3 ಅಧಿಕಾರಿಗಳ ಅಮಾನತ್ಗೆ ಪಟ್ಟು
“ಭೂ” ಪರಿಹಾರ ನೀಡುವಂತೆ ಒತ್ತಾಯಿಸಿ ಮಾಸ್ತಿಹೊಳಿ ಗ್ರಾಮಸ್ಥರಿಂದ ಬೃಹತ್ ಧರಣಿ ಮೂವರು ನೀರಾವರಿ ಅಧಿಕಾರಿಗಳು ಅಮಾನತು ಮಾಡುವಂತೆ ಅನ್ನದಾತರ ಪಟ್ಟು ಬೆಳಗಾವಿ: ಹಿಡಕಲ್ ಡ್ಯಾಂ ಹಿನ್ನೀರಿನಿಂದ ಮುಳುಗಡೆಯಾದ ಭೂಮಿಗೆ ಸರ್ಕಾರ ಶೀಘ್ರವೇ ಪರಿಹಾರ ನೀಡುವಂತೆ ಒತ್ತಾಯಿಸಿ ಮಾಸ್ತಿಹೊಳಿ ಗ್ರಾಮದ ರೈತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಿರಂತರ ಧರಣಿ ನಡೆಸಿದ್ದಾರೆ. ಇದಕ್ಕೂ , ಮೊದಲು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಕರ್ನಾಟಕ ನೀರಾವರಿ ನಿಗಮದ ಕಚೇರಿವರೆಗೂ ಪ್ರತಿಭಟನೆ, ಬಡವರ ನೆರವಿಗೆ ಬಾರದ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ, ನೀರಾವರಿ…