Headlines

ಕವಟಗಿಮಠರಿಗೆ ಉಜ್ವಲ ಭವಿಷ್ಯವಿದೆ ಎಂದ ಬಿಎಸ್ವೈ

ಬೆಳಗಾವಿ.ಸಹಕಾರಿ ಕ್ಷೇತ್ರ ಎಲ್ಲರಿಗೂ ಒಲಿಯುವುದಿಲ್ಲ. ಆದರೆ, ಕವಟಗಿಮಠರ ಮನೆತನ ಮೂರು ತಲೆಮಾರಿನಿಂದ ಸಹಕಾರಿ ಕ್ಷೇತ್ರದಲ್ಲಿ ಬೆಳೆದು ಬಂದಿರುವುದನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಅವರಿಗೆ ಉಜ್ವಲ ಭವಿಷ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು,ಸವದತ್ತಿಯಲ್ಲಿ ಮಹಾಂತೇಶ ಕವಟಗಿಮಠ ಪೌಂಡೇಶನ್ ಉದ್ಘಾಟನೆ, ಮಹಾಂತೇಶ ಕವಟಗಿಮಠರ 58 ನೇ ಜನ್ಮದಿನಾಚರಣೆ ಮತ್ತು ಸದನದೊಳಗೆ, ಹೊರಗೆ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು, ಮುಂಬೈ-ಕನರ್ಾಟಕ ಭಾಗದಲ್ಲಿ ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದಿರುವ ಕವಟಗಿಮಠ ಮನೆತನದ ಕೊಡುಗೆ ಅಪಾರ. ತಂದೆಯವರ ಸಾಮಾಜಿಕ ಸೇವೆಯನ್ನು ಮುಂದುವರಿಸಿಕೊಂಡು…

Read More

ಇಬ್ಬರು ಭ್ರಷ್ಟರ ಮೇಲೆ ಲೋಕಾ ದಾಳಿ

ಬೆಳಗಾವಿ. ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಹಾರೂಗೇರಿ ವೆಟರ್ನರಿ ಇನ್ಸ್​​ಪೆಕ್ಟರ್​​ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಜಾರಕಿಹೊಳಿ ಪರಮಾಪ್ತನಿಗೆ ಚಾಕು ಇರಿತ

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಿನ್ನೆ ದಿ.‌4 ರಿಂದ ಆರಂಭವಾಗಿದೆ. ಮತ್ತೊಂದು ಕಡೆಗೆ ಸಮಸ್ಯೆ ಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹಣಿಯಲು ಬಿಜೆಪಿ ರಣತಂತ್ರ ರೂಪಿಸಿದೆ. ಇದೆಲ್ಕದರನಡುವೆ ಕಳೆದ ದಿನ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಪರಮಾಪ್ತ ಮತ್ತು ಬಿಜೆಪಿ ಎಸ್ ಸಿ ಮೋರ್ಚಾಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ನಡೆಯಿತು. ಇಲ್ಲಿ ಹಲ್ಲೆಗೊಳಗಾಗಿದ್ದ ಎನ್ನಲಾದ ಫೃಥ್ವಿಸಿಂಗ್ ವಿಡಿಯೋ ಮೂಲಕ ಬಿಡುಗಡೆ ಮಾಡಿದ ಹೇಳಿಕೆ ಒಂದಿಷ್ಟು ಗೊಂದಲಕ್ಕೆ ಕಾರಣವಾಯಿತು. ಅವರು ನೇರವಾಗಿ ವಿಡಿಯೋ…

Read More

ತೆಗ್ಗು ಮುಚ್ಚದಿದ್ದರೆ ಕ್ರಿಮಿನಲ್ ಕೇಸ್ – ಶಾಸಕ ಅಭಯ

ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಶಾಸಕರ ಕಿಡಿಕಾರಾಟ, ಎಲ್‌ಅಂಡ್‌ಟಿ ಮತ್ತು ಮೆಘಾ ಗ್ಯಾಸ ಅಧಿಕಾರಿಗಳ ವಿರುದ್ಧ ಆಕ್ರೋಶ ಬೆಳಗಾವಿ, ಜೂನ್ 17:ಮಳೆಗಾಲದ ಮುನ್ನೋಟದಲ್ಲೇ ನಗರ ರಸ್ತೆಗಳ ಮಧ್ಯೆ ಬಿದ್ದಿರುವ ತೆಗ್ಗುಗಳು ಪ್ರಾಣಹಾನಿಗೆ ಆಹ್ವಾನ ನೀಡುತ್ತಿವೆ ಎಂಬ ಕಾರಣದಿಂದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ನಿಗ್ರಹದ ಶಬ್ದಗಳಲ್ಲಿ ಅಧಿಕಾರಿಗಳ ವಿರುದ್ಧ ಗುಡುಗಿದರು. “ತೆಗ್ಗು ಮುಚ್ಚದಿದ್ದರೆ, ಸಾರ್ವಜನಿಕರ ಜೀವಕ್ಕೆ ಏನೇನಾದರೂ ಆದರೆ ತಕ್ಷಣ ಎಂಜಿನಿಯರ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು…

Read More

SC ಯವರಿಗೆ ಒಳಮೀಸಲಾತಿ- ಸಿಎಂ ಸಭೆ

ಬೆಂಗಳೂರು ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಒದಗಿಸುವ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಸಭೆ ನಡೆಯಿತು. ಸಚಿವರಾದ ಕೆ.ಎಚ್.ಮುನಿಯಪ್ಪ, ತಿಮ್ಮಾಪುರ್, ಮಾಜಿ ರಾಜ್ಯಸಭಾ ಸದಸ್ರದ ಎಲ್.ಹನುಮಂತಯ್ಯ, ಮಾಜಿ ಸಚಿ ಶಿವಣ್ಣ, ಎಚ್.ಆಂಜನೇಯ, ವಿಧಾನ‌ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಶಾಸಕರಾದ ಬಸಂತಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮತ್ತಿತರರು ಉಪಸ್ಥಿತರಿದ್ದರು.

Read More

ನೀಟ್ ಭೋಧಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ..

ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಭೋಧಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಜು.05 ರಂದು ನಗರದ ಸರಕಾರಿ ಪದವಿ ಪೂರ್ವ ಕಾಲೇಜು ವಡಗಾವಿಗೆ ಭೇಟಿ ನೀಡಿ ಪ್ರಾಂಶುಪಾಲರ ಮೂಲಕ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದು, ದ್ವೀತಿಯ ಪಿ.ಯು.ಸಿ ತರಗತಿಯಲ್ಲಿನ ವಿದ್ಯಾರ್ಥಿಗಳೊಂದಿಗೆ ಬೆರೆತು ವಿದ್ಯಾರ್ಥಿಗಳಿಗೆ ಸಿಇಟಿ ನೀಟ್ ಪರೀಕ್ಷೆ ಹಾಗೂ ಜೆಇಇ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ನೀಡಿದರು. ತದ ನಂತರ ಉಪನಿರ್ದೇಶಕರ ಕಾರ್ಯಾಲಯ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಭೇಟಿ…

Read More

ಜಿಲ್ಲೆ ವಿಭಜನೆ- ಸುಪ್ರೀಂ ತೀರ್ಪಿನತ್ತ ರಾಜ್ಯದ ಚಿತ್ತ’

ಬೆಳಗಾವಿ :ಕರ್ನಾಟಕದ ವಿಸ್ತಾರದಲ್ಲಿ ಅತಿದೊಡ್ಡ ಮತ್ತು ಆಡಳಿತಾತ್ಮಕವಾಗಿ ಅತ್ಯಂತ ಬೃಹತ್ ಜಿಲ್ಲೆ ಎನಿಸಿಕೊಂಡಿರುವ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವ ವಿಚಾರ ಮತ್ತೆ ರಾಜ್ಯ ರಾಜಕೀಯ ವಲಯದಲ್ಲಿ ಚಚರ್ೆಗೆ ಗ್ರಾಸವಾಗಿದೆ.ಆದರೆ ಈ ಬಾರಿ ಗಡಿವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇರುವ ಸಂದರ್ಭದಲ್ಲಿ ಈ ವಿಭಜನೆ ವಿಷಯ ಯಾವ ದಿಕ್ಕಿಗೆ ಹೋಗಬಹುದು ಎಂಬ ಪ್ರಶ್ನೆ ಹುಟ್ಟಿಕೊಂಡಿದೆಕರ್ನಾಟಕ ಮಹಾರಾಷ್ಟ್ರ ಗಡಿ ವಿಷಯ ತಾರಕಕ್ಕೇರಿದ್ದ ಸಂದರ್ಭದಲ್ಲಿಯೇ ಕರ್ನಾಟಕ ಸರ್ಕಾರ ರಚಿಸಿದ್ದ ನಾಲ್ಕು ಆಯೋಗಳೂ ಜಿಲ್ಲೆ ವಿಭಜನೆ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದವು, ಆದರೆ…

Read More

ಅಮೇರಿಕನ್ನರನ್ನೇ ವಂಚಿಸುತ್ತಿದ್ದ ಅಂತರರಾಜ್ಯ ಕಾಲ್‌ಸೆಂಟರ್ ಗ್ಯಾಂಗ್

ಬೆಳಗಾವಿ: ಅಮೇರಿಕಾ ಪ್ರಜೆಗಳನ್ನು ಗುರಿಯಾಗಿಸಿಕೊಂಡು ಆನ್‌ಲೈನ್ ವಂಚನೆ ನಡೆಸುತ್ತಿದ್ದ ಅಂತರರಾಜ್ಯ ಸೈಬರ್ ಅಪರಾಧ ಪ್ರಕರಣವನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಭೇದಿಸಿದ್ದಾರೆ.ಅಜಂ ನಗರ ಸರ್ಕಲ್ ಬಳಿ ಅಕ್ರಮವಾಗಿ ಕಾಲ್ ಸೆಂಟರ್‌ ನಡೆಸುತ್ತಿದ್ದ 33 ಮಂದಿ ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 37 ಲ್ಯಾಪ್‌ಟಾಪ್‌ಗಳು, 37 ಮೊಬೈಲ್‌ಗಳು ಮತ್ತು 3 ವೈ-ಫೈ ರೌಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಅಂತರಿಕ ಭದ್ರತಾ ವಿಭಾಗ ನೀಡಿದ ಮಾಹಿತಿ ಹಾಗೂ ಅನಾಮದೇಯ ಪತ್ರದ ಆಧಾರದ ಮೇಲೆ ಎ.ಎಸ್‌.ಐ ಎಲ್‌.ಎಸ್‌. ಚಿನಗುಂಡಿ ಅವರು ನೀಡಿದ ಫಿರ್ಯಾದಿನ ಮೇರೆಗೆ ಪ್ರಕರಣ…

Read More

22 ರಂದು ಅರ್ಧ ದಿನ ರಜೆ ಘೋಷಿಸಿದ ಕೇಂದ್ರ..

ಹೊಸದೆಹಲಿ. ಅಯೋಧ್ಯೆ ರಾಮ‌ಮಂದಿರ ಲೋಕಾರ್ಪಣೆ ಮತ್ತು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದಿ.‌22 ರಂದು ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಅಂದು ಕೇಂದ್ರ ಸರ್ಕಾರದ ಕಚೇರಿಗಳು ಮಧ್ಯಾಹ್ನ 2.30 ರವರೆಗೆ ಬಂದ್ ಇರುತ್ತವೆ‌ ಕರ್ನಾಟಕದಲ್ಲೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದ್ದರು.

Read More

महापालिका पायऱ्यांना वंदन केलेले महापौर आणि उपमहापौर

बेळगाव: नवीन निवडून आलेले महापौर मंगेश पवार आणि उपमहापौर वाणी विलास जोशी यांनी आज पदभार स्वीकारला. निवड झालेल्या दिवसापासूनच या दोघांनीही त्यांच्या निवडीस सहकार्य करणाऱ्यांना प्रत्यक्ष भेटून कृतज्ञता व्यक्त करण्याचे कार्य केले. आज सकाळीही पक्षाच्या अनेक मान्यवरांना भेटल्यानंतर महापौर आणि उपमहापौर महापालिकेत प्रवेश केले. लक्षवेधी बाब म्हणजे, महापालिकेत प्रवेश करण्यापूर्वी दोघांनीही प्रवेशद्वाराच्या पायऱ्यांना वंदन करून…

Read More
error: Content is protected !!