ಕಾಂಗ್ರೆಸ್ ಸಮಾವೇಶ ಸಿದ್ಧತೆ ಪರಿಶೀಲಿಸಿದ ಸತೀಶ

ಉಗಾರದಲ್ಲಿ ಕಾಂಗ್ರೆಸ್ ಸಮಾವೇಶ; ಬೃಹತ್ ಟೆಂಟ್, ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ ಕಾಗವಾಡ: ನಾಳೆ ಉಗಾರ ಖುರ್ದನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಕಾಗವಾಡ, ರಾಯಬಾಗ, ಕುಡಚಿ, ಅಥಣಿ ಮತಕ್ಷೇತ್ರದ ಕಾರ್ಯಕರ್ತರು ಪಾಲ್ಗೊಳ್ಳತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಆಗಮಿಸುತ್ತಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಗವಾಡ ತಾಲೂಕಿನ ಉಗಾರ ಖುರ್ದನ ಶ್ರೀ ಹರಿ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಿಸಿದ ಬೃಹತ್ ಟೆಂಟ್, ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಐತಿಹಾಸಿಕ ಕಾರ್ಯಕ್ರಮ…

Read More

ಹೆದರೋ ಮಾತೇ ಇಲ್ಲ..!

ಬೆಳಗಾವಿ. ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ಮಾಡುತ್ತ ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚಿನ ವೀಕ್ಷಕರನ್ನು ಹೊಂದಿದ ಹೆಗ್ಗಳಿಕೆ ನಿಮ್ಮ E belagavi ಗೆ ಸಲ್ಲುತ್ತದೆ. ನಿಮಗೆ ಗೊತ್ತಿರಬಹುದು. ಕಳೆದ ಅಗಸ್ಟ್ 17.ಕ್ಕೆ ಇ ಬೆಳಗಾವಿ ಡಾಟ್ ಕಾಮ್ ನ್ನು ಸಾರ್ವಜನಿಕರ ಮಡಿಲಿಗೆ ಹಾಕಲಾಗಿತ್ತು. ಅಂದಿನಿಂದ ಆರಂಭಗೊಂಡ ಈ‌ ನಿಮ್ಮ ಡಾಟ್ ಕಾಮ್ ನಿರೀಕ್ಷೆಗೆ ಮೀರಿ ವೀಕ್ಷಕರನ್ನು ಹೊಂದಿದೆ. ನಿನ್ನೆಯವರೆಗೆ ಒಟ್ಟಾರೆ. 38001 ವೀಕ್ಷಕರನ್ನು ಹೊಂದಿದೆ ಎಂದು ತಿಳಿಸಲು ಖುಷಿಯಾಗುತ್ತದೆ. ಇದಕ್ಕೆ ಕಾರಣಿಕರ್ತರಾದ ತಮಗೆ ಕೃತಜ್ಞತೆಗಳು. ಇಲ್ಲಿ ಗಮನಿಸಬೇಕಾದ ಸಂಗತಿ…

Read More

ಹೈಕೋರ್ಟ್ ನಲ್ಲಿ ಡಾ.ಕಿರಣ ನಾಯ್ಕ ಗೆಲುವು.

ಹೈ ಕೋರ್ಟ್ ನಲ್ಲಿ ಡಾ‌. ಕಿರಣ ನಾಯ್ಕ ಜಯಶಾಲಿ: ಮತ್ತೆ ಕಮಾಂಡೆಂಟ್ ಹುದ್ದೆಗೆ ಕೋರ್ಟ್ ಅದೇಶ ಬೆಳಗಾವಿ: ಬೆಳಗಾವಿಯ ಜಿಲ್ಲಾ ಕಮಾಂಡೆಂಟ್ ಆಗಿದ್ದ ಡಾ. ಕಿರಣ್ ಆರ್ ನಾಯ್ಕ ಅವರ ಮೇಲೆ ಸುಳ್ಳು ಆರೋಪದಡಿ ಸೇವೆಯಿಂದ ಕರ್ನಾಟಕ ಸರ್ಕಾರದ ಗೃಹ ಇಲಾಖೆಯು ಅಮಾನತ್ತು ಮಾಡಿತು, ಇದನ್ನು ಪ್ರಶ್ನಿಸಿ ಡಾ. ಕಿರಣ ನಾಯ್ಕ ಅವರು ಹೈ ಕೋರ್ಟ್ ಮೆಟ್ಟಿಲೇರಿದರು. ಓಈಗ ಅವರ ಮೇಲೆ ಇದ್ದ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿ, ಮರು ನೇಮಕಕ್ಕೆ ಹೈ ಕೋರ್ಟ್ ಮಹತ್ವದ…

Read More

ಕುಡಿಯುವ ನೀರಿನ ಸಮಸ್ಯೆ –15 ದಿನಗಳಲ್ಲಿ ಪರಿಹಾರ ನೀಡಲು ಸೂಚನೆ

ಬೆಳಗಾವಿಯಲ್ಲಿ ಕುಡಿಯುವ ನೀರಿನ ಸಮಸ್ಯೆ – 15 ದಿನಗಳಲ್ಲಿ ಪರಿಹಾರ ನೀಡಲು ಸೂಚನೆ ಬೆಳಗಾವಿ, ಏಪ್ರಿಲ್ 3: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ನೀರಿನ ಸಮಸ್ಯೆಗೆ 15 ದಿನಗಳ ಗಡುವು ನೀಡಲಾಗಿದೆ. ಮಹಾಪೌರ ಮಂಗೇಶ್ ಪವಾರ, ಉಪಮಹಾಪೌರ ವಾಣಿ ವಿಲಾಸ್ ಜೋಶಿ ಹಾಗೂ ಆಯುಕ್ತೆ ಶುಭಾ ಬಿ. ಅವರ ಉಪಸ್ಥಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ನಗರದ ಹಲವಾರು ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ತೀವ್ರಗೊಂಡಿದ್ದು, ಜನರು ಬೆಳಗ್ಗೆಯಿಂದಲೇ ಬಾವಿಗಳು, ಹೊಂಡಗಳು ಅಥವಾ ಟ್ಯಾಂಕರ್‌ಗಳ ನಿರೀಕ್ಷೆಯಲ್ಲಿ…

Read More

ಪ್ರಾದೇಶಿಕ ಆಯುಕ್ತರ ವರ್ಗಾವಣೆ

ಬೆಳಗಾವಿ. ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್ ಬಿ. ಶೆಟ್ಟಣ್ಣವರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರನ್ಬು ಸಹಕಾರ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.

Read More

ಸಭಾ ಬಹಿಷ್ಕಾರಕ್ಕೆ ಸಜ್ಜಾದವರು – ಆಯುಕ್ತರ ಮಾತಿಗೆ ಮರುಗಿದ ದೃಷ್ಟಾಂತ!”

ಪ್ರತಿಷ್ಠಿತ ಸಭೆಗೆ ಅವಮಾನ – ನಗರಸೇವಕರ ಏಕತೆಯ ಹೋರಾಟ! “ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಿಡಿದೆದ್ದ ನಗರಸೇವಕರು, ಸಭೆ ಬಹಿಷ್ಕರಿಸಿದರೂ ಆಯುಕ್ತರ ಮನವೊಲಿಸುವ ಪ್ರಯತ್ನದಿಂದ ಮತ್ತೆ ಸಭೆಗೆ ಮರಳಿದರು!” ಬೆಳಗಾವಿ.ಬೆಳಗಾವಿ ಮಹಾನಗರ ಪಾಲಿಕೆಯ ಇಂದಿನ ಸಭೆಯಲ್ಲಿ ಅಪರೂಪದ ಘಟನೆ ನಡೆಯಿತು. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗೈರುಹಾಜರಾತಿಗೆ ತುಂಬಿದ ಆಕ್ರೋಶದಿಂದ ಎಲ್ಲಾ ಪಕ್ಷಗಳ ನಗರಸೇವಕರು ಒಂದಾಗಿ, ಸಭೆ ಬಹಿಷ್ಕರಿಸುವ ನಿರ್ಣಯ ತೆಗೆದುಕೊಂಡರು. ಆದರೆ, ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದ ಆಯುಕ್ತರು ತಕ್ಷಣ ಮಧ್ಯಸ್ಥಿಕೆ ನಡೆಸಿ, ಸದಸ್ಯರ ಆ ವೇಗವನ್ನು ಶಾಂತಗೊಳಿಸಿ, ಸಭೆಯನ್ನು ಮುಂದುವರಿಸುವಲ್ಲಿ…

Read More

CONGRESS MLA ವಿರುದ್ಧ ಅತ್ಯಾಚಾರ ಕೇಸ್..!?

ಬೆಂಗಳೂರು : ರೈತ ಮುಖಂಡೆಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಈಗ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮೇಲೆ ಬಂದಿದ್ದು FIR ಕೂಡ ದಾಖಲಾಗಿದೆ. ಆದರೆ ಈ ಆರೋಪವನ್ನು ತಳ್ಳಿಹಾಕಿರುವ ಶಾಸಕ‌ವಿನಯ ಕುಲಕರ್ಣಿ ಅದೇ ಠಾಣೆಯಲ್ಲಿ ಪ್ರತಿ ದೂರು ಸಲ್ಲಿಸಿದ್ದಾರೆ. ಈಗ ಸಂತ್ರಸ್ತೆ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.. ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯ. ಆಗಾಗ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ…

Read More

ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಹಿಳೆಯರ ದಾರುಣ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಹಿಳೆಯರ ದಾರುಣ ಸಾವು ದೇವಸ್ಥಾನ ಸ್ವಚ್ಛಗೊಳಿಸಿ ವಾಪಸ್ ಬರುವಾಗ ವಿದ್ಯುತ್ ಸ್ಪರ್ಶ ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಸುಳೇಭಾವಿ ಗ್ರಾಮದ ಸವಿತಾ ಫಕೀರಪ್ಪ ಒಂಟಿ(34) ಹಾಗೂ ಕಲಾವತಿ ಮಾರುತಿ ಬಿದರವಾಡಿ(41) ಎಂಬ ಮಹಿಳೆಯರು ಮೃತಪಟ್ಟಿದ್ದಾರೆ. ದೇವಸ್ಥಾನದಲ್ಲಿ ಮಹಿಳಾ ಸಂಘದ ವಾರದ ಸಭೆ ನಡೆಸಿದ ಬಳಿಕ ದೇವಸ್ಥಾನವನ್ನು ಎಲ್ಲ ಮಹಿಳೆಯರು ಸ್ವಚ್ಛಗೊಳಿಸಿದ್ದರು. ದೇವಸ್ಥಾನವನ್ನು ನೀರಿನಿಂದ…

Read More

“ಅಸ್ತು” ಸಾಕಾಗಲ್ಲ.. ಲೋಕಾಗೆ ಪತ್ರ ಬೇಕು

ತಪ್ಪು ಮಾಡಿದ ಅಧಿಕಾರಿಗಳ ಹೆಸರುಗಳೊಂದಿಗೆ ಅಧಿಕೃತ ಪತ್ರ ಯಾವಾಗ? ಲೋಕಾಯುಕ್ತ ತನಿಖೆಗೆ ಬೇಕಾದ ದಾಖಲೆಗಳ ಸಂಗ್ರಹಣೆ ಯಾವಾಗ? ಸಭೆಯ ತೀರ್ಮಾನಗಳು ಅನುಷ್ಠಾನಕ್ಜೆ ಬರೋದು ಯಾವಾಗ? ಪಾಲಿಕೆ ಕೌನ್ಸಿಲ್ ನಿರ್ಣಯ ಅನುಷ್ಠಾನಗೊಳ್ಳುವ ನಿಟ್ಟಿನಲ್ಲಿ ಆಯುಕ್ತರು ಗಮನ ಹರಿಸಬೇಕಿದೆ. “ತೀರ್ಮಾನಕ್ಕಿಂತ ಅಧಿಸೂಚನೆ ಹೆಚ್ಚು ಮಹತ್ವಪೂರ್ಣ – ವೇಗಾ ತೆರಿಗೆ ವಂಚನೆ ಪ್ರಕರಣದ 5 ಅಂಶಗಳು!” ವೇಗಾ ಕಂಪನಿಗೆ 7 ಕೋಟಿ ರೂಪಾಯಿ ತೆರಿಗೆ ಬಾಕಿ; ಇದು ಬೆಳಗಾವಿ ಮಹಾನಗರ ಪಾಲಿಕೆಯ ಇತ್ತೀಚಿನ ಗಂಭೀರ ಪ್ರಕರಣ.. ಈ ಪ್ರಕರಣದ ಹೊರತಾಗಿ, ಪಾಲಿಕೆಯಲ್ಲಿ…

Read More
error: Content is protected !!