ಜಾರಕಿಹೊಳಿ ಪರಮಾಪ್ತನಿಗೆ ಚಾಕು ಇರಿತ
ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಿನ್ನೆ ದಿ.4 ರಿಂದ ಆರಂಭವಾಗಿದೆ. ಮತ್ತೊಂದು ಕಡೆಗೆ ಸಮಸ್ಯೆ ಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹಣಿಯಲು ಬಿಜೆಪಿ ರಣತಂತ್ರ ರೂಪಿಸಿದೆ. ಇದೆಲ್ಕದರನಡುವೆ ಕಳೆದ ದಿನ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಪರಮಾಪ್ತ ಮತ್ತು ಬಿಜೆಪಿ ಎಸ್ ಸಿ ಮೋರ್ಚಾಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ನಡೆಯಿತು. ಇಲ್ಲಿ ಹಲ್ಲೆಗೊಳಗಾಗಿದ್ದ ಎನ್ನಲಾದ ಫೃಥ್ವಿಸಿಂಗ್ ವಿಡಿಯೋ ಮೂಲಕ ಬಿಡುಗಡೆ ಮಾಡಿದ ಹೇಳಿಕೆ ಒಂದಿಷ್ಟು ಗೊಂದಲಕ್ಕೆ ಕಾರಣವಾಯಿತು. ಅವರು ನೇರವಾಗಿ ವಿಡಿಯೋ…

