ಮಂದಿರ ಉದ್ಘಾಟಿಸಿದ MLC ಚನ್ನರಾಜ
ಸೋನೋಲಿಯಲ್ಲಿ ನೂತನ ಮಂದಿರ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಬ್ರಹ್ಮಲಿಂಗ ಮಂದಿರದ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಡೀ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಅವಕಾಶ ನಮಗೆ ಸಿಕ್ಕಿದೆ. ಸಹೋದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರಾದ ನಂತರ ಕ್ಷೇತ್ರದ ಅಭಿವೃದ್ಧಿಯ ದಿಕ್ಕು ಬದಲಾಗಿದೆ. ಈಗ ಅವರು ಸಚಿವರಾದ ನಂತರ ಎಲ್ಲರ ಸಹಕಾರದಿಂದ ಇನ್ನಷ್ಟು ಯೋಜನೆಗಳನ್ನು ತರುವ…

