ವಿಪಕ್ಷ ನಾಯಕನ ಸ್ಥಾನದಿಂದ ಅಶೋಕ್ ಎತ್ತಂಗಡಿ ಸಾಧ್ಯತೆ ?

E belagavi ವಿಶೇಷ ಲೋಕಸಭೆ ಚುನಾವಣಾ ಫಲಿತಾಂಶ ಹೊರ ಬೀಳಲು ಇನ್ನು ಒಂದೇ ದಿನ ಬಾಕಿ ಇರುವ ಹಂತದಲ್ಲೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಗಳು ಆಗುವ ಸೂಚನೆ ಸಿಕ್ಕಿದೆ.ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಸಚಿವ ಚಿಕ್ಕಮಗಳೂರಿನ ಸಿ.ಟಿ.ರವಿ ಯವರನ್ನು ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಬಿಜೆಪಿ ಪ್ರಕಟಿಸಿರುವುದು ಹಲವು ಊಹೋಪೋಹಗಳಿಗೆ ಕಾರಣವಾಗಿದ್ದು ವಿಧಾನ ಪರಿಷತ್ತು ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕರುಗಳ ಬದಲಾವಣೆ ಮಾತುಗಳೂ ಕೇಳಿ ಬರುತ್ತಿವೆ. ಹಾಲಿ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು…

Read More

ಕ್ರೀಡಾಂಗಣ ಅಭಿವೃದ್ಧಿಗೆ ಎಸಿಸಿ ಸದಸ್ಯ ಅಶೀಷ್ ಶೆಲಾರ್‌ಗೆ ಶಾಸಕ ಅಭಯ ಪಾಟೀಲ ಪತ್ರ

ಅಂತಾರಾಷ್ಟ್ರೀಯ ಪಂದ್ಯಗಳಿಗೆ ಬೆಳಗಾವಿ ಸಿದ್ಧ; ₹20 ಕೋಟಿ ಮೂಲಸೌಕರ್ಯ ಬಾಕಿ. ಕ್ರೀಡಾಂಗಣ ಅಭಿವೃದ್ಧಿಗೆ ಎಸಿಸಿ ಸದಸ್ಯ ಅಶೀಷ್ ಶೆಲಾರ್‌ಗೆ ಶಾಸಕ ಅಭಯ ಪಾಟೀಲ ಪತ್ರಬೆಳಗಾವಿ:ಹತ್ತು ವರ್ಷಕ್ಕೂ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಬೆಳಗಾವಿಯ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣವನ್ನು ಸಂಪೂರ್ಣ ಸಜ್ಜುಗೊಳಿಸಲು ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಗೆ ಸುಮಾರು ₹15–20 ಕೋಟಿ ಅನುದಾನ ಅಗತ್ಯವಿದೆ ಎಂದು ಬೆಳಗಾವಿ ಶಾಸಕ ಅಭಯ ಪಾಟೀಲ ಅವರು ಮಹಾರಾಷ್ಟ್ರ ಸರ್ಕಾರದ ಸಚಿವ ಹಾಗೂ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸದಸ್ಯ ಅಶೀಷ್ ಶೆಲಾರ್ ಅವರಿಗೆ…

Read More

ಪಾಲಿಕೆಗೆ ಇನ್ನು `ಶುಭ’

ಅಶೋಕ ದುಡಗುಂಟಿ ಎತ್ತಂಗಡಿಪಾಲಿಕೆಗೆ ಹೊಸ `ಶುಭ’ ಆಯುಕ್ತರುಬೆಳಗಾವಿ.ಕಳೆದ ಕೆಲ ದಿನಗಳಿಂದ ವಿವಾದಕ್ಕೆ ಹೆಸರು ಮಾಡಿದ್ದ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ರಾಜ್ಯ ಸಕರ್ಾರ ಕೊನೆಗೂ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.ಅವರ ಸ್ಥಾನಕ್ಕೆ ಮೈಸೂರು ನಗರಾಭಿವೃದ್ಧಿ ಕೋಶ ಯೋಜನಾ ನಿದರ್ೇಶಕರಾಗಿದ್ದ ಶುಭ ಬಿ ಅವರನ್ನು ನೇಮಕ ಮಾಡಲಾಗಿದೆ.ಹಾಲಿ ಆಯುಕ್ತ ಅಶೋಕ ದುಡಗುಂಟಿ ಅವರಿಗೆ ಯಾವುದೇ ಸ್ಥಳ ನಿಯುಕ್ತಿ ಮಾಡಲಾಗಿಲ್ಲ. ಗಮನಿಸಬೇಕಾದ ಸಂಗತಿ ಎಂದರೆ, ಕಳೆದ ಹಲವು ದಿನಗಳಿಂದ ಪಾಲಿಕೆಯಲ್ಲಿ ಬರೀ ವಿವಾದಗಳೇ ಸದ್ದು ಮಾಡಿದ್ದವು….

Read More

ಪಂಚಮಸಾಲಿಗ 2 ಎ ಮೀಸಲಾತಿ ಕೊಡದಿದ್ದರೆ ಸೌಧದೊಳಗೆ ಸಿಎಂಗೆ ಪ್ರವೇಶ ನಿಷೇಧ

ಪಂಚಮಸಾಲಿಗ 2 ಎ ಮೀಸಲಾತಿ ಕೊಡದಿದ್ದರೆಸೌಧದೊಳಗೆ ಸಿಎಂಗೆ ಪ್ರವೇಶ ನಿಷೇಧಬೆಳಗಾವಿ.ಪಂಚಮಸಾಲಿಗೆ 2 ಎ ಮೀಸಲಾತಿ ಕೊಡದಿದ್ದರೆ ಮುಂಬರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳನ್ನು ಸೌಧದೊಳಗೆ ಬಿಟ್ಟುಕೊಡುವುದು ಬೇಡ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದಲ್ಲಿ ಪಂಚಮಸಾಲಿ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ಈ ಸಲದ ಹೋರಾಟ ಕೊನೆಯದಾಗಬೇಕು. ಬರುವ ಅಧಿವೇಶನದೊಳಗೆ ಮೀಸಲಾತಿ ಕೊಡದಿದ್ದರೆ ಉಗ್ರ ಸ್ವರೂಪಗ ಹೋರಾಟಕ್ಕೆ ಸಿದ್ಧರಾಗಬೇಕೆಂದು ಅವರು ಕರೆ ನೀಡಿದರು. ಈ ಸಲದ ಹೋರಾಟದಲ್ಲಿ ಯಾರೂ ಬರೀ ನಾಟಕ ಮಾಡುವಂತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕುರುಬರನ್ನು ಪರಿಶಿಷ್ಟ…

Read More

पोलीस ठाणे जमिनीच्या बेकायदेशीर बळकावणीचे केंद्र बनले आहेत…

बेंगळुरू:बेळगावातील पोलीस ठाणे आता फक्त कायदा आणि सुव्यवस्थेची केंद्रे राहिली नसून, ते जमिनीच्या बेकायदेशीर बळकावणीसाठीचे केंद्र बनले आहेत! बेळगाव दक्षिणचे आमदार अभय पाटील यांनी विधानसभेत हे धक्कादायक विधान केले. त्यांनी काही वैयक्तिक सहाय्यक (PA) आणि पोलीस अधिकारी थेट जमिनीच्या बेकायदेशीर हस्तगत प्रकरणात सामील असल्याचा आरोप केला. त्यांच्या मते, हे PA आमदारांची नावे वापरून लोकांची जमीन…

Read More

ದುಡ್ಡಿನ ದರ್ಪಕ್ಕೆ ಮತದಾರರ ತಕ್ಕ ಉತ್ತರ- shetter

ನೂತನ ಸಂಸದ ಶೆಟ್ಟರ್ ಹೇಳಿಕೆ ಮೂಡಲಗಿ:ದುಡ್ಡಿದ ದರ್ಪಕ್ಕೆ ಮತದಾರರು ತಕ್ಕ ಉತ್ತರ ನೀಡುವ ಮೂಲಕ ಅಭಿವೃದ್ಧಿ ಪರ ಇರುವ ಬಿಜೆಪಿ ಬೆಂಬಲಿಸಿದ್ದಾರೆಂದು ನೂತನ ಸಂಸದ ಜಗದೀಶ ಶೆಟ್ಟರ್ ಹೇಳಿದರು,ಗುರುವಾರದಂದು ಸಂಜೆ ತಾಲೂಕಿನ ನಾಗನೂರ ಪಟ್ಟಣದ ಭಗೀರಥ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಅಭಿನಂದನೆ ಹಾಗೂ ಕಾರ್ಯಕರ್ತರ ಕೃತಜ್ಞತಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು. ಮತದಾರರ ಮುಂದೆ ಕಾಂಗ್ರೆಸ್ಸಿನವರು ಒಡ್ಡಿದ ಹಣ ಬಲ, ತೋಳ್ಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು,ವಿರೋಧಿಗಳು…

Read More

ಶ್ರೀಮಠದ ಅಭಿವೃದ್ಧಿಗೆ ಪಣ

ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಶ್ರೀಕ್ಷೇತ್ರವನ್ನು ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ತಾಲ್ಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಕಳೆದ ಶನಿವಾರದಂದು ಅಂಬಲಿ ಒಡೆಯ ಎಂದು ಖ್ಯಾತಿ ಪಡೆದಿರುವ ಅಡವಿ ಸಿದ್ಧೇಶ್ವರ ಮಠದ ಜಾತ್ರಾ…

Read More

ಫುಟಬಾಲ್ ಸಂಘದಲ್ಲಿ ಅವ್ಯವಹಾರ- ದೂರು

ಬೆಳಗಾವಿ:ಜಿಲ್ಲಾ ಫುಟ್‌ಬಾಲ್ ಸಂಘದಲ್ಲಿ ಭಾರೀ ಹಣಕಾಸು ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸ್ಥಳೀಯ ಫುಟ್‌ಬಾಲ್ ಕ್ಲಬ್‌ಗಳು, ಆಟಗಾರರು ಹಾಗೂ ಗುರುವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾಕಾರರು ರಾಣಿ ಚೆನ್ನಮ್ಮ ವೃತ್ತದಿಂದ ಪ್ರಾರಂಭಿಸಿ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಮನವಿ ಪತ್ರವನ್ನು ಸಲ್ಲಿಸಿದರು. ಜಿಲ್ಲಾ ಸಂಘಕ್ಕೆ ಹೊಸ ಚುನಾವಣೆಯನ್ನು ತಕ್ಷಣ ನಡೆಸುವಂತೆ ಆಗ್ರಹಿಸಿದರು.ಚೌಗಲೆ ಫುಟ್‌ಬಾಲ್ ಕ್ಲಬ್‌ನ ಕಾರ್ಯದರ್ಶಿ ಪ್ರಮೇಯ್ ಶೆಟ್ಟಿ ಮಾತನಾಡಿ, “ಬೆಳಗಾವಿ ಜಿಲ್ಲಾ ಫುಟ್‌ಬಾಲ್ ಸಂಘದ ಅಧ್ಯಕ್ಷರು ಹಣಕಾಸು ಅವ್ಯವಹಾರದಲ್ಲಿ ತೊಡಗಿದ್ದಾರೆ. ರಾಜ್ಯ ಫುಟ್‌ಬಾಲ್ ಸಂಘವು ಈಗಾಗಲೇ…

Read More

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ: 570 ಜನರ ಬಂಧನ: ಸಚಿವ ಮುನಿಯಪ್ಪ

ಸುವರ್ಣಸೌಧ, ಬೆಳಗಾವಿ ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು.ಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು. ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್…

Read More
error: Content is protected !!