ಅಧಿವೇಶನದಲ್ಲಿ ಕುಲವಳ್ಳಿ ಕಾವು?

ಕಿತ್ತೂರು ಬಳಿ ಕುಲವಳ್ಳಿ ರೈತರ ಪ್ರತಿಭಟನೆ ಬಗ್ಗೆ ಈಗಾಗಲೇ ಎಸ್ಪಿಯವರು ಸ್ಪಷ್ಟನೆ ನೀಡಿದ್ದಾರೆ. ಇಲ್ಕಿ ಸರ್ಕಾರವೇ ಇರುವುದರಿಂದ ಹೆದ್ದಾರಿ ತಡೆ ಮಾಡಿದರೆ ಗಣ್ಯರ ಸಂಚಾರಕ್ಕೆ ಅಡ್ಡಿಯಾಗಬಹುದು ಎನ್ನುವ ಕಾರಣಕ್ಜೆ ಅವರು ಸ್ವಲ್ಪ ಮಟ್ಟಿಗೆ ಆಕ್ರೋಶ ಭರಿತರಾಗಿರಬಹುದು ಅನಿಸುತ್ತದೆ.‌ಆದರೆ ಉಳಿದವರ ಜೊತೆ‌ ಮಾತನಾಡಿದಂತೆ ರೈತರು ಮತ್ತು ಮಕ್ಕಳ ಜೊತೆ ನಡೆದುಕೊಂಡ ಖಾಕಿ ದರ್ಪ ಕೋಲಾಹಲಕ್ಕೆ ಕಾರಣವಾಗಬಹುದು ಎನ್ನಲಾಗುತ್ತದೆ. ಬೆಳಗಾವಿ. ಯಾಕೊ ಏನೊ. ಈ ಬಾರಿ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಗಿಂತ ಪೊಲೀಸ್ ಬಗ್ಗೆನೇ ಗಂಭೀರ ಚರ್ಚೆ…

Read More

ಉಸಿರುಗಟ್ಟಿಸಿ ಪತ್ನಿಯ ಕೊಂದ ಪತಿ ಅಂದರ್

ಬೆಳಗಾವಿ:ತವರು ಮನೆಗೆ ಹೊರಟ ಪತ್ನಿಯನ್ನು ತಡೆದುದಕ್ಕೆ ನಡೆದ ಜಗಳ ವಿಕೋಪಕ್ಕೆ ತೆರಳಿ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಪತಿರಾಯನೊಬ್ಬಕೊಲೆ ಮಾಡಿದ ಘಟನೆ ನಿನ್ನೆ ರಾತ್ರಿಬೈಲಹೊಂಗಲ ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ನೇಗಿನಾಳದ ಫಕ್ಕಿರಪ್ಪ ಗಿಲಕ್ಕನವರ ಪತ್ನಿ ರಾಜೇಶ್ವರಿ ಗಿಲಕ್ಕನವರ (21) ಎಂದು ಗುರುತಿಸಲಾಗಿದೆ. ಆರೋಪಿತನಾದ ಆಕೆಯ ಗಂಡ ಕೃಷಿಕ ನೇಗಿನಾಳದ ಫಕ್ಕಿರಪ್ಪ ಬಸಪ್ಪ ಗಿಲಕ್ಕನವರ (28) ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಾಜೇಶ್ವರಿ ಹಾಗೂ ಫಕ್ಕಿರಪ್ಪ ಅವರಿಗೆ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯಾದ ಮೂರು ವರ್ಷವಾದರೂ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ

ಬೆಳಗಾವಿ:ಪಕ್ಷ ರಾಜಕಾರಣ ಬದಿಗೊತ್ತಿ ಈ ಬಾರಿ ಸಹಕಾರಿ ತತ್ವದಡಿ 9 ತಿಂಗಳ ಅವಧಿಗೆ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೂತನ ಅಧ್ಯಕ್ಷರನ್ನಾಗಿ ರಾಯಬಾಗದ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಡಿಸಿಸಿ ಬ್ಯಾಂಕಿನ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಜಾರಕಿಹೊಳಿ ಸಹೋದರರು ಈ ಆಯ್ಕೆ ಮಾಡಿದರು, ಅಪ್ಪಾಸಾಹೇಬ ಕುಲಗೋಡೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಹಾ;ಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ನಡೆಸಿದ…

Read More

ಪಾಲಿಕೆ ಸಭೆಯಲ್ಲಿ ಇವೆಲ್ಲ‌ ಚರ್ಚೆ ಆಗಬೇಕು..!

ಪಾಲಿಕೆ ಕಂದಾಯ ಶಾಖೆ ಕಳ್ಖರ ಬಗ್ಗೆ ಚರ್ಚೆ ಆಗಬೇಕು. ಮೊದಲ ಸಲ ಕಳ್ಸಿಳತನವಾದಾಗ ಸಿಸಿಟಿವಿ ಯಾಕೆ ಅಳವಡಿಸಿಲ್ಲ ಸ್ವಚ್ಚತೆ, ಕಸ ವಿಲೇವಾರಿ ಬಗ್ಗೆ ಚರ್ಚೆ ನಡೆಯಬೇಕು. ನಕಲಿ ಪಿಐಡಿ ಬಗ್ಗೆ ಕೇಳೋರು ಯಾರು? ಜೊತೆಗೆ ಬೆಳಗಾವಿ ನಗರದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಬೇಕು. ಗಣೇಶ ವಿಸರ್ಜನೆ ಹೊಂಡದ ರಿಪೇರಿ, ರಸ್ತೆ ಮಧ್ಯೆ ಬಿದ್ದ ಹೊಂಸದ ಬಗ್ಗೆ ಚರ್ಚೆ ಆಗಬೇಕು ಎಲ್ಲಿ ನೋಡಿದಲ್ಲಿ ಅಕ್ರಮ ಅಡ್ಡೆಗಳೇ ತೆರೆದುಕೊಂಡಿವೆ. ಪಾಲಿಕೆಯ ಘನತೆ, ಗೌರವ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮೇಯರ್…

Read More

ಈಶ್ವರಪ್ಪ ಮೆರವಣಿಗೆಯಲ್ಲಿ ಮೋದಿ ಹವಾ..!

ಶಿವಮೊಗ್ಗ. ಯಾರ ಮಾತಿಗೂ ಬಗ್ಗದ ಕೆ.ಎಸ್. ಈಶ್ವರಪ್ಪ ಕೊಬೆಗೂ ಶಿವಮೊಗ್ಗದಿಂದಲೇ ಬಿಜೆಪಿ ಬಂಡಾಯ ಅಭ್ಯರ್ಥಿ ಯಾಗಿ ಕಣದಲ್ಲಿ ಉಳಿದು ತಮ್ಮ ನಾಮಪತ್ರವನ್ನು ಇಂದು ಸಲ್ಲಿಸಿದರು. ಕಳೆದ ಹಲವು ದಿನಗಳಿಂದ ಕಣದಿಂದ ಹಿಂದೆ ಸರಿಯಬಹುದು ಎನ್ನುವ ಗಾಳಿ ಸುದ್ದಿಗೆ ಈಶ್ವರಪ್ಪ ನಾಮಪತ್ರ ಸಲ್ಲಿಸುವ ಮೂಲಕ ಸ್ಪರ್ಧೆಯನ್ನು ಖಚಿತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿದ್ದ ನಾಮಪತ್ರ ಸಲ್ಲಿಸಲು ಹೊರಟ ಮೆರವಣಿಗೆಯಲ್ಲಿ ಭಗವಾ ಧ್ವಜಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿಜಿಯವರ ಪೊಟೊ ರಾರಾಜಿಸುತ್ತಿತ್ತು. ಅಷ್ಟೇ ಅಲ್ಲ ಜೈ ಶ್ರೀರಾಮ ಘೋಷಣೆಗಳು ಕಿವಿಗಡಚಿಕ್ಕುವಂತೆ ಕೇಳಿ ಬಂದವು….

Read More

‘2028 ಗೆ ಸಿಎಂ ತಯಾರಿ’

ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ, 2028ಕ್ಕೆ ತಯಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ನಾನು ಸಿಎಂ ಆಗುವ ಸಂಬಂಧ ಅಗತ್ಯ ತಯಾರಿ ಮಾಡುತ್ತಿದ್ದು ಅದು ಈಗ ಆಗಲು ಅಲ್ಲ, ಬದಲಾಗಿ 2028ಕ್ಕೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಅಲ್ಲಿಯವರೆಗೆ ಅಭಿಮಾನಿಗಳು ಸಮಾಧಾನದಿಂದ ಕಾಯಬೇಕು ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಇಕ್ಕಟ್ಟಿಗೆ ಸಿಲುಕಿದ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಹಾಗೂ ಯಾರು ರೇಸ್‌ನಲ್ಲಿದ್ದಾರೆ ಎಂಬ ಚರ್ಚೆ ಮುನ್ನೆಲೆ ಬರುತ್ತಿರುವುದರಿಂದ ಪ್ರತಿಕ್ರಿಯೆ ನೀಡಿದ…

Read More

5 ಲಕ್ಷ ಮನೆಗಳಿಗೆ ಶ್ರೀರಾಮ..!

ಬೆಳಗಾವಿ: ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವದ ನಿಮಿತ್ತ ಜಿಲ್ಲೆಯ ಐದು ಲಕ್ಷ ಮನೆಗಳಿಗೆ ಅಭಿಯಾನದ ರೂಪದಲ್ಲಿ ಪವಿತ್ರ ಮಂತ್ರಾಕ್ಷತೆ, ಶ್ರೀರಾಮನ ಭಾವಚಿತ್ರ ಮತ್ತು ಆಮಂತ್ರಣ ಪತ್ರಿಕೆ ನೀಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಕೋಶಾಧ್ಯಕ್ಷರಾಗಿರುವ ಕೃಷ್ಣ ಭಟ್ಟ ತಿಳಿಸಿದರು.ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಉತ್ತರ, ದಕ್ಷಿಣ ನಗರಗಳು ಸೇರಿದಂತೆ ಗ್ರಾಮಾಂತರ, ಖಾನಾಪುರ ಕಿತ್ತೂರು, ಬೈಲಹೊಂಗಲ, ಸವದತ್ತಿ, ರಾಮದುರ್ಗ ಸಹಿತ ಏಳು ತಾಲೂಕುಗಳು ಮತ್ತು 851 ಗ್ರಾಮಗಳ…

Read More

BJP’s Victory Celebration in Delhi: Victory Fest in Belagavi

BJP’s Victory Celebration in Delhi: Victory Fest in Belagavi Belagavi:Against the backdrop of the Bharatiya Janata Party (BJP) achieving an unprecedented victory in the Delhi Assembly elections, BJP leaders celebrated a victory fest in Belagavi on Saturday.The celebration, led by MLA Abhay Patil at Chennamma Circle, included bursting firecrackers, distributing sweets, and jubilant cheers. Speaking…

Read More

ಶಾಂತಾಯಿ ಅಮ್ಮಂದಿರಿಗೆ ವಿಮಾನ ಯಾನ ಭಾಗ್ಯ..

ಶಾಂತಾಯಿ ವೃದ್ಧಾಶ್ರಮದ ದೊಡ್ಡ ಸಾಧನೆ. ವಿಜಯ ಮೋರೆ ಕಾರ್ಯ ಪ್ರಶಂಸನೀಯ. 30 ಜನ ವೃದ್ಧರು ಮುಂಬಯಿಗೆ.. ವಿಮಾನದಲ್ಲೇ ಸುತ್ತಾಟ. ಫೈವ್ ಸ್ಟಾರ್ ಹೊಟೇಲನಲ್ಲಿ ವಾಸ್ತವ್ಯ ಬೆಳಗಾವಿ: ನೀಲಿ ಆಗಸದಲ್ಲಿ ಮೋಡವನ್ನು ಬೇಧಿಸಿ ಮುಂದಕ್ಕೆ ಹೋಗುವ ವಿಮಾನಗಳನ್ನು ಕಂಡುಇಲ್ಲಿಂದ ಟಾಟಾ ಹೇಳಿದ್ದು ಬಹುಶಃ ನಾವ್ಯಾರೂ ಮರೆತಿಲ್ಲ. ಬಾಲ್ಯದ ಸುಮಧುರಕ್ಷಣಗಳಲ್ಲಿ ಇದು ಕೂಡಾ ಒಂದು. ಈಗಲೂ ಆಕಾಶದಲ್ಲಿ ವಿಮಾನ ಹಾರಾಟದ ಸದ್ದು ಜೋರಾಗಿ ಕೇಳಿದಾಗ ತಲೆ ಎತ್ತಿ ನಾವೂ ಅತ್ತ ಒಮ್ಮೆ ನೋಡೇ ನೋಡುತ್ತೇವೆ. . ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ…

Read More

ಪತಿಯ ಕೊಲೆಗಾಗಿ ಪತ್ನಿಯೇ ಮಾಸ್ಟರ್‌ಮೈಂಡ್?

ರಾಮದುರ್ಗದಲ್ಲಿ ಪ್ರೇಮದ ನಾಟಕ. ಮೊಬೈಲ್ ಕ್ಲೂ ಮೂಲಕ ಮೂವರು ಆರೋಪಿಗಳು ಪೊಲೀಸರ ವಶಕ್ಕೆ | ರಾಮದುರ್ಗ ಪೊಲೀಸರ ಭರ್ಜರಿ ಕೆಲಸ. ಸಿಪಿಐ ವಿನಾಯಕ ಬಡಿಗೇರ ಅವರ ಚಾಣಾಕ್ಷತನ ಬೆಳಗಾವಿ,ಪತಿಯೊಂದಿಗೆ ಮಾತಿನ ಮುತ್ತಿಗೆ… ಬಳಿಕ ಗುಟ್ಟು ಪ್ರೇಮ ಸಂಬಂಧ… ಕೊನೆಗೆ ಪತಿಗೆ ಮಸಣ ದಾರಿ. ರಾಮದುರ್ಗದ ಮಲಪ್ರಭಾ ನದಿ ದಡದಲ್ಲಿ ಇತ್ತೀಚೆಗೆ ನಡೆದಿದ್ದ ಕೊಲೆಯ ಕಥೆ ಇದು.,. ಪ್ರೀತಿಯ ಹೆಸರಿನಲ್ಲಿ ನಡೆದ ಈ ಕೃತ್ಯ ಪತ್ನಿಯೇ ತನ್ನ ಪ್ರೇಮಿಯ ಸಹಾಯದಿಂದ ಪತಿಯನ್ನು ಹತ್ಯೆ ಮಾಡಿದ ಭೀಕರ ಘಟನೆ ಎಂಬ…

Read More
error: Content is protected !!