ಜಾರಕಿಹೊಳಿ ಪರಮಾಪ್ತನಿಗೆ ಚಾಕು ಇರಿತ

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಿನ್ನೆ ದಿ.‌4 ರಿಂದ ಆರಂಭವಾಗಿದೆ. ಮತ್ತೊಂದು ಕಡೆಗೆ ಸಮಸ್ಯೆ ಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹಣಿಯಲು ಬಿಜೆಪಿ ರಣತಂತ್ರ ರೂಪಿಸಿದೆ. ಇದೆಲ್ಕದರನಡುವೆ ಕಳೆದ ದಿನ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಪರಮಾಪ್ತ ಮತ್ತು ಬಿಜೆಪಿ ಎಸ್ ಸಿ ಮೋರ್ಚಾಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ನಡೆಯಿತು. ಇಲ್ಲಿ ಹಲ್ಲೆಗೊಳಗಾಗಿದ್ದ ಎನ್ನಲಾದ ಫೃಥ್ವಿಸಿಂಗ್ ವಿಡಿಯೋ ಮೂಲಕ ಬಿಡುಗಡೆ ಮಾಡಿದ ಹೇಳಿಕೆ ಒಂದಿಷ್ಟು ಗೊಂದಲಕ್ಕೆ ಕಾರಣವಾಯಿತು. ಅವರು ನೇರವಾಗಿ ವಿಡಿಯೋ…

Read More

ಸತೀಶ್, ರಾಜು ಒಕೆ,, ಫಿರೋಜ್ ಯಾಕೆ?

ಸಚಿವ ಹೆಬ್ಬಾಳಕರ, ಶಾಸಕ ಅಭಯ ಪಾಟೀಲ ,ಚನ್ನರಾಜ ಹಟ್ಟಿಹೊಳಿ ಇಲ್ಲ ಯಾಕೆ? ದಿ.ಉಮೇಶ ಕತ್ತಿಗೆ ಮಾಡಿದ. ಅವಮಾನವೇ? ವಿವಾದದಲ್ಲಿ ಬೆಳಗಾವಿ ಹೋಲ್ಡಿಂಗ್. ತಪ್ಪು ಮಾಡಿದವರು ಯಾರಣ್ಣ? ಬೆಳಗಾವಿ:ಇದೊಂದು ಸಣ್ಣ ವಿಷಯ ಎನಿಸಿದರೂ ಒಳ ರಾಜಕೀಯ ಏಟು ಬಹಳ ದೊಡ್ಡದಿದೆ ಎನಿಸದೇ ಇರದು.ಬೆಳಗಾವಿ ಜಿಲ್ಲೆಯ ರಾಜಕೀಯ ಬಲ್ಲವರಿಗೆ ಈ ಸಣ್ಣ ವಿಷಯದ ಒಳ ಹೊಡೆತ ಅರ್ಥವಾಗುತ್ತದೆ.ಸಿಂಪಲ್ ಆಗಿದ್ದು ಇಷ್ಟೆ. ಬೆಳಗಾವಿಯ ಹೃದಯಭಾಗ ಎನಿಸಿಕೊಂಡ ಕಿತ್ತೂರು ಚನ್ನಮ್ಮ‌ವೃತ್ತದಲ್ಲಿ (ತೋಟಗಾರಿಕೆ ಇಲಾಖೆ ಬಳಿ) ಮಹಾನಗರ ಪಾಲಿಕೆಯಿಂದ ಅತ್ಯಂತ ದೊಡ್ಡದಾದ ಹೋಲ್ಡಿಂಗ್ ಅಳವಡಿಸಲಾಗಿದೆ….

Read More

ಕನಿಷ್ಠ ವೇತನಕ್ಕೂ ಕಣ್ಮರೆಯಾದ ಸರಕಾರ..!

ಅರಿವು ಕೇಂದ್ರಗಳ ಅಳಲೊಂದು – ಕನಿಷ್ಠ ವೇತನಕ್ಕೂ ಕಣ್ಮರೆಯಾದ ಸರಕಾರ! ಗ್ರಂಥಪಾಲಕರಿಗೆ ಗೌರವವಿಲ್ಲದ ರಾಜ್ಯದ ನಿರ್ಲಕ್ಷ್ಯ – ಏ.26ರಿಂದ ಬೃಹತ್ ಹೋರಾಟಕ್ಕೆ ಬೆಂಗಳೂರಿನಲ್ಲಿ ದಂಡೇರು ಬೆಳಗಾವಿ ಅರಿವು ಬೆಳಗಿಸುವ ಗ್ರಂಥಾಲಯಗಳಲ್ಲಿ ಈಗ ಆಕ್ರೋಶದ ಸ್ಪೋಟ. ಅರಿವಿನ ಬಿತ್ತನೆಗೂ ಮುನ್ನ, ಬದುಕಿನ ಹಕ್ಕಿಗಾಗಿ ಹೋರಾಟವೇ ಈ ತಲೆಮಾರಿನ ಗ್ರಂಥಪಾಲಕರ ದಿಕ್ಕಾಗಿದೆ. ಗ್ರಾಮೀಣ ಪ್ರದೇಶಗಳ ಅರಿವು ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾವಿರಾರು ಗ್ರಂಥಪಾಲಕರು ಈಗ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ವೈಷಮ್ಯ ನೀತಿಗೆ ಒಳಗಾಗುತ್ತಿದ್ದಾರೆ. ಕಾನೂನು ಬಲ ಹೊಂದಿರುವ ಕನಿಷ್ಠ…

Read More

ಗಣೇಶೋತ್ಸವ ಮಂಡಲ ಪದಾಧಿಕಾರಿಗಳೊಂದಿಗೆ ಔತಣ ಕೂಟ

ಬೆಳಗಾವಿ. ಇದೇ ದಿ. ೨೯ ರಂದು ನಿವೃತ್ತಿ ಆಗಲಿರುವ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಅವರು ನ ಅಳೆ ಬೆಳಿಗ್ಗೆ ೧೦ ಕ್ಕೆ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಪಧಿಕಾರಿಗಳೊಂದಿಗೆ ಔತಣಕೂಟ ನಡೆಸಲಿದ್ದಾರೆ. ಸದಾಶಜವ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಮಂಡಲದ ಪದಾಧಿಕಾರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ. ಈ ಔತಣಕೂಟದಲ್ಲಿ ಎಂಇಎಸ್ ಮುಖಂಡರೂ ಆಗಿರುವ ಗಣೇಶೋತ್ಸವ ಮಂಡಲದ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ ಅವರೂ ಸಹ ಭಾಗವಹಿಸಲಿದ್ದಾರೆ.

Read More

L and T ಗೆ ನೀರು ಕುಡಿಸಿದ ನಗರ ಸೇವಕರು

ಕುಡಿಯುವ ನೀರಿನ ಸಮಸ್ಯೆ`ಅಧಿಕಾರಿಗಳ ಬೆವರಿಳಿಸಿದ ನಗರಸೇವಕರು‘ಬೆಳಗಾವಿ.ಕುಡಿಯುವ ನೀರಿನ ಸಮಸ್ಯೆ ಕುರಿತ ಚಚರ್ೆಯಲ್ಲಿ ನಗರಸೇವಕರು ಪಕ್ಷ ಬೇಧ ಮರೆತು ಬೆಳಗಾವಿಗೆ ನೀರು ಪೂರೈಸುವ ಎಲ್ ಆ್ಯಂಡ್ ಟಿ ಕಂಪನಿ ಅಧಿಕಾರಿಗಳನ್ನು ತೀವೃವಾಗಿ ತೆಗೆದುಕೊಂಡರು, ಮಹಾನಗರ ಪಾಲಿಕೆಯ ಪರಿಷತ್ ಸಭಾಗ್ರಹದಲ್ಲಿ ಕುಡಿಯುವ ನೀರಿನ ಬಗ್ಗೆ ಕರೆಯಲಾದ ವಿಶೇಷ ಸಭೆಯಲ್ಲಿ ಸದಸ್ಯರು ಅಧಿಕಾರಿಗಳ ವಿರುದ್ಧ ಗರಂ ಆದರು, ಅಷ್ಟೇ ಅಲ್ಲ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎನ್ನುವುದು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸದಸ್ಯರು ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು, ನೀರು…

Read More

ಡಿಸಿಗೆ ಸಚಿವ ಜಾರಕಿಹೊಳಿ ಕೊಟ್ಟ ಸೂಚನೆ ಏನ್ ಗೊತ್ತೆ?

ಡಿಸಿಗೆ ಸೂಚನೆ ನೀಡಿದ ಸಚಿವ ಸತೀಶಅಧಿವೇಶನಕ್ಕೂ ಮುನ್ನ ಸಮಸ್ಯೆಗಳ ಬಗ್ಗೆ ಚರ್ಚೆಬೆಳಗಾವಿ.ಡಿಸೆಂಬರನಲ್ಲಿ ನಡೆಯುವ ಅಧಿವೇಶನಕ್ಕೂ ಮುನ್ನ ಸಮಸ್ಯೆಗಳ ಬಗ್ಗೆಯೇ ಸಂಬಂಧಿಸಿದವರೊಂದಿಗೆ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರತಿ ಬಾರಿ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನಾಕಾರರು ತಮ್ಮ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬರುತ್ತಾರೆ, ಸಂಬಂಧಿಸಿದ ಸಚಿವರಿಂದಲೇ ಉತ್ತರ ಪಡೆಯಬೇಕೆಂಬುದು ಅವರ ಉದ್ದೇಶವಾಗಿರುತ್ತದೆ,ಆದರೆ ಈ ಬಾರಿ ಅಧಿವೇಶನ ಸುಸೂತ್ರ…

Read More

ಪಾಲಿಕೆ ಆರೋಗ್ಯ ಚಿಕಿತ್ಸೆಗೆ ಕಮೀಟಿನೇ ನೇಮಕ..

ಪಾಲಿಕೆ 138 ಪೌರ ಕಾರ್ಮಿಕರ ನೇಮಕ‌ ವಿವಾದ ಕಾನೂನು ಬಾಹಿರವಾಗಿ ನೇಮಕ ಮಾಡಿದ ಬಗ್ಗೆ ವಿಚಾರಣೆಗೆ ತನಿಖಾ ಸಮಿತಿ ರಚನೆ ಎರಡು ದಿನಗಳಲ್ಲಿ ಹೊಸ ಟೆಂಡರ್ ಪ್ರಕ್ರಿಯೆಗೆ ಚಾಲನೆ. ನಗರಾಭಿವೃದ್ಧಿ ಸಚಿವರ ನಿರ್ದೇಶನ ಎಂದ ಆಯುಕ್ತರು. ಸಭೆಯಲ್ಲೂ ದಿಕ್ಕು ತಪ್ಪಿಸಲು ಯತ್ನಿಸಿದ ಅಧಿಕಾರಿ. ಒಟ್ಟಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರಾನೇರ ಉತ್ತರ ನೀಡಿದ ಆಯುಕ್ತರು. ಅಕ್ರಮ ನೇಮಕಕ್ಕೆ ಸ್ವಪಕ್ಷೀಯರದ್ದೇ ವಿರೋಧ. ಸರ್ಕಾರಕ್ಕೆ ಪತ್ರ ಬರೆದು ತೀರ್ಮಾನಿಸಿ ಎಂದ ಆಡಳಿತ ಪಕ್ದದವರು. ಮೇಯರ ಪತ್ರದ ದುರುಪಯೋಗ ಮಾಡಿಕೊಂಡ ಆರೋಗ್ಯ ಶಾಖೆಯವರು-…

Read More

ಪಾಲಿಕೆಯಲ್ಲಿ ತಿಳಿದವರ ತಪ್ಪುಗಳು..!

ಪಾಲಿಕೆ ಬಿಜಿಪಿ ಹಿಡಿತ ತಪ್ಪಿಸಲು ಕಾಂಗ್ರೆಸ್ ಮತ್ತೇ ಸ್ಕೆಚ್. ಅಧಿವೇಶನ ಸಂದರ್ಭದಲ್ಲಿಯೇ ಮುಹೂರ್ತ ಫಿಕ್ಸ್ ಮಾಡಿತಾ ಕಾಂಗ್ರೆಸ್.? ಶಾಸಕ ಅಭಯ ಪಾಟೀಲ ಮಧ್ಯಪ್ರವೇಶದಿಂದ ತಪ್ಪಿದ ಸೂಪರ್ ಸೀಡ್. ಹೀಗಾಗಿ ಎರಡನೇ ಹಂತದ ಹೋರಾಟಕ್ಕೆ ಸಜ್ಜಾದ ಕಾಂಗ್ರೆಸ್. ಬಿಜಿಪಿಯಲ್ಲಿ ‘ತಿಳಿದವರ’ ತಪ್ಪುಗಳೇ ಕಂಟಕವಾಗುವ ಸಾಧ್ಯತೆ.. ಬಿಜೆಪಿಯನ್ನು ಖೆಡ್ಡಾಕ್ಕೆ ಕೆಡವಲು ರೆಡಿಯಾದ ಕಾಂಗ್ರೆಸ್ ನೇತೃತ್ವದ ರಹಸ್ಯ ತಂಡ. ಪ್ರತಿ ಹಂತದಲ್ಲೂ ತಪ್ಪು ಹುಡುಕುತ್ತಿರುವ ಪೌರಾಡಳುತ ಇಲಾಖೆ. ಸ್ಥಾಯಿ ಸಮಿತಿಯಲ್ಲೂ‌ ನಡೆಯದ ನಿಯಮಾವಳಿಗಳು ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ…

Read More

ಪಿಎಂಜಿಎಸ್ ವೈ ರಸ್ತೆ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ (ಪಿಎಂಜಿಎಸ್ ವೈ) ನಿರ್ಮಿಸಲಾಗುತ್ತಿರುವ ರಸ್ತೆಗೆ ಅಡೆತಡೆ ಮಾಡದೇ ಸ್ಥಳೀಯವಾಗಿ ರೈತರು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸಲಹೆ ನೀಡಿದರು. ಹುಕ್ಕೇರಿ ತಾಲೂಕಿನ ಉ.ಖಾನಾಪುರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ ಅವರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ರೈತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪಿಎಂಜಿಎಸ್ ವೈ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ಎಲ್ಲ ರೈತರು ಸಹಕಾರ ನೀಡಬೇಕು. ಅಂದಾಗ ಮಾತ್ರ ಉತ್ತಮ ರಸ್ತೆ…

Read More

ವಚನಾ ದೇಸಾಯಿಗೆ ಬ್ಲಾಕ್ ಬೆಲ್ಟ್ ಪ್ರದಾನ

ಬೆಳಗಾವಿ: ಬೆಳಗಾವಿಯ ವೀರಭದ್ರ ನಗರದ ರಹವಾಸಿ  ವಚನಾ ಬಸವರಾಜ ದೇಸಾಯಿ ಇವಳು ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪ್ರಶಸ್ತಿ ಸಾಧಿಸಿದ್ದಾಳೆ. ನಗರದ ಇಂಡಿಯನ್ ಕರಾಟೆ ಕ್ಲಬ್ ಹಾಗೂ ಬೆಳಗಾವಿ ಡಿಸ್ಟಿಕ್ಟ್ ಸ್ಫರ್ಟ್ಸ ಕರಾಟೆ ಅಸೋಶಿಯಷನ್ ಇವರ ಸಂಯುಕ್ತ ಆಶ್ರಯದಲ್ಲಿ ‘ಕರಾಟೆ ಬ್ಲಾಕ್ ಬೆಲ್ಟ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ದಿ.೧೧ ರವಿವಾರದಂದು ಸಾಯಂಕಾಲ ೬ ಗಂಟೆಗೆ ಎಸ್.ಪಿ. ಆಫೀಸ್ ಹತ್ತಿರವಿರುವ ಕುಮಾರ ಗಂಧರ್ವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಮುಖ್ಯ ಪರೀಕ್ಷಕರಾದ ಗಜೇಂದ್ರ ಬಿ. ಕಾಕತಿಕರಮತ್ತು ತರಬೇತುದಾರ…

Read More
error: Content is protected !!