ಮತ ಚಲಾಯಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮತ ಚಲಾಯಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು- ರಾಜ್ಯ ಸಭೆಯ ಚುನಾವಣೆಯಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಮಂಗಳವಾರದಂದು ಮತದಾನ ಮಾಡಿದರು. ವಿಧಾನಸಭೆಯಲ್ಲಿ ಅವರಿಂದು ಮತದಾನ ಮಾಡಿದರು.
ಮತ ಚಲಾಯಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು- ರಾಜ್ಯ ಸಭೆಯ ಚುನಾವಣೆಯಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಮಂಗಳವಾರದಂದು ಮತದಾನ ಮಾಡಿದರು. ವಿಧಾನಸಭೆಯಲ್ಲಿ ಅವರಿಂದು ಮತದಾನ ಮಾಡಿದರು.
ಬಜೆಟ್ ಅನುಮೋದನೆಗೆ ವಿರೋಧ ಪಕ್ಷದಚರ ಆಕ್ಷೇಪ. ಇದು ಆಡಳಿತ ಪಕ್ಷದವರ ಬಜೆಟ್ ಅಲ್ಲ. ಇದು ಸರ್ವಜನಾಂಗದ ಬಜೆಟ್ ಎಂದು ಹನುಮಂತ ಕೊಂಗಾಲಿ ಬೆಳಗಾವಿ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ೨೦೨೪-೨೫ ನೇ ಸಾಲಿಗೆ ಸುಮಾರು ೭ ಲಕ್ಷ ೭೨ ಸಾವಿರ ಉಳಿತಾಯ ಬಜೆಟ್ ನ್ನು ಕಂದಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ವೀಣಾ ವಿಜಾಪುರೆ ಮಂಡಿಸಿದರು. *2024-25 ನೇ ಸಾಲಿನ ಮಹಾನಗರ ಪಾಲಿಕೆಯ ಅಂದಾಜು ಆಯವ್ಯಯದ ಮುಖ್ಯಾಂಶಗಳು.* ಈ ಸನ್ 2024-25 ನೇ ಸಾಲಿನ ಆಯವ್ಯಯವನ್ನು ಮಹಾನಗರ ಪಾಲಿಕೆ ಬೆಳಗಾವಿಯ…
ಬೆಳಗಾವಿ. ಕೊಲೆ ಪ್ರಕರಣದಲ್ಲಿ ಸಿಲುಕಿ ಜೈಲು ಪಾಲಾದ ಮಗನನ್ನು ಹೊರ.ತರಲು ತಾಯಿಯೊಬ್ಬಳನ್ನು ಪ್ರೀತಿಯ ಬಲೆಗೆ ಬೀಳಿಸಿ ವ್ಯಜ್ತಿಯೊಬ್ಬ ಮನನ ಅಡಿದ ಮೋಸದ ಕಥೆ ಇದು. ಈ ಪ್ರಕರಣ ಗೋಕಾಕ ತಾಲೂಕಿನಲ್ಲಿ ನಡೆದಿದೆ. ಕಳೆದ ದಿ. ಎಸ್ಪಿ ಕಚೇರಿ ಮೆಟ್ಟಿಲೇರಿ ಇಂದು ಗೋಕಾಕ ಪ್ರಕರಣ ದಾಖಲಾಗಲಿದೆ ಎಂದು ಹೇಳಲಾಗಿದೆ. ಇಲ್ಲಿ ಮಗನನ್ನು ಜಾಮೀನು ಮೂಲಕ ಹೊರ ತರಲು ಸಹಾಯ ಮಾಡುವುದಾಗಿ ಹೇಳಿ ಮುಂದೆ ಬಂದ ವ್ಯಕ್ಯಿ ತಾಯಿ ಮೇಲೆ ಕಣ್ಣು ಹಾಕಿ ಮಾಡಬಾರದ್ದನ್ನು ಮಾಡಿದನು ಎನ್ನಲಾಗಿದೆ. ಕೊನೆಗೆ ಜಾತ್ರೆಯ…
ಬೆಳಗಾವಿ ತಾಲೂಕಿನ ಬಿ.ಕೆ.ಕಂಗ್ರಾಳಿ ಪಂಚಾಯತ್ ವ್ಯಾಪ್ತಿಯಲ್ಲಿರುವ ನ್ಯೂ ವೈಭನಗರದ ಸತೀಶ ಕಾಲೋನಿ, ನಿವಾಸಿಗಳ ಪರದಾಟ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 30 ವರ್ಷಗಳಿಂದ ನೀರು, ಚರಂಡಿ ವ್ಯವಸ್ಥೆಯೂ ಇಲ್ಲ. ಬೆಳಗಾವಿ ಸ್ಮಾರ್ಟ್ ಸಿಟಿ ವ್ಯಾಪ್ತಿ, ಏ ಗ್ರೇಡ್ ಪಂಚಾಯತ್ ಇದ್ರೂ ಕೂಡ ನೀರಿನ ಭವನೆ ನೀಗುತ್ತಿಲ್ಲ. ರೊಚ್ಚಿಗೆದ್ದ ಜನ ಬೀದಿಗಿಳಿದು ನೀರಿಗಾಗಿ ಆಗ್ರಹ ನಡೆಸಿದರು., ಹಲವು ಬಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಮನವಿ ಮನವಿ ಕೂಡ ಸಲ್ಲಿಸಿದ್ದಾರೆ. ಆದರೆ ಸಚಿವರು ಯಾವುದೇ ಮನವಿಗೂ…
ಲೋಕಸಮರದಲ್ಲಿ ಬಿಜೆಪಿ ಟಿಕೆಟ್ ಗೆ ಭಾರೀ ಡಿಮ್ಯಾಂಡ್. ಚುನಾವಣೆ ಪೂರ್ವ ಸಮೀಕ್ಷೆ ನಂತರ ಬಿಜೆಪಿಗೆ ಶ್ರೀರಾಮನ ಬಲ. ಅಚ್ಚರಿಯ ಅಭ್ಯರ್ಥಿಗಳು ಕಣದಲ್ಲಿ ಬರುವ ಸಾಧ್ಯತೆ. ಬಹುತೇಕ ಹಾಲಿ ಸಂಸದರಿಗೆ ಪಕ್ಷ ಸಂಘಟನೆ ಹೊಣೆ. ಶ್ರೀರಾಮನ ಮೂರ್ತಿಕಾರ ಅರುಣ, ತೇಜಸ್ವಿನಿ ಅನಂತಕುಮಾರಗೆ ಟಿಕೆಟ್ ಬಹುತೇಕ ಫಿಕ್ಸ್. ಉತ್ತರ ಕರ್ನಾಟಕ ದಲ್ಲಿಯೂ ಹೊಸ ಮುಖ. ಬೆಳಗಾವಿ, ಚಿಕ್ಕೋಡಿಗೆ ಯಾರು? ಅವರೇನಾ ಅಥವಾ ಇವರಾ ಎನ್ನುವ ಚರ್ಚೆ ಜೋರು. ಧಾರವಾಡಕ್ಕೆ ಪ್ರಲ್ಹಾದ ಜೋಶಿ ಫಿಕ್ಸ್. ಬೆಳಗಾವಿ ಬದಲು ಶೆಟ್ಟರ್ ಹಾವೇರಿಗಾ? ವಿಜಯಪುರಕ್ಕೆ…
ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ದುರಸ್ತಿ ಕಾಮಗಾರಿಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ಬೆಳಗಾವಿ: ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ನಿರ್ಮಾಣದ ಕುರಿತು ಸಾರ್ವಜನಿಕವಾಗಿ ಸುಮಾರು ದಿನಗಳಿಂದ ಸಾಕಷ್ಟು ಒತ್ತಡವಿತ್ತು. ಈ ನಿಟ್ಟಿನಲ್ಲಿ 43.35 ಕಿ.ಮೀ ರಸ್ತೆ, ಚರಂಡಿ, ಸೇತುವೆ ನಿರ್ಮಾಣ ಕಾಮಗಾರಿಗಳು 11 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿವೆ. ಕರ್ನಾಟಕ ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಖಾನಾಪೂರ ತಾಲ್ಲೂಕಿನ ಕಣಕುಂಬಿ ಗ್ರಾಮದಲ್ಲಿ…
ಬೆಳಗಾವಿ. ಇದೇ ದಿ. ೨೯ ರಂದು ನಿವೃತ್ತಿ ಆಗಲಿರುವ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಅವರು ನ ಅಳೆ ಬೆಳಿಗ್ಗೆ ೧೦ ಕ್ಕೆ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಪಧಿಕಾರಿಗಳೊಂದಿಗೆ ಔತಣಕೂಟ ನಡೆಸಲಿದ್ದಾರೆ. ಸದಾಶಜವ ನಗರದಲ್ಲಿರುವ ತಮ್ಮನಿವಾಸದಲ್ಲಿ ಮಂಡಲದ ಪದಾಧಿಕಾರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ. ಈ ಔತಣಕೂಟದಲ್ಲಿ ಎಂಇಎಸ್ ಮುಖಂಡರೂ ಆಗಿರುವ ಗಣೇಶೋತ್ಸವ ಮಂಡಲದ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ ಅವರೂ ಸಹ ಭಾಗವಹಿಸಲಿದ್ದಾರೆ.
ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ಅಡ್ಡೆ ಮೇಲೆ ಬೆಳ್ಳಂಬೆಳಿಗ್ಗೆ ಭರ್ಜರಿ ದಾಳಿ ನಡೆದಿದೆ, ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 5 ಸಾವಿರ ಲೀಟರ್ ಕಳ್ಳಬಟ್ಟಿ ಸಾರಾಯಿ ಜಪ್ತಿ ಮಾಡಲಾಗಿದೆ. ಡಿಸಿಪಿ ರೋಹನ್ ಜಗದೀಶ ನೇತೃತ್ವದಲ್ಲಿ 200 ಜನ ಪೊಲೀಸ್ ಸಿಬ್ಬಂದಿಗಳ ತಂಡದಿಂದ ಈ ದೊಡ್ಡ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಮನೆಯ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಪೊಲೀಸರು ಬರುತ್ತಿದ್ದಂತೆ ಸ್ಥಳದಿಂದ ಆರೋಪಿಗಳು ಕಾಲ್ಕಿತ್ತಿದ್ದಾರೆ. ದಾಳಿ ವೇಳೆ…
ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಅವಿರೋಧವಾಗಿ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಸಂಘದ ಆಡಳಿತ ಮಂಡಳಿಯ ನೂತನ ಸದಸ್ಯರು ಗೋಕಾಕ– ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಮಂಡಳಿಯ ಸದಸ್ಯರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ…
ಬೆಳಗಾವಿ: “ ವಿದ್ಯಾರ್ಥಿ ಜೀವನ ಬಹಳ ಪ್ರಮುಖವಾದ ಘಟವಾಗಿದೆ. ಈ ಹಂತದಲ್ಲಿ ಪ್ರತಿಯೊಬ್ಬರು ತಮ್ಮ ತಮ್ಮ ಜೀವನವನ್ನು ಇತರರಿಗೆ ಮಾದರಿಯಾಗುವಂತೆ ರೂಪಿಸಿಕೊಳ್ಳುವಲ್ಲಿ ಬದ್ಧರಾಗಬೇಕು ” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿನ ಬಿಮ್ಸ ಕಾಲೇಜನಲ್ಲಿ ಆಯೋಜಿಸಲಾದ ಗುರುವಾರ ಬೆಳಗಾವಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಹಾಗೂ ಬಿಳ್ಕೋಡಿಗೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಮಾಜದ ಅಭಿವೃದ್ಧಿಗೆ ಶಿಕ್ಷಣದ ಪಾತ್ರ ಬಹುಮುಖ್ಯವಾಗಿದೆ. ಎಲ್ಲ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಕಲಿತು ಹೆಚ್ಚಿನ ಸಾಧನೆಗಳನ್ನು ಮಾಡಬೇಕೆಂದು …