Headlines

ಯಳ್ಳೂರು ಹೋರಾಟದ ಭೂಮಿ- ಪವಾರ್

ಬೆಳಗಾವಿ“ಯಳ್ಳೂರು’ ಕೇವಲ ಒಂದು ಗ್ರಾಮವಲ್ಲ, ಇದು ಹೋರಾಟದ ಭೂಮಿ, ಶೈಕ್ಷಣಿಕ ಕ್ರಾಂತಿಯ ಪುಟಗಳನ್ನು ಬರೆದ ಸ್ಥಳ ಎಂದು ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಹೇಳಿದರು. ಯಳ್ಳೂರಿನ ಸರ್ಕಾರಿ ಮರಾಠಿ ಮಾದರಿ ಶಾಲೆಯ ಶತಕೋತ್ತರ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.“ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ಈ ಗ್ರಾಮಕ್ಕೆ ವಿಶೇಷ ಮಹತ್ವವಿತ್ತು. ಇಲ್ಲಿ ಜನರು ಅನ್ಯಾಯದ ವಿರುದ್ಧ ಧೈರ್ಯದಿಂದ ಎದ್ದು ನಿಂತರು. ಈ ಹೋರಾಟದ ಆತ್ಮವನ್ನೇ ಶಾಲೆಯು ತಮ್ಮ ಮಕ್ಕಳಿಗೆ ಶಿಕ್ಷಣ ರೂಪದಲ್ಲಿ ನೀಡಿತು ಎಂದರು. ಯಳ್ಳೂರಿನ…

Read More

ಬೆಳಗಾವಿಗೆ ನಾಳೆ ನಡ್ಡಾ

ಬೆಳಗಾವಿ. ಲೋಕಸಮರಕ್ಕೆ ದಿನಾಂಕ ಸನ್ನಿಹಿತ ವಾಗುತ್ತುರುವ ಸಂದರ್ಭದಲ್ಲಿ ನಾಳೆ ದಿ‌‌3 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.‌ನಡ್ಡಾ ಬೆಳಗಾವಿಗೆ ಆಗಮಿಸಲಿದ್ದಾರೆ. ನಡ್ಡಾ ಅವರು ಪಕ್ಷದ ಬೂತ ಮಟ್ಟದ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಎರಡೂ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ ಕೂಡ ಮಾಡಲಿದ್ದಾರೆ.

Read More

ಬಿಜೆಪಿಗರ ವಿರುದ್ಧ ಗುಂಡಾಕಾಯ್ದೆ- ಹೋರಾಟದ ಎಚ್ಚರಿಕೆ

ಬೆಳಗಾವಿ.ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಅನಗತ್ಯವಾಗಿ ಗುಂಡಾ ಕಾಯ್ದೆ ಹಾಕುವ ದುಸ್ಸಾಹಸಕ್ಕೆ ಮುಂದಾದರೆ ಮುಂದಾಗುವ ಅನಾಹುತಕ್ಕೆ ಅವರೇ ಹೊಣೆ ಎಂದು ಶಾಸಕ ಅಭಯ ಪಾಟೀಲ ಎಚ್ಚರಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಮೇಲೆ ಪೊಲೀಸರು ಗುಂಡಾ ಕಾಯ್ದೆ ಹಾಕುವ ನಿಟ್ಟಿನಲ್ಲಿ ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರೇ ನೀಡಿದ್ದಾರೆ.. ಈಗಾಗಲೇ ಪೊಲೀಸರು ಶಾಲೆಗೆ ಹೋಗಿ ದಾಖಲಾತಿಗಳನ್ನುಸಂಗ್ರಹಿಸುತ್ತಿದ್ದಾರೆ, ನಮ್ಮ ಕಾರ್ಯಕರ್ತರು ರಾಜಕೀಯ ಹೋರಾಟದಲ್ಲಿ ಭಾಗವಹಿಸಿದ್ದಾರೆ, ಅವರ ಮೇಲೆ ಯಾವುದೇ ಗಂಭೀರ…

Read More

ಬೆಳಗಾವಿಯಲ್ಲಿ ರಾಮನ ಟ್ಯಾಟೋ ಗುಂಗು..!

ದೀಪಾವಳಿ ಸಡಗರ ತಂದ ರಾಮಮಂದಿರ ಲೋಕಾರ್ಪಣೆ. 5 ಲಕ್ಷ ಲಾಡು ವಿತರಣೆ. ದಕ್ಷಿಣ ಕ್ಷೇತ್ರದಲ್ಲಿ ರಾಮನ ಟ್ಯಾಟೊ ಹವಾ. ದೇವಸ್ಥಾನ ಸ್ವಚ್ಚತಾ ಅಭಿಯಾನ. ವಾರ್ಡ 43 ರಲ್ಲಿ ರಾಮನ ಧ್ವಜ ವಿತರಿಸಿದ ನಗರಸೇವಕಿ.ಬೆಳಗಾವಿ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮುಂದಾಳತ್ವ ಅಂದರೆ ಅದರಲ್ಲೊಂದು ವಿಶೇಷತೆ ಇರಲೇಬೇಕು. ಅದು ಸುಳ್ಳಲ್ಲ. ಅದನ್ನು ಶಾಸಕ ಅಭಯ ಪಾಟೀಲರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅವರು ತಮ್ಮ…

Read More

ಕೊಲೆಗೆ ಆ ಚೆಲ್ಲಾಟ ಕಾರಣವಾ?

ಇದೂ ಕೂಡ ಪೆನ್ ಡ್ರೈವ್ ಕಥೆನೇ.? ಪತ್ನಿಯ ಮುಂದೆ ಮಾಡಬಾರದ್ದನ್ನು ಮಾಡುತ್ತಿದ್ದನಂತೆ ಸಂತೋಷ..? ಇದರಿಂದಲೇ ಉಮಾ ಪಿತ್ತ ನೆತಗತಿಗೇರಿತ್ತಂತೆ ಮಾಡಬಾರದ್ದನ್ಬು ಮಾಡುತ್ತ ಮನೆಯ ಸಂತೋಷವನ್ನೇ ಹಾಳು ಮಾಡಿದ್ದನಾ ಸಂತೋಷ? .ಕಟ್ಟಿಕೊಂಡವಳನ್ಬು ಬಿಟ್ಟು ಇಟ್ಟುಕೊಂಡವಳ ಪ್ರೀತಿಗೆ ಸೋತು ಹೋಗಿದ್ದನಾ? ಮಕ್ಕಳ ಮುಂದಿನ ಭವುಷ್ಯದ ಉದ್ದೇಶದಿಂದ ಸಂತೋಷನ ಸಂತೋಷಕ್ಕೆ ಅಂತ್ಯ ಹಾಡಿದಳಾ ಉಮಾ? ಬೆಳಗಾವಿ.ಕೋಟ್ಯಾಧೀಶ, ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಸಂತೋಷ ಪದ್ಮಣ್ಣವರ ಕೊಲೆಗೆ ಕಾರಣಗಳೇನು ಎನ್ನುವುದು ಸ್ಪಷ್ಟವಾಗಿ ಎಲ್ಲರಿಂದಲೂ ಗೊತ್ತಾಗಿ ಬಿಟ್ಟಿದೆ, ಅಷ್ಟೇ ಏಕೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರ…

Read More

ನಗರಸೇವಕರ ಅನರ್ಹತೆ- ಹೈಕೋರ್ಟದಿಂದ ತಡೆಯಾಜ್ಞೆ.

RC ಆದೇಶಕ್ಜೆ ತಡೆ. ಕೋರ್ಟ‌ ಮೂಲಕ ನ್ಯಾಯ ಪಡೆದ ಬಿಜೆಪಿ ಸದಸ್ಯರು. ಗೆಲುವಿನ‌ ನಗೆ ಬೀರಿದ ಶಾಸಕ ಅಭಯ.ಬೆಂಗಳೂರು.ತಿನಿಸುಕಟ್ಟೆ ಪ್ರಕರಣದಲ್ಲಿ ಬಿಜೆಪಿಯ ಇಬ್ಬರು ನಗರಸೇವಕರ ಸದಸ್ಯತ್ವ ರದ್ದತಿ ಪ್ರಕರಣದಲ್ಲಿ ಪ್ರಾದೇಶಿಕ ಆಯುಕ್ತರ ಆದೇಶಕ್ಕೆ ಹೈಕೋರ್ಟ ತೆಯಾಜ್ಞೆ ನೀಡಿದೆ.ಅನರ್ಹಗೊಂಡ ಜಯಂತ ಜಾಧವ ಮತ್ತು ಮಂಗೇಶ ಪವಾರ ಅವರು ಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಹೈಕೋರ್ಟ್ ಆದೇಶ ನೀಡಿದೆ. ಕಳೆದ ದಿನವಷ್ಟೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ನಡೆಸಿದ ಮೆಲ್ಮನವಿ ಪ್ರಾಧಿಕಾರ ವು ಈ ಇಬ್ವರೂ ಸದಸ್ಯರ ಮನವಿಯನ್ನು ತಿರಸ್ಕರಿಸಿತ್ತು. ಅದನ್ನು…

Read More

ಸಚಿವೆ ಲಕ್ಷ್ಮೀ ವಿರುದ್ಧ ರೈತರ ಆಕ್ರೋಶ

ಧಾರವಾಡ: ಯಾದವಾಡದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾರ್ಖಾನೆ ಮಾಡೊದರಿಂದ ಏನೂ ಮುಳುಗಲ್ಲ. ಹುದಲಿಯೊಳಗೂ ನಟ್ಟ ನಡಕ ಕಾರ್ಖಾನೆ ಐತಿ.. ನಾನೂ ರೈತನ ಮಗಳೇ, ಕೂತು ನಾತಾಡೋಣು, ನೀವ್ ಹೇಳಿದಲ್ಲೇ ತಮ್ಮಾ ಬರ್ತಾನು..ನಾನೂ ಬರ್ತೇನಿ.. ನಾನೂ ಕಾಲ್ ಮುಗಿತೇನಿ, ತಮ್ಮಾನೂ ಮುಗುತಾನು..ಸಹಕಾರ ಕೊಡಿ. ಧಾರವಾಡ . ಜಿಲ್ಲೆಯ ಯಾದವಾಡ ಗ್ರಾಮದಲ್ಲಿ ಮೃಣಾಲ್ ಶುಗರ್ ಫ್ಯಾಕ್ಟರಿ ಭೂಮಿ ಪೂಜೆಗೆ ಆಗಮಿಸಿದ್ದ ಲೋಕೋಪಯೋಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಗ್ರಾಮಸ್ಥರಿಂದ ತೀವ್ರ ವಿರೋಧ ಎದುರಾಗಿದೆ. ಗ್ರಾಮಸ್ಥರ ತೀವ್ರ…

Read More

ಪಾಲಿಕೆಯಲ್ಲಿ ‘ಮಹಾ’ ದವರಿಗೆ ಕೆಲಸ..?

ಸಂಬಂಧಿಕರಿಗೆ ಉದ್ಯೋಗ ಕೊಟ್ಟರೂ ಕೇಳೊರಿಲ್ಲ. ಉದ್ಯೋಗಕ್ಕೆ ಏನು ಮಾನದಂಡ? ಆಯುಕ್ತರ ಗಮನಕ್ಕೆ ಈ ಸಂಗತಿ ಬರಲಿಲ್ಲ ಏಕೆ? ಪಾರದರ್ಶಕ ನೇಮಕ ಆಗಿದೆಯೇ? ಬೆಳಗಾವಿ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎನ್ನುವ ಶಾಸಕರ ಮತ್ತು ಸರ್ಕಾರದ ಆಸೆಗೆ ತಣ್ಣೀರೆರಚುವ ಕೆಲಸ ಬೆಳಗಾವಿ ಪಾಲಿಕೆಯಲ್ಲಿ ನಡೆಯುತ್ತಿದೆಯೇ? ಅಂತಹ ಮಾತುಗಳು ಪಾಲಿಕೆಯ ಆವರಣದಲ್ಲಿ ರಿಂಗಣಿಸುತ್ತಿವೆ. ಬೆಳಗಾವಿ‌ ಮಹಾನಗರ ಪಾಲಿಕೆಯು ಏನೇ ಮಾಡಿದರೂ ಸ್ಥಳೀಕರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ನಿರ್ವಹಿಸಬೇಕು. ಅದೇ ಉದ್ದೇಶವನ್ನು ಸ್ಥಳೀಯ ಜನಪ್ರತಿನಿಧಿಗಳು ಹೊಂದಿರಬೇಕು. ಈ ನಿಟ್ಟಿನಲ್ಲಿ ಬೆಳಗಾವಿ ದಕ್ಷಿಣ ಶಾಸಕ…

Read More

ಕರ್ನಾಟಕದಲ್ಲಿ ಗುಂಡಾರಾಜ್ಯ- ಬಿಜೆಪಿ

ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷಪೂರ್ಣಗೊಂಡಿಲ್ಲ ಕರ್ನಾಟಕದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದ್ದು ರಾಜ್ಯದ ಜನತೆ ಭಯದಲ್ಲಿ ಬದುಕುವ ದಾರುಣ ಸ್ಥಿತಿಗೆ ತಲುಪಿದ್ದು ಇದೊಂದು ಅಸಮರ್ಥ ಅಭಿವೃದ್ಧಿ ಶೂನ್ಯ ಸರ್ಕಾರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಕಾಂಗ್ರೇಸ್ ಸರ್ಕಾರದ ವಿರುದ್ದ ಹರಿಹಾಯಿದಿದ್ದಾರೆ. ರಾಜ್ಯದಲ್ಲಿ ಪದೇಪದೇ ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಹತ್ಯೆ ಅವ್ಯಾಹತವಾಗಿ ನಡೆಯುತ್ತಿರುವುದು ಕಂಡುಬರುತ್ತಿದೆ,ಸರಕಾರದ ಅಸಮರ್ಥ ಆಡಳಿತದಿಂದ, ಕಾನೂನು ಸುವ್ಯವಸ್ಥೆಯನ್ನು ಹೇಗೆ ಹತೋಟಿಗೆ ತರಬೇಕೆಂಬ ಸಾಮರ್ಥ್ಯವಿಲ್ಲದ ಗೃಹ ಸಚಿವರನ್ನ ಮೊದಲು ಬದಲಾಯಿಸಿ. ಇಂತಹ ಪರಿಸ್ಥಿತಿಯನ್ನು ಅವಲೋಕನ ಮಾಡಲೂ…

Read More
error: Content is protected !!