ರಾಜೀ ರಾಜಕೀಯ..! ಇದು ಕನ್ನಡಿಗರ ದೌರ್ಭಾಗ್ಯ..!

ಆಗ ಎಂಇಎಸ್ ನವರು ಹೊಂದಾಣಿಕೆಗೆ ಬರ್ತಿರಲಿಲ್ಲ. ಬರೀ ಮುಂಬಯಿ ಚಲೋ..! ಅದರೆ ಈಗ ಬರೀ‌ Adjustment ..! ಕಿರಣ ಠಾಕೂರ್ – ಅಭಯ ಪಾಟೀಲ ನಡುವೆ ಜಿದ್ದಾಜಿದ್ದಿ ಇದ್ದರೂ ಒಂದು ದಿನ ಹೊಂದಾಣಿಕೆ ಮಾತು ಬರಲಿಲ್ಲ. ಬೆಳಗಾವಿ.ಗಡಿನಾಡ ಕನ್ನಡ ರಾಜ್ಯೋತ್ಸವ ಕಣ್ತುಂಬಿಕೊಳ್ಳಲು ಇಡೀ ಕನ್ನಡ ನಾಡು ತುದಿಗಾಲ ಮೇಲೆ ನಿಂತಿದೆ, ಆದರೆ ಮತ್ತೊಂದು ಕಡೆಗೆ ಸೋತು ಸುಣ್ಣವಾಗಿರುವ ನಾಡದ್ರೋಹಿ ಎಂಇಎಸ್ಗೆ ಜೀವ ತುಂಬುತ್ತಿರುವ ಕೀಳು ಮಟ್ಟದ ರಾಜಕೀಯ ನಡೆದಿದೆ,ಇಲ್ಲಿ ಅಂತಹ ರಾಜಕೀಯ ಯಾರು ಮಾಡುತ್ತಿದ್ದಾರೆ ಎಂದು ಬಿಡಿಸಿ…

Read More

ಸತೀಶ್ ಜಾರಕಿಹೊಳಿ ಸಿಎಂ ಆಗಲಿ’ ಎಂದು ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತ ಅಭಿಮಾನಿ

‘ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿ ಆಗಲಿ’ ಎಂದು ಅಭಿಮಾನಿಯೊಬ್ಬರು ಶಬರಿಮಲೈಯ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತು ಎಲ್ಲರ ಗಮನ ಸೆಳೆದಿದ್ದಾರೆ. ಹೌದು…. ಬೆಳಗಾವಿ ಜಿಲ್ಲಾಯ ಗೋಕಾಕ ಪಟ್ಟಣದ ಅಯ್ಯಪ್ಪ ಮಾಲಾಧಾರಿ ಸಂತೋಷ ಸಂಕಪಾಳೆ ಎಂಬುವರು ಅಯ್ಯಪ್ಪಸ್ವಾಮೀ ಮಾಲೆ ಧರಸಿ ಶಬರಿಮಲೈಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದುರು ನಿಂತು ಸಚಿವ ಸತೀಶ್‌ ಜಾರಕಿಹೊಳಿ ಅವರ ಭಾವಚಿತ್ರ ಹಿಡಿದು ಈ ವಿಶೇಷ ಹರಕೆ ಹೊತ್ತಿದ್ದಾರೆ. ಮಕರ ಸಂಕ್ರಾಂತಿಯ ಮುನ್ನ ಶಬರಿ ಮಲೆಯ ಸ್ವಾಮಿ ಅಯ್ಯಪ್ಪನ…

Read More

ಜನತಾದರ್ಶನಕ್ಕೆ ಸಚಿವರ ಗೈರು

ಬೆಳಗಾವಿ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಜಿಲ್ಲೆಯ ಜನತಾದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಗೈರಾಗಿದ್ದಾರೆ.. ಈ ಮೂಲಕ ಲೋಕ ಅಖಾಡಾಕ್ಕೆ ಬೇರೊಬ್ವರನ್ನು ನೇಮಕ ಮಾಡಿದ್ದರ ಬಗ್ಗೆ ಅಸಮಾಧಾನವನ್ನು‌ ಈ ಮೂಲಕ ಹೊರಹಾಕಿದ್ದಾರೆಂದು ವ್ಯಾಖ್ಯಾನಿಸಲಾಗುತ್ತಿದೆ. ಹಾಗೆ ನೋಡಿದರೆ ಜನತಾ ದರ್ಶನ ಕಾರ್ಯಕ್ರಮ ಕಳೆದ ದಿನ ಅಂದರೆ 25 ರಂದೇ ನಡೆಯಬೇಕಿತ್ತು. ಆದರೆ ಸಚಿವರು ತಮ್ಮ ಸಮಯ ನೋಡಿಕೊಂಡು‌ ಅದನ್ನು ಇಂದಿಗೆ ಮುಂದೂಡಿದ್ದರು. ಇಂದು ನಡೆಯಬೇಕಿದ್ದ ಜನತಾದರ್ಶನಕ್ಕೆ ಜಿಲ್ಲಾಡಳಿತ ಎಲ್ಲ ರೀತಿಯ ವ್ಯವಸ್ಥೆ ಮಾಡಿತ್ತು. ಆದರೆ ಸಚಿವ ಸತೀಶ…

Read More

ಸಿ.ಟಿ.ರವಿ ತಕ್ಷಣ ಬಿಡುಗಡೆಗೆ ಕೋರ್ಟ್ ಆದೇಶ

“ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಹಿನ್ನರಲೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಇಂದು ಆದೇಶಿಸಿದೆ. ಜಾಮೀನು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಪೀಠ ಈ ಆದೇಶ ಮಾಡಿತು. . ಸಿ.ಟಿ.ರವಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಬಂಧನದ ಕಾರಣದ ಕುರಿತು ಕಕ್ಷಿದಾರರಿಗೆ,…

Read More

ಚೆನ್ನಮ್ಮನ ಚೇತನದ ಕಿತ್ತೂರು ಉತ್ಸವಕ್ಕೆ ಸಜ್ಜು!

ಮೂರು ದಿನಗಳ ಅದ್ಧೂರಿ ಉತ್ಸವಕ್ಕೆ 5 ಕೋಟಿ ಅನುದಾನ – ಖ್ಯಾತ ಕಲಾವಿದರ ಸಾಂಸ್ಕೃತಿಕ ರಸಮಂಜರಿ ಬೆಳಗಾವಿ:ಕಿತ್ತೂರಿನಲ್ಲಿ ಮತ್ತೆ ರಾಣಿ ಚೆನ್ನಮ್ಮನ ಶೌರ್ಯಗಾಥೆ ಜೀವಂತಗೊಳ್ಳಲಿದೆ. ಅ. 23ರಿಂದ 25ರವರೆಗೆ ನಡೆಯಲಿರುವ ಮೂರು ದಿನಗಳ ಕಿತ್ತೂರು ಉತ್ಸವಕ್ಕೆ ಭರ್ಜರಿ ಸಿದ್ಧತೆಗಳು ಪೂರ್ಣಗೊಂಡಿವೆ.“200ನೇ ವಿಜಯೋತ್ಸವದ ಅದ್ಧೂರಿಯಿಗೂ ಕಡಿಮೆ ಆಗದ ರೀತಿಯಲ್ಲಿ ಈ ಬಾರಿಯೂ ಉತ್ಸವ ನಡೆಯಲಿದೆ,” ಎಂದು ಶಾಸಕ ಬಾಬಾಸಾಹೇಬ ಪಾಟೀಲ ಘೋಷಿಸಿದರು.ಉದ್ಘಾಟನೆಗೆ ಕೃಷ್ಣ ಬೈರೇಗೌಡ, ಸಮಾರೋಪಕ್ಕೆ ಸಿದ್ದರಾಮಯ್ಯ?ಉಪಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಟೀಲ ಅವರು “ಮೊದಲ ದಿನ…

Read More

ಸತ್ಯಾತ್ಮತೀರ್ಥರಿಂದ ಅನುಗ್ರಹ ಸಂದೇಶ

ಬೆಳಗಾವಿ : ಇಲ್ಲಿನ ಮಾಳಮಾರುತಿ ಬಡಾವಣೆಯಲ್ಲಿ ಶ್ರೀ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಸ್ವಾಮಿಗಳ ಶ್ರೀಮದ್ ಟೀಕಾಕೃತ್ಪಾದರ ಮತ್ತು ಶ್ರೀ ರಾಮಾಂಜನೇಯರಸನ್ನಿಧಾನದ ೧೧ನೇ ವರ್ಧಂತಿ ಮಹೋತ್ಸವ ಹಾಗೂ ಜ್ಞಾನಸತ್ರ ಕಾರ್ಯಕ್ರಮಗಳು ನಡೆದವು ಮುಂಜಾನೆ ೭.೩೦ರಿಂದ ೮.೩೦ರ ತನಕ ಶ್ರೀಪಾದಂಗಳವರ ಪಾದಪೂಜೆ,೯ರಿಂದ ೧೦.೩೦ರ ವರೆಗೆ ತಪ್ತ ಮುದ್ರಾಧಾರಣೆ ನಂತರ ಶ್ರೀಗಳಿಂದ ಅನುಗ್ರಹ ಸಂದೇಶ ನಡೆಯಿತು. ಸಂಸ್ಥಾನ ಪೂಜೆ, ಮಧ್ಯಾಹ್ನ ೧.೩೦ಕ್ಕೆ ತೀರ್ಥ ಪ್ರಸಾದ ಮತ್ತು ಫಲ ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು.

Read More

ಮತದಾರರ ಪಟ್ಟಿ ಬಂದ ನಂತರ ಮೇಯರ್ ಚುನಾವಣೆ ನಿಗದಿ

ಮತದಾರರ ಪಟ್ಟಿ ಬಂದ ನಂತರಮೇಯರ್ ಚುನಾವಣೆ ನಿಗದಿ ಶಾಸಕ ಅಭಯ ಪಾಟೀಲ ನೇತೃತ್ವದ ನಿಯೋಗಕ್ಕೆ ಭರವಸೆ. ಪ್ರಾದೇಶಿಕ ಆಯುಕ್ತರನ್ನು ಭೆಟ್ಟಿ ಮಾಡಿದ ಅಭಯ ನೇತೃತ್ವದ ನಿಯೋಗ ಮತದಾರರ ಪಟ್ಟಿ ಕೈಸೇರಿದ ತಕ್ಷಣ ಚುನಾವಣೆ ನಿಗದಿ. , ಬೆಳಗಾವಿ.ಮಹಾನಗರ ಪಾಲಿಕೆ ಮೇಯರ್, ಉಪ ಕಮೇಯರ್ ಚುನಾವಣೆ ನಡೆಸಲು ತಮ್ಮದೇನು ಆಕ್ಷೇಪಣೆ ಇಲ್ಲ ಎಂದು ಪ್ರಾದೇಶಿಕ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.ಚುನಾವಣೆ ಬೇಗ ನಡೆಸಬೇಕು ಎಂದು ಆಗ್ರಹಿಸಿ ನಗರದಲ್ಲಿಂದು ಬೆಳಗಾವಿ ದಕ್ಷಿಣ ಕ್ಷೇತ್ರದಶಾಸಕ ಅಭಯ ಪಾಟೀಲರ ನೇತೃತ್ವದ ನಿಯೋಗಕ್ಕೆ ಈ ಭರವಸೆ ನೀಡಿದ್ದಾರೆ.ಮಹಾನಗರ…

Read More

ಕಾಂಗ್ರೆಸ್ ನಡೆ ‘ಅಸಂವಿಧಾನಿಕ

ಬೆಳಗಾವಿ ಅಕ್ರಮಗಳ ಬಗ್ಗೆ ಬಿಜೆಪಿ ಮೌನ ಪ್ರಶ್ನಾರ್ಹ ಗಂಭೀರ ಪರಿಗಣನೆ ಎಂದ ರಾಜ್ಯಸಭಾ ಸದಸ್ಯ ಬೆಳಗಾವಿ:ರಾಜ್ಯಪಾಲರು ಭಾಷಣ ಮುಗಿಸಿ ಸದನದಿಂದ ಹೊರಡುವ ವೇಳೆ ಅವರನ್ನು ತಡೆಯಲು ಕಾಂಗ್ರೆಸ್ ಶಾಸಕರು ಯತ್ನಿಸಿದ ಘಟನೆ ಅಸಂವಿಧಾನಿಕ ಹಾಗೂ ದುರುದ್ದೇಶಪೂರಿತ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಟುವಾಗಿ ಟೀಕಿಸಿದರು.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಅಧಿವೇಶನವು ರಾಜಕೀಯ ಗಲಾಟೆಗೆ ಸೀಮಿತವಾಗದೇ ರಾಜ್ಯದ ಅಭಿವೃದ್ಧಿ ವಿಚಾರಗಳತ್ತ ಕೇಂದ್ರೀಕರಿಸಬೇಕಿತ್ತು ಎಂದು ಹೇಳಿದರು.ರಾಜ್ಯಪಾಲರು ಭಾಷಣದ ವೇಳೆ ಸಂಪೂರ್ಣ ಪಠ್ಯವನ್ನು ಓದದೇ ಇರುವ ಕುರಿತು…

Read More

ಬೆಳಗಾವಿ ಜಿಲ್ಲೆಗೆ ಎರಡು ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಪ್ರಜಾವಾಣಿಯ ಸಂತೋಷ ಚಿನಗುಡಿ, ಚಿಕ್ಕೊಡಿ ಸಂಯುಕ್ತ ಕರ್ನಾಟಕ ವದಿಗಾರ ಸಂಜೀವ ಕಾಂಬಳೆ ಆಯ್ಕೆ. ಬೆಳಗಾವಿ: ಪ್ರತಿವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗೆ ಈ‌ ಬಾರಿ ಬೆಳಗಾವಿಯಇಬ್ಬರು ಪತ್ರಕರ್ತರು ಸೇರಿದಂತೆ ಹಲವರು ಆಯ್ಕೆಯಾಗಿದ್ದಾರೆ. ಸಂಯುಕ್ತ ಕರ್ನಾಟಕ ಚಿಕ್ಕೋಡಿ ವರದಿಗಾರರಾಗಿರುವ ಸಂಜೀವ ಕಾಂಬ್ಳೆ ಅವರಿಗೆ ವಾರ್ಷಿಕ ಪ್ರಶಸ್ತಿ ಘೋಷಣೆಯಾಗಿದೆ. ಇನ್ನು ಮೈಸೂರು ದಿಗಂತ ವಾರ್ಷಿಕ ದತ್ತಿ ಪ್ರಶಸ್ತಿಗೆಬೆಳಗಾವಿ ಪ್ರಜಾವಾಣಿಯ ಹಿರಿಯ ವರದಿಗಾರ ಸಂತೋಷ ಚಿನಗುಡಿ ಅವರು ಆಯ್ಕೆಯಾಗಿದ್ದಾರೆ.ಈ ಎರಡೂ ಪ್ರಶಸ್ತಿಗಳು ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ಪತ್ರವನ್ನು…

Read More

ಈಸಕ್ಕಿಯ ಆಸೆ ನಾಟಕ ಪ್ರದರ್ಶನ

ರಂಗಸೃಷ್ಟಿ ಉದ್ಘಾಟನೆ; ಈಸಕ್ಕಿಯ ಆಸೆ ನಾಟಕ ಪ್ರದರ್ಶನ ಬೆಳಗಾವಿ : ರಂಗಸೃಷ್ಟಿ ಎನ್ನುವ ರಂಗಕಲಾವಿದರ ನೂತನ ಸಂಘಟನೆ ಉದ್ಘಾಟನೆ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಈಚೆಗೆ ಬೆಳಗಾವಿಯಲ್ಲಿ ನಡೆಯಿತು. ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತೋಂಟದ ಶ್ರೀ ಸಿದ್ದರಾಮ ಸ್ವಾಮಿಗಳು ಉದ್ಘಾಟಿಸಿದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ಈ ವೇಳೆ ಮಾತನಾಡಿದ ಶ್ರೀ ಸಿದ್ಧರಾಮ ಸ್ವಾಮೀಜಿ, ಬಸವಾದಿ ಶರಣರ ವಚನಗಳ ಅಶಯವನ್ನು ಜನಸಾಮಾನ್ಯರಿಗೆ…

Read More
error: Content is protected !!