ಜಾರಕಿಹೊಳಿ ಸಿಡಿಲಿಗೆ ಕತ್ತಿ ಬಣ ತತ್ತರ..!!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ ಸಿಡಿಲಿಗೆ ಕತ್ತಿ ಬಣ ತತ್ತರ! — ತಾಲೂಕು ಗೆಲುವು ಸಾಕಾಗಲಿಲ್ಲ, ಜಿಲ್ಲಾ ಡಿಸಿಸಿ ಆರಂಭದಲ್ಲೇ ಹಿನ್ನೆಡೆ ಅನುಭವಿಸಿದ ಕತ್ತಿ ಬಣ. ಬೆಳಗಾವಿ ರಾಜಕೀಯ ಅಂಗಳದಲ್ಲಿ ಮತ್ತೊಮ್ಮೆ “ಜಾರಕಿಹೊಳಿ ಎಫೆಕ್ಟ್” ಸಿಡಿಲಿನಂತೆ ಬೀದಿಯಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಮೇಶ್ ಕತ್ತಿ ನೇತೃತ್ವದ ಬಣ ತಾಲೂಕು ಮಟ್ಟದಲ್ಲಿ ಅಲ್ಪ ಮುನ್ನಡೆ ಸಾಧಿಸಿದರೂ, ಜಿಲ್ಲಾ ಮಟ್ಟದಲ್ಲಿ ಜಾರಕಿಹೊಳಿ ಬ್ರದರ್ಸ್ ಬಲಕ್ಕೆ ತತ್ತರಿಸಿ ಹಿನ್ನಡೆ ಕಂಡಿದೆ. ಬಿಜೆಪಿಯ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್‌ನ ಸಚಿವ ಸತೀಶ್…

Read More

ಹತ್ತು ದಿನಗಳ ಕಬ್ಬು ಹೋರಾಟ ರಾಜ್ಯವನ್ನೇ ಕದಡಿದ ಕಥೆ

“ಗುರ್ಲಾಪುರದಿಂದ ಸರ್ಕಾರ ನಡುಗಿತು!”ಹತ್ತು ದಿನಗಳ ಕಬ್ಬು ಹೋರಾಟ ರಾಜ್ಯವನ್ನೇ ಕದಡಿದ ಕಥೆ ಬೆಳಗಾವಿ: ಮೂಡಲಗಿ ತಾಲೂಕಿನ ಚಿಕ್ಕದಾದ ಗುರ್ಲಾಪುರ ಕ್ರಾಸ್ ಈಗ ರಾಜ್ಯದ ರಾಜಕೀಯ ನಕ್ಷೆಯಲ್ಲಿ ಅತಿದೊಡ್ಡ ಶೀರ್ಷಿಕೆಯಾಗಿದೆ. ಹತ್ತು ದಿನಗಳ ಕಾಲ ಕಬ್ಬಿನ ಸಿಹಿಯ ಹೋರಾಟ ರಾಜ್ಯ ಸರ್ಕಾರದ ನರನಾಡಿ ಕಂಪಿಸುವ ಮಟ್ಟಕ್ಕೆ ತಲುಪಿತು. ರೈತರ ಧ್ವನಿ ಇಷ್ಟು ಗಟ್ಟಿಯಾಗಿ ಮೊಳಗುತ್ತದೆ ಎಂದು ಯಾರೂ ಊಹಿಸಲಿಲ್ಲ. ಗುರ್ಲಾಪುರದ ಹೋರಾಟ ಹೇಗೆ ಹುಟ್ಟಿತು? ಕಬ್ಬಿಗೆ ₹3,500 ದರ ನೀಡಬೇಕು ಎಂಬ ಸರಳ ಆಗ್ರಹದಿಂದ ಪ್ರಾರಂಭವಾದ ಹೋರಾಟ, ದಿನಗಳು…

Read More

ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪೂರೈಕೆ..?

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ Lakshmi Hebbalkar ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೀಜಗರ್ಣಿ ಗ್ರಾಮದಲ್ಲಿನ ಅಂಗನವಾಡಿಗಳಲ್ಲಿ ಮಕ್ಕಳಿಗೆ ಅವಧಿ ಮೀರಿದ ಪೌಷ್ಠಿಕ ಆಹಾರ ವಿತರಣೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಸ್ಥಳೀಯ ಯುವಕರೊಂದಿಗೆ ಗ್ರಾಮದ ಮೂರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಮಕ್ಕಳಿಗೆ ನೀಡಲಾಗುತ್ತಿರುವ ಹಲವು ಆಹಾರ ಪದಾರ್ಥಗಳು ಮೂರರಿಂದ ಆರು ತಿಂಗಳ ಹಿಂದೆ…

Read More

ಬೆಳಗಾವಿಯಲ್ಲಿ ಏಐಸಿಸಿ ಅಧಿವೇಶನದ ಚಿಂತನೆ- ಚನ್ನರಾಜ

ಹಿರೇಬಾಗೇವಾಡಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮಬೆಳಗಾವಿಯಲ್ಲಿ ಏಐಸಿಸಿ ಅಧಿವೇಶನದ ಚಿಂತನೆಬೆಳಗಾವಿ.ಗಡಿನಾಡ ಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸುವ ಕುರಿತೂ ಚಿಂತನೆ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು,ಹಿರೇಬಾಗೇವಾಡಿಯಲ್ಲಿ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಎಐಸಿಸಿ ಅಧಿವೇಶನದ ಶತಮಾನೋತ್ಸವ ನಿಮಿತ್ತ ಇಡೀ ವರ್ಷ ಕಾರ್ಯಕ್ರಮಗಳನ್ನು ನಡೆಸಲು ಸರಕಾರ ಮತ್ತು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಅವರು ತಿಳಿಸಿದರು,ಬ್ರಿಟೀಶರ್ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷ ಕೂಡ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಹಲವಾರು…

Read More

ಯುವಕನಿಗೆ ಚೂರಿ ಇರಿದ BSF ಯೋಧ

ಹೊಟೇಲ್ ನಲ್ಲಿ ಗಲಾಟೆ: ಯುವಕನಿಗೆಚಾಕುವಿನಿಂದ ಇರಿದ ಬಿಎಸ್ ಎಫ್ ಯೋಧ…!ಬೆಳಗಾವಿ: ಬಿಲ್ ಕೊಡುವ ವಿಚಾರಕ್ಕೆ ಓನ‌ರ್ ಹಾಗೂ ಗ್ಯಾಂಗ್‌ವಾಡಿ ಹುಡುಗರ ಮಧ್ಯೆ ನಡೆದಿದ್ದ ಗಲಾಟೆ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಬಿಎಸ್ ಎಫ್ ಯೋಧನೊಬ್ಬ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ನಗರದಲ್ಲಿ ಸೋಮವಾರ ನಡೆದಿದೆ. ನಗರದ ಎಪಿಎಂಸಿಯಲ್ಲಿರುವ ಆಯಿ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಬಿಎಸ್‌ಎಫ್‌ ಯೋಧನ ಪರುಶರಾಮ ರಾಮಗೊಂಡನವರ ಎಂಬಾತನನ್ನು ಪೊಲೀಸರು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

Read More

ಚವ್ಹಾಟ್ ಗಲ್ಲಿಯಲ್ಲಿ ಚರಂಡಿ ನೀರಿನ ಪೂರೈಕೆ: ನಿವಾಸಿಗಳ ಆಕ್ರೋಶ

ಚವ್ಹಾಟ್ ಗಲ್ಲಿಯಲ್ಲಿ ಚರಂಡಿ ನೀರಿನ ಪೂರೈಕೆ: ನಿವಾಸಿಗಳ ಆಕ್ರೋಶ ಬೆಳಗಾವಿ, ಮೇ 9:ಚವ್ಹಾಟ್ ಗಲ್ಲಿಯ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿಗಿಂತ ಚರಂಡಿಯ ಕೊಳಚೆ ನೀರೇ ಹೆಚ್ಚು “ಸಿಗುತ್ತಿದೆ” ಎಂಬ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದ ಪೈಪ್‌ಲೈನ್ ಮೂಲಕ ಬರುವ ಕುಡಿಯುವ ನೀರಿನಲ್ಲಿ ಗಾಳಿಯ ದುರ್ಗಂಧ ಮತ್ತು ಕಲುಷಿತ ಸ್ಥಿತಿಯ ನೀರು ತಲುಪುತ್ತಿದೆ. ಇದರ ವಿರುದ್ಧ ಶುಕ್ರವಾರ ಸ್ಥಳೀಯರು ತೀವ್ರ ಅಸಹನೆ ವ್ಯಕ್ತಪಡಿಸಿದರು. 24 ಗಂಟೆಗಳ ನೀರು ಪೂರೈಕೆ ಯೋಜನೆ ವೈಫಲ್ಯಮಹಾನಗರ ಪಾಲಿಕೆ ಹಾಗೂ…

Read More

ಸತೀಶ್ ಪೌಂಡೇಶನ್ ದಿಂದ ಕಸವಿಲೇವಾರಿ ವಾಹನ ವಿತರಣೆ

ಬೆಳಗಾವಿ ದಕ್ಷಿಣ, ಉತ್ತರ ಕ್ಷೇತ್ರಕ್ಕೆ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಿದ ರಾಹುಲ್‌ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನತೆಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ವತಿಯಿಂದ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಲಾಗುತ್ತಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ತಿಳಿಸಿದರು. ಬೆಳಗಾವಿ ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್ ನಿಂದ ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನರಿಗೆ…

Read More

24 ಕ್ಕೆ ಬೆಳಗಾವಿಗೆ ಕರವೇ ಗೌಡರು..!

ಬೆಳಗಾವಿ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ‌ ಮೊದಲ ಬಾರಿಗೆ ಇದೇ ದಿ. 24 ರಂದು ಗಡಿಭಾಗ ಬೆಳಗಾವಿಯಲ್ಲಿ ನಡೆಯಲಿದೆ. ಬೆಳಗಾವಿಯ ಕನ್ನಡ ಭವನದಲ್ಲಿ‌ಈ ಸಭೆ ನಡೆಯಲಿದೆ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಕೀರ್ತಿ ಗೌಡರಿಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಮಾಡಿತು. ಅಷ್ಟೇ ಅಲ್ಲ ಕನ್ನಡ ಅನುಷ್ಠಾನಕ್ಕಾಗಿ ಜೈಲಿಗೆ ಸಹ ಹೋಗಿದ್ದರು. ಈ ಹಿನ್ನೆಲೆಯಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕಾರಿಣಿ…

Read More

100 ಹಾಸಿಗೆಗಳ ಕಾರ್ಮಿಕ ವಿಮಾ ನಿಗಮದ ಆಸ್ಪತ್ರೆ

ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವೆರೆಗೆ ಕಾಮಗಾರಿ ಪ್ರಾರಂಭಗೊAಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ…

Read More

ಬೆಳಗಾವಿ ಮಹಾನಗರ ಪಾಲಿಕೆಗೆ ಹೊಸ ನಾಯಕತ್ವ ಫೈನಲ್

ಮೇಯರ್ ಆಗಿ ಪ್ರೀತಿ ಕಾಮಕರ ಅಂತಿಮ ಉಪಮೇಯರ್ ಹುದ್ದೆಗೆ ಹನುಮಂತ ಕೊಂಗಾಲಿಗೆ ಮುದ್ರೆಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಯ್ಕೆ ವಿಚಾರದಲ್ಲಿ ನಡೆದಿದ್ದ ತೀವ್ರ ಚರ್ಚೆಗಳಿಗೆ ಅಂತಿಮ ತೆರೆ ಬಿದ್ದಿದ್ದು, ಮೇಯರ್ ಹುದ್ದೆಗೆ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹುದ್ದೆಗೆ ಹನುಮಂತ ಮನನ ಕೊಂಗಾಲಿ ಹೆಸರುಗಳು ಅಂತಿಮಗೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.ಖಾಸಗಿ ಹೋಟೆಲ್‌ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪಕ್ಷದ ನಾಯಕರ ನಡುವೆ ವಿಸ್ತೃತ ಚರ್ಚೆ ನಡೆದು, ಕೊನೆಗೂ ಈ ಎರಡು ಹೆಸರಿನ ಮೇಲೆ ಒಪ್ಪಂದ…

Read More
error: Content is protected !!