Headlines

ಕನ್ನಡಕ್ಕೆ `ಸಲಾಮ್’ ಎನ್ನದವರ ಲೈಸನ್ಸ ರದ್ದು..!

ಕನ್ನಡ ಬರೆಸಿ, ಇಲ್ಲದಿದ್ದರೆ ಅಂಗಡಿ ಬಾಗಿಲ ಬಂದ್ ಮಾಡಿಸಿ. ಪಾಲಿಕೆ ಆಯುಕ್ತ ಉದಯಕುಮಾರ ಅವರೊಂದಿಗೆ ಕರವೇ ಚರ್ಚೆ.‌ ಕರವೇ ಮನವಿಗೆ ಸ್ಪಂದಿಸಿದ ಉದಯ. ಕನ್ನಡ ಕಡ್ಡಾಯ ಕುರಿತಂತೆ ಆದೇಶ. ಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ಕನ್ನಡವೇ ಸಾರ್ವಭೌಮತ್ವ, ಇಲ್ಲಿ ಎಲ್ಲರೂ ಕನ್ನಡಕ್ಕೆ ಪ್ರಾತಿನಿಧ್ಯ ನೀಡಲೇಬೇಕು, ಅದನ್ನು ಯಾರೇ ಧಿಕ್ಕರಿಸಿ ಮುನ್ನಡೆದರೆ ಅವರ ಬಾಲ ಕಟ್ ಮಾಡುವ ಕೆಲಸವನ್ನು ಮಹಾನಗರ ಪಾಲಿಕೆ ಮಾಡಬೇಕು, ಇಂತಹುದೊಂದು ಬಹುಮುಖ್ಯವಾದ ಬೇಡಿಕೆ ಇಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆಯವರು ಪಾಲಿಕೆಯ ಉಪ ಆಯುಕ್ತ ಉದಯಕಯಮಾರ ತಳವಾರ ಅವರೊಂದಿಗೆ…

Read More

ಬೆಳಗಾವಿ ಮಹಾನಗರ ಪಾಲಿಕೆ ರಾಜಕೀಯದಲ್ಲಿ ಹೊಸ ತಿರುವು

ಮೇಯರ್ ಕುರ್ಚಿಗೆ ಪ್ರೀತಿ ಕಾಮಕರ–ದೀಪಾಲಿ ಟೋಪಗಿ ನಡುವೆ ಕದನ ಉಪಮೇಯರ್ ಪಟ್ಟಕ್ಕೆ ಸಂತೋಷ ಪೇಡ್ನೇಕರಗೆ ಶಾಕ್? ಲಿಂಗಾಯತ ಲಾಬಿಯಿಂದ ಹನುಮಂತ ಕೊಂಗಾಲಿಗೆ ಚಾನ್ಸ್! ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಮುನ್ನ ಬಿಜೆಪಿ ವಲಯದಲ್ಲಿ ಕೊನೆ ಕ್ಷಣದ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಮೇಯರ್ ಹುದ್ದೆಗೆ ಪ್ರೀತಿ ಕಾಮಕರ ಮತ್ತು ದೀಪಾಲಿ ಟೋಪಗಿ ಹೆಸರುಗಳು ಮುಂಚೂಣಿಗೆ ಬಂದಿದ್ದು, ಕೋರ್ ಕಮಿಟಿ ಸಭೆಯಲ್ಲಿ ಈ ಎರಡೂ ಹೆಸರಿನ ಬಗ್ಗೆ ಗಂಭೀರ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ.ಇನ್ನೊಂದೆಡೆ,…

Read More

ಮನೆ ಬಾಗಿಲಿಗೆ ಶಾಸಕ”:

ಬೆಳಗಾವಿ ದಕ್ಷಿಣದಲ್ಲಿ ಅಭಯ ಪಾಟೀಲರ ಮಹಾ ಜನಸಂಪರ್ಕ ಯಾತ್ರೆ – ಮತಕ್ಷೇತ್ರ ರಾಜಕೀಯಕ್ಕೆ ಹೊಸ ಮಾದರಿ e belagavi ಬೆಳಗಾವಿ:ಚುನಾವಣೆಯ ವೇಳೆ ಮಾತ್ರ ಮತ ಕೇಳಲು ಬರುವ ಪ್ರತಿನಿಧಿಗಳು, ನಂತರ ಐದು ವರ್ಷಗಳು ಕಾಣಿಸದೇ ಹೋಗುವ ಪದ್ಧತಿ — ಜನರು ಮನಸ್ಸಿನಾಳದಲ್ಲಿ ಇಟ್ಟುಕೊಂಡಿದ್ದ ಬೇಸರ. ಆದರೆ ಬೆಳಗಾವಿ ದಕ್ಷಿಣದ ಬಿಜೆಪಿ ಶಾಸಕ ಅಭಯ ಪಾಟೀಲ ಅವರು ಈ ರೂಢಿಗೆ ಸಂಪೂರ್ಣ ವಿರಾಮ ಹಾಕುವ ದೊಡ್ಡ ಪ್ರಯತ್ನಕ್ಕೆ ಮುಂದಾಗಿದ್ದಾರೆ.ಮತಕ್ಷೇತ್ರದ 52 ಸಾವಿರಕ್ಕೂ ಹೆಚ್ಚು ಮನೆಗಳಿಗೆ ವೈಯಕ್ತಿಕ ಭೇಟಿ ನೀಡುವ…

Read More

ಪ್ರಧಾನಿ ಮೋದಿ ಜನ್ಮದಿನಾಚರಣೆ

ಬೆಳಗಾವಿ. ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ ಮಾರ್ಗದರ್ಶನದಲ್ಲಿ ಪ್ರಧಾನಿ‌ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಆಚರಿಸಲಾಯಿತು. ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ ನಂಬರ. 43 ರಲ್ಲಿ ಬರುವ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಮಧು ಗುರುವ ಮತ್ತು ನಗರಸೇವಕಿ ವಾಣಿ ವಿಲಾಸ ಜೋಶಿ ಮುಙದಾಖತ್ವದಲ್ಲಿ ಮೋದಿ ಹುಟ್ಟು ಹಬ್ಬವನ್ಬು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ವಿವರಣೆ ನೀಡಲಾಯಿತು. ಅಷ್ಟೇ ಅಲ್ಲ ಕೇಂದ್ರದ ಯೋಜನೆಗಳ ಸದುಪಯೋಗಪಡಿಸಿಕೊಂಡ ಫಲಾನುಭವಿಗಳ ಜೊತೆ ಸಂವಾದ ನಡೆಸಲಾಯಿತು….

Read More

ಯೂಟೂಬ್ ಹಿಂದೆ ಬ್ಲ್ಯಾಕ್ಮೇಲ್ ದಂಧೆ..?

ಯೂಟೂಬರ್ ಅಂದ್ರೆ ಪತ್ರಕರ್ತರಲ್ಲ; ಮಾಧ್ಯಮದ ಮುಖವಾಡದಲ್ಲಿ ನಡೆದ ಬ್ಲ್ಯಾಕ್‌ಮೇಲ್ ಅಪರಾಧ ಬಹಿರಂಗ. ಯೂಟೂಬ್ ಮಾಧ್ಯಮದ ಮುಖವಾಡದಲ್ಲಿ ನಡೆದ ವಿಕೃತ ಅಪರಾಧ; ಮಹಿಳಾ ಅಧಿಕಾರಿಯ ಧೈರ್ಯದಿಂದ ಬಹಿರಂಗವಾದ ಬ್ಲ್ಯಾಕ್‌ಮೇಲ್ ಜಾಲ ಮಾಧ್ಯಮದ ಮುಖವಾಡದಲ್ಲಿ ನಡೆದ ಬ್ಲ್ಯಾಕ್‌ಮೇಲ್ ಅಪರಾಧ ಬಹಿರಂಗ. ಪತ್ರಿಕೋದ್ಯಮದ ಹೆಸರನ್ನು ದುರುಪಯೋಗ ಮಾಡಿದ ನಕಲಿ ಮಾಧ್ಯಮಗಿರಿ ಬಯಲು. ಯೂಟೂಬರ್ ಅಂದ್ರೆ ಪತ್ರಕರ್ತರಲ್ಲ ಎಂಬ ಸತ್ಯಕ್ಕೆ ಮತ್ತೊಂದು ಸಾಕ್ಷಿ; ಹಿಡನ್ ಕ್ಯಾಮರಾ–ಕೋಟಿ ಬ್ಲ್ಯಾಕ್‌ಮೇಲ್ ಪ್ರಕರಣ. ಹಿಡನ್ ಕ್ಯಾಮರಾ, ಕೋಟಿ ಬೇಡಿಕೆ, ಮೌನಕ್ಕೆ ಒತ್ತಡ—ನಕಲಿ ಯೂಟೂಬರ್ಸ್‌ಗಳ ಅಶ್ಲೀಲ ಕಾರ್ಯಾಚರಣೆಯ ಒಳನೋಟ….

Read More

ಬೆಳಗುಂದಿಯಲ್ಲಿ BJP ಬೃಹತ್ ಸಮಾವೇಶ

ಬೆಳಗುಂದಿಯಲ್ಲಿ ಬೃಹತ್ ಬೃಹತ್ ಸಮಾವೇಶ ಜಗದೀಶ್ ಶೆಟ್ಟರ್ ಪರ ಧನಂಜಯ ಜಾಧವ್ ಮತಯಾಚನೆ ಬೆಳಗಾವಿ: ಈ ಹಿಂದೆ ಕಾಶ್ಮೀರದಲ್ಲಿ ಕೇವಲ ಪೈರಿಂಗ್, ದಂಗೆ, ಕಲ್ಲು ಎಸೆವುದು ಆಗುತ್ತಿತು ಆದರೆ, ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ಆರ್ಟಿಕಲ್ 370 ತಗೆದು ಮೇಲೆ ಕಾಶ್ಮೀರದಲ್ಲಿ ಒಂದೆ ಒಂದು ಬಾಂಬ್ ಸ್ಪೋಟ್ ಆಗಿಲ್ಲ, ಹಾಗಾಗಿ ಮತ್ತಮೊಮ್ಮೆ ನರೇಂದ್ರ ಮೋದಿಯವರ ಕೈ ಬಲ ಪಡಿಸಲು ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಬೇಕು ಎಂದು ಬಿಜೆಪಿ ಮುಖಂಡ ಧನಂಜಯ್ ಜಾಧವ್…

Read More

ಕಾಂಗ್ರೆಸ್‌ನಲ್ಲಿ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ನಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ. ಇಲ್ಲಿ ಇರುವುದು ಕಾಂಗ್ರೆಸ್ ಪಕ್ಷ ಒಂದೇ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಅಥಣಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿ ಸಮನ್ವಯ ಕೊರತೆಯೇ ಇಲ್ಲವೇ ಇಲ್ಲ. ಪಾರ್ಟಿ ಬಂದರೆ ಎಲ್ಲವೂ ಒಂದೇ. ನಮ್ಮಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಯಾವುದೇ ರೀತಿ ಅನ್ಯಾಯ ಆಗಿಲ್ಲ. ಎಲ್ಲರಿಗೂ ಟೈಮ್ ಬಂದೆ ಬರುತ್ತದೆ. ಸರಿಯಾದ ಸಮಯಕ್ಕೆ…

Read More

ಲ್ಯಾಪ್‌ಟಾಪ್ ನುಂಗಣ್ಣ ಯಾರು?: ಬೆಳಗಾವಿ ಪಾಲಿಕೆ ವಿರುದ್ಧ ಪ್ರತಿಭಟನೆ**

ಲ್ಯಾಪ್‌ಟಾಪ್ ವಿತರಣೆಯಲ್ಲಿ ಅಕ್ರಮದ ಆರೋಪ: ಬೆಳಗಾವಿ ಪಾಲಿಕೆ ವಿರುದ್ಧ ಪ್ರತಿಭಟನೆ**ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ಆಕ್ಷೇಪ – “ವಿದ್ಯಾರ್ಥಿಗಳ ಹಕ್ಕುಗಳಿಗೆ ಧಕ್ಕೆ” ಬೆಳಗಾವಿ, ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಸರ್ಕಾರಿ ಯೋಜನೆಯಲ್ಲಿ ಅಕ್ರಮಗಳು ನಡೆದಿರುವುದಾಗಿ ಬೆಳಗಾವಿ ಮಹಾನಗರ ಪಾಲಿಕೆ ವಿರುದ್ಧ ತೀವ್ರ ಆರೋಪಗಳು ಎದ್ದಿವೆ. ಈ ಬುಧವಾರ, ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘವು ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, “ನ್ಯಾಯವನ್ನು ಸ್ಥಾಪಿಸಿ” ಎಂದು ಘೋಷಣೆ ಮಾಡಿತು. ಆರೋಪಗಳು: ಬಿಲ್ ಕತ್ತರಿಕೆ,…

Read More
error: Content is protected !!