Headlines

ಮಸೀದಿಯಲ್ಲಿ ಪೂಜೆ ಯಾಕೆ?

ಬೆಳಗಾವಿ. ಉತ್ತರ ಪ್ರದೇಶದ ಗ್ಯಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪೂಜೆಗೆ ಅವಕಾಶ ಮಾಡಿ ಕೊಟ್ಟಿದ್ದುನ್ನು ಖಂಡಿಸಿ ಗುರುವಾರ ನಗರದ ಚನ್ನಮ್ಮ ವೃತ್ತದಲ್ಲಿ ಬೆಳಗಾವಿಯ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳಲ್ಲಿ ಮಾತನಾಡಿದ ಎಸ್ ಡಿ ಪಿ ಐ ಕಾರ್ಯದರ್ಶಿ ವಾಜಿದ್ ಶೇಕ್ 1991ರ ಕಾಯ್ದೆ ಪ್ರಕಾರ ಯಾವುದೇ ಧಾರ್ಮಿಕ ಸ್ಥಳಗಳ ಕುರಿತು ವಿವಾದಗಳಿಗೆ ಅವಕಾಶವಿಲ್ಲ.ಆದರೆ ಕಾನೂನಿನ ಹೊರತಾಗಿಯೂ ಮಸೀದಿಯ ಮೇಲೆ ದುರುದ್ದೇಶ ಪೂರಿತ ವಿವಾದವನ್ನು ಸೃಷ್ಟಿಸಿ ಸಮುದಾಯಗಳ ನಡುವೆ ದ್ವೇಷ…

Read More

ಕಾಂಗ್ರೆಸ್ ಇಬ್ಭಾಗದ ಭವಿಷ್ಯ ನುಡಿದ ಬೊಮ್ಮಾಯಿ

ನರೇಂದ್ರ ಮೋದಿ 3 ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರ ಕಾಣೆಯಾಗಿದೆ:ಸಿಎಂ, ಸಚಿವರನ್ನು ಹುಡುಕಿಕೊಡಿ: ಬಸವರಾಜ ಬೊಮ್ಮಾಯಿ ಬೆಂಗಳೂರು: ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ…

Read More

ಜಾಮೀನು ರಹಿತ ಬಂಧನ‌ ವಾರೆಂಟ್ ಇದ್ರೂ ಡೊಂಟ್ ಕೇರ್

ಬೆಳಗಾವಿ. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಹೊಂದಿರುವ ಮಹಿಳೆ ಇಂದು ಪೊಲೀಸರ ಮುಂದೆ ಪ್ರತ್ಯಕ್ಷವಾದ ಘಟನೆ ನಡೆದಿದೆ. ಕಳೆದ ಒಂದು ವರ್ಷದಿಂದ ನ್ಯಾಯಾಲಯ ಹೊರಡಿಸಿದ ಜಾಮೀನು ರಹಿತ ವಾರೆಂಟನ್ನು ಜಾರಿ‌ ಮಾಡಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಆದರೆ ಪೊಲೀಸರ ಸಮ್ನುಖದಲ್ಲಿ ಅವಳನ್ನು ವಶಕ್ಕೆ ಪಡೆದುಕೊಳ್ಳಲು ಪೊಲೀಸರಿಗೆ ಆಗುತ್ತಿಲ್ಲ. ಒಂದು ರೀತಿಯಲ್ಲಿ ಅಸಹಾಯಕತೆ.. ಆದರೆ ಇಂದು ನಡೆದ ಪ್ರತಿಭಟನೆಯಲ್ಲಿ ಅವಳು ಭಾಗವಹಿಸಿದ ಪೊಟೊಗಳು ವೈರಲ್ ಆಗುತ್ತಿದ್ದಂತೆಯೇ ಕೋರ್ಟ NBW ಆದೇಶಗಳು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ರಾಜ್ಯ ಸರ್ಕಾರದ ರೈತ…

Read More

ಕೇಂದ್ರ ಸಚಿವ ಗಡ್ಕರಿಯನ್ನು ಅಭಿನಂದಿಸಿದ ಕೋರೆ

ನವದೆಹಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ನವದೆಹಲಿಯಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಭೇಟಿಯಾದರು.ನಿತಿನ್ ಗಡ್ಕರಿಯವರು ಮಾರ್ಚ್ ೨೦೧೮ ರಂದು ೧೮೭೫ ಕೋಟಿ ರೂಪಾಯಿಗಳ ಯೋಜನೆಯಾದ ಮುರಗುಂಡಿಯಿಂದ ಗೋಟೂರ ಚತುಷ್ಫಥ ರಾಷ್ಟಿಯ ಹೆದ್ದಾರಿ ಕಾಮಗಾರಿಗೆ ಹಾಗೂ ಕೃಷ್ಣಾನದಿಯ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇಂದು ಆ ಯೋಜನೆಯ ಟೆಂಡರ್ ಪ್ರಕ್ರಿಯೆಯು ನಡೆದಿದ್ದು ಶೀಘ್ರವಾಗಿ ಕಾಮಗಾರಿಯು ಪ್ರಾರಂಭಗೊಳ್ಳಲಿದೆ. ತನ್ನಿಮಿತ್ತವಾಗಿ ಡಾ.ಪ್ರಭಾಕರ ಕೋರೆಯವರು ಗಡ್ಕರಿಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಈ ಮಹತ್ವದ ಚತುಷ್ಫಥ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದಕ್ಕಾಗಿ ಕೃತಜ್ಞತೆಯನ್ನು…

Read More

ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು

.ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ: ಈರಣ್ಣ ಕಡಾಡಿ ಬೆಳಗಾವಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ…

Read More

ವಚನಾ ದೇಸಾಯಿಗೆ ಬ್ಲಾಕ್ ಬೆಲ್ಟ್ ಪ್ರದಾನ

ಬೆಳಗಾವಿ: ಬೆಳಗಾವಿಯ ವೀರಭದ್ರ ನಗರದ ರಹವಾಸಿ  ವಚನಾ ಬಸವರಾಜ ದೇಸಾಯಿ ಇವಳು ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪ್ರಶಸ್ತಿ ಸಾಧಿಸಿದ್ದಾಳೆ. ನಗರದ ಇಂಡಿಯನ್ ಕರಾಟೆ ಕ್ಲಬ್ ಹಾಗೂ ಬೆಳಗಾವಿ ಡಿಸ್ಟಿಕ್ಟ್ ಸ್ಫರ್ಟ್ಸ ಕರಾಟೆ ಅಸೋಶಿಯಷನ್ ಇವರ ಸಂಯುಕ್ತ ಆಶ್ರಯದಲ್ಲಿ ‘ಕರಾಟೆ ಬ್ಲಾಕ್ ಬೆಲ್ಟ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ದಿ.೧೧ ರವಿವಾರದಂದು ಸಾಯಂಕಾಲ ೬ ಗಂಟೆಗೆ ಎಸ್.ಪಿ. ಆಫೀಸ್ ಹತ್ತಿರವಿರುವ ಕುಮಾರ ಗಂಧರ್ವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಮುಖ್ಯ ಪರೀಕ್ಷಕರಾದ ಗಜೇಂದ್ರ ಬಿ. ಕಾಕತಿಕರಮತ್ತು ತರಬೇತುದಾರ…

Read More

ಬೆಳಗಾವಿ ‘ಬಾರ್’ ಕುಸ್ತಿ

9 ರಂದು ಚುನಾವಣೆ. ಅಂದೇ ಫಲಿತಾಂಶ. ಜಾತಿ ಲೆಕ್ಕಾಚಾರ ಶುರು.ಲಿಂಗಾಯತ ವರ್ಸಿಸ್ ನಾನ್ ಲಿಂಗಾಯತ ಚರ್ಚೆ ಎಂಎಲ್ಎ ಚುನಾವಣೆಗಿಂತಲೂ ಕುತೂಹಲ ಕೆರಳಿಸಿದ ಚುನಾವಣೆ. ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ. ಬೆಳಗಾವಿ. ಲೋಕ ಸಭೆ ಚುನಾವಣೆ ಕಾವಿನ‌ ನಡುವೆಯೇ ಬೆಳಗಾವಿ ಬಾರ್ ಚುನಾವಣೆ ಭಾರೀ ಸದ್ದು ಮಾಡುತ್ತಿದೆ. ಈ ಬಾರ್ ಚುಬಾವಣೆಯ ಅಖಾಡಕ್ಕೆ ಇಳಿದವರು ಪ್ರಜ್ಞಾವಂತರು. ಕಾನೂನು ಪಂಡಿತರು. ಆದರೂ ಇವರಿಗೆ ಮತದಾನ ಮಾಡುವವರು ಜಾತಿ, ಭಾಷೆ ಜೊತೆಗೆ ರಾಜಕೀಯ ನಂಟನ್ನು ಅಳೆದು ತೂಗಿ ನೋಡ ತೊಡಗಿದ್ದಾರೆ. ಅಂದ…

Read More

ಬಿಜೆಪಿ‌ ಮಹಾನಗರ ಪ್ರಧಾನ ಕಾರ್ಯದರ್ಶಿ ನೇಮಕ

ಬೆಳಗಾವಿ. ಭಾರತೀಯ ಜನತಾ ಪಕ್ಷದ ಮಹಾನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಳನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಉತ್ತರ ಮಂಡಲಕ್ಕೆ‌ ರಾಜಶೇಖರ ಡೋಣಿ, ಈರಯ್ಯಾ ಖೋತ‌ ಮತ್ತು ದಕ್ಷಿಣ ಮಂಡಲಕ್ಕೆ ಗಣೇಶ ದೇಸಾಯಿ ಅವರನ್ನು ನೇಮಕ ಮಾಡಲಾಗಿದೆ.‌ಮಹಾನಗರ ಅಧ್ಯಕ್ಷೆ ಗೀತಾ ಸುತಾರ ಈ ಆದೇಶ ಮಾಡಿದ್ದಾರೆ.

Read More

3806 ಹೆಕ್ಟೇರ್ ಪ್ರದೇಶ ನೀರಾವರಿ ವ್ಯಾಪ್ತಿಗೆ

ಬೆಳಗಾವಿ: ಕೃಷಿಯಲ್ಲಿ ಅಂತರ್ಜಲ ಬಳಕೆಯ ದಕ್ಷತೆಯನ್ನು ಸುಧಾರಿಸುವ ಸಲುವಾಗಿ ಅಟಲ್ ಭೂಜಲ್ ಯೋಜನೆಯಡಿ ಬೆಳಗಾವಿ ಲೋಕಸಭಾ ಕ್ಷೇತ್ರದ ರಾಮದುರ್ಗ ತಾಲೂಕಿನ 26 ಗ್ರಾಮ ಪಂಚಾಯಿತಿಗಳ ಸುಮಾರು 3806 ಹೆಕ್ಟೇರ್ ಪ್ರದೇಶವನ್ನು ಸೂಕ್ಷ್ಮ ನೀರಾವರಿ ವ್ಯಾಪ್ತಿಗೆ ತರಲಾಗಿದೆ ಎಂದು ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ಬಿಶ್ವೇಶ್ವರ ಟುಡು ಅವರು ರಾಜ್ಯಸಭೆಯಲ್ಲಿ ಉತ್ತರಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ರಾಜ್ಯಸಭೆಯ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕೃಷಿಯಲ್ಲಿ ಅಂತರ್ಜಲ ಬಳಕೆಯ ದಕ್ಷತೆಯನ್ನು ಸುಧಾರಿಸಲು…

Read More

ಬೇರಡ ಪದ ಎಸ್ಟಿ ಪಟ್ಟಿಗೆ ಸೇರಿಸಿ

ಬೇರಡ ಪದ ಎಸ್ಟಿ ಪಟ್ಟಿಗೆ ಸೇರಿಸಲು ಆಗ್ರಹಿಸಿ ವಾಲ್ಮೀಕಿ ಸಮಾಜ ಪ್ರತಿಭಟನೆ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ-ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಕೆ ಬೆಳಗಾವಿ: ವಾಲ್ಮೀಕಿ ನಾಯಕ ಸಮಾಜದ ಪರ್ಯಾಯ ಪದವಾದ ‘ಬೇರಡ’ ಪದವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ವಾಲ್ಮೀಕಿ ಸಮಾಜ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಜ್ಯ ಉಪಾಧ್ಯಕ್ಷ…

Read More
error: Content is protected !!