ಮಂದಿರ ಉದ್ಘಾಟಿಸಿದ MLC ಚನ್ನರಾಜ

ಸೋನೋಲಿಯಲ್ಲಿ ನೂತನ ಮಂದಿರ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಬ್ರಹ್ಮಲಿಂಗ ಮಂದಿರದ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಡೀ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಅವಕಾಶ ನಮಗೆ ಸಿಕ್ಕಿದೆ. ಸಹೋದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರಾದ ನಂತರ ಕ್ಷೇತ್ರದ ಅಭಿವೃದ್ಧಿಯ ದಿಕ್ಕು ಬದಲಾಗಿದೆ. ಈಗ ಅವರು ಸಚಿವರಾದ ನಂತರ ಎಲ್ಲರ ಸಹಕಾರದಿಂದ ಇನ್ನಷ್ಟು ಯೋಜನೆಗಳನ್ನು ತರುವ…

Read More

‘ರಾಣಿ’ ಚನ್ನರಾಜ ಕೈಗೆ ಸಿಕ್ಕರೆ..!?

ಮಲಪ್ರಭಾ ಶುಗರ್ಸ್: ಅಧಿಕಾರ ಹಟ್ಟಿಹೊಳಿ ಕೈಗೆ ಸಿಕ್ಕರೆ? ಮಲಪ್ರಭಾ ಶುಗರ್ಸ್ ಚನ್ನರಾಜ ಹಟ್ಟಿಹೊಳಿ ಕೈಗೆ ಬಿದ್ದರೆ, ಅದು ಒಂದು ಕಾರ್ಖಾನೆಯ ಚುನಾವಣೆ ಫಲಿತಾಂಶವಲ್ಲ – ಬೆಳಗಾವಿ ರಾಜಕೀಯದಲ್ಲಿ ಹೊಸ ಸಮೀಕರಣ ಹೊಸ ಅಧ್ಯಾಯದ ಆರಂಭ. ಹೆಬ್ಬಾಳಕರ ಕುಟುಂಬದ ಬಲವರ್ಧನೆ, ಜಾರಕಿಹೊಳಿ–ಕತ್ತಿ ಪ್ರಭಾವಕ್ಕೆ ಪರೋಕ್ಷವಾಗಿ ಸವಾಲು ಎನ್ನಬಹುದು ಮತ್ತು ರೈತರ ನಿರೀಕ್ಷೆಯ ದೊಡ್ಡ ಹೊಣೆಗಾರಿಕೆ . ಇವೆಲ್ಲದರ ಪರೀಕ್ಷಾ ವೇದಿಕೆ ಇದೇ ಕಾರ್ಖಾನೆ. M K HUBLI ಯ ರಾಣಿ ಎಂದೇ ಕರೆಯಲ್ಪಡುವ ಮಲಪ್ರಭಾ ಶುಗರ್ಸ್ ಚನ್ನರಾಜ ಹಟ್ಟಿಹೊಳಿ…

Read More

ಧೂಮ್ ಸ್ಟೈಲ್ ಕಳ್ಳನ‌ ಬಂಧಿಸಿದ ಯಮಕನಮರಡಿ ಪೊಲೀಸ್

₹95 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿ, ನಗದು ಮತ್ತು ವಾಹನ ವಶ – ಜಿಲ್ಲಾ ಪೊಲೀಸ್ ತಂಡದ ಶ್ಲಾಘನೀಯ ಪತ್ತೆ. ಬೆಳಗಾವಿ: ಧೂಮ್ ಚಲನ ಚಿತ್ರದ ಮಾದರಿಯಲ್ಲಿ ಕಳ್ಳತನ ಮಾಡಿ ಫರಾರಿಯಾಗುತ್ತಿದ್ದ ಪಕ್ಕಾ ಕಳ್ಳನನ್ನು ಚಾಲಾಕಿ ಯಮಕನಮರಡಿ ಸಿಎಸ್ ಐ ಜಾವೇದ್ ಮುಷಾಪುರೆ ನೇತೃತ್ವದ ತಂಡ ಹೆಡಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಹಲವು ಕಳ್ಳತನಗಳಲ್ಲಿ ತೊಡಗಿದ್ದ ಕುಖ್ಯಾತ ಮನೆಗಳ್ಳ ಸುರೇಶ್ ಮಾರುತಿ ನಾಯಿಕ ಸನದಿ (37, ಹೋಸೂರು, ಬೆಳಗಾವಿ) ಬಂಧನಕ್ಕೆ ಒಳಗಾಗಿದ್ದು, ಪೊಲೀಸರು ₹95 ಲಕ್ಷಕ್ಕೂ ಹೆಚ್ಚು ಮೌಲ್ಯದ…

Read More

Disqualification of City Councilors – Stay Order from High Court

Disqualification of City Councilors – Stay Order from High Court Bengaluru:The High Court has issued a stay order on the Regional Commissioner’s decision to disqualify two BJP city councilors in connection with the “Tinisu Katte” case. The court has ruled that the disqualified councilors, Jayant Jadhav and Mangesh Pawar, are eligible to contest elections. Just…

Read More

ಕೌಜಲಗಿ ಅಭಿವೃದ್ಧಿಗೆ ಬದ್ಧ- ಬಾಲಚಂದ್ರ

ಗೋಕಾಕ : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಿಂದ ಅತ್ಯಧಿಕ ಮತಗಳ ಮುನ್ನಡೆ ನೀಡಿದ್ದಕ್ಕಾಗಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.ರಸ್ತೆಗಳ ಸುಧಾರಣೆ, ಒಳಚರಂಡಿ ನಿರ್ಮಾಣ, ಕುಡಿಯುವ ನೀರು, ಆಸ್ಪತ್ರೆ…

Read More

ಪೊಲೀಸ್ ಠಾಣೆಗೆ 3 ಸಾವಿರ, ಬೀಮ್ಸ್ ಗೆ 1500 ರೂ,

ಡ್ಯೂಟಿ ನೇಮಕಕ್ಕೆ ಕಾಂಚಾಣ ಆರೋಪ. ಬೆಳಗಾವಿ. ಇಲ್ಲೊಂದು ಥರಾ ಭಾಜಿ ಮಾಕರ್ೆಟ್ ವ್ಯವಹಾರ ಇದ್ದಂತೆ. ಪ್ರತಿಯೊಂದಕ್ಕೂ ರೇಟ್ ಕಾರ್ಡ ಫಿಕ್ಸ್ ಆಗಿದೆ ಅಂತೆ. ಒಟ್ಟಿನಲ್ಲಿ ದುಡ್ಡು ಕೊಟ್ಟರೆ ಎಲ್ಲವೂ ಸುರಳಿತ. ಇಲ್ಲದಿದ್ದರೆ ಕಿರಿಕಿರಿ…ಇಷ್ಟೆಲ್ಲ ಹೇಳಿದ ಮೇಲೆ ನಿಮಗೆ ಯಾವುದು ಈ ಇಲಾಖೆ ಎನ್ನುವ ಚಿಂತೆ ಶುರುವಾಗಿರಬಹುದು, ಕೆಲವರು ಇದು ಪೊಲೀಸ್, ಕಂದಾಯ ಇಲಾಖೆ ಇರಬಹುದು ಎಂದು ಅಂದುಕೊಳ್ಳಬಹುದು.ಆದರೆ ಅದ್ಯಾವುದು ಅಲ್ಲ. ಅದು ಬೆಳಗಾವಿ ಗೃಹ ರಕ್ಷಕ ದಳ.!ಪೊಲೀಸ ಪೇದೆಗಳಿಗೆ ಸರಿಸಮಾನವಾಗಿ ಕೆಲಸ ಮಾಡುವ ಈ ಗೃಹ ರಕ್ಷಕ…

Read More

ವಿದ್ಯಾರ್ಥಿ ಭವಿಷ್ಯದ ಜೊತೆ ಚೆಲ್ಲಾಟ ಇಲ್ಲ- ಸ್ಪಷ್ಟನೆ

ಬೆಳಗಾವಿ. ಶುಲ್ಕ ಕಟ್ಡದ ವಿದ್ಯಾರ್ಥಿ ಭವಿಷ್ಯದ ಜೊತೆ ಚೆಲ್ಲಾಟ ಎನ್ನುವ ವರದಿ ಸಂಪೂರ್ಣ ಸುಳ್ಳು ಎಂದು ಮಹಿಷವಾಡಗಿಯ ಪದ್ಮಾವತಿ ಇಂಟರ್ ನ್ಯಾಷನಲ್ ಶಾಲೆಯ ಆಡಳಿತಾಧಿಕಾರಿ ರಾಹುಲ್ ಕೋಟಗಿ ಸ್ಪಷ್ಟಪಡಿಸಿದ್ದಾರೆ. ವಿದ್ಯಾರ್ಥಿ ಆರೋಪಿಸಿದಂತೆ ಸಂಸ್ಥೆ ನಡೆದುಕೊಂಡಿಲ್ಲ. ಶುಲ್ಕ ಕಟ್ಟದಿದ್ದರೂ ಕೂಡ ವಿದ್ಯಾರ್ಥಿ ಡಾಂಗೆ ಪರೀಕ್ಷೆಗಿಂತ ಮೂರು ದಿನ ಮೊದಲೇ ಹಾಲ್ ಟಿಕೆಟ್ ತೆಗೆದುಕೊಂಡು ಹೋಗಿದ್ದಾನೆ. ಅದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಮೇಲಾಗಿ ಪರೀಕ್ಷೆ ಮುಗಿದು ಬಹಳ ತಿಂಗಳಾಗಿವೆ. ಒಂದು ವೇಳೆ ಹಾಲ್ ಟಿಕೆಟ್ ಸಿಗದಿದ್ದರೆ ಆಗಲೇ ಅಥಣಿಯಲ್ಲಿರುವ ಬಿ…

Read More

ರಮೇಶ ವಿರುದ್ಧ ಸವದಿ ಕಿಡಿ..!

“ನಿಮಗೆ ಮಾನ–ಮರ್ಯಾದೆ ಇದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು!” — ರಮೇಶ್ ಜಾರಕಿಹೊಳಿ ವಿರುದ್ಧ ಸವದಿ ಕಿಡಿ ಚಿಕ್ಕೋಡಿ (ಬೆಳಗಾವಿ):ಅಥಣಿಯ ರಾಜಕೀಯ ಗಾಳಿ ಮತ್ತೊಮ್ಮೆ ಉರಿದಿದೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ, ರಮೇಶ್ ಜಾರಕಿಹೊಳಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಮಾತಿನ ಕಹಿ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.“ನನ್ನಲ್ಲೂ ಶಬ್ದಕೋಶಗಳಿವೆ, ಆದರೆ ನಿಮ್ಮ ರೀತಿ ಮಾತನಾಡಿದರೆ ಜನರು ನನಗೂ ‘ಮೆಂಟಲ್’ ಅಂತಾ ಕರೆಯುತ್ತಾರೆ. ಅದಕ್ಕಾಗಿ ನಾನು ಸೂಕ್ಷ್ಮತೆಯಿಂದ ಉತ್ತರ ನೀಡುತ್ತಿದ್ದೇನೆ. ನಿಮಗೆ ಮಾನ, ಮರ್ಯಾದೆ…

Read More

ಮೈಕ್ರೊ ಫೈನಾನ್ಸ್- ಸಾಲ ಮನ್ನಾ ಅಸಾಧ್ಯ

ಕಾನೂನು ಬದ್ಧ ವಸೂಲಾತಿಗೆ ಕ್ರಮವಹಿಸಬೇಕು: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ಜಾರಿಯಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಫೆ.01) ನಡೆದ ವಿವಿಧ ಬ್ಯಾಂಕಗಳು/ಸಹಕಾರಿ ಸಂಘಗಳ/ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ…

Read More

ಶಾಸಕರ ಸೌಲಭ್ಯ- PIL ದಾಖಲಿಸಲು ಸಿದ್ಧತೆ.!

ಶಾಸಕರ ಸೌಲಭ್ಯಗಳ ಕುರಿತಂತೆ ಸಾರ್ವಜನಿಕ ಅಸಮಾಧಾನ – ಹಿತಾಸಕ್ತಿ ಅರ್ಜಿಗೆ ತಯಾರಿ ಬೆಳಗಾವಿ. : ಅಧಿವೇಶನ ನಡೆಯುವ ಸಂದರ್ಭದಲ್ಲಿ ಶಾಸಕರಿಗೆ ಉಚಿತ ಊಟ-ಉಪಹಾರ ಮತ್ತು ವಿಶ್ರಾಂತಿಗಾಗಿ ರಿಕ್ಲೈನರ್ ಚೇರ್ ವ್ಯವಸ್ಥೆ ಮಾಡಿರುವ ಸರ್ಕಾರದ ಕ್ರಮವನ್ನ ಪ್ರಶ್ನಿಸಿ, ರಾಜ್ಯದ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿರುವುದು ಪ್ರಸ್ತುತ ಚರ್ಚೆಯ ವಿಷಯವಾಗಿದೆ. ಇದು ಸಾರ್ವಜನಿಕರ ತೆರಿಗೆ ಹಣದ ಅಸಮಂಜಸ ಬಳಕೆಯೆಂದು ಹಲವರು ಆರೋಪಿಸುತ್ತಿದ್ದು, ಈ ಕುರಿತು ಶೀಘ್ರದಲ್ಲೇ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಲಾಗುವುದು ಎಂದು ಸಾಮಾಜಿಕ…

Read More
error: Content is protected !!