
ಮಾರ್ಟಿನ್ ನೂತನ ಪೊಲೀಸ್ ಆಯುಕ್ತ
ಬೆಳಗಾವಿ ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. DIG ಆಗಿದ್ದ ಅವರು 2009 ರ ಬ್ಯಾಚಿನವರಾಗಿದ್ದಾರೆ. ಇದಕ್ಕೂ ಮೊದಲಿದ್ದ ಸಿದ್ರಾಮಪ್ಪ ಅವರು ನಿವೃತ್ತಿ ಯಾಗಿದ್ದ ರಿಂದ ಈ ಹುದ್ದೆ ಖಾಲಿ ಉಳಿದಿತ್ತು.
ಬೆಳಗಾವಿ ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. DIG ಆಗಿದ್ದ ಅವರು 2009 ರ ಬ್ಯಾಚಿನವರಾಗಿದ್ದಾರೆ. ಇದಕ್ಕೂ ಮೊದಲಿದ್ದ ಸಿದ್ರಾಮಪ್ಪ ಅವರು ನಿವೃತ್ತಿ ಯಾಗಿದ್ದ ರಿಂದ ಈ ಹುದ್ದೆ ಖಾಲಿ ಉಳಿದಿತ್ತು.
ಬೆಳಗಾವಿ.ಕರಿಮಣಿ ಮಾಲಿಕ ನಾನಲ್ಲ ಎನ್ನುವಂತೆ ಜನಪ್ರೀಯ ಹಾಡಿನಂತೆ ಬೆಳಗಾವಿ ಲೋಕಸಮರದ ಬಿಜೆಪಿಯ ಆ ಬಿ ಫಾರ್ಮನ ಮಾಲಿಕನನ್ನು ಬದಲಾಯಿಸಿ ಎನ್ನುವ ಕೂಗನ್ನು ಎಬ್ಬಿಸಿದ್ದಾರೆ.ಸಧ್ಯ ಬೆಂಗಳೂರಿನವರು ಗೊತ್ತು ಮಾಡಿದ ಬಿ ಫಾರ್ಮ ಮಾಲಿಕನನ್ನು ಬೆಳಗಾವಿಗರು ಒಪ್ಪುವುದಿಲ್ಲ. ಆದ್ದರಿಂದ ಬೆಳಗಾವಿಗರನ್ನೇ ಅದರ ಮಾಲಿಕರನ್ನಾಗಿ ಮಾಡಿ ಎನ್ನುವ ಧ್ವನಿಯನ್ನು ಬೆಂಗಳುರು ಮತ್ತು ದೆಹಲಿಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ, ಬೆಳಗಾವಿ ಲೋಕಸಮರದಲ್ಲಿ ಬಿಜೆಪಿಯ ಬಿ ಫಾರ್ಮನ ಮಾಲಿಕನ ಆಯ್ಕೆಗೆ ಕೊನೆ ಕ್ಷಣದ ಕಸರತ್ತು ನಡೆದಿದೆ, ಬೆಳಗಾವಿಯ ತಿನಿಸು ಕಟ್ಟೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ…
ಬೆಳಗಾವಿ. ಲೋಕಸಮರದ ಕಲಿಗಳ ಆಯ್ಕೆ ಬೆಳಗಾವಿ ಹೊರತುಪಡಿಸಿ ಉಳಿದವುಗಳು ಮುಗಿದಿದೆ. ಬೆಳಗಾವಿ ಅಭ್ಯರ್ಥಿ ಆಯ್ಕೆ ಒಂದು ರೀತಿಯ ಕಗ್ಗಂಟಾಗಿದೆ. ಬೆಳಗಾವಿಯಲ್ಲಿಯೇ ಘಟಾನುಘಟಿಗಳು ಇರುವಾಗ ಹುಬ್ಬಳ್ಳಿ ಯ ಜಗದೀಶ ಶೆಟ್ಟರಗೆ ಯಾಕೆ ಎನ್ನುವ ಬಹುದೊಡ್ಡ ಪ್ರಶ್ನೆ ಎದುರಾಗಿದೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯ ಬೇಕಾದವರಿಗೆ ಟಿಜೆಟ್ ಕೊಡಿ. ಅದನ್ನು ಬಿಟ್ಟು ಹುಬ್ಬಳ್ಳಿ ಯ ಜಗದೀಶ ಶೆಟ್ಟರಗೆ ಟಿಕೇಟ್ ಕೊಟ್ಟರೆ ಬಿಜೆಪಿಗೆ ಆರಂಭಿಕ ಹಿನ್ನೆಡೆ ಆರಂಭವಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ಯಿವೆ. ಹಾವೇರಿ, ಧಾರವಾಡ ಟಿಕೆಟ್ ತಪ್ಪಿದ ನಂತರ ಬೆಳಗಾವಿ ಕಡೆಗೆ…
ಬೆಂಗಳೂರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಪಕ್ಷೇತರ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣವಾಗಿದ್ದ ಮಾಜಿ ಶಾಸಕ ವಿಶ್ವನಾಥ ಪಾಟೀಲರು ಮತ್ತೇ ಬಿಜೆಪಿ ಸೇರಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಧಿಕೃತ ಅಭ್ಯರ್ಥಿ ಜಗದೀಶ ಮೆಟಗುಡ್ ಸೋಲಿಗೆ ಕಾರಣವಾಗಿದ್ದವರು ಡಾ. ವಿಶ್ವನಾಥ ಪಾಟೀಲರು. ಈಗ ಅವರೇ ವಿಜಯೇಂದ್ರ ಪಕ್ಷದ ಅಧ್ಯಕ್ಷರಾದ ನಂತರ ಡಾ.ವಿಶ್ವನಾಥ ಪಾಟೀಲರಿಗೆ ಬಿಜೆಪಿ ಮೇಲೆ ಪ್ರೀತಿ ಜಾಸ್ತಿ ಆಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮತ್ತೇ ಪಕ್ಷಕ್ಕೆ ವಾಪಸ್ಸಾಗಿದ್ದಾರೆ.
ಎಂಪಿ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ: ಬಸವರಾಜ ಬೊಮ್ಮಾಯಿ ಸೋಲುವ ಭೀತಿಯಿಂದ ಸ್ಪರ್ಧಿಸಲು ಸಚಿವರು ಭಯಪಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಅಭ್ಯರ್ಥಿಗಳು ಸಿಗುತ್ತಿಲ್ಲ. ಸಚಿವರೂ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ…
ಬೆಳಗಾವಿ. ಅದ್ಯಾಕೊ ಬೆಳಗಾವಿ ವಿಷಯದಲ್ಲಿ ಪ್ರತಿ ಬಾರಿ ಹೀಗೇಕಾಗುತ್ತದೆ? ಒಂದೇ ಒಂದು ಕೆಲಸ ಸುರಳಿತ ಆಯಿತು ಅನ್ನೊ ಹಾಗಿಲ್ಲ. ಪ್ರತಿ ಬಾರಿ ಟೆನ್ಶನ್ ಟೆನ್ಶನ್ ಟೆನ್ಶನ್..! ಸಿಂಪಲ್ ಆಗಿ ಹೇಳಬೇಕೆಂದರೆ, ಬಿಜೆಪಿ ರಾಜ್ಯದ28 ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಕ್ಕೆ ಅಭ್ಯರ್ಥಿ ಗಳ ಹೆಸರನ್ನು ಅಂತಿಮಗೊಳಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಿಸಿ ಬೆಳಗಾವಿಯನ್ನು ಮಾತ್ರಕೈ ಬಿಟ್ಟಿದೆ. ಕಳೆದ ದಿನ ಬಿಜೆಪಿ ಪಟ್ಟಿ ಹೊರಬಂದ ತಕ್ಷಣ ಬಹುತೇಕರು ಅದನ್ನು ಮೇಲಿಂದ ಕೆಳಗೆ, ಕೆಳಗಿಂದ ಮೇಲೆಕಣ್ಣು ಬಿಟ್ಟು…
ಕುಡಿಯುವ ನೀರಿನ ಸಮಸ್ಯೆ`ಅಧಿಕಾರಿಗಳ ಬೆವರಿಳಿಸಿದ ನಗರಸೇವಕರು‘ಬೆಳಗಾವಿ.ಕುಡಿಯುವ ನೀರಿನ ಸಮಸ್ಯೆ ಕುರಿತ ಚಚರ್ೆಯಲ್ಲಿ ನಗರಸೇವಕರು ಪಕ್ಷ ಬೇಧ ಮರೆತು ಬೆಳಗಾವಿಗೆ ನೀರು ಪೂರೈಸುವ ಎಲ್ ಆ್ಯಂಡ್ ಟಿ ಕಂಪನಿ ಅಧಿಕಾರಿಗಳನ್ನು ತೀವೃವಾಗಿ ತೆಗೆದುಕೊಂಡರು, ಮಹಾನಗರ ಪಾಲಿಕೆಯ ಪರಿಷತ್ ಸಭಾಗ್ರಹದಲ್ಲಿ ಕುಡಿಯುವ ನೀರಿನ ಬಗ್ಗೆ ಕರೆಯಲಾದ ವಿಶೇಷ ಸಭೆಯಲ್ಲಿ ಸದಸ್ಯರು ಅಧಿಕಾರಿಗಳ ವಿರುದ್ಧ ಗರಂ ಆದರು, ಅಷ್ಟೇ ಅಲ್ಲ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎನ್ನುವುದು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸದಸ್ಯರು ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು, ನೀರು…
ಗಡಿ ಮತ್ತು ನದಿಗಳ ಸಂರರಕ್ಷಣಾ ಆಯೋಗದ ಸಭೆ ಗಡಿ ಸಮಸ್ಯೆ-ಅಹವಾಲು ಸ್ವೀಕರಿಸಲು ಸುವರ್ಣ ಸೌಧದಲ್ಲಿ ಗಡಿ ಆಯೋಗದ ಕಚೇರಿ ಸ್ಥಾಪನೆ: ಶಿವರಾಜ್ ಪಾಟೀಲ ಬೆಳಗಾವಿ, ಸಾರ್ವಜನಿಕರು, ಕನ್ನಡಪರ ಸಂಘಟನೆಗಳ ಬೇಡಿಕೆಯಂತೆ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸ್ಥಳಿಯ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಗಡಿ ಆಯೋಗದ ಕಚೇರಿಯೊಂದನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಶಿವರಾಜ್ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ…
ಮೈಸೂರು ಚುನಾವಣೆ ಬಗ್ಗೆ ನಿಜವಾದ ಇ ಬೆಳಗಾವು ವರದಿ. 24 Feb 2024 ರಂದೇ ರಾಮನ ಮೂರ್ತಿಕಾರನಿಗೆ ಬಿಜೆಪಿ ಟಿಕೆಟ್ ಎಂದು ವರದಿ ಮಾಡಿತ್ತು. ವಿಜಯಪಯರದಲ್ಲಿ ಕಾರಜೋಳ ಹೆಸರೂ ಪ್ರಸ್ತಾಪ. ಬೆಂಗಳೂರು. ಲೋಕಸಭೆ ಚುನಾವಣೆ ವಿಷಯದಲ್ಲಿ ಮೈಸೂರು ಟಿಕೆಟ್ ಬಗ್ಗೆ ಇ ಬೆಳಗಾವಿ.ಕಾಮ್ ಪ್ರಕಟಿಸಿದ ವರದಿ ನಿಜವಾಗಿದೆ ಮೈಸೂರಿನಿಂದ ಈ ಬಾರಿ ಹಾಲಿ ಸಂಸದ ಪ್ರತಾಪ ಸಿಂಹ್ ಬದಲು ಅಯೋಧ್ಯೆ ಯ ಶ್ರೀರಾಮನ ಮೂರ್ತಿಕಾರ ಅರುಣ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಕಳೆದ ಫೆಭ್ರುವರಿ 24…
ಮಹಿಳೆಯ ಸೀರೆ ಎಳೆದು ಹಲ್ಲೆಸಿಸಿಟಿವಿ ಸಾಕ್ಷ್ಯಕ್ಕೂ ಡೋಂಟ್ ಕೇರ್ ಎಂದ ಖಾಕಿಬೆಳಗಾವಿ.ಅದೊಂದು ಸಿಸಿಟಿವಿ ಸಾಕ್ಷಿಯನ್ನು ಯಾವುದೇ ಒಬ್ಬ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನೋಡಿದರೆ ಮೊದಲು ಹಲ್ಲೆಕೋರನ್ನು ಒದ್ದು ಒಳಗೆ ಹಾಕಿ ಎನ್ನುತ್ತಾರೆ, ಅದರಲ್ಲಿಯೂ ಇಪ್ಪತ್ತಕ್ಕೂ ಹೆಚ್ಚು ಜನ ಮಹಿಳೆಯನ್ನು ನಡು ರಸ್ತೆಯಲ್ಲಿ ಸೀರೆ ಜಗ್ಗಿ ಹಲ್ಲೆ ಮಾಡಿದ್ದನ್ನು ಕೇಳಿದರೆ ಎಂಥಹವರ ಮೈ ಸಹ ಉರಿದು ಹೋಗುತ್ತದೆ,ಆದರೆ ಪಾಪ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸರು ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ಏನೂ ಕಾಣದಂತೆ ಕುಳಿತುಬಿಟ್ಟಿದ್ದಾರೆ, ತನ್ನ ಹೆತ್ತ ಮಕ್ಕಳ ಸಮ್ಮುಖದಲ್ಲಿ…