ಮಸೀದಿಯಲ್ಲಿ ಪೂಜೆ ಯಾಕೆ?
ಬೆಳಗಾವಿ. ಉತ್ತರ ಪ್ರದೇಶದ ಗ್ಯಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪೂಜೆಗೆ ಅವಕಾಶ ಮಾಡಿ ಕೊಟ್ಟಿದ್ದುನ್ನು ಖಂಡಿಸಿ ಗುರುವಾರ ನಗರದ ಚನ್ನಮ್ಮ ವೃತ್ತದಲ್ಲಿ ಬೆಳಗಾವಿಯ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳಲ್ಲಿ ಮಾತನಾಡಿದ ಎಸ್ ಡಿ ಪಿ ಐ ಕಾರ್ಯದರ್ಶಿ ವಾಜಿದ್ ಶೇಕ್ 1991ರ ಕಾಯ್ದೆ ಪ್ರಕಾರ ಯಾವುದೇ ಧಾರ್ಮಿಕ ಸ್ಥಳಗಳ ಕುರಿತು ವಿವಾದಗಳಿಗೆ ಅವಕಾಶವಿಲ್ಲ.ಆದರೆ ಕಾನೂನಿನ ಹೊರತಾಗಿಯೂ ಮಸೀದಿಯ ಮೇಲೆ ದುರುದ್ದೇಶ ಪೂರಿತ ವಿವಾದವನ್ನು ಸೃಷ್ಟಿಸಿ ಸಮುದಾಯಗಳ ನಡುವೆ ದ್ವೇಷ…