ದಾರಿ ತಪ್ಪಿದ ಪಾಲಿಕೆ ಸಭೆ.
ಗೊಂದಲ ಗೂಡಾದ ಪಾಲಿಕೆ ಸಭೆ. ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರಿಂದ ಧರಣಿ ಬೆದರಿಕೆ. ಮೇಯರ ಅನುದಾನ ದುರ್ಬಳಕೆ ಆರೋಪ. ಒಂದುವರೆ ಕೋಟಿ ರೂ ಕಾಮಗಾರಿ ಬಗ್ಗೆ ಸಂಶಯ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯರು. 138 pk ನೇಮಕ ಮತ್ತೇ ಸದ್ದು. ಬಾಕಿ ಸಂಬಳ ಪಾವತಿ ಯಾವಾಗ?. ನಗರಸೇವಕರಿಗೆ ಸಭೆಯಲ್ಲಿ ಬುದ್ದಿ ಮಾತು ಹೇಳಿದ ಅಭಿಯಂತೆ ನಿಪ್ಪಾಣಿಕರ ಬೆಳಗಾವಿ. .ಮಹಾನಗರದ ಅಭಿವೃದ್ಧಿ ಬಗ್ಗೆ ಗಮನಹರಿಸಬೇಕಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಅಕ್ಷರಶಃ ದಾರಿ ತಪ್ಪಿದ ಮಗನಂತಾಗಿತ್ತು. ಯಾರು ಆಡಳಿತ…