ಒಳಹರಿವು ಆಧರಿಸಿ‌ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆ * ಒಳಹರಿವು ಆಧರಿಸಿ‌ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆಗೆ ಕ್ರಮ: ಮೊಹಮ್ಮದ ರೋಷನ್ ಪ್ರವಾಹ ಬಂದರೆ ತಕ್ಷಣವೇ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು….

Read More

ಕಮಿಷನ್ ಹಿಂದೆಯೂ ಇತ್ತು… ಮುಂದೆಯೂ ಇರುತ್ತೆ!”

ಬಾಕಿ ಬಿಲ್‌, ಕಮಿಷನ್ ಆರೋಪದ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ. ಬೆಂಗಳೂರು, “ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ… ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಸುಲಭವಲ್ಲ,” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಗುರುವಾರ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಗುತ್ತಿಗೆದಾರರಿಂದ ಕಮಿಷನ್ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಪರಿಹಾರ ಕಂಡುಕೊಳ್ಳಲು ದಾರಿ ಹುಡುಕಬೇಕು. ಸಿಎಂ ಇದ್ದಾರೆ, ಲೋಕಾಯುಕ್ತ ಇದೆ — ಅವರ ಗಮನಕ್ಕೆ ತರಲಿ. ಆದರೆ ಮೊದಲು…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ

ಬೆಳಗಾವಿ:ಪಕ್ಷ ರಾಜಕಾರಣ ಬದಿಗೊತ್ತಿ ಈ ಬಾರಿ ಸಹಕಾರಿ ತತ್ವದಡಿ 9 ತಿಂಗಳ ಅವಧಿಗೆ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೂತನ ಅಧ್ಯಕ್ಷರನ್ನಾಗಿ ರಾಯಬಾಗದ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಡಿಸಿಸಿ ಬ್ಯಾಂಕಿನ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಜಾರಕಿಹೊಳಿ ಸಹೋದರರು ಈ ಆಯ್ಕೆ ಮಾಡಿದರು, ಅಪ್ಪಾಸಾಹೇಬ ಕುಲಗೋಡೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಹಾ;ಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ನಡೆಸಿದ…

Read More

ಮೂಡಾದಿಂದ ಸಿದ್ದು ಹೆಸರು ಹಾಳು- ಯತ್ನಾಳ

ಬೆಳಗಾವಿ ಸಿದ್ಧರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಇಲ್ಲಿಯವರೆಗೆ ಗಳಿಸಿದ್ದ ಹೆಸರು, ಕೀರ್ತಿಯನ್ನು ಮುಡಾ ಹಗರಣದಲ್ಲಿ ಕಳೆದುಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳುದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಮೂರು ಎಕರೆ ಜಮೀನಿಗಾಗಿ ಇಷ್ಟೊಂದು ಅವ್ಯವಹಾರ ನಡೆಸುವುದು ಅಗತ್ಯವಿರಲಿಲ್ಲ. ಈ ಬಗ್ಗೆಯೂ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಡೆಸುತ್ತೇವೆ. ಚರ್ಚೆ ನಡೆಸುತ್ತೇವೆ ಎಂದರು. ಬಿಜೆಪಿ ಸರ್ಕಾರ ಇದ್ದಾಗ ಇವರೇ 40 ಪರ್ಸೆಂಟ್ ಎಂದು ಆರೋಪಿಸಿದ್ದರು. ಚನಾವಣಾ ಪ್ರಚಾರ ಸಂದರ್ಭದಲ್ಲಿಯೂ ಈ ಬಗ್ಗೆ ಅಪಪ್ರಚಾರ…

Read More

ಪಾಲಿಕೆಗೆ ಇನ್ನೂ 6 ಕೆಂಟೆಪ್ಟ್ ಭೀತಿ…!

20 ಕೋಟಿ ರೂ ಪಾವತಿಗೆ ಸಮ್ನತಿ ಕೊಟ್ಟ ಮೇಯರ್. ಇನ್ನೂ 150 ಕೋಟಿ ರೂ. ಪಾವತಿ ಬರಬಹುದು ಎಂದ ಶಾಸಕ ಆಸೀಫ್ ಶೇಠ್. ಆಗ ಏನ್ ಮಾಡ್ತೀರಿ ಎಂದು ಪ್ರಶ್ನೆ ದಿವಾಳಿ ಆಗೊದು ಗ್ಯಾರಂಟಿ ಎಂದ ವಿರೋಧ ಪಕ್ಷ. ಅಡ್ಜೆಸ್ಟ್ ಮಾಡಿಕೊಂಡು ಹೋಗೊಣು ಎಂದ ಆಡಳಿತ ಗುಂಪಿನ ನಾಯಕರು. ಇನ್ನೂ ಆರು ನ್ಯಾಯಾಂಗ ನಿಂದನೆ ಕೇಸ್ ಭೀತಿಯಲ್ಲಿ ಪಾಲಿಕೆ. ಅಧಿಕಾರಿಗಳ ತಪ್ಪಿಗೆ ನಗರಸೇವಕರು ಹೈರಾಣ ಪಾಲಿಕೆಯಲ್ಲಿ ತಾಳ ಮೇಳವಿಲ್ಲದ ಆಡಳಿತ. ಆಡಳಿತ ಗುಂಪಿಗೆ ವಿರೋಧಿಗಳೇ ಬೇಡ. ವಿರೋಧಿ…

Read More

ಅಕ್ರಮಗಳ ನೆರಳಲ್ಲಿ ಬೆಳಗಾವಿ ಗ್ರಾಮೀಣ

.ಜೂಜು–ಗಣಿ–ಅರಣ್ಯಭೂಮಿ ವಿವಾದ . ಕೈಕಟ್ಟಿ ಕುಳಿತ ಪೊಲೀಸ್. ಬೆನ್ನಾಳಿ ರೇಡ್ ಬಾರಾಖೂನ್ ಮಾಫ್. ನಾಮಕಾಬಾಸ್ತೆ ವಿಚಾರಣೆ- ಎಸಿಪಿ ತನಿಖಾ ವರದಿ ಮಾಯ. ಬೆಳಗಾವಿ:ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಇತ್ತೀಚಿನ ದಿನಗಳಲ್ಲಿ ಒಂದೊಂದೇ ಘಟನೆಗಳಿಂದಲ್ಲ, ಸರಣಿಯಾಗಿ ಉದ್ಭವಿಸುತ್ತಿರುವ ವಿವಾದಗಳಿಂದ ಗಮನ ಸೆಳೆಯುತ್ತಿದೆ. ಜೂಜು ಅಡ್ಡೆಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಆರೋಪ, ಅಕ್ರಮ ಗಣಿಗಾರಿಕೆ, ಭೂಮಿಗಾಗಿ ರೈತರ ಹೋರಾಟ, ಪರಿಸರ ನಾಶ—ಈ ಎಲ್ಲವೂ ವಿಭಿನ್ನವಾಗಿದ್ದರೂ, ಒಟ್ಟಾಗಿ ನೋಡಿದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ತಾಲೂಕು ಮಟ್ಟದ ಆಡಳಿತ ಹಿಟ್ಲರ್ ಶಾಹಿ…

Read More

ಬೆನಕೆಗೆ ಟಿಕೆಟ್ ಕೈ?

ಬೆಳಗಾವಿ. ಬೆಳಗಾವಿ ಲೋಕಸಭಾ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಮಾಜಿ ಶಾಸಕ ಅನಿಲ ಬೆನಕೆಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಂದರೆ ಅವರಿಗೆ ಮುಂಬರುವ ಲೋಕಸಭೆ ಕ್ಷೇತ್ರದಿಂದ ಬಿಹೆಪಿ ಟಿಜೆಟ್ ಪಕ್ಕಾ ಎನ್ನುವ ಮಾತಿತ್ತು. ಮರಾಠಾ ಭಾಷಿಕ ರನ್ನು ಓಲೈಸಿಕೊಳ್ಖಲು ಬೆನಕೆಯವರಿಗೆ ಟಿಕೆಟ್ ಕೊಡಬಹುದು ಎನ್ಬುವ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಅವರನ್ಬು ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದನ್ನು ಸೂಕ್ಷ್ಮವಾಗಿ ಗಮನಿಸಿದರೆ ಟಿಕೆಟ್ ಲೆಕ್ಕಾಚಾರ ಬೇರೆನೇ ಇದೆ ಎನ್ಬಲಾಗುತ್ತದೆ. ಇಲ್ಲಿ ಬೆಳಗಾವಿ ಕ್ಷೇತ್ರದ…

Read More

ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌

ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ *ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಸ್ವ-ಕ್ಷೇತ್ರದಲ್ಲೇ ಶಕ್ತಿ ಪ್ರದರ್ಶಿಸಿದ ಎನ್‌ಸಿಪಿ- ವಿಜಯ ಸಂಕಲ್ಪ ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಜನ ಭಾಗಿ- ಕೈಗೆ ಬಲ ತುಂಬಿದ ಪವಾರ್‌ ಬೆಳಗಾವಿ: ಸದ್ಯ ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಮಹತ್ವದ್ದಾಗಿದ್ದು, ವಿಶ್ವದ ಗಮನ ಈ ಚುನಾವಣೆಯತ್ತ ನೆಟ್ಟಿದೆ. ಸ್ವಾತಂತ್ರ್ಯಾ ನಂತರ ದೇಶದ ಮೊದಲ ಪ್ರಧಾನಿಗಳಾಗಿದ್ದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರ ಕಾಲದಲ್ಲಿ ಪ್ರಜಾಪ್ರಭುತ್ವ…

Read More

ಅಂತಾರಾಷ್ಟೀಯ ಮಟ್ಟದಲ್ಲಿ ಬ್ರಾಹ್ಮಣರಿಗೆ ಗೌರವ

ಬಾಗಲಕೋಟೆ. ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುವ ನೂತನ ಶಿಕ್ಷಣ ನೀತಿಯನ್ನು ಕೈಬಿಡದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ತಿಳಿಸಿದ್ದಾರೆ.ವಿದ್ಯಾಗಿರಿಯ ವಿಪ್ರ ಅಭಿವೃದ್ಧಿ ಸಂಘದ ಶ್ರೀರಾಯರ ಮಠದ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಕೌಶಲಕ್ಕೆ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳ ಸರ್ವತೋನ್ಮುಖ…

Read More

ಕನ್ನಡಿಗರಿಗೆ ಎಂಥಾ ಕಾಲವಯ್ಯ…!

ಅರ್ಜ ಹಾಕಿ ಸನ್ಮಾನ ಮಾಡಿಸಿಕೊಳ್ಳಿ. ಕನ್ನಡ ಹೋರಾಟಗಾರರ ಸ್ವಾಭಿಮಾನಕ್ಕೆ ಧಕ್ಕೆ ತಂದ ಆಡಳಿತ. ಜಿಲ್ಲಾಡಳಿತದಿಂದ ಸನ್ಮಾನ ಬೇಕಿದ್ದರೆ ಅರ್ಜಿ ಗುಜರಾಯಿಸಿ.. ಇದು ಬಾಯಿ ಇದ್ದವರ ಕಾಲ.. ಬೆಳಗಾವಿ.ಕನ್ನಡ ನಾಡು ನುಡಿಯ ವಿಷಯದಲ್ಲಿ ನೀವು ಹೋರಾಟ ಮಾಡಿದ್ದಿರಾ? ಹಾಗಿದ್ದರೆ ಈಗ ನಿಮ್ಮ ಹೋರಾಟವನ್ನು ಗುರುತಿಸಿ ಸನ್ಮಾನ ಮಾಡುವ ಕಾಲ ಹೋಯಿತು ಅಂದರೆ ಕನ್ನಡ ಹೋರಾಟಗಾರರನ್ನು ಗುರುತಿಸಿ ಸನ್ಮಾನ ಮಾಡುವಲ್ಲಿಯೂ ಜಿಲ್ಲಾಡಳಿತಕ್ಕೆ ಆಗುತ್ತಿಲ್ಲ ಅಂದರೆ ಪರುಸ್ಥಿತಿ ಯಾವ ಮಟ್ಟಕ್ಕೆ ಹೋಗಿ ನಿಂತಿದೆ ಎನ್ನುವುದನ್ನು ನೀವೇ ಊಹಿಸಿ. ಇದೆಲ್ಲಕ್ಕಿಂತ ಜಿಲ್ಲಾಡಳಿತಕ್ಜೆ ಅರ್ಜಿ…

Read More
error: Content is protected !!