ಲೋಕ ಸಮರಕ್ಕೆ JDS ಉಸ್ತುವಾರಿಗಳು

ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. . 1.ಚಿಕ್ಕೋಡಿ:ಉಸ್ತುವಾರಿ: ಕೆ.ಪಿ.ಮೇಗಣ್ಣನವರಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿ 2.ಬೆಳಗಾವಿ:ಉಸ್ತುವಾರಿ: ಶಂಕರ ಮಾಡಲಗಿಸಹ ಉಸ್ತುವಾರಿ: ನಾಜೀರ್ ಭಗವಾನ್ 3.ಬಾಗಲಕೋಟೆ:ಉಸ್ತುವಾರಿ: ಹನುಮಂತ ಮವಿನಮರದಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿ…

Read More

ಚುನಾವಣೆ ಎದುರಿಸಲು ನಾವ್ ರೆಡಿ- ಸತೀಶ್

ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸನ್ನದ್ಧ- ಸಚಿವ ಸತೀಶ ಜಾರಕಿಹೊಳಿಬೆಳಗಾವಿ-ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸನ್ನದ್ಧಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಇನ್ನೇನು ಬಹಳ ಹತ್ತಿರದಲ್ಲಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಕಾರ್ಯಕರ್ತರ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಎಲ್ಲ ಮುಖಂಡರು ಚುನಾವಣೆಗೆ ಸಿದ್ಧರಾಗಬೇಕು…

Read More

ಪ್ರಕಾಶ ಹುಕ್ಕೇರಿ ಡಿ ಕೋಡ್ ಗೊತ್ತು..!

ಬೆಳಗಾವಿ-ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಫೈನಲ್‌ ಮಾಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಗಳ ಕುರಿತು ಈಗಾಗಲೇ ಪಟ್ಟಿ ಮಾಡಿ ಕಳಿಸಲಾಗಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾಣ ಮಾಡಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ನಾವು ಹೈಕಮಾಂಡಗೆ ಕಳುಹಿಸಿದ್ದೇವೆ. ಅಲ್ಲಿ ಯಾರು ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗುವುದು ಅವರನ್ನೇ ಲೋಕಸಭಾ ಕಣಕ್ಕೆ ಇಳಿಸಲಾಗುವುದು…

Read More

Feb 15 ಕ್ಕೆ ಮೇಯರ್ ಚುನಾವಣೆ

ಬೆಳಗಾವಿ.ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ‌ಮತ್ತು ಉಪಮೇಯರ್ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಬರುವ ಫೆಬ್ರವರಿ 15 ರಂದು ಚುನಾವಣೆ ನಡೆಯಲಿದೆ. ಚುನಾವಣೆ ಅಧಿಕಾರಿಗಳು ಆಗಿರುವ ಪ್ರಾದೇಶಿಕ ಆಯುಕ್ತರು ಈ ಕುರಿತು ಆದೇಶ ಮಾಡಿದ್ದಾರೆಂದು ಮೂಲಗಳು ಖಚಿತಪಡಿಸಿವೆ. ಇನ್ನು ಇವತ್ತು ಅಥವಾ ನಾಳೆ ಪಾಲಿಕೆಯ ಎಲ್ಲ ನಗರಸೇವಕರಿಗೆ ನೋಟೀಸ್ ಕಳಿಸುವ ಕೆಲಸ ಆಗಬಹುದು. ಮೇಯರ್ ಸ್ಥಾನ ಎಸ್ಸಿ ಮಹಿಳೆ ಮತ್ತು ಉಪಮೇಯರ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಇದು ಬಿಜೆಪಿ ಅವಧಿಯ ಎರಡನೇ ‌ಮೇಯರ….

Read More

ಬಗೆಹರಿಯದ ಧ್ವಜ ವಿವಾದ- ಮುಂದುವರೆದ ಮಾತುಕತೆ

ಬೆಳಗಾವಿ ಮಂಡ್ಯದ ಕೆರಗೋಡುವಿನಲ್ಲಿ‌ ಆರಂಭಗೊಂದ ಧ್ವಜ ದಂಗಲ್ ಗಡಿನಾಡ ಬೆಳಗಾವಿ ಜಿಲ್ಲೆಯಲ್ಲೂ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿಯಲ್ಲಿ ಧ್ವಜ ದಂಗಲ್ ಶುರುವಾಗಿದೆ. ಕಳೆದ ೧೫ ದಿನಗಳ ಹಿಂದೆ ಆರಂಭಗೊಂಡು ಈ‌ ವಿವಾದ ಸಧ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣಸಿಗುತ್ತಿಲ್ಲ. ಎಂ.ಕೆ ಹುಬ್ಬಳ್ಳಿಯ ಹಳೆಯ ಹನುಮಾನ ಮಂದಿರದ ಮುಂದಿರುವ ಧ್ವಜ‌ ಕಂಬಕ್ಕೆ ಧ್ವಜವನ್ನು ಕಟ್ಟಲಾಗಿತ್ತು. ಆದರೆ ಅದನ್ನು ಪೊಲೀಸರು ಯಾವ ಉದ್ದೇಶದಿಂದ ತೆರವು ಮಾಡಿದರು ಎನ್ನುವುದು ಗೊತ್ತಾಗಿಲ್ಲ.ಈಗ ಅದು ವಿವಾದದ ಸ್ವರೂಪ ಪಡೆದುಕೊಂಡಿದೆ. ಗಮನಿಸಬೇಕಾದ ಸಂಗತಿ…

Read More

ನದಿ ಸ್ವಚ್ಚತೆಯಲ್ಲಿ ಅನಗೋಳ ನಿವಾಸಿಗರು

ಅನಗೋಳದಿಂದ ಅಸೋಗಾಕ್ಕೆ ತೆರಳಿಮಲಪ್ರಭಾ ನದಿ ಸ್ವಚ್ಛತಾ ಕಾರ್ಯಬೆಳಗಾವಿ: ಮಲಪ್ರಭಾ ನದಿ ಸ್ವಚ್ಛತೆಗಾಗಿ ಬೆಳಗಾವಿಯ ಅನಗೋಳ ಭಾಗದ ಜನರು ಅಸೋಗಕ್ಕೆತೆರಳಿ ತಮ್ಮ ಸಾಮಾಜಿಕ ಕಳಕಳಿ ತೋರಿಸಿಕೊಟ್ಟಿದ್ದಾರೆ.ಪ್ರಕೃತಿ ಮತ್ತು ನದಿಯನ್ನು ತಾಯಿ ಎಂದು ಪರಿಗಣಿಸಿ ನಮ್ಮ ಪ್ರತಿಯೊಬ್ಬರ ಜೀವನದಲ್ಲೂಎಷ್ಟು ಉಪಯುಕ್ತವಾಗಿದೆ ಮತ್ತು ಪ್ರತಿಯೊಬ್ಬರೂ ಪ್ರಕೃತಿಯ ರಕ್ಷಣೆಗಾಗಿ ಸೇವೆಯನ್ನುಮಾಡಬೇಕು ಎಂದು ನಿರ್ಧರಿಸಿ ಪ್ರತಿ ಭಾನುವಾರ ನದಿಯನ್ನು ಸ್ವಚ್ಛಗೊಳಿಸುವ ಕಾರ್ಯಕೈಗೊಂಡಿದ್ದಾರೆ. ಅದರ ಪ್ರಕಾರ ಜನವರಿ ೨೮ ಮತ್ತು ಫೆಬ್ರವರಿ ೪ ಭಾನುವಾರದಂದು ಖಾನಾಪುರ ತಾಲೂಕಿನ ಅಸೋಗದೇವಸ್ಥಾನದ ವ್ಯಾಪ್ತಿಯ ಮಲಪ್ರಭಾ ನದಿಯನ್ನು ಸ್ವಚ್ಛಗೊಳಿಸಿ ಅಲ್ಲಿಯ…

Read More

ಕ್ರಿಮಿನಲ್ ಕೇಸ್. ಹೋರಾಟ ಶುರು

ಕ್ರಿಮಿನಲ್ ಕೇಸ್ ದಾಖಲು ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ‌ ಪ್ರತಿಕ್ರಿಯೆ ಬೆಳಗಾವಿ: ಕ್ರಿಮಿನಲ್ ಕೇಸ್ ದಾಖಲಾಗಿರುವುದು ಇದು ನ್ಯಾಯಾಲಯದಲ್ಲಿ ಮಾತ್ರ ಹೋರಾಟ, ಅದನ್ನು ಬಿಟ್ಟು ಹೊರಗಡೆ ಹೋರಾಟ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹಿಂದು ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ಕುರಿತು ನಿಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವ ಜಾರಕಿಹೊಳಿ ಅವರು, ಹಿಂದೆ ಹಿಂದೂ ಪದದ ಹೇಳಿಕೆ ಕುರಿತು ಚರ್ಚೆಗೆ ಗ್ರಾಸ ಆಗಿತ್ತು,…

Read More

ಶಿಕ್ಷಕರ ಕ್ಷೇತ್ರದ ಅಭಿವೃದ್ಧಿ, ಮಾದರಿ ಶಾಲೆಗೆ ಸರ್ಕಾರ ಪಣ:

ಶಿಕ್ಷಕರ ಕ್ಷೇತ್ರದ ಅಭಿವೃದ್ಧಿ, ಮಾದರಿ ಶಾಲೆಗೆ ಸರ್ಕಾರ ಪಣ: ಸಚಿವ ಸತೀಶ ಜಾರಕಿಹೊಳಿಬೆಳಗಾವಿ: ” ಶಿಕ್ಷಕರ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯನವರ ಸರ್ಕಾರ ಸ್ಪಂದಿಸಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳು ರಾಜ್ಯದಲ್ಲಿ ಮಾದರಿ ಶಾಲೆಗಳು ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ” ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಮಹಾವೀರ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ) ವತಿಯಿಂದ ಆಯೋಜಿಸಲಾದ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಗಾರ ಹಾಗೂ…

Read More

ಧ್ವಜ ವಿವಾದ- ಪಂಚಾಯಿತಿಯಲ್ಲಿ ರಹಸ್ಯ ಸಭೆ

ಧ್ವಜ ವಿವಾದ ಎಂ.ಕೆ ಹುಬ್ಬಳ್ಳಿ ಪಂಚಾಯತಿಯಲ್ಲಿ ನಡೆಯುತ್ತಿರುವ ಸಭೆ. ಧ್ವಜ ಹಾರಿಸಲು ಅನುಮತಿ ಕೊಡಿ ಎಂದು ಯುವಕರ ಮನವಿ. ಮನವಿ ಬಗ್ಗೆ ಚರ್ಚೆ ನಡೆಸುತ್ತಿರುವ ಎಸ್ಪಿ. ಬೆಳಗಾವಿ‌ .ಎಂ.ಕೆ ಹುಬ್ಬಳ್ಳಿ ಯಲ್ಲಿ ಹಳೆಯ ಹನುಮಾನ ದೇವಸ್ಥಾನದ ಎದುರು ಧ್ವಜ ಹಾರಿಸುವ ವಿವಾದ ಸಂಬಂದ ಅಲ್ಲಿನ ಗ್ರಾಮ ಪಂಚಾಯತಿಯಲ್ಲಿ ಸಭೆ ನಡೆಯುತ್ತಿದೆ. ಎಸ್ಪಿ ಮತ್ತು ಪಂಚಾಯತಿ ಅಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.ಉಳಿದವರು ಹೊರಗೆ ನಿಂತಿದ್ದಾರೆ. ಏತನ್ನಧ್ಯೆ ಧ್ವಜ ಹಾರಿಸಲು ಅವಕಾಶ ಕೊಡಬೇಕೆಂದು ಕೋರಿ ಅಲ್ಲಿನ ಕೆಲವರು ಮನವಿ…

Read More

M K HUBLI ಯಲ್ಲೂ ಧ್ವಜ ವಿವಾದ.

ಬೆಳಗಾವಿ. ಮಂಡ್ಯ ಜಿಲ್ಲೆಯ ಕೆರಗೋಡುವಿನಲ್ಲಿ ಉಲ್ಭಣಿಸಿದ ಧ್ವಜ ವಿವಾದ ಗಡಿನಾಡ ಬೆಳಗಾವಿ ಜಿಲ್ಲೆಯ ಎಂ‌ಕೆ ಹುಬ್ಬಳ್ಳಿ ಯಲ್ಲಿ‌ ಹುಟ್ಟಿಕೊಂಡಿದೆ. ಎಂ.ಕೆ.ಹುಬ್ಬಳ್ಳಿ ಪಟ್ಟಣದ ಸಂಬಣ್ಣವರ ಓಣಿಯಲ್ಲಿರುವ ಹಳೆಯ ಹನುಮಾನ ದೇವಸ್ಥಾನ ಎದುರಿಗಿರುವ ಧ್ವಜಕಂಬದಲ್ಲಿ‌ ಹಾರಾಡುತ್ತಿದ್ದ ಧ್ವಜವನ್ನು ಪೊಲೀಸರು ತೆಗೆದು ಹಾಕಿದ್ದರು ಎನ್ನಲಾಗಿದೆ. ಕಳೆದ ೧೫ ದಿನಗಳಿಂದ ಈ ವಿವಾದ‌ ನಡೆದೇ ಇತ್ತು. ಅದು ಒಂದು ರೀತಿಯಲ್ಲಿಬೂದಿ ಮುಚ್ವಿದ ಕೆಂಡವಾಗಿತ್ತು ಹೀಗಾಗಿ ಅದೇ ಧ್ವಜಕಂಬದಲ್ಲಿ ಮರು ಧ್ವಜ ಸ್ಥಾಪನೆಮಾಡುವ ಪ್ರಯತ್ನ ನಡೆದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ‌ ಬಸ್ ನಿಲ್ದಾಣದಿಂದ ಮೆರವಣಿಗೆ…

Read More
error: Content is protected !!