ್ದು, ಇದೊಂದು ಹೊಸ ರಾಜಕೀಯ ಸಾಂದರ್ಭಿಕ ಸಂದೇಶ ನೀಡಿದೆ. ಶಾಸಕರಾಗಿರುವ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಡ ರೈತ ಸಾಮಾನ್ಯರ ನಂಬಿಕೆಗೆ ತಕ್ಕ ಕಾರ್ಯವೈಖರಿಯಿಂದ, ಪ್ರತಿಸ್ಪರ್ಧೆಗಳ ನಡುವೆಯೂ ಸಮರಸತೆ ಹುಡುಕುವ ನೈತಿಕ ಧೋರಣೆಗೆ ಅಗ್ರಸ್ಥಾನ ಪಡೆದಿದ್ದಾರೆ.ಚಿಕ್ಕ ಬಾಗೇವಾಡಿಯ…

Read More

PSI ಆಸನದಲ್ಲಿ ಸ್ವಾಮೀಜಿ…!

PSI ಕುರ್ಚಿ ಮೇಲೆ ಸ್ವಾಮೀಜಿ..! ಮೇರೆ ಮೀರಿದ ಅಭಿಮಾನ..!!? ಬೆಳಗಾವಿ:. ಸರಕಾರಿ ಕಚೇರಿ ಮತ್ತು ಅಧಿಕಾರಿಗೆ ನೀಡಲಾದ ವಾಹನ ಮತ್ತು ಇತರ ಸೌಕರ್ಯಗಳನ್ನು ಖಾಸಗಿ ಇಲ್ಲವೇ ರಾಜಕೀಯ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು.. ಈ ನಡುವೆ ಯೂನಿಫಾರ್ಮ್ ಇಲಾಖೆಯ PSI ಒಬ್ಬ ತನ್ನ ಕಚೇರಿಯ ಅಧಿಕೃತ ಕುರ್ಚಿಯನ್ನು ಸ್ವಾಮೀಜಿ ಒಬ್ಬರಿಗೆ ಬಿಟ್ಟುಕೊಟ್ಟು ತಾನು ಮುಂದೆ ಕೈಕಟ್ಟಿ ಕುಳಿತಿರುವ ದೃಶ್ಯ ಈಗ ಎಲ್ಲೆಡೆ ಚರ್ಚೆ ಎಡೆಮಾಡಿಕೊಟ್ಡಿದೆ. . ಸರಕಾರಿ ಅಧಿಕಾರಿ, ಶಾಸಕ ಇಲ್ಲವೇ ಮಂತ್ರಿಗಳಿಗೆ ವೈಯಕ್ತಿಕವಾಗಿ ನಮಸ್ಕಾರ…

Read More

ಕಾಂಗ್ರೆಸ್ಗೆ ನಾಯಕನೂ ಇಲ್ಲ..ಭವಿಷ್ಯವೂ ಇಲ್ಲ

ಅಂಕಲಗಿ ಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಿದ ಜಗದೀಶ್ ಶೆಟ್ಟರ್ ಚುನಾವಣೆ ಬಳಿಕ ಗ್ಯಾರಂಟಿಗಳು ನಿಲ್ಲಲಿದೆ: ರಮೇಶ್ ಜಾರಕಿಹೊಳಿ. ಗೋಕಾಕದಿಂದಲೇ 50 ಸಾವಿಎ ಬಿಜೆಪಿಗೆ ಲೀಡ್. ಬೆಳಗಾವಿ: ಮಹಿಳೆಯರು ಗ್ಯಾರಂಟಿಗೆ ಮರಳಾಗಬೇಡಿ, ಚುನಾವಣೆ ಮುಗಿದ ಬಳಿಕ ಗ್ಯಾರಂಟಿಗಳು ಬಂದ್ ಆಗಲಿದೆ.‌ ಆದರೆ ಮೋದಿಯವರು ಶಾಸ್ವಾತ ಗ್ಯಾರಂಟಿ ನೀಡುತ್ತಾರೆ. ಕಳೆದ ಬಾರಿ ಲೋಕಸಭಾ ಚುನಾವಣೆ ವೇಳೆ ಗೋಕಾಕ ಕ್ಷೇತ್ರದಿಂದ 50 ಸಾವಿರ ಲೀಡ್ ನೀಡಿದ್ದೇವೆ. ಈ ಬಾರಿ ಜಗದೀಶ್ ಶೆಟ್ಟರ್ ಅವರಿಗೆ 1 ಲಕ್ಷ ಲೀಡ್ ನೀಡುತ್ತೇವೆ.‌ ಜಗದೀಶ್…

Read More

ಮಧ್ಯರಾತ್ರಿ ಯಿಂದಲೇ ಪೊಲೀಸ್ ಆಯುಕ್ತರ ಮನೆ ಮುಂದೆ ಧರಣಿ

ಬೆಳಗಾವಿ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಮಧ್ಯರಾತ್ರಿ 1 ರಿಂದಲೇ ಪೊಲೀಸ್ ಅಯುಕ್ತರ ನಿವಾಸದ ಮುಂದೆ ಧರಣಿ ನಡೆಸಲು ಬಿಜೆಪಿಗರು ನಿರ್ಧರಿಸಿದ್ದಾರೆಂದು ಗೊತ್ತಾಗಿದೆ. ಹಣ ಹಂಚುವವರ ವಿರುದ್ಧ ಪೊಲೀಸರಿಗೆ ಒಪ್ಪಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ಅಭಯ ಪಾಟೀಲ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಈ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ. ಮತ್ತೊಂದು ಮೂಲಗಳ ಪ್ರಕಾರ ಬೆಳಗಾವಿಯಲ್ಲಿ ಸಿಎಂ ತಂಗಿರುವ ಯು.ಕೆ…

Read More

Case ಗೆ Counter case? ನ್ಯಾಯ ಮಾಯ..!

ಇದೆಂತಹ‌ ಬೆಳಗಾವಿ ಖಾಕಿ ನ್ಯಾಯ,? ಇಲ್ಲಿ ಪೊಲೀಸ್ ಸ್ಟೇಷನ್ ಕಟ್ಟೆ ಹತ್ತಿದವರೇ ತಪ್ಪಿತಸ್ಥರು. ನೋಂದವರು ಠಾಣೆ ಮೆಟ್ಟಿಲು ಹತ್ತಲು ಹೆದರುವ ಸ್ಥಿತಿ. ಹಾಗಿದ್ದರೆ ಪೊಲೀಸ್ ವಿಚಾರಣೆ ಎಲ್ಲಾ ನಾಮಕಾವಾಸ್ತೆನಾ? ಜವಳಕರ ಹಲ್ಲೆ ಪ್ರಕರಣದಲ್ಲಿ ಆಗಿದ್ದೂ ಅದೇನಾ? ರಾಜಕೀಯ ಒತ್ತಡಕ್ಕೆ‌ಮಣಿದರಾ ಪೊಲೀಸರು. ಬೆಳಗಾವಿ. ದುಷ್ಟರಿಗೆ ಕಾನೂನು ಮತ್ತು ಪೊಲೀಸ್ ಭಯ ಇರದೇ ಇದ್ದರೆ ಏನೆಲ್ಲಾ ಅನಾಹುತಗಳು ನಡೆಯುತ್ತವೆ ಎನ್ನುವುದಕ್ಕೆ ಬೆಳಗಾವಿ ತಾಲೂಕಿನ ಹೊಸವಂಟಮೂರಿ ಘಟನೆಯೇ ಸಾಕ್ಷಿ. ಇಲ್ಲಿ ಘಟಪ್ರಭಾ ದಲ್ಲಿ ದಲಿತ ಮಹಿಳೆಯನ್ನು ಚಪ್ಪಲಿ ಹಾರ ಹಾಕಿ ಮೆರವಣಿಗೆ…

Read More

ನವಜಾತ ಶಿಶುವಿನ ಕೈಯಲ್ಲಿ ಸೈನಿಕನ ಅಂತ್ಯಸಂಸ್ಕಾರ..!

ಕಣ್ಣು ತೆಗೆಯುವ ಮುನ್ನವೇ ತಂದೆಯನ್ನು ಕಳೆದುಕೊಂಡ ಮಗು… ನವಜಾತ ಶಿಶುವಿನ ಕೈಯಲ್ಲಿ ಸೈನಿಕನ ಅಂತ್ಯಸಂಸ್ಕಾರ** ಗರ್ಭಿಣಿ ಪತ್ನಿ ಹೆರಿಗೆ ಕೊಠಡಿಯಲ್ಲಿ – ಗಂಡ ಚಿತೆಯಲ್ಲಿ; ಸಾತಾರಾದಲ್ಲಿ ಕರುಳು ಕಿತ್ತುಹೋಗುವ ದೃಶ್ಯ. ಸಾತಾರಾ (ಮಹಾರಾಷ್ಟ್ರ):ರಜೆ ಮೇಲೆ ಮನೆಗೆ ಬಂದಿದ್ದ ಭಾರತೀಯ ಸೇನೆಯ ಯೋಧ ಪ್ರಮೋದ್ ಜಾಧವ್ ಅವರ ಬದುಕು ಒಂದು ಕ್ಷಣದಲ್ಲಿ ರಸ್ತೆಯ ಮೇಲೆಯೇ ಮುಗಿದು ಹೋಯಿತು. ಆದರೆ ಅವರ ಬದುಕಿನ ಮುಂದುವರಿದ ಅಧ್ಯಾಯ… ಆಸ್ಪತ್ರೆಯ ಹೆರಿಗೆ ಕೊಠಡಿಯಲ್ಲಿ ಬರೆಯಲ್ಪಟ್ಟಿತು.ಸಾತಾರಾ ಜಿಲ್ಲೆಯ ಪಾರ್ಲಿ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ…

Read More

ಈಶ್ವರಪ್ಪ ಮನವೊಲಿಕೆ ವಿಶ್ವಾಸ- ಬೊಮ್ಮಾಯಿ

ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ ಕ್ಷೇತ್ರ ಬದಲಾವಣೆ ಆಗುವ ಬಗ್ಗೆ ಮಾಹಿತಿ ಇಲ್ಲ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶನಗರದ ನಿವಾಸದ ಬಳಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಈಶ್ವರಪ್ಪ ನವರ ಮನವೊಲಿಕೆ ಮಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ‌…

Read More

ಗ್ರಾಮೀಣ ಕನಸಿನಿಂದ ರಾಷ್ಟ್ರದ ಮನ್ನಣೆ: ಡಾ. ಪ್ರಭಾಕರ ಕೋರೆಗೆ ಪದ್ಮಶ್ರೀ ಪ್ರಶಸ್ತಿ

ಈ ಗೌರವ ನನ್ನೊಬ್ಬನದು ಅಲ್ಲ; KLE ಸಂಸ್ಥೆಯ ಎಲ್ಲಾ ಸಿಬ್ಬಂದಿ, ಶಿಕ್ಷಕರು, ವೈದ್ಯರು ಮತ್ತು ಸಮಾಜದ ಸಹಕಾರಿಯರ ಶ್ರಮಕ್ಕೆ ಸಲ್ಲುತ್ತದೆ.”– ಡಾ. ಪ್ರಭಾಕರ ಕೋರೆ. ಶಿಕ್ಷಣ ಮತ್ತು ಆರೋಗ್ಯ ಸೇವೆಯನ್ನು ಕೇವಲ ಸಂಸ್ಥೆಗಳಷ್ಟೇ ಅಲ್ಲ, ಒಂದು ಸಾಮಾಜಿಕ ಬದಲಾವಣೆಯ ಚಳವಳಿಯಾಗಿ ರೂಪಿಸಿದ ಧೈರ್ಯಶಾಲಿ ನಾಯಕ. ಗ್ರಾಮೀಣ ಕನಸಿನಿಂದ ರಾಷ್ಟ್ರದ ಮನ್ನಣೆ: ಉತ್ತರ ಕರ್ನಾಟಕದ ಶಿಕ್ಷಣ–ಆರೋಗ್ಯ ಕ್ರಾಂತಿಗೆ ರಾಷ್ಟ್ರದ ಒಪ್ಪಿಗೆ” ಬೆಳಗಾವಿ.ಶಿಕ್ಷಣ ಮತ್ತು ಆರೋಗ್ಯ ಕೇವಲ ಸಂಸ್ಥೆಗಳಷ್ಟೇ ಅಲ್ಲ, ಸಮಗ್ರ ಸಾಮಾಜಿಕ ಬದಲಾವಣೆಯ ಚಿಹ್ನೆಯಾಗಬೇಕು ಎಂಬ ದೃಢ ನಂಬಿಕೆಯಿಂದ…

Read More

ನಾಗಪ್ಪ ಶೇಖರಗೋಳ ಇನ್ನಿಲ್ಲ

ಬೆಳಗಾವಿ. ಅರಭಾವಿ ಶಾಸಕ ಬಾಲಚಂದ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಇಂದು ಹೃದಯಾಘಾತದಿಂದ ನಿಧನರಾದರು. ಇಂದು ಬೆಳಿಗ್ಗೆಯೇ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ ಶಾಸಕರ ಅತ್ಯಂತ ವಿಶ್ವಾಸಿಕರಲ್ಲಿ ಒಬ್ಬರಾಗಿದ್ದರು. ಮೃತರ ಅಂತ್ಯಕ್ರಿಯೆ ಇಂದು‌ ನಡೆಯಿತು. ಶಾಸಕ ಬಾಲಚಂದ್ರ ಜಾರಕಿಹಿಳಿ, ಅಮರನಾಥ ಜಾರಕಿಹೊಳಿ, ಡಾ. ಗಿರೀಶ ಸೋನವಾಲ್ಕರ ಸೇರಿದಂತೆ ಅಪಾರ‌ ಜನಸ್ತೋಮ ಈ ಸಂದರ್ಭದಲ್ಲಿ ಹಾಜರಿತ್ತು.

Read More
error: Content is protected !!