Headlines

ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ

ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ…

Read More

ಶಕ್ತಿ, ಭಕ್ತಿ, ಸಂಸ್ಕೃತಿಯ ಸಿಂಧು – ಸವದತ್ತಿಯ ಯಲ್ಲಮ್ಮ ತಾಯಿ

ಶಕ್ತಿ, ಭಕ್ತಿ, ಸಂಸ್ಕೃತಿಯ ಸಿಂಧು – ಸವದತ್ತಿಯ ಯಲ್ಲಮ್ಮ ತಾಯಿ ಕೇವಲ ಮಾತುಗಳಿಂದ ಬರೆದು ಮುಗಿಸಲು ಸಾಧ್ಯವಿಲ್ಲದ ತಾಯಿಯ ಆ ಕರುಣೆ, ಆ ಮಹಿಮೆ, ಆ ಭಕ್ತಿ – ಇವೆಲ್ಲವನ್ನೂ ಸ್ಪಷ್ಟವಾಗಿ ಅನುಭವಿಸಬೇಕೆಂದರೆ, ನಿಮಗೆ ಒಂದು ಪ್ರಯಾಣ ಬೇಕು – ಅದು ಸವದತ್ತಿಯ ದಾರಿಯಲ್ಲಿ, ಯಲ್ಲಮ್ಮ ತಾಯಿಯ ದರ್ಶನದ ಕಡೆಗೆ! ಪವಿತ್ರತೆಯ ಪರ್ವತದ ಮೇಲೆ – ಶಕ್ತಿಯ ಮಂದಿರ ಬೆಳಗಾವಿ ಜಿಲ್ಲೆಯ ಶೃಂಗದಲ್ಲಿ ನೆಲೆಗೊಂಡಿರುವ ಸವದತ್ತಿಯ ಯಲ್ಲಮ್ಮದೇವಿ ದೇವಸ್ಥಾನ, ಪುರಾತನ ಕಾಲದಿಂದಲೂ ಶಕ್ತಿಯ ತೀರದಂತೆ ಹರಿದುಬರುತ್ತಿರುವ ಭಕ್ತಿಯ…

Read More

ಗಾಂಧಿಜಿ ಕೊಂದಿದ್ದು ಶ್ರೀರಾಮನ ಭಕ್ತನೇ.. ಸಿಎಂ

ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ ರಘುಪತಿ ರಾಘವ ರಾಜಾರಾಮ್ ಗಾಂಧಿ ಅವರಿಗೆ ಪ್ರಿಯವಾಗಿತ್ತು. ಇದು ಕಾಂಗ್ರೆಸ್ಸಿಗರಿಗೆಲ್ಲಾ ಇಷ್ಟವಾದ ಭಜನೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು, ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು…

Read More

ಬೂಡಾ ಸದಸ್ಯರಾಗಿ ಕೊಂಗಾಲಿ ನೇಮಕ

ಬೆಳಗಾವಿ. ಮಹಾನಗರ ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ ಅವರನ್ನು ಬೂಡಾಕ್ಕೆ ನಾಮನಿರ್ದೇಶನ ಸದಸ್ತರನ್ನಾಗಿ ಸರ್ಕಾರ ನೇಮಕ‌ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಇವರನ್ನು ನಾಮನಿರ್ದೇಶನ ಸದಸ್ಯ ರನ್ನಾಗಿ ನೇಮಕ ಮಾಡುವ ಠರಾವ್ ಸ್ವೀಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ನೇಮಕ ಮಾಡಿ ಆದೇಶ ಹೊರಡಿಸಿದೆ.

Read More

ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕೇಂದ್ರ ಸ್ಪಂದಿಸದಿದ್ದರೆ ರಾಜ್ಯ ಸರ್ಕಾರದಿಂದಲೇ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ

ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕೇಂದ್ರ ಸ್ಪಂದಿಸದಿದ್ದರೆ ರಾಜ್ಯ ಸರ್ಕಾರದಿಂದಲೇ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ನಗರದಲ್ಲಿ ಓವರ್ ಬ್ರಿಡ್ಜ್ ನಿರ್ಮಾಣ ಮಾಡುವುದಾಗಿ ಕೇಂದ್ರ ಸಚಿವ ನಿತೀನ್‌ ಗಡ್ಕರಿ ಅವರು ಘೋಷಿಸಿದ್ದರು. ಆದರೆ ಸ್ಥಳೀಯ ಬಿಜೆಪಿ ನಾಯಕರ ವಿರೋಧದಿಂದ ಅದು ನನೆಗುದಿಗೆ ಬಿದ್ದಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜೋತ್ಸವದ ಧ್ವಜಾರೋಹಣ ನೆರವೇರಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

Read More

ಪ್ರದೀಪ ಶೆಟ್ಟಿ ಇನ್ನು ನೆನಪು ಮಾತ್ರ..!

ಬೆಳಗಾವಿ.‌ ಅಕ್ಕಾರೀ, ವೈನೀರಿ, ಅಣ್ಣಾರ….ಎಂದು ಕೂಗಿ ಕರೆಯುವ ಧ್ವನಿ ಈಗ ಇಲ್ಲದಾಗಿದೆ. ಆ ಧ್ವನಿ ಮತ್ಯಾರದ್ದೂ ಅಲ್ಲ .‌ ಅದು ಪ್ರದೀಪ ಶೆಟ್ಟಿ ಅವರದ್ದು.! ಪಕ್ಕಾ ನಿಷ್ಠಾವಂತ ಬಿಜೆಪಿ ಕಾರ್ಯಕರ್ತ ಮತ್ತು‌ ಅದರಲ್ಲೂ ವಿಶೇಷವಾಗಿ ಶಾಸಕ ಅಭಯ ಪಾಟೀಲರ ಕುಟುಂಬ‌ ಸದಸ್ಯರಲ್ಲಿ ಒಬ್ಬರು ಎಂದು ಗುರುತಿಸಿಕೊಂಡವರಲ್ಲಿ ಪ್ರದೀಪ ಶೆಟ್ಡಿ ಒಬ್ಬರು. ಬೆಳಗಾವಿಯ ಅಭಯ ಪಾಟೀಲರ ಕಚೇರಿಗೆ ಹೋದರೆ ಪ್ರದೀಪಣ್ಣಾ ಎಂದು ಪ್ರೀತಿಯಿಂದ ಕರೆಯಿಸಿಕೊಳ್ಳುವ ಅವರು‌ ಬಹಳ‌ ಅವಸರ ಮಾಡಿ ಬಿಟ್ಟು ವಾಪಸ್ಸು ಬರಲಾರದ ಜಾಗಕ್ಕೆ ಹೋಗಿ ಬಿಟ್ಟಿದ್ದಾರೆ….

Read More

ಅಂಗನವಾಡಿ‌ ಆಹಾರ ಪೂರೈಕೆ- ದೂರು

ಬೆಳಗಾವಿ. ಬೆಳಗಾವಿ ತಾಲೂಕು ಸೇರಿದಂತೆ ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಪದಾರ್ಥಗಳ ಬಗ್ಗೆ ದೂರುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಸಾಂದರ್ಭಿಕ ಚಿತ್ರ ಕಳೆದ ಹಲುವ ದಿನಗಳಿಂದ ಈ ಆಹಾರ ಪದಾರ್ಥಗ ಗುಣಮಟ್ಟದ ಬಗ್ಗೆ ದೂರುಗಳು ಇಲಾಖೆಯ ಗಮನಕ್ಜೆ ಹೋದರೂ ಯಾರೂ ಕ್ರಮ‌ಬಗ್ಗೆ ಗಮನಹರಿಸುತ್ತಿಲ್ಲ ಎಂದು ಹೇಳಲಾಗಿದೆ. ಇಲ್ಲಿ ಗುತ್ತಿಗೆಯಲ್ಲೂ ವಿಭಿನ್ನ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಕೆಲವರು ಅಧಿವೇಶನ ಸಂದರ್ಭದಲ್ಲಿ ಕಳಪೆ ಮಟ್ಟದ ಆಹಾರ ಪೂರೈಕೆ ಸದ್ದು ಮಾಡಿದರೂ ಅಚ್ಚರಿ ಪಡಬೇಕಿಲ್ಲ.

Read More

ಸಂ.ಕ ವರದಿಗಾರನಿಗೆ ಡಾ‌ಕ್ಟರೇಟ್ ಕಿರೀಟ

ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿಗೆ ಪಿಎಚ್ ಡಿ ದಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ೭೩ನೇ ಘಟಿಕೋತ್ಸವದಲ್ಲಿ ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿ ಅವರಿಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಪಿಎಚ್ ಡಿ ಪ್ರದಾನ ಮಾಡಿದರು. ಮೂಲತಃ‌ ಜಿಲ್ಲೆಯ ರಾಮದುರ್ಗ ತಾಲೂಕು ಚಿಕ್ಕೊಪ್ಪ (ಕೆ.ಎಸ್) ಗ್ರಾಮದ, ಸಂಯುಕ್ತ ಕರ್ನಾಟಕ ಪತ್ರಿಕೆಯ‌ ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿ “ಮೊಬೈಲ್ ಆಧಾರಿತ ಪತ್ರಿಕೋದ್ಯಮ: ಸವಾಲುಗಳು ಮತ್ತು ಅವಕಾಶಗಳು” ಮಹಾಪ್ರಬಂಧ‌ ಮಂಡಿಸಿದ್ದಾರೆ. ಪತ್ರಿಕೋದ್ಯಮ ಹಾಗೂ ಸಮೂಹ‌ ಸಂವಹನ‌ ವಿಭಾಗದ ಸಹ ಪ್ರಾಧ್ಯಾಪಕ ಡಾ. ಎಸ್….

Read More

ಭಾರತ ನಕ್ಷೆಯನ್ನೇ ತುಂಡರಿಸಿದ ಕಾಂಗ್ರೆಸ್- ಅಭಯ ಆರೋಪ.

ಬೆಳಗಾವಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದ ಕಾಂಗ್ರೆಸ್ ಶತಮಾನೋತ್ಸವವನ್ನು ಆಚರಿಸುವ ಭರಾಟೆಯಲ್ಲಿ ಕಾಂಗ್ರೆಸ್ ಪಕ್ಷವು ಭಾರತ ನಕ್ಷೆಯನ್ನೇ ತುಂಡರಿಸುವ ಕೆಲಸ ಮಾಡಿದೆ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದ್ದಾರೆ. ಕಾಂಗ್ರೆಸ್ನವರು ಹಾಕಿದ ಭಾರತದ ನಕ್ಷೆ ಈ ಮಹಾ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಹಾಕಲಾಗಿದ್ದ ಬ್ಯಾನರಗಳಲ್ಲಿ‌ ಭಾರತ ನಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ಮುದ್ರಿಸದೇ ಅದರ ಮೇಲ್ಭಾಗವನ್ನು ತುಂಡರಿಸುವ ಕೆಲಸ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಅಂತಹ ತುಂಡರಿಸಿದ ಬ್ಯಾನರ್ ಗಳ ಪೊಟೊವನ್ನು ಅವರು…

Read More

ಹಾರನಹಳ್ಳಿ ಬಣದ 8 ಜನರ ಅವಿರೋಧ ಆಯ್ಕೆ – ಬ್ರಾಹ್ಮಣ ಮಹಾಸಭೆಯಲ್ಲಿ ಹೊಸ ಯುಗದ ಆರಂಭ

ಅಶೋಕ ಹಾರನಹಳ್ಳಿ ಬಣದ ಎಂಟು ಜನರ ಅವಿರೋಧ ಆಯ್ಕೆ – ಬ್ರಾಹ್ಮಣ ಮಹಾಸಭೆಯಲ್ಲಿ ಹೊಸ ಯುಗದ ಆರಂಭ. ಅವಿರೋಧ ಆಯ್ಕೆಯಾದವರು 1. ಕೊಡಗಿನಲ್ಲಿ ಶ್ರೀ ದುರ್ಗಾಪ್ರಸಾದ್‌. 2) ಮಂಗಳೂರು ಮಹೇಶ್ ಕಜೆ, 3).ಬಳ್ಳಾರಿ ಡಾ.ಶ್ರೀನಾಥ್‌4.)ವಿಜಯನಗರ ಕೆ.ದಿವಾಕರ್‌ 5) ಬೆಳಗಾವಿ ಅಕ್ಷಯ ಕುಲಕರ್ಣಿ 6)ಚಿಕ್ಕಮಗಳೂರು ಜೆ.ಎಸ್.ಮಹಾಬಲ. 7)ಗದಗ ಶ್ರೀನಿವಾಸ ಹುಯಿಲಗೋಳ 8)ಉತ್ತರ ಕನ್ನಡ ಶ್ರೀಪಾದ ನಾರಾಯಣ ರಾಯಸದ್‌ ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಚುನಾವಣೆಯಲ್ಲಿ ಅಶೋಕ ಹಾರನಹಳ್ಳಿ ಬಣದ ಎಂಟು ಅಭ್ಯರ್ಥಿಗಳು ವಿರೋಧವಿಲ್ಲದೆ ಆಯ್ಕೆಯಾಗಿದ್ದಾರೆ. ಹೀಗಾಗಿ ಮಹಾಸಭೆಯ ನೇತೃತ್ವದಲ್ಲಿ…

Read More
error: Content is protected !!