Headlines

ರೇಡ್ ಹೆಸರಿನಲ್ಲಿ ದೌರ್ಜನ್ಯ?

ಬೆಳಗಾವಿ ಗ್ರಾಮೀಣ ಪೊಲೀಸರ ಗ್ಯಾಬ್ಲಿಂಗ್ ರೇಡ್ ಪ್ರಕರಣ. ದೂರು ನೀಡಿದರೂ ವಿಚಾರಣೆ ನಡೆಸದ ಗ್ರಾಮೀಣ ಎಸಿಪಿ. ತನಿಖೆಗೆ ಡಿಸಿಪಿ ಆದೇಶ; ಆದರೂ ಎಸಿಪಿ‌ ದಿವ್ಯ ಮೌನ. ದಂಧೆಕೋರರನ್ನು ಹೆಡಮುರಿ ಕಟ್ಟಬೇಕು ಎನ್ನುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಮತ್ತು ಡಿಸಿಪಿಯವರ ಕಟ್ಟು ನಿಟ್ಟಿನ ಸೂಚನೆಗೂ ಕ್ಯಾರೆ ಎನ್ನದ ಎಸಿಪಿ ರೂರಲ್..? ತಪ್ಪಿತಸ್ಥರ ರಕ್ಚಣೆಗೆ ನಿಂತ ಎಸಿಪಿ. ಬೆಳಗಾವಿ ಕಾಪಾಡೋಕೆ ಪರಮೇಶ್ವರನೇ‌ ಬರಬೇಕು? ಬೆನ್ನಾಳಿಯಲ್ಲಿ PSI ನೇತೃತ್ವದಲ್ಲಿ ಪೊಲೀಸರಿಂದ ಹಲ್ಲೆ–ಹಣ ಕಸಿದು ಆರೋಪ* *ಬೆತ್ತಲೆ ಮಾಡಿ ಥಳಿಸಿದರೆಂಬ ದೂರು |…

Read More

ಶವ, ಅತ್ಯಾಚಾರ, ನಾಪತ್ತೆ… ಧರ್ಮಸ್ಥಳಕ್ಕೆ ಎಸ್‌ಐಟಿ ಎಂಟ್ರಿ”

ಧರ್ಮಸ್ಥಳ ಶವ ವಿಲೇವಾರಿ ಕುತಂತ್ರ? ಎಸ್‌ಐಟಿ ರಚನೆಗೆ ರಾಜ್ಯ ಸರ್ಕಾರ ಆದೇಶ – ತನಿಖೆಗೆ ಗಂಭೀರ ತಿರುವು ಬೆಂಗಳೂರು:ಧರ್ಮಸ್ಥಳದ ಸುತ್ತಮುತ್ತ ದ್ವಿಜ್ಞಾತ ಶವ ವಿಲೇವಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತೆ ಹುಟ್ಟಿಸುವ ಮಾಹಿತಿ ಬೆಳಕಿಗೆ ಬಂದಿದ್ದು, ರಾಜ್ಯ ಸರ್ಕಾರವು ಶೀಘ್ರ ಕ್ರಮ ಕೈಗೊಂಡಿದೆ. ಹಲವು ಶವಗಳನ್ನು ವಿಲೀನಗೊಳಿಸಿದ್ದಾಗಿ ವಕೀಲರ ಮೂಲಕ ವ್ಯಕ್ತಿಯೊಬ್ಬರು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (SIT) ರಚನೆಗೆ ಆದೇಶ ಹೊರಡಿಸಿದೆ. ಈ ಆರೋಪ ಸುತ್ತ ನಡೆದಿರುವ…

Read More

ಬಣ್ಣಗಳ ಹೊನಲು… ಬಂಧುತ್ವದ ಬೆಸೆತ

ಬೆಳಗಾವಿ ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲರ 15ನೇ ‘ಹೋಳಿ ಮಿಲನ್’ ಸಂಭ್ರಮಕ್ಕೆ ಸಜ್ಜು. ಬಣ್ಣಗಳಲ್ಲಿ ರಾಜಕೀಯಕ್ಕಿಂತ ಹೆಚ್ಚು ಸೌಹಾರ್ದತೆ – ಸಾವಿರಾರು ಜನರ ಸಮ್ಮುಖದಲ್ಲಿ ಭವ್ಯ ಸಮಾಗಮ ಹದಿನೈದು ವರ್ಷದ ಪರಂಪರೆ… ಒಗ್ಗಟ್ಟಿನ ಸಂಕೇತವಾಗಿ ಬೆಳೆಯುತ್ತಿರುವ ಹೋಳಿ ಮಿಲನ್ ಸಾಮಾಜಿಕ ಬಂಧಗಳನ್ನು ಗಟ್ಟಿಗೊಳಿಸುವ ಹಬ್ಬಕ್ಕೆ ಭರ್ಜರಿ ಸಿದ್ಧತೆಪಕ್ಷಾತೀತವಾಗಿ ಜನರನ್ನು ಒಂದೇ ವೇದಿಕೆಗೆ ತರಲಿರುವ ಬಣ್ಣಗಳ ಮಹೋತ್ಸವ ಬೆಳಗಾವಿ: ಬಣ್ಣಗಳ ಹಬ್ಬ ಹೋಳಿ ಸಮೀಪಿಸುತ್ತಿದ್ದಂತೆ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಹಬ್ಬದ ಕಳೆ ಜೋರಾಗಿದೆ. ಕ್ಷೇತ್ರದ ಬಿಜೆಪಿ ಶಾಸಕ Abhay…

Read More

ಭಗವದ್ಗೀತೆ ಒಂದು ಜ್ಞಾನ ಜ್ಯೋತಿ –

ಭಗವದ್ಗೀತೆ ಒಂದು ಜ್ಞಾನ ಜ್ಯೋತಿ – ಸ್ವರ್ಣವಲ್ಲೀ ಸ್ವಾಮೀಜಿಹುಕ್ಕೇರಿ : ಭಗವದ್ಗೀತೆ ಒಂದು ಜ್ಞಾನ ಜ್ಯೋತಿ. ಒಂದೊಂದು ಸಾಲು ಕೂಡ ಜ್ಞಾನದ ಒಂದೊಂದು ಕಿಡಿಯನ್ನು ಹೊತ್ತಿಸುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.ಭಗವದ್ಗೀತೆಯ ಹಿನ್ನೆಲೆಯಲ್ಲಿ ಹುಕ್ಕೇರಿಯಲ್ಲಿ ಶನಿವಾರ ಸಂಜೆ ಅವರು ಪ್ರವಚನ ನೀಡುತ್ತಿದ್ದರು. ಭಗವದ್ಗೀತೆಯ ಅನುಭವವಾಗಲು ನಾವು ಸಾಕಷ್ಟು ಓದಿರಬೇಕು. ಮನಸ್ಸು ಏನೇನೋ ಲೇಪವನ್ನು ಮೆತ್ತಿಕೊಂಡಿರುತ್ತದೆ. ಆ ಲೇಪವನ್ನು ಕಡಿಮೆ ಮಾಡಿದಾಗ ಜ್ಞಾನದ ಅನುಭವವಾಗುತ್ತದೆ ಎಂದ ಅವರು, ಭಗವದ್ಗೀತೆ ಎಂದರೆ ಭಗವಂತನ…

Read More

ಶಾಸಕ ಕೌಜಲಗಿ ಕಾರು ಅಪಘಾತ- ಅಪಾಯದಿಂದ ಪಾರು

ಬೆಂಗಳೂರು. ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್‌ ಕೌಜಲಗಿ ಕಾರು ವಿಧಾನಸೌಧ ಮುಂಭಾಗದಲ್ಲೇ ಅಪಘಾತಕ್ಕೀಡಾಗಿದೆ. ವಿಧಾನಸೌಧದಿಂದ‌ ಹೊರಕ್ಕೆ ಬರ್ತಿದ್ದ ವೇಳೆ ಶಾಸಕರ ಕಾರ್ ಗೆ ಮತ್ತೊಂದು ಕಾರ್ ಡಿಕ್ಕಿ ಹೊಡೆದಿದೆ .ಅತಿವೇಗವಾಗಿ ಬಂದ ಕಾರು ಚಾಲಕ ಶಾಸಕರ ಕಾರಿಗೆ ಗುದ್ದಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಶಾಸಕರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಅಪಾಯದಿಂದ ಪಾರಾಗಿದ್ದಾರೆ. ಅಪಘಾತವಾಗ್ತಿದ್ದಂತೆ ಶಾಸಕರು ಬೇರೊಂದು ಕಾರ್ ನಲ್ಲಿ ಆಸ್ಪತ್ರೆಗೆ ತೆರಳಿದರು ಎಂದು ತಿಳಿದು ಬಂದಿದೆ. ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಜಾರಕಿಹೊಳಿ

ಕಾಂಗ್ರೆಸ್‌ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ಮಂದಿರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಶಾಲೆಗಳ ಎಸ್.ಡಿ.ಎಂ.ಸಿ ಪದಾಧಿಕಾರಿಗಳು ತಮ್ಮ ಶಾಲೆಗೆ ಬೇಕಾದ ಸೌಲಭ್ಯ…

Read More

बेळगाव महापालिकेच्या ३ माजी आयुक्तांविरोधात चौकशी अहवालाच्या आधारे कारवाईची शिफारस”

बेळगाव:राज्यातील महापालिकांमध्ये सफाई कर्मचाऱ्यांसाठी राबविण्यात येणाऱ्या सकाळच्या नाश्ता योजनेच्या अंमलबजावणीत बेपर्वाई आढळून आली आहे.शहर विकास विभागाच्या स्पष्ट आदेश असूनही, बेळगाव महापालिकेतील सुमारे १३१८ सफाई कर्मचारी दोन वर्षांहून अधिक काळ या हक्कापासून वंचित राहिले आहेत.या प्रकरणाची गांभीर्याने दखल घेत नागरी हक्क अंमलबजावणी संचालनालयाने (DCRE) बेळगाव महानगरपालिकेच्या तीन माजी आयुक्तांविरोधात कारवाई करण्याची शिफारस केली आहे. हा उल्लंघन…

Read More

ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌

ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ *ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಸ್ವ-ಕ್ಷೇತ್ರದಲ್ಲೇ ಶಕ್ತಿ ಪ್ರದರ್ಶಿಸಿದ ಎನ್‌ಸಿಪಿ- ವಿಜಯ ಸಂಕಲ್ಪ ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಜನ ಭಾಗಿ- ಕೈಗೆ ಬಲ ತುಂಬಿದ ಪವಾರ್‌ ಬೆಳಗಾವಿ: ಸದ್ಯ ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಮಹತ್ವದ್ದಾಗಿದ್ದು, ವಿಶ್ವದ ಗಮನ ಈ ಚುನಾವಣೆಯತ್ತ ನೆಟ್ಟಿದೆ. ಸ್ವಾತಂತ್ರ್ಯಾ ನಂತರ ದೇಶದ ಮೊದಲ ಪ್ರಧಾನಿಗಳಾಗಿದ್ದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರ ಕಾಲದಲ್ಲಿ ಪ್ರಜಾಪ್ರಭುತ್ವ…

Read More

MSME ಯಿಂದ ಪಾಲಿಕೆಗೆ ಭಾರೀ‌ ನಷ್ಟ..!

ಒಟ್ಟು ಅಂಗಡಿಗಳು : 12,000MSME ಪ್ರಮಾಣಪತ್ರ ಹೊಂದಿರುವವರು : 4,000ವಾರ್ಷಿಕ ಆದಾಯ ನಷ್ಟ : ₹20 ಲಕ್ಷದಂಡಿತ ಅಂಗಡಿಗಳು : 2. ಬೆಳಗಾವಿMSME ಪ್ರಮಾಣಪತ್ರವನ್ನು ನೆಪವೊಡ್ಡಿ ಟ್ರೇಡ್ ಲೈಸೆನ್ಸ್ ಪಡೆಯದೇ ವ್ಯಾಪಾರ ನಡೆಸುತ್ತಿರುವ ಅಂಗಡಿಗಳ ಕಾರಣದಿಂದ ಬೆಳಗಾವಿ ಮಹಾನಗರ ಪಾಲಿಕೆಗೆ ವರ್ಷಕ್ಕೆ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿರುವುದು ಬೆಳಕಿಗೆ ಬಂದಿದೆ. ನಗರದಲ್ಲಿ ವಾಣಿಜ್ಯ ಚಟುವಟಿಕೆಗಳು ವೇಗವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಪಾಲಿಕೆಗೆ ಬರಬೇಕಾದ ಆದಾಯದ ಮೇಲೆ ಈ ಪ್ರವೃತ್ತಿ ಪರಿಣಾಮ ಬೀರುತ್ತಿರುವುದು ಆಡಳಿತದ ಗಮನ ಸೆಳೆದಿದೆ. ಮಹಾನಗರ ಪಾಲಿಕೆ…

Read More

ಕ್ರಿಮಿನಲ್ ಕೇಸ್. ಹೋರಾಟ ಶುರು

ಕ್ರಿಮಿನಲ್ ಕೇಸ್ ದಾಖಲು ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ‌ ಪ್ರತಿಕ್ರಿಯೆ ಬೆಳಗಾವಿ: ಕ್ರಿಮಿನಲ್ ಕೇಸ್ ದಾಖಲಾಗಿರುವುದು ಇದು ನ್ಯಾಯಾಲಯದಲ್ಲಿ ಮಾತ್ರ ಹೋರಾಟ, ಅದನ್ನು ಬಿಟ್ಟು ಹೊರಗಡೆ ಹೋರಾಟ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹಿಂದು ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ಕುರಿತು ನಿಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವ ಜಾರಕಿಹೊಳಿ ಅವರು, ಹಿಂದೆ ಹಿಂದೂ ಪದದ ಹೇಳಿಕೆ ಕುರಿತು ಚರ್ಚೆಗೆ ಗ್ರಾಸ ಆಗಿತ್ತು,…

Read More
error: Content is protected !!