ಕವಟಗಿಮಠರಿಗೆ ಉಜ್ವಲ ಭವಿಷ್ಯವಿದೆ ಎಂದ ಬಿಎಸ್ವೈ
ಬೆಳಗಾವಿ.ಸಹಕಾರಿ ಕ್ಷೇತ್ರ ಎಲ್ಲರಿಗೂ ಒಲಿಯುವುದಿಲ್ಲ. ಆದರೆ, ಕವಟಗಿಮಠರ ಮನೆತನ ಮೂರು ತಲೆಮಾರಿನಿಂದ ಸಹಕಾರಿ ಕ್ಷೇತ್ರದಲ್ಲಿ ಬೆಳೆದು ಬಂದಿರುವುದನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಅವರಿಗೆ ಉಜ್ವಲ ಭವಿಷ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು,ಸವದತ್ತಿಯಲ್ಲಿ ಮಹಾಂತೇಶ ಕವಟಗಿಮಠ ಪೌಂಡೇಶನ್ ಉದ್ಘಾಟನೆ, ಮಹಾಂತೇಶ ಕವಟಗಿಮಠರ 58 ನೇ ಜನ್ಮದಿನಾಚರಣೆ ಮತ್ತು ಸದನದೊಳಗೆ, ಹೊರಗೆ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು, ಮುಂಬೈ-ಕನರ್ಾಟಕ ಭಾಗದಲ್ಲಿ ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದಿರುವ ಕವಟಗಿಮಠ ಮನೆತನದ ಕೊಡುಗೆ ಅಪಾರ. ತಂದೆಯವರ ಸಾಮಾಜಿಕ ಸೇವೆಯನ್ನು ಮುಂದುವರಿಸಿಕೊಂಡು…

