ಸಮಾನತೆ ಸಾರಿದ ಕೀರ್ತಿ ಬಸವೇಶ್ವರದ್ದು.‌ ಪ್ರಿಯಾಂಕಾ

ಬೆಳಗಾವಿ: “ಅಸಮಾನತೆಯಲ್ಲಿ ತೊಳಲಾಡುತ್ತಿದ್ದ ಸಮಾಜದಲ್ಲಿ ಸಮಾನತೆಯನ್ನು 12ನೇ ಶತಮಾನದಲ್ಲಿಯೇ ಸಾರಿದ ಕೀರ್ತಿ ಜಗಜ್ಯೋತಿ ಬಸವೇಶ್ವರರಿಗೆ ಸಲ್ಲುತ್ತದೆ. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಒದಗಿಸುವ ಮೂಲಕ, ಮಹಿಳಾ ಸಮಾನತೆ ಪ್ರತಿಪಾದಿಸಿದ ಜಗತ್ತಿನ ಮೊದಲ ವ್ಯಕ್ತಿ ಎನಿಸಿದ್ದಾರೆ” ಎಂದು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ರಾಷ್ಟ್ರೀಯ ಬಸವ ದಳದಿಂದ ಬಸವ ಜಯಂತಿಯನ್ನು ಸಂಭ್ರಮ ದಿಂದ ಆಚರಿಸಲಾಯಿತು. ಬಸವ ಜಯಂತಿ ಕಾರ್ಯಕ್ರಮವನ್ನು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಉದ್ಘಾಟಿಸಿ ಮಾತನಾಡಿದರು. ಶ್ರೇಷ್ಠ ವಚನಗಳ ಮೂಲಕ ಮಾನವ ಕುಲಕ್ಕೆ ದಾರಿ ತೋರಿದ…

Read More

ಅನಧಿಕೃತ ಆಸ್ತಿಗೆ 7 ಕೋಟಿ ದಂಡ!”

“ಅನಧಿಕೃತ ಆಸ್ತಿಗೆ ಭಾರೀ ದಂಡ!”ವೇಗಾ ಫನ್‌ಮೊಬೈಲ್‌ಗೆ ₹7.08 ಕೋಟಿ ಬಿಲ್ಡಿಂಗ್ ಉಲ್ಲಂಘನೆ ದಂಡ: ಬೆಳಗಾವಿ ಪಾಲಿಕೆ ಆಯುಕ್ತೆ ಶುಭಾ ಬಿ. ಅವರ ನಿಖರ ಕಾರ್ಯಾಚರಣೆ ಬೆಳಗಾವಿ, ಮೇ 2:ಅನಧಿಕೃತವಾಗಿ ಕಟ್ಟಡ ನಿರ್ಮಿಸಿ ವರ್ಷಗಳ ಕಾಲ ತೆರಿಗೆ ತಪ್ಪಿಸಿದ್ದ ಬೆಳಗಾವಿಯ ಖ್ಯಾತ ಕಂಪನಿ ವೇಗಾ ಫನ್‌ಮೊಬೈಲ್ ಪ್ರೈ. ಲಿ.ಗೆ ಬಿಗ್ ಶಾಕ್! ಬೆಳಗಾವಿ ಮಹಾನಗರ ಪಾಲಿಕೆ (BCC) ಈ ವೆಗಾ ಕಂಪನಿಗೆ ₹7.08 ಕೋಟಿ ತೆರಿಗೆ ದಂಡ ವಿಧಿಸಿ ಕಟ್ಟುನಿಟ್ಟಿನ ಸಂದೇಶ ನೀಡಿದೆ. ಪಾಲಿಕೆ ಮೂಲಗಳ ಪ್ರಕಾರ, ಕಂಪನಿಯು…

Read More

ಗೋಕಾಕ ತಾಲೂಕಿನಲ್ಲಿ ನಕಲಿ ನೋಟಿನ‌ ದಂಧೆ…?

8 ಜನರ ವಿಚಾರಣೆ ನಡೆಉತ್ಯಿದ್ದಾರೆಯೇ ಪೊಲೀಸರು. ಪ್ರಕರಣ ಬೇಧಿಸಿದ ಗೋಕಾಕ ಪೊಲೀಸರು‌ , ಭೇಷ್ ಎನಿಸಿಕೊಂಡ ಪೊಲೀಸ್ಬೆಳಗಾವಿ.ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ನೋಟಿನ ದಂಧೆ ಅವ್ಯಾಹತವಾಗಿ ನಡೆದಿದೆ.ಸಧ್ಯ ಬಂದಿರುವ ಮಾಹಿತಿ ಪ್ರಕಾರ ಅರಭಾವಿಯಲ್ಲಿ ನಕಲಿ‌ನೋಟು ತಯಾರು‌ಮಾಡುವ ಗ್ಯಾಂಗ್ ನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸಾಂದರ್ಭಿಕ ಚಿತ್ರ.. ಈಗಾಗಲೇ ಸುಮಾರು 8 ಜನರನ್ನು ಕರೆದು ವಿಚಾರಣೆ ಮಾಡತೊಡಗಿದ್ದಾರೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.‌ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ಬಂದಿಲ್ಲ.

Read More

ಬೀಮ್ಸದಲ್ಲಿ ಬಾಣಂತಿ ಸಾವು….!

ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು, AFE ಶಂಕೆ ವ್ಯಕ್ತಪಡಿಸಿದ ಬಿಮ್ಸ್ ನಿರ್ದೇಶಕ.. ಏನಿದು AFE? ಬೆಳಗಾವಿ, – ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ‌. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ನಿವಾಸಿ 31 ವರ್ಷದ ಅಂಜಲಿ ಪಾಟೀಲ್ ಮೃತ ದುರ್ದೈವಿ‌. ನಿನ್ನೆ ಸಂಜೆ 4 ಗಂಟೆಗೆ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಅಂಜಲಿ ಪಾಟೀಲ್‌ರವರಿಗೆ ರಾತ್ರಿ ಸಿಜರಿನ್ ಮೂಲಕ ಹೆರಿಗೆ ಆಗಿತ್ತು. ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಅಂಜಲಿ ಪಾಟೀಲ್‌ ಇಂದು ಬೆಳಗ್ಗೆ 4 ಗಂಟೆಗೆ…

Read More

ರೈತ ಮಕ್ಕಳ ಆಕ್ರಂದನ ಕರಗದ ಖಾಕಿ ಮನಸ್ಸು

ಸೋಮವಾರ ಬಿಜೆಪಿಗೆ ಸಿಕ್ಕಿತು ಕುಲವಳ್ಳಿ ರೈತರ ಮೇಲೆ ಖಾಕಿ ದರ್ಪದ ಅಸ್ತ್ರ. ಮಕ್ಕಳನ್ನು ಜಡೆ ಹಿಡಿದು ಎಳೆದರಂತೆ ಪೊಲೀಸರು. ರೈತರಿಗೆ ಸೆಡ್ಡು ಹೊಡೆದ್ರಾ ಎಸ್ಪಿ ? ಗಾಯಗೊಂಸ ಮಕ್ಕಳು. .ಜಡೆ ಹಿಡಿದು ಎಳೆದರು. ಮಕ್ಕಳ ಚೀರಾಟ ಕಂಡ್ರೂ ಮನಸ್ಸು ಕರಗಲಿಲ್ಲ…! ಬೆಳಗಾವಿ.ಚಳಿಗಾಲ ಅಧಿವೇಶನದಲ್ಲಿ ಇಡೀ ಸದನ ರೈತರ ಬಗ್ಗೆ ವಿಶೇಷ ಒತ್ತುಕೊಟ್ಟು ಚಚರ್ೆ ನಡೆಸಿದೆ,. ಸೌಧದ ಹೊರಗೆ ರೈತರ ಪ್ರತಿಭಟನೆಗಳು ನಡೆಯುತ್ತಿದ್ದರೂ ಕೂಡ ಅಲ್ಲಿ ಯಾವುದೇ ರೀತಿಯ ಕಿರಿಕ್ ಆಗದಂತೆ ಅಲ್ಲಿರುವ ಪೊಲೀಸರು ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ,ಆದರೆ…

Read More

ಪ್ರಿಯಾಂಕಾ ಹಕ್ಕು ಚಲಾವಣೆ

ಹಳೇ ವಂಟಮೂರಿಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮತವನ್ನು ಚಲಾಯಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

Read More

ಸತೀಶ್, ರಾಜು ಒಕೆ,, ಫಿರೋಜ್ ಯಾಕೆ?

ಸಚಿವ ಹೆಬ್ಬಾಳಕರ, ಶಾಸಕ ಅಭಯ ಪಾಟೀಲ ,ಚನ್ನರಾಜ ಹಟ್ಟಿಹೊಳಿ ಇಲ್ಲ ಯಾಕೆ? ದಿ.ಉಮೇಶ ಕತ್ತಿಗೆ ಮಾಡಿದ. ಅವಮಾನವೇ? ವಿವಾದದಲ್ಲಿ ಬೆಳಗಾವಿ ಹೋಲ್ಡಿಂಗ್. ತಪ್ಪು ಮಾಡಿದವರು ಯಾರಣ್ಣ? ಬೆಳಗಾವಿ:ಇದೊಂದು ಸಣ್ಣ ವಿಷಯ ಎನಿಸಿದರೂ ಒಳ ರಾಜಕೀಯ ಏಟು ಬಹಳ ದೊಡ್ಡದಿದೆ ಎನಿಸದೇ ಇರದು.ಬೆಳಗಾವಿ ಜಿಲ್ಲೆಯ ರಾಜಕೀಯ ಬಲ್ಲವರಿಗೆ ಈ ಸಣ್ಣ ವಿಷಯದ ಒಳ ಹೊಡೆತ ಅರ್ಥವಾಗುತ್ತದೆ.ಸಿಂಪಲ್ ಆಗಿದ್ದು ಇಷ್ಟೆ. ಬೆಳಗಾವಿಯ ಹೃದಯಭಾಗ ಎನಿಸಿಕೊಂಡ ಕಿತ್ತೂರು ಚನ್ನಮ್ಮ‌ವೃತ್ತದಲ್ಲಿ (ತೋಟಗಾರಿಕೆ ಇಲಾಖೆ ಬಳಿ) ಮಹಾನಗರ ಪಾಲಿಕೆಯಿಂದ ಅತ್ಯಂತ ದೊಡ್ಡದಾದ ಹೋಲ್ಡಿಂಗ್ ಅಳವಡಿಸಲಾಗಿದೆ….

Read More

ಸಂಗಮದಲ್ಲಿ‌ ಮಿಂದೆದ್ದ ಮೋದಿ, ಗಡ್ಕರಿ, ಅಭಯ, C T RAVI…!

ಸಂಗಮ ಸ್ನಾನವು ಹಿಂದೂ ಧರ್ಮದಲ್ಲಿ ಬಹಳ ಪವಿತ್ರವಾದ ಮತ್ತು ಮಹತ್ವಪೂರ್ಣವಾದದ್ದು….!. ಸಂಗಮ ಎಂದರೆ ಎರಡು ಅಥವಾ ಹೆಚ್ಚು ನದಿಗಳು ಸೇರುವ ಸ್ಥಳ ಎಂದರ್ಥ!. ಹಿಂದೂ ಪುರಾಣಗಳ ಪ್ರಕಾರ, ಸಂಗಮ ಸ್ಥಳಗಳು ಬಹಳ ಪವಿತ್ರವಾದವು ಭಾರತದಲ್ಲಿ ಅತ್ಯಂತ ಪ್ರಸಿದ್ಧವಾದ ಸಂಗಮ ಸ್ಥಳವೆಂದರೆ ಪ್ರಯಾಗರಾಜ್ (ಇಲಾಹಾಬಾದ್), ಇಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳು ಸೇರುತ್ತವೆ. ಇಲ್ಲಿ ಕುಂಭ ಮೇಳದ ಸಮಯದಲ್ಲಿ ಮಿಲಿಯನಗಟ್ಟಲೆ ಭಕ್ತರು ಸ್ನಾನ ಮಾಡಿ ಪುನೀತರಾಗಿದ್ದಾರೆ. ಈ ಸ್ನಾನವು ಮೋಕ್ಷ (ಪಾಪಗಳಿಂದ ಮುಕ್ತಿ) ದೊರಕಿಸುತ್ತದೆ ಎಂದು ನಂಬಲಾಗಿದೆ….

Read More

ಪೊಲೀಸ್ ಠಾಣೆ‌ ಮುಂದೆ ಭಜರಂಗದಳ ಧರಣಿ

ಪೊಲೀಸ್ ಠಾಣೆ‌ ಮುಂದೆ ಧರಣಿಬೆಳಗಾವಿ.ಗಡಿನಾಡ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ಎದುರು ಭಜರಂಗದಳ ಮತ್ತು ಹಿಂದೂಪರ ಸಂಘಟನೆ ಗಳ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಹಿಂದೂ ಕಾರ್ಯಕರ್ತರನ್ನೇ ಗುರಿಯಾಗಿಟ್ಟುಕೊಂಡು ಪೊಲೀಸರು ಗಡಿ ಪಾರು ಮಾಡುತ್ತಿದ್ದಾರೆ.ಅನಗತ್ಯವಾಗಿ ಯಾರದ್ದೋ ಮಾತಿಗೆ ಒಳಗಾಗಿ ಹಿಂದೂ ಗಳನ್ನೆ ಹದ್ದುಪಾರು ಮಾಡುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.ಸುಮಾರು ನೂರಕ್ಕೂ ಹೆಚ್ಚು ಜನ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸುತ್ತಿದ್ದಾರೆ. ಇದರಿಂದ ಪರಿಸ್ಥಿತಿ ಕಾವೇರಿದೆ.

Read More

ಒಂದು ಹನಿ ನೀರಿಗಾಗಿ ಹಾಹಾಕಾರ!”

ಬಿಸಿಲಿನಲ್ಲಿ ಬಾಕಿ ಬದುಕು – ಬೆಳಗಾವಿಯಲ್ಲಿ ನೀರಿಲ್ಲದೇ ತವಕಿಸುವ ಮಂಗಗಳ ತೀವ್ರ ಹೋರಾಟ ಬೆಳಗಾವಿಯ ಮಂಗಗಳು ಬಿಸಿಲಿನಲ್ಲಿ ಬರಿದಾದ ತೊಟ್ಟಿಗಳ ಮುಂದೆ ನಿಂತಿರುವ ನೋವಿನ ಚಿತ್ರಣ – ವಿಶೇಷ ವರದಿ | ಬೆಳಗಾವಿಯ ಬೀದಿಗಳಲ್ಲಿ, ಗೋಡೆ ಮೇಲೆ ನಿಂತು ಮೇಲೆ ಮೇಲ್ಗೆ ನೋಡುತ್ತಾ, ನೀರಿನ ಬಕೆಟ್ ಕಡೆ ಕೈ ಚಾಚುತ್ತಿರುವ ಮಂಗಗಳ ದೃಶ್ಯ ಇತ್ತೀಚೆಗೆ ಮನಸ್ಸು ಹಿಂಡುತ್ತಿರುವಂತಹದ್ದು. ಬಿಸಿಲಿನಲ್ಲಿ ಅತ್ತ ಬಡ ಕುಟುಂಬಗಳಷ್ಟೇ ಅಲ್ಲ, ಇಂದು ನಮ್ಮ ನಗರದಲ್ಲಿ ವಾಸವಿರುವ ಜೀವಿಗಳೂ ನೀರಿಗಾಗಿ ಪರಿತಪಿಸುತ್ತಿವೆ . ಇವು…

Read More
error: Content is protected !!