Headlines

ವಿಶ್ವಕಪ್ ಕ್ರಿಕೆಟ್ ವೀಕ್ಷಣೆಗೆ ವಿಶೇಷ ವ್ಯವಸ್ಥೆ

ಶಾಸಕ. ಅಭಯ ಪಾಟೀಲರಿಂದ ವಿಶೇಷ ವ್ಯವಸ್ಥೆ. ದಕ್ಷಿಣ ಕ್ಷೇತ್ರದ 7 ಕಡೆಗೆ LED SCREEN ಅಳವಡಿಕೆ. ಸಾರ್ವಜನಿಕರಿಗೆ ಭಾರತ ಗೆಲ್ಲುವುದನ್ನು ಕಣ್ತುಂಬಿಕೊಳ್ಳಲು ಅವಕಾಶ ಬೆಳಗಾವಿ.ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲ ಮೇಲೆ ನಿಲ್ಲಿಸಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಅಂತಿಮ ಪಂದ್ಯದ ವೀಕ್ಷಣೆಗೆ ಇಡೀ ವಿಶ್ವವೇ ಕಾದು ಕುಳಿತಿದೆ. ಈ ಸಂಭ್ರಮ ವನ್ನು ಕಣ್ತುಂಬಿಕೊಳ್ಳಲು ನೀವು ಬೆಳಗಾವಿಯಲ್ಲಿ ಬೇರೆಡೆಗೆ ಹೋಗುವ ಅವಶ್ಯಕತೆಯಿಲ್ಲ. ಅದಕ್ಕಾಗಿಯೇ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು 7 ಕಡೆಗೆ ದೊಡ್ಡ ದೊಡ್ಡ…

Read More

ಟಿಳಕವಾಡಿ ಮೇಲ್ಸೆತುವೆ ವಿದ್ಯಾರ್ಥಿಗಳ ಭವಿಷ್ಯ, ದೇವಾಲಯಗಳ ಅಸ್ತಿತ್ವದ ಪ್ರಶ್ನೆ!

6 ಸಾವಿರ ವಿದ್ಯಾರ್ಥಿಗಳ ಸಂಚಾರಕ್ಕೆ ಕುತ್ತು! ಪ್ರಾಚೀನ ಗಣೇಶ-ಹನುಮಾನ್ ದೇವಾಲಯಗಳ ಅಸ್ತಿತ್ವವೇ ಪ್ರಶ್ನಾರ್ಹ ಅಭಯ ಪಾಟೀಲ–ಸೋಮಣ್ಣರ ಮೇಲೆ ಹೆಚ್ಚಿದ ಜವಾಬ್ದಾರಿ ಎಲಿವೇಟೆಡ್ ಟ್ರ್ಯಾಕ್ ಪರ್ಯಾಯಕ್ಕೆ ನಾಗರಿಕರ ಒತ್ತಾಯ ಇ ಬೆಳಗಾವಿ ವಿಶೇಷಬೆಳಗಾವಿ.ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಕೆಲವೊಂದು ಯೋಜನೆಗಳು ಜನ ಜೀವನವನ್ನೇ ಅಸ್ತವ್ಯಸ್ತಗೊಳಿಸುತ್ತಿವೆ ಎನ್ನುವ ಆರೋಪ ಮತ್ತೊಮ್ಮೆ ಸಾಬೀತಾಗಿದೆ. ನಗರದ ಟಿಳಕವಾಡಿಯ ದ್ವಿತೀಯ ರೈಲು ಗೇಟ್ (ಎಲ್ಸಿ 382) ಬಳಿ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ ಈಗ ನಗರದ ರಾಜಕೀಯ-ಸಾಮಾಜಿಕ ವಲಯದಲ್ಲಿ ಬಿಸಿ ಬಿಸಿ ಚಚರ್ೆಗೆ ಕಾರಣವಾಗಿದೆ. 6…

Read More

ಗಣವೇಶದಲ್ಲಿ ಮಿಂಚಿದ ಶಾಸಕ ಅಭಯ

ಗಣವೇಶದಲ್ಲಿ ಮಿಂಚಿದ ಶಾಸಕ ಅಭಯ, ಅನಿಲ ಬೆನಕೆ‌ ಮತ್ತಿತರರು ಬೆಳಗಾವಿಯಲ್ಲಿ ಶಿಸ್ತುಬದ್ಧ RSS ಪಥಸಂಚಲನ ಸರಿಯಾದ ಸಮಯಕ್ಕೆ ಆರಂಭಗೊಂಡ ಪಥ ಸಂಚಲನ. ಬೆಳಗಾವಿ.ರಾಷ್ಟ್ರೀಯ ಸ್ವಯಂ ಸೇವಕರು ಶಿಸ್ತು ಬದ್ಧ ಪಥ ಸಂಚಲನ ನಡೆಸುವ ಮೂಲಕ ಗಡಿನಾಡ ಬೆಳಗಾವಿಯಲ್ಲಿ ಜನರಲ್ಲಿ ಒಂದು ರೀತಿಯ ಸಂಚಲನ ಮೂಡಿಸಿದರು, ಜನರಲ್ಲಿ ರಾಷ್ಟ್ರಪ್ರೇಮ ಬೆಳೆಸುವ ಉದ್ದೇಶದಿಂದ ಈ ಪಥ ಸಂಚನ ನಡೆಸಲಾಯಿತು, ಗಣವೇಶ ಧರಿಸಿ ಕೈಯ್ಯಲ್ಲೊಂದು ಕೋಲು ಹಿಡಿದುಕೊಂಡು ಅತ್ಯಂತ ಶಿಸ್ತು ಬದ್ಧವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು, ಚಿಕ್ಕಮಕ್ಕಳೂ ಸಹ ಇದರಲ್ಲಿ ಭಾಗವಹಿಸಿದ್ದು…

Read More

ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಏ.28 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನರೇಂದ್ರ ಮೊದಿಯವರ ನೇತೃತ್ವದಲ್ಲಿ ನಡೆಯುವ ಬೃಹತ್ ಸಮಾವೇಶದ ಸಿದ್ಧತೆಯನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಜನ ನಾಯಕರು ಪರಿಶೀಲನೆ ನಡೆಸಿದರು.‌ ಏ.28 ರಂದು ಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಆಗಮಿಸುತ್ತೀರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ಸಕಲ ಸಿದ್ಧತೆಯನ್ನು ಮಾಲಿನಿ ಸಿಟಿ ಮೈದಾನದಲ್ಲಿ ಸಂಸದೆ ಮಂಗಳ ಅಂಗಡಿ, ಶಾಸಕ…

Read More

ಐಪಿಎಲ್ ಟಿಕೆಟ್ ಮಾಫಿಯಾ…?

ಅಭಯ ಪಾಟೀಲರ ಆರೋಪದ ಪ್ರಮುಖ ಅಂಶಗಳು: ಕ್ರಿಕೆಟ್ ಮಂಡಳಿಯೇ ಈ ಅಕ್ರಮಕ್ಕೆ ಬೆನ್ನು ತಟ್ಟುತ್ತಿದೆ. ಸರ್ಕಾರದ ಮಟ್ಟದಿಂದ ಸಹ ಟಿಕೆಟ್ ಕೋರಿದರೂ ಸ್ಪಷ್ಟ ಉತ್ತರವಿಲ್ಲ. ಗೃಹ ಸಚಿವರಿಗೆ ಪತ್ರ: ಸಮಗ್ರ ತನಿಖೆ ಅಗತ್ಯ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಕೂಡ ಟಿಕೆಟ್ ಹರಾಜು ಪ್ರಕರಣ ಪಂದ್ಯದ ವಿವರ: ದಿನಾಂಕ: ಮೇ 3, 2025 ಸ್ಥಳ: ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು ಪಂದ್ಯ: RCB vs CSK ಮೇ 3ರ ಮ್ಯಾಚ್‌ಗೆ ಟಿಕೆಟ್ ಮಾರಾಟದಲ್ಲಿ ಭಾರಿ ಗೊಂದಲ!ಕಾಳಸಂತೆಗೆ ಕ್ರಿಕೆಟ್ ಮಂಡಳಿ ಬೆನ್ನು…

Read More

ಮಹಾಕುಂಭ ಮೇಳ ಕಾಲ್ತುಳಿತಕ್ಕೆ ಬೆಳಗಾವಿಯ ಇಬ್ಬರು ಬಲಿ

ಪ್ರಯಾಗರಾಜ ಕುಂಭಮೇಳದಲ್ಲಿ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಮೃತಪಟ್ಟಿದ್ದಾರೆ. ಕಾಲ್ತುಳಿತದಲ್ಲಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ ಮಗಳು ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಮೇಘಾ ಹತ್ತರವಾಟ ಮೃತ ದುರ್ದೈವಿಗಳು ಮೂರು ದಿನಗಳ ‌ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣ. ಮಾಡಿದ್ದರು.13 ಜನರ ತಂಡದಲ್ಲಿ ಪ್ರಯಾಣ ಬೆಳೆಸಿದ್ದರು

Read More

Photos with ministers misused by criminal minded individuals, a dangerous trend

Belagavi It’s not uncommon for influential political leaders, religious heads, and senior officials to have their photos misused by others. There have been multiple instances where people took photos with such dignitaries and later exploited them for their own benefit. This issue hasn’t spared even the Prime Minister or Chief Ministers. Recently, a case has…

Read More

ಎಫ್‌ಐಆರ್‌ಗೆ ನಾಲ್ಕು ದಿನ… ಡಿಸಿಆರ್‌ಇ ಮೌನ!

ಈ ಪ್ರಶ್ನೆಗಳಿಗೆ ಉತ್ತರಿಸೋರು ಯಾರು… ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ ಕಾಗದಕ್ಕೆ ಮಾತ್ರವೇ?. ಅಧಿಕಾರಿಗಳ ಅನುಮತಿ ಕಾನೂನಿಗಿಂತ ಮೇಲಾಗಿದೆಯೇ?. ಪ್ರಭಾವಿಗಳ ವಿರುದ್ಧ ದೂರು ಬಂದರೆ ಡಿಸಿಆರ್‌ಇ ಕೈಕಟ್ಟಿ ಕುಳಿತುಕೊಳ್ಳಬೇಕೇ?. ಎಸ್‌ಸಿ/ಎಸ್‌ಟಿ ದೌರ್ಜನ್ಯ ದೂರು ಕೈಗೆತ್ತಿಕೊಂಡರೂ ‘ಅನುಮತಿ’ ನೆಪದಲ್ಲಿ ಕಾಲಹರಣ ಆರ್‌ಸಿಯು ಪಿಎಚ್‌ಡಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಟೀಕೆ ಬೆಳಗಾವಿ:ಪರಿಶಿಷ್ಟ ಜಾತಿ–ಜನಾಂಗದ ಮೇಲಿನ ದೌರ್ಜನ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿಕೊಂಡರೂ, ಅದನ್ನೇ ಜಾರಿ ಮಾಡಬೇಕಾದ ಅಧಿಕಾರಿಗಳ ನಿರ್ಲಕ್ಷ್ಯವೇ ಸರ್ಕಾರಕ್ಕೆ ಕಪ್ಪು ಚುಕ್ಕೆ ಆಗುತ್ತಿದೆ.ರಾಣಿ…

Read More

10 ನಾಯಿ ತಿಂದದ್ದು ಚಿರತೆನಾ?

ಬೆಳಗಾವಿ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬರುವ ಸಂತಮೀರಾ ಶಾಲೆಯ ಹಿಂಭಾಗದಲ್ಲಿ ಹತ್ತಕ್ಕೂ ಹೆಚ್ಚು ಬೀದಿನಾಯಿಗಳನ್ನು ತಿಂದುಹಾಕಿದ್ದು ಯಾವುದು? ಇಂತಹುದೊಂದು ಪ್ರಶ್ನೆಯ ನಡುವೆ ಅದು ಚಿರತೆ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಇದು ಒಂದು ರೀತಿಯ ಆತಂಕಕ್ಕೂ ಕಾರಣವಾಗಿದೆ. ಸಾಂದರ್ಭಿಕ ಚಿತ್ರ ಆದರೆ ಅರಣ್ಯ ಇಲಾಖೆಯ ಕೆಲವರ ಪ್ರಕಾರ, ‌ಆ ಹೆಜ್ಜೆ ಗುರುತು ಚಿರತೆಯದ್ದಲ್ಲ. ಬೇರೆಯದ್ದು ಇರಬೇಕು‌ ಈ ಬಗ್ಗೆ ತಪಾಸಣೆ ನಡೆದಿದೆ ಎಂದು ಗೊತ್ತಾಗಿದೆ. ಸಂತಮೀರಾ ಶಾಲೆಯ ಸುತ್ತ ಮುತ್ತ ಸುಮಾರು‌ಹತ್ತಕ್ಕೂ ಹೆಚ್ಚು ನಾಯಿಗಳು ಇರುತ್ತಿದ್ದವು….

Read More
error: Content is protected !!