Headlines

ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬವೇರಿದ ಭೂಪ..!

ಹೆಸ್ಕಾಂ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ವಿದ್ಯುತ್ ಕಂಬವೇರಿದ್ದ ವ್ಯಕ್ತಿ ರಕ್ಷಣೆ ಬೆಳಗಾವಿ, : ಹೆಸ್ಕಾಂ ಸಿಬ್ಬಂದಿ ಸಮಯ ಪ್ರಜ್ಞೆ ಮರೆದು, ವಿದ್ಯುತ್ ಕಂಬ ಏರಿದ್ದ ವ್ಯಕ್ತಿಯನ್ನು ಪ್ರಾಣಾಪಾಯದಿಂದ ಶುಕ್ರವಾರ ಕಾಪಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ, ನಗರದ ತಿಲಕ್ ಚೌಕ್‌ನ ಹತ್ತಿರದ ಜೋಡಿ ವಿದ್ಯುತ್ ಕಂಬಗಳ ಮೇಲೆ ಕುಳಿತಿದ್ದ. ದೈನಂದಿನ ಕರ್ತವ್ಯ ನಿರ್ವಹಣೆಗೆ ಆಗಮಿಸಿದ್ದ ಹೆಸ್ಕಾಂ ಸಿಬ್ಬಂದಿ (ಲೈನ್ ಮ್ಯಾನ್) ಇದನ್ನು ಗಮನಿಸಿ ಕೂಡಲೇ ಎಚ್ಚೆತ್ತುಕೊಂಡು, ಕಚೇರಿಗೆ ಕರೆ ಮಾಡಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ, ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಸಲು…

Read More

ಡೆಂಘೀಗೆ ಅರಣ್ಯ ಇಲಾಖೆನೇ ಕಾರಣ?

ಬೆಳಗಾವಿ‌ ವಾರ್ಡ‌ ನಂಬರ 43 ರ ಚಿದಂಬರ ನಗರದಲ್ಲಿ ದೊಡ್ಡ ಮರಗಳ ಕಡಿತ. ಕಡಿತಗೊಂಡ ಮರಗಳ ಟೊಂಗೆಗಳನ್ನು ತೆಗೆದುಕೊಂಡು ಹೋಗದ ಅರಣ್ಯ ಇಲಾಖೆ . ಈಗ ಮಳೆಯಲ್ಲಿ ಕೊಳೆತಿರುವ ಎಲೆಗಳು. ಡೇಂಘಿ ಭೀತಿಯಲ್ಲಿ ನಗರ ನಿವಾಸಿಗಳು. ನಗರಸೇವಕಿ ವಾಣಿ ಜೋಶಿ ಮನವಿಯನ್ನು ಲೆಕ್ಕಿಸದ ಅರಣ್ಯ ಇಲಾಖೆ. ಇವತ್ತು ಕಸ ಎತ್ತದಿದ್ದರೆ ಅದನ್ನು ಅರಣ್ಯ ಇಲಾಖೆ ಮುಂದೆ ಹಾಕುವ ಬೆದರಿಕೆ ಹಾಕಿದ ನಗರಸೇವಕಿ ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಮೊದಲೇ ಡೇಂಘೀ ಹಾವಳಿ ಜಾಸ್ತಿಯಾಗಿದೆ. ಮಹಾನಗರ ಪಾಲಿಕೆ ಸ್ವಚ್ಚತೆ ದೃಷ್ಟಿಯಿಂದ…

Read More

ವಾಲ್ಮೀಕಿ ಮಹರ್ಷಿಗಳು ಸಾರಿರುವ ಸಂದೇಶ ಸರ್ವಕಾಲಿಕ ಸತ್ಯ

ಚಿಕ್ಕೋಡಿ. ಕನ್ನಡಕ್ಕೆ ಆದಿ ಕವಿ ಪಂಪನಾದರೆ ಭಾರತ ದೇಶಕ್ಕೆ ಆದಿ ಕವಿ ಮಹರ್ಷಿ ವಾಲ್ಮೀಕಿ ಆಗಿದ್ದಾರೆ ಎಂದು ಕಾಗವಾಡೆ ಪದವಿಪೂರ್ವ ಕಾಲೇಜು ನಸಲಾಪುರ್ ಉಪನ್ಯಾಸಕ ಸಿದ್ದಪ್ಪ ಹನಗಂಡಿ ಹೇಳಿದರು. ಇತ್ತೀಚಿಗೆ ಚೌಸನ್ ಶಿಕ್ಷಣ ಮಹಾವಿದ್ಯಾಲಯ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಜಾತಿ ರಹಿತ, ವರ್ಗ ರಹಿತ ಶೋಷಣೆ ರಹಿತ ಸಮಪಾಲು ಸಮ ಬಾಳು, ಸಮಾನ ಅವಕಾಶದ ಸುಖಿ ಸಮಾಜದ ಸಂದೇಶವನ್ನು ವಾಲ್ಮೀಕಿ ಮಹರ್ಷಿಗಳು ಮನುಕುಲಕ್ಕೆ ಸಾರಿರುತ್ತಾರೆ. ವಾಲ್ಮೀಕಿ ಮಹರ್ಷಿಗಳು ಸಾರಿರುವ…

Read More

BJP. ಸದಸ್ಯತ್ವ ಅಭಿಯಾನ.,!

ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಬುಧವಾರ ಸಂಜೆ ನಗರದ ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,…

Read More

ಮಹಿಳೆ ಮೇಲೆ ದೌರ್ಜನ್ಯ ಎಚ್ಚರಾಯ್ತು ಖಾಕಿ ಪಡೆ

ದಲಿತ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಘಟಪ್ರಭಾ ಪೊಲೀಸರಿಗೆ ಎಸ್ಪಿ ಬುಲಾವ್ಬೆಳಗಾವಿ. ಅ ಘಟನೆ ಕಂಡು ನಾಗರಿಕ‌ ಸಮಾಜ ಅಯ್ಯೋ ಅಂದ್ರು ಕೂಡ ಬೆಳಗಾವಿ ಜಿಲ್ಲಾ ಪೊಲೀಸ್ ಮಾತ್ರ ಕರುಣೆ ಇಲ್ಲದ ಕಲ್ಲು ಬಂಡೆಯಂತಿತ್ತು. ಆದರೆ ಮಾಧ್ಯಮದಲ್ಲಿ ವಿಶೇಷವಾಗಿ ಇ ಬೆಳಗಾವಿ ಡಾಟ್ ಕಾಂ ಪ್ರಕಟಿಸಿದ ವರದಿ ಪೊಲೀಸ್ ಪಡೆಯನ್ನು ನಿದ್ರೆಯಿಂದ ಎಬ್ಬಿಸಿದಂತಾಗಿದೆ. ಘಟಪ್ರಭಾ ಠಾಣೆಯ ಪೊಲೀಸರ ಸಮ್ಮುಖದಲ್ಲಿಯೇ ದಲಿತ ಮಹಿಳೆಯನ್ನು ಎಳೆದಾಡಿದರೂ ಕೂಡ ರಕ್ಷಣೆ ಕೊಡದವರ ಮೇಲೆ ಎಸ್ಪಿಯವರು ಮೊದಲು ಕ್ರಮಬತೆಗೆದು ಕೊಳ್ಳಬೇಕಾದ ಅನುವಾರ್ಯತೆ ಇದೆ. ಕಳೆದ…

Read More

केंद्राची योजना घरोघरी पोहोचवा

बेंगळुरू : पंतप्रधान मोदी यांच्या नेतृत्वाखालील केंद्र सरकारचे यश घराघरात पोहोचवण्यासाठी राज्य भाजपतर्फे १० फेब्रुवारीपासून तीन दिवस ग्राम चलो अभियान राबविण्याचा निर्णय घेण्यात आला आहे. दरम्यान, या घटनेचा निषेध करणारी माहिती प्रत्येक घरापर्यंत पोहोचवली जाणार आहे. राज्य सरकारचे अपयश.बंगळुरू येथे झालेल्या प्रदेश भाजप कार्यकारिणीच्या बैठकीत हा निर्णय घेण्यात आला. माजी मंत्री सुनील कुमार हे या…

Read More

ಕೆಎಲ್‌ಇ ಸೊಸೈಟಿ ಪದಾಧಿಕಾರಿಗಳ ಆಯ್ಕೆ ಅವಿರೋಧ

ಫೆ. 7–8ರಂದು ನಿಗದಿಯಾಗಿದ್ದ ಮತದಾನ ರದ್ದುಬೆಳಗಾವಿ: ಕರ್ನಾಟಕ ಲಿಂಗಾಯತ ಎಜ್ಯುಕೇಶನ್ ಸೊಸೈಟಿಯ (ಕೆಎಲ್‌ಇ) ಮುಂದಿನ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಯ ಚುನಾವಣಾಧಿಕಾರಿಗಳು ಬುಧವಾರ ಅಧಿಕೃತ ಪ್ರಕಟಣೆ ಮೂಲಕ ಈ ಮಾಹಿತಿಯನ್ನು ತಿಳಿಸಿದ್ದಾರೆ. ಪ್ರಕಟಣೆಯ ಪ್ರಕಾರ, ಕೌಜಲಗಿ ಮಹಾಂತೇಶ ಶಿವಾನಂದ ಅವರು ಅಧ್ಯಕ್ಷರಾಗಿ, ತಟವಟಿ ಬಸವರಾಜ ಶಿವಲಿಂಗಪ್ಪ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಆಡಳಿತ ಮಂಡಳಿಯ ಸದಸ್ಯರಾಗಿ ಕೋರೆ ಅಮಿತ ಪ್ರಭಾಕರ, ಬಾಗೇವಾಡಿ ಪ್ರವೀಣ ಅಶೋಕ, ದೊಡವಾಡ ಪ್ರೀತಿ ಕರಣ,…

Read More

ಬೆಮುಲ್ 13.26 ಕೋಟಿ ಲಾಭದ ಹಾಲಿನ ಹೆಜ್ಜೆ – ರೈತನ ಗೆಲುವಿಗೆ ಬಾಲಚಂದ್ರ ಬ್ರಾಂಡ್

ಬೆಮುಲ್ 13.26 ಕೋಟಿ ಲಾಭದ ಹಾಲಿನ ಹೆಜ್ಜೆ – ರೈತನ ಗೆಲುವಿಗೆ ಬಾಲಚಂದ್ರ ಬ್ರಾಂಡ್” ಬೆಳಗಾವಿ:ಸಹಕಾರ ಕ್ಷೇತ್ರದಲ್ಲಿ ಬಹುದಿನಗಳಿಂದ ಆಗದ ರೀತಿಯ ಉತ್ಸವಮಯ ವರದಿ ಇದೀಗ ಬೆಳಗಾವಿ ಹಾಲು ಒಕ್ಕೂಟ (ಬೆಮುಲ್) ನಿಂದ ಹೊರಬಿದ್ದಿದೆ. ನಂಬಿಕೆ, ಶ್ರದ್ಧೆ, ಮತ್ತು ಶಿಸ್ತಿನ ಮಿಶ್ರಣದಿಂದ ಬೆಮುಲ್ 2024-25 ಆರ್ಥಿಕ ವರ್ಷದಲ್ಲಿ whopping ₹13.26 ಕೋಟಿ ಲಾಭ ಗಳಿಸಿದ್ದು, ಇದು ಕೇವಲ ಲಾಭವಲ್ಲ – ರೈತರ ಶ್ರಮದ ಗೆಲುವಿಗೆ ಬಣ್ಣದ ಬಿಲ್ಲು! ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ…

Read More

सरकारविरुद्ध विजय मिळवणारे अभय..!

सरकारविरुद्ध विजय मिळवणारे अभय..! बेळगाव:राज्यातील काँग्रेस सरकारविरुद्ध भाजप आमदार अभय पाटील यांनी मोठा विजय मिळवला आहे. बेळगाव महापालिकेतील दोन भाजप नगरसेवकांच्या अपात्रतेच्या प्रकरणात त्यांचा शब्द खरा ठरला आहे. “तिनिसु कट्टे” प्रकरणात भाजपचे दोन नगरसेवक, जयंत जाधव आणि मंगेश पवार, यांचे सदस्यत्व रद्द करण्यात आले होते. हा आदेश येताच आमदार अभय पाटील प्रादेशिक आयुक्तांविरुद्ध तीव्र संताप…

Read More

ಸದನಕ್ಕೆ ನುಗ್ಗಿದ ಅಪರಿಚಿತರು..!

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಕೂಡಲೇ ಆ ಆತನನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಕಲಾಪವನ್ನು ಮುಂದೂಡಲಾಗಿದೆ. ದಿಢೀರ್​​ ಗ್ಯಾಲರಿಯಿಂದ ಜಿಗಿದ ಯುವಕನೊಬ್ಬ ಕಲರ್​ ಬಾಂಬ್​​ವೊಂದನ್ನು ಸ್ಪ್ರೇ ಮಾಡಿದ್ದಾನೆ. ಆಗ ಸದನದಲ್ಲಿದ್ದ ಸಚಿವರು, ಸಂಸದರು ಆತಂಕದಿಂದ ಹೊರ ಬಂದಿದ್ದಾರೆ. ಇದೇ ವೇಳೆ ಹೊರಗಿನ ಗೇಟ್​ ಬಳಿಯೂ ವ್ಯಕ್ತಿಯೊಬ್ಬ ಇದೇ ರೀತಿ ಬಣ್ಣವನ್ನು ಸ್ಪ್ರೇ ಮಾಡಿದ್ದಾನೆ. ಸಂಸತ್…

Read More
error: Content is protected !!