Headlines

ಹರ ಹರ ಮಹಾದೇವ್..!

ಮಹಾ ಶಿವರಾತ್ರಿ ಹಬ್ಬವನ್ನು ದೇಶಾದ್ಯಂತ ಭಕ್ತಿಯಿಂದ ಆಚರಿಸಲಾಯಿತು. ಬೆಳಗಾವಿಯಲ್ಲಿಯೂ ಈ ಹಬ್ಬವನ್ನು ಶ್ರದ್ಧಾ ಮತ್ತು ಸಂಭ್ರಮದಿಂದ ಆಚರಿಸಲಾಗಿದ್ದು, ಶಿವನ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಜಾಗರಣೆ ಕಾರ್ಯಕ್ರಮಗಳು ನಡೆದವು. ಬೆಳಗಾವಿಯ ಪ್ರಮುಖ ಶಿವ ದೇಗುಲಗಳಲ್ಲಿ ಮುಂಜಾನೆಯಿಂದಲೇ ಭಕ್ತರು ದರ್ಶನಕ್ಕಾಗಿ ಸಾಲಿನಲ್ಲಿ ನಿಂತು, ಶಿವನ ಕೃಪೆಗೆ ಪಾತ್ರರಾಗುವಂತೆ ಪ್ರಾರ್ಥಿಸಿದರು. ದೇಗುಲಗಳಲ್ಲಿ ಹಾಲು, ಬೆಲ್ಲ, ಬಿಲ್ವಪತ್ರೆ ಮತ್ತು ಇತರ ಪವಿತ್ರ ವಸ್ತುಗಳಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಲಾಯಿತು. ಸ್ಥಳೀಯ ಕಲಾವಿದರು ಶಿವನ ಭಜನೆ, ಕೀರ್ತನೆ ಮತ್ತು ನೃತ್ಯ ಕಾರ್ಯಕ್ರಮಗಳನ್ನು ನಡೆಸಿ,…

Read More

ಬೆಳಗಾವಿಯಲ್ಲಿ ರಾಮನ ಟ್ಯಾಟೋ ಗುಂಗು..!

ದೀಪಾವಳಿ ಸಡಗರ ತಂದ ರಾಮಮಂದಿರ ಲೋಕಾರ್ಪಣೆ. 5 ಲಕ್ಷ ಲಾಡು ವಿತರಣೆ. ದಕ್ಷಿಣ ಕ್ಷೇತ್ರದಲ್ಲಿ ರಾಮನ ಟ್ಯಾಟೊ ಹವಾ. ದೇವಸ್ಥಾನ ಸ್ವಚ್ಚತಾ ಅಭಿಯಾನ. ವಾರ್ಡ 43 ರಲ್ಲಿ ರಾಮನ ಧ್ವಜ ವಿತರಿಸಿದ ನಗರಸೇವಕಿ.ಬೆಳಗಾವಿ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮುಂದಾಳತ್ವ ಅಂದರೆ ಅದರಲ್ಲೊಂದು ವಿಶೇಷತೆ ಇರಲೇಬೇಕು. ಅದು ಸುಳ್ಳಲ್ಲ. ಅದನ್ನು ಶಾಸಕ ಅಭಯ ಪಾಟೀಲರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅವರು ತಮ್ಮ…

Read More

ಶಿವಸಾಗರ ಕಾರ್ಖಾನೆ-ಶೇರುದಾರರಿಗೆ ವಂಚನೆ- ದೂರು

ರಾಮದುರ್ಗ ಠಾಣೆಯಲ್ಲಿ‌ FIR ದಾಖಲು ಶೇರು ಹಣ ಸ್ವಂತಕ್ಕೆ ಬಳಸಿದ ಆರೋಪ.. ಮೂವರ ವಿರುದ್ಧ ದೂರು.ಬೆಳಗಾವಿ ರಾಮದುರ್ಗದ ಶಿವಸಾಗರ ಸಕ್ಕರೆ ಕಾರ್ಖಾನೆ ಯಿಂದ ಶೇರುದಾರರಿಗೆ ಬರಬೇಕಾಗಿದ್ದ ಸುಮಾರು 52 ಕೋಟಿ ರೂ ಗೂ ಅಧಿಕ ಮೊತ್ತದ ದುರುಪಯೋಗ ಮಾಡಿಕೊಂಡ ದೂರು ಈಗ ರಾಮದುರ್ಗ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ. ಗಂಗಾರಾಮ ಭೀಮಪ್ಪಾ ಬಂಡಿವಡ್ಡರ ಎಂಬುವರು ಈ ಕುರಿತಂತೆ ಕಾರ್ಖಾನೆಯ ಮೂವರ ವಿರುದ್ಧ ನ್ಯಾಯಕೋರಿ ಪೊಲೀಸ್ ಠಾಣೆಗೆದೂರು ನೀಡಿದ್ದಾರೆ, ಪೊಲೀಸರು ಎಫ್ಐಆರ್ ದಾಖಲು ಮಾಡಿ ವಿಚಾರಣೆ ನಡೆಸಿದ್ದಾರೆ. ಸಾಂಗಲಿಯ…

Read More

ವಿಜಯೇಂದ್ರ ವಿಜಯದ ಸಂಕೇತ..!

ಬಿಜೆಪಿಗೆ ವಿಜಯೇಂದ್ರ ಸಾರಥ್ಯ-ಕೆಲವರಿಗೆ ಇಷ್ಟ- ಕಷ್ಟ. ವಿಜಯೇಂದ್ರ ಮುಂದೆ ಹತ್ತಾರು ಸವಾಲುಗಳು., ವಿಜಯೇಂದ್ರ ಅಂದರೆ ವಿಜಯದ ಸಂಕೇತ. ಹಲವು ಪದಾಧಿಕಾರಿಗಳ ಬದಕಾವಣೆ ಸಾಧ್ಯತೆ ಬೆಳಗಾವಿ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಿರಿಯ ಎನಿಸಿಕೊಂಡ ರಾಜಾಹುಲಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಹೈಕಮಾಂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ದೊಡ್ಡ ಜವಾಬ್ದಾರಿ ನೀಡಿದೆ. ವಿಜಯೇಂದ್ರ ಅವರ ವರ್ಚಸ್ಸು, ಪ್ರಭಾವ, ಸಾಮರ್ಥ್ಯ ಏನೇ ಇದ್ದರೂ ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿದು ಮುನ್ನಡೆಸುವುದು ಅಷ್ಟು ಸುಲಭದ ಸಂಗತಿಯಲ್ಲ ಎನ್ನುವುದು ವಾಸ್ತವ. ಬಿಜೆಪಿ ಕಾರ್ಯಕರ್ತರ…

Read More

ರೈತರ ಅಭಿವೃದ್ಧಿ ಯೇ ನಮ್ಮ ಧ್ಯೇಯ.. ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ತಾಲ್ಲೂಕಿನ ಸಂಭಾವ್ಯ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕುಲಗೋಡೆ ಭಾಗಿ ಬೆಳಗಾವಿ- ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿ ಕೊಡುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್…

Read More

ವ್ಯಾಪಕ‌ ಮಳೆ-ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ಸಚಿವ ಸತೀಶ್

ವ್ಯಾಪಕ‌ ಮಳೆ-ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, : ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು, ಗುರುವಾರ(ಜು.,25) ರಾಯಬಾಗ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿ ಮೇಲಿನ ಕುಡಚಿ ಸೇತುವೆ ಮುಳುಗಡೆಯಾಗಿದ್ದು, ನೀರಿನ ಮಟ್ಟದ ಏರಿಳಿತದ ಕುರಿತು ಮಾಹಿತಿ ಪಡೆದರು. ಬಳಿಕ ಹಳೆ ದಿಗ್ಗೇವಾಡಿಯಲ್ಲಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು….

Read More

The Belagavi South fighter ready for a legal battle for the third time…

Belagavi Corporation Politics: Abhay Patil: The Shield of Belagavi CorporationCongress Tactics vs BJP StrongmanState’s Supersede Attempt Foiled Again? Legal War Over Membership Cancellation Battle for Local Self-Respect Begins Will the Government Face Another Setback?Belagavi’s Political Drama Enters New Phase Corporators’ Fate Hangs in Legal Balance E Belagavi special Belagavi Whenever there is mention of a…

Read More

ಕಂಡಕ್ಟರ್ ಮೇಲಿನ‌ ಹಲ್ಲೆ..ತಪ್ಪಿತಸ್ಥರಿಗೆ ಪಾಠ ಆಗಲಿ

ಬೆಳಗಾವಿ.ಕಂಡಕ್ಟರ್ ಮೇಲಿನ ಹಲ್ಲೆ ಮತ್ತು ನಂತರ ನಡೆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನ ಬಾರದೇ ಇರದು. ಸರ್ಕಾರ ಅದರಲ್ಲೂ ಗೃಹ ಇಲಾಖೆ ಎನ್ನುವುದು ಜೀವಂತ ಇದ್ದಿದ್ದರೆ ಹಲ್ಲೆಗೊಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಕಂಡಕ್ಟರ್ ಮೇಲೆ ಪೋಸ್ಕೋ ದಾಖಲಿಸಿದ ಸಿಪಿಐ ಅವರನ್ನು ಮುಲಾಜಿಲ್ಲದೇ ಮನೆಗಟ್ಡುವ ಕೆಲಸ ಮಾಡುತ್ತಿತ್ತು. ಅಷ್ಟೇ ಅಲ್ಲ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಸಂದರ್ಭದಲ್ಲಿ ಕೂಡ ಪೊಲೀಸರು ಇದನ್ನು ಲಘುವಾಗಿ ಪರಿಗಣಿಸಿದ್ದರು. ಅಂತದ್ದೇನಿಲ್ಲರಿ, ಸಣ್ಣ ಟಿಕೆಟ್ ಜಗಳ, ವಿನಾಕಾರಣ…

Read More

ಮೀಟರ್ ಬಡ್ಡಿ- ಪ್ರಕರಣ ದಾಖಲು.

ಕೊನೆಗೂ ಪ್ರಕರಣ ದಾಖಲು‌ ಮಾಡಿಕೊಂಡ ಅಥಣಿ ಪೊಲೀಸರು. ಮೀಟರ್ ಬಡ್ಡಿ ದಂಧೆಗೆ ಬೀಳುವುದೇ ಕಡಿವಾಣ. ಇಬ್ಬರ ವಿರುದ್ಧ ಪ್ರಕರಣ ದಾಖಲು ಬೆಳಗಾವಿ. ಮೀಟರ್ ಬಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಅಥಣಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಅಥಣಿಯ ವ್ಯಾಪಾರಿ ಈಶ್ವರ ದ್ಯಾಮನಗೌಡರ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಿಥೇಶ ಪಟ್ಟಣ ಸೇರಿದಂತೆ ಇಬ್ಬರ ವಿರುದ್ಧ ಅಥಣಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.ವ್ಯಾಪಾರಕ್ಕೆಂದು ತೆಗೆದುಕೊಂಡಿದ್ದ ೨ ಲಕ್ಷ ರೂ ಗೆ ಹತ್ತು ಲಕ್ಷ ರೂ ಕೊಡಬೇಕು ಬೆದರಿಕೆ ಹಾಕಲಾಗಿತ್ತು…

Read More
error: Content is protected !!