Headlines

Abhay Triumphs Over the Government!

Abhay Triumphs Over the Government! Belagavi:BJP MLA Abhay Patil has emerged victorious in a legal battle against the Congress-led state government. He successfully defended his stance in the case regarding the disqualification of two BJP corporators from the Belagavi City Corporation. The government had disqualified Jayant Jadhav and Mangesh Pawar, two BJP corporators, over the…

Read More

ಖಾಕಿ ವರ್ಗಾವಣೆ.. ಮತ್ತೊಂದು ಪಟ್ಟಿನೂ ರೆಡಿ..!

ಬೆಂಗಳೂರು. ಸರ್ಕಾರ ಬದಲಾದಂತೆ ಅಧಿಕಾರಿಗಳ ವರ್ಗಾವಣೆ ಪಟ್ಟಿ ಬರುತ್ತಲೇ ಇದೆ. ಹೀಗಾಗಿ ಅಧಿಕಾರಿಗಳು ತಮ್ನ ಕುರ್ಚಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸುತ್ತಿದ್ದಾರೆ. ಅದರಲ್ಲೂ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ ಪಟ್ಡಿ ಬರುತ್ತದೆ . ದಿನಕ್ಕೆ ಒಂದಲ್ಲ ಎರಡು ಬಾರಿ ಪಟ್ಟಿಗಳು ಬರುತ್ತಲೇ ಇವೆ. ಶನಿವಾರ ಬಂದ ಮೊದಲ ಪಟ್ಟಿಯಲ್ಲಿ ಬೆಳಗಾವಿ ಡಿಸಿಪಿ ಶೇಖರನ್ ವರ್ಗಾವಷೆ ಆಗಿದ್ದಾರೆ. ಅವರ ಜಾಗೆಗೆ ರೋಹನ್ ಜಗದೀಶ ಬಂದಿದ್ದಾರೆ. ಇನ್ನು ಮತ್ತೇ ಸಂಜೆ ಹೊತ್ತು ಮತ್ತೊಂದು ಪಟ್ಟಿ ಹೊರಬರುವ ಸಾಧ್ಯತೆ ಇದೆ.‌ಅದರಲ್ಲಿ ಬಹುಶಃ…

Read More

ಸ್ವಚ್ಚತಾ ಅಭಿಯಾನಕ್ಕೆ ಚಾಲನೆ..!

ಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ವಿವಿಧ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪಾಲಿಕೆಯ 43 ನೇ ವಾರ್ಡನಲ್ಲಿ black spot cleaning ಅಭಿಯಾನಕ್ಕೆ ಮೇಯರ್ ಶೋಭಾ ಸೋಮನ್ನಾಚೆ , ನಗರ ಯೋಜನೆ‌ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ‌ವಿಲಾಸ ಜೋಶಿ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಆರೋಗ್ಯ ನಿರೀಕ್ಷಕ ಅನಿಲ ಬೋರಗಾವಿ‌ ಉಪಸ್ಥಿತರಿದ್ದರು.

Read More

ಬಿಜೆಪಿಯವರಿಗೆ ಆ ನಾಲ್ವರದ್ದೇ ಚಿಂತೆ..!

ಬೆಳಗಾವಿ ಪಾಲಿಕೆ ಮೇಯರ್ ,ಉಪ ಮೇಯರ್ ಚುನಾವಣೆ? ಸರ್ಕಾರಕ್ಕೆ ನಾಲ್ವರ ಹೆಸರು ಸೇರ್ಪಡೆಗೆ ಹೋಗಿದೆ ಪ್ರಸ್ತಾವನೆ. ಪ್ರಸ್ತಾವನೆ ಸಲ್ಲಿಸುವುದಕ್ಕೂ ಮುನ್ನವೇ ಬಿಜೆಪಿ ಆಕ್ಷೇಪಣೆ ಸಲ್ಲಿಕೆ. ನಾಲ್ವರ ಹೆಸರು ಸೇರ್ಪಡೆಯಾದರೂ ಬಿಜೆಪಿ ಬಹುಮತಕ್ಕಿಲ್ಲ ಧಕ್ಕೆ. ಇಲ್ಲಿ ಇನ್ನುಳಿದ ಆ ಐವರ ಆಟ ಏನು? ಗೋಕಾಕ ಸಾಹುಕಾರಗೆ ಈ ಐವರು ಕೊಟ್ಟ ಮಾತಾದರೂ ಏನು? ಮೇಯರ್ ಹುದ್ದೆಗೆ ಯಾರು ಆಯ್ಕೆಯಾಗುತ್ತಾರೆ ಎಂಬುದರ ಮೇಲೆ ಬೆಳಗಾವಿಯ ಮುಂದಿನ ರಾಜಕೀಯ ಭವಿಷ್ಯ ನಿಂತಿದೆ. ಚುನಾವಣೆ ವೇಳೆ ಅನೇಕ ರಾಜಕೀಯ ಚತುರತೆಗಳು ನಡೆಯುವ ಸಾಧ್ಯತೆ…

Read More

ರಾಯಣ್ಣ ಕೊಡುಗೆ ಅವಿಸ್ಮರಣೀಯ

ಕೌಜಲಗಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಹಾಗೂ ಕಿರು ಕೋಟೆ ಅನಾವರಣ ದೇಶಕ್ಕೆ ಸಂಗೊಳ್ಳಿ ರಾಯಣ್ಣನ ಕೊಡುಗೆ ಅವಿಸ್ಮರಣೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ಹಾಗೂ ಕಲ್ಲಿನ ಕಿರು ಕೋಟೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಆ.26) ಅನಾವರಣಗೊಳಿಸಿದರು. ಇದೇ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಏಕ ಕಾಲಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಲ್ಕು ಪ್ರತಿಮೆಗಳನ್ನು ಅನಾವರಣಗೊಳಿಸುತ್ತಿರುವುದು ನನಗೆ ಹೆಮ್ಮೆಯ ಸಂಗತಿಯಾಗಿದೆ…

Read More

ಪತ್ರಕರ್ತ ಪ್ರಶಾಂತ ಭರಡೆ ಇನ್ನಿಲ್ಲ

ಹಿರಿಯ ಪತ್ರಕರ್ತ ಪ್ರಶಾಂತ ಭರಡೆ (70) ಇಂದು ನೆಹರುನಗರದ ನಿವಾಸದಲ್ಲಿ ನಿಧನರಾದರು. ಪುಢಾರಿ ಪತ್ರಿಕೆಯಲ್ಲಿ ಬೆಳಗಾವಿ ಆವೃತ್ತಿ ಯ ಮುಖ್ಯಸ್ಥರಾಗಿ ಅವರು ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕಳೆದ ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು . ಮೃತರ ಅಂತ್ಯಕ್ರಿಯೆ ಸಂಜೆ 7 ಕ್ಕೆ ಸದಾಶಿವನಗರದ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರ ನಿಧನಕ್ಕೆ ಬೆಳಗಾವಿ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ. Senior Journalist Prashant Tukaram Barde died today on 14th January at his Nehru…

Read More

ಆಯುಕ್ತರಂದ್ರ ಹೀಗಿರಬೇಕು…!

ಮಹಿಳೆಯಾಗಿ ಮಧ್ಯರಾತ್ರಿ ವರೆಗೆ ನಿಂತು ಕೆಲಸ ಪೂರ್ಣಗೊಳಿಸಿದರು. ಅಂದುಕೊಂಡಂತೆ ಬೆಳಗಾವಿ ಪಾಲಿಕೆಗೆ ಬರ್ತಿದೆ ಶುಭ ಲಕ್ಷಣ. ಬರೀ ಒಂದು ಕಾಲ್,ಮೆಸೆಜ್..ರಾತ್ರೊ ರಾತ್ರಿ ಕೆಲಸ ಮುಗಿಸಿದ ಆಯುಕ್ತರು.ವ ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ಅಂದ್ರೆ ಬೆಳಗಾವಿಗೆ ಅಷ್ಟೇ ಅಲ್ಲ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ‌ ಪರಿಣಮಿಸಿತ್ತು ಅಂತಹ ಪಾಲಿಕೆಯನ್ನು ಸಯಧಾರಿಸಿ ಸರಿದಾರಿಗೆ ತರುವ ನಿಟ್ಟಿನಲ್ಲಿ ಪಕ್ಷಬೇಧ ಮರೆತು ಎಲ್ಲರೂ ಪ್ರಯತ್ನಿಸಿದರು. ಆದರೆ ಯಾವುದೂ ಸುಧಾರಿಸುವ ಲಕ್ಷಣಗಳೇ ಕಾಣಸಿಗಲಿಲ್ಲ ಅದೇ ಕಾರಣದಿಂದ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ನಗರಸೇವಕರು ತಾವು…

Read More

ಮಾನಸಿಕವಾಗಿ ಕುಗ್ಗಿಸುವ ಕೆಲಸ..!

“ನನ್ನನ್ನು ಒಟ್ಟು 4 ಜಿಲ್ಲೆ, 11 ಗಂಟೆಗೂ ಹೆಚ್ಚಿನ ಕಾಲ ಅಲೆದಾಡಿಸಿದ್ದಾರೆ. ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಪೊಲೀಸ್ ಪವರ್ ಮೂಲಕ ‌ಮಾಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಬಿ.ವೈ.ವಿಜಯೇಂದ್ರ, ಆರ್.ಆಶೋಕ್, ನಾರಾಯಣಸ್ವಾಮಿ ಎಲ್ಲರೂ ಸಂಕಷ್ಟದ ಸಮಯದಲ್ಲಿ ನನಗೆ ಅತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು” ಎಂದರು. ಹೈಕೋರ್ಟ್ ಆದೇಶದ ಬಗ್ಗೆ ಸತ್ಯಮೇವ ಜಯತೇ ಎಂದು ಒಂದೇ ಮಾತು ಹೇಳುವೆ. ಸತ್ಯಕ್ಕೆ ಜಯ ಸಿಗುತ್ತೆ ಎಂದು ಹೇಳಿದ್ದೆ….

Read More

ಯುಜಿಸಿ ವಿರುದ್ಧ ಟ್ರೋಲ್ ವಿಡಿಯೋ ವೈರಲ್…!

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಪ್ರವಾಹ – ವಾಸ್ತವಾಂಶ–ತಪ್ಪು ಮಾಹಿತಿ ನಡುವೆ ಗೊಂದಲ. ಯುಜಿಸಿ ಕುರಿತ ಟ್ರೋಲ್ ವಿಡಿಯೋ, ವಾಸ್ತವಕ್ಕಿಂತ ಭಾವನಾತ್ಮಕ ಪ್ರತಿಕ್ರಿಯೆಗಳಿಗೆ ಹೆಚ್ಚು ಜಾಗ ನೀಡುತ್ತಿರುವ ಸಾಮಾಜಿಕ ಜಾಲತಾಣಗಳ ಸ್ಥಿತಿಯನ್ನು ಬಯಲು ಮಾಡಿದೆ. ಶಿಕ್ಷಣ ನೀತಿಗಳಂತಹ ಗಂಭೀರ ವಿಷಯಗಳಲ್ಲಿ, ವೈರಲ್ ದೃಶ್ಯಗಳಿಗಿಂತ ವಾಸ್ತವಾಂಶಗಳೇ ಚರ್ಚೆಗೆ ಆಧಾರವಾಗಬೇಕು ಎಂಬ ಸಂದೇಶ ಈ ಘಟನೆಯಿಂದ ಹೊರಹೊಮ್ಮಿದೆ ebelagavi SPL report ನವದೆಹಲಿ:ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ, ದೇಶದ ಉನ್ನತ ಶಿಕ್ಷಣ ವಲಯದಲ್ಲಿ…

Read More

ವಚನಾ ದೇಸಾಯಿಗೆ ಬ್ಲಾಕ್ ಬೆಲ್ಟ್ ಪ್ರದಾನ

ಬೆಳಗಾವಿ: ಬೆಳಗಾವಿಯ ವೀರಭದ್ರ ನಗರದ ರಹವಾಸಿ  ವಚನಾ ಬಸವರಾಜ ದೇಸಾಯಿ ಇವಳು ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪ್ರಶಸ್ತಿ ಸಾಧಿಸಿದ್ದಾಳೆ. ನಗರದ ಇಂಡಿಯನ್ ಕರಾಟೆ ಕ್ಲಬ್ ಹಾಗೂ ಬೆಳಗಾವಿ ಡಿಸ್ಟಿಕ್ಟ್ ಸ್ಫರ್ಟ್ಸ ಕರಾಟೆ ಅಸೋಶಿಯಷನ್ ಇವರ ಸಂಯುಕ್ತ ಆಶ್ರಯದಲ್ಲಿ ‘ಕರಾಟೆ ಬ್ಲಾಕ್ ಬೆಲ್ಟ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ದಿ.೧೧ ರವಿವಾರದಂದು ಸಾಯಂಕಾಲ ೬ ಗಂಟೆಗೆ ಎಸ್.ಪಿ. ಆಫೀಸ್ ಹತ್ತಿರವಿರುವ ಕುಮಾರ ಗಂಧರ್ವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಮುಖ್ಯ ಪರೀಕ್ಷಕರಾದ ಗಜೇಂದ್ರ ಬಿ. ಕಾಕತಿಕರಮತ್ತು ತರಬೇತುದಾರ…

Read More
error: Content is protected !!