ಮದ್ಯ ಮಾರಾಟಕ್ಕೆ ಗುರಿ‌ ಇಲ್ಲ…!

ಬೆಳಗಾವಿ:ಹೊಸ ವರ್ಷದ ಸಂಭ್ರಮದ ನಡುವೆಯೇ ಮದ್ಯ ಮಾರಾಟಕ್ಕೆ ಸರ್ಕಾರ ಗುರಿ ನಿಗದಿ ಮಾಡಿದೆ ಎಂಬ ವದಂತಿಗಳಿಗೆ ಅಬಕಾರಿ ಇಲಾಖೆ ತೆರೆ ಎಳೆದಿದೆ. ಬಾರ್ ಮಾಲೀಕರು ಹಾಗೂ ಮದ್ಯ ಅಂಗಡಿ ನಡೆಸುವವರ ಮೇಲೆ ಯಾವುದೇ ರೀತಿಯ ಮಾರಾಟ ಒತ್ತಡ ಇಲ್ಲ ಎಂದು ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಫಕೀರಪ್ಪ ಚಲವಾದಿ ಸೋಮವಾರ ಸ್ಪಷ್ಟಪಡಿಸಿದರುಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರ ಮತ್ತು ಸುತ್ತಮುತ್ತ ಹೊಸ ವರ್ಷದ ಆಚರಣೆಗೆ ಲೈವ್ ಡಿಜೆ, ನೃತ್ಯ ಕಾರ್ಯಕ್ರಮಗಳು, ಕಾಕ್ಟೈಲ್ ಪಾರ್ಟಿಗಳು ಸೇರಿದಂತೆ ಹಲವು…

Read More

ಬೆಳಗಾವಿ ಜಿಲ್ಲೆಗೆ 5 ಪ್ರಶಸ್ತಿಗಳ‌ ಗರಿ

ಬೆಳಗಾವಿ ಜಿಲ್ಲೆಗೆ ಐದು ಪ್ರಶಸ್ತಿಗಳ‌ ಗರಿ ಬೆಳಗಾವಿ ಜಿಪಂಗೆ ಮೂರು ಪ್ರಶಸ್ತಿ, ಗ್ರಾಪಂಗೆ ಎರಡು ಪ್ರಶಸ್ತಿಗಳು ಪ್ರಧಾನ ಬೆಳಗಾವಿ: 2023-24ನೇ ಸಾಲಿನಲ್ಲಿ ಮಹಾತ್ಮ‌ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಜಿಲ್ಲಾ ಪುರಸ್ಕಾರ ಸೇರಿದಂತೆ ಒಟ್ಟು ಐದು ಪ್ರಶಸ್ತಿಗಳನ್ನು ಬೆಳಗಾವಿ ಜಿಲ್ಲೆಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ಬುಧವಾರ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದ್ದು, ವಿಧಾನ ಪರಿಷತ್ ಸಭಾಪತಿ…

Read More

ಲೋಕ ಸಮರದಲ್ಲಿ BJP 400 ಪಾರ್..!

ಬಿಜೆಪಿ ರಾಮನ ಬಲ. 400 ರ ಗಡಿ ದಾಟಿಸಲಿರುವ ಶ್ರೀರಾಮ. ರಾಜ್ಯದಲ್ಲಿ 28 ರಲ್ಲಿ 23 ಸ್ಥಾನ ಪಕ್ಕಾ? ಕಾಂಗ್ರೆಸ್ 5. ರಾಷ್ಟ್ರೀಯ ಚಾನಲ್ ಸಮೀಕ್ಷೆಯಿಂ‌ದ ಬಹಿರಂಗ ನವದೆಹಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆಗೊಂಡ ನಂತರ ಇಡೀ ದೇಶವ್ಯಾಪಿ ಕೇಳಿ ಬರುತ್ತಿರುವ ಒಂದೇ ಮಾತು ಜೈ ಶ್ರೀರಾಮ..! ಈಗ ಬೆಳಿಗ್ಗೆ ಮತ್ತು ರಾತ್ರಿ ಗುಡ್ ಮಾರ್ನಿಂಗ್, ಗುಡ್ ನೈಟ್ ಬದಲಾಗಿ ಜೈ ಶ್ರೀರಾಮ ಹೇಳುತ್ತಿದ್ದಾರೆ. ಇದು ಯಾರೂ ಹೇಳಿಕೊಟ್ಟ ಮಾತಲ್ಲ. ಜನರೇ ಸ್ವಯಂ ಸ್ಪೂರ್ತಿಯಾಗಿ ಆ…

Read More

ಸಂಸದೆ ಪ್ರಿಯಂಕಾಗೆ ಅದ್ಧೂರಿ ಸ್ವಾಗತ

ಸಂಸದರಾಗಿ ಬೆಳಗಾವಿಗೆ ಆಗಮಿಸಿದ ಪ್ರಿಯಂಕಾ ಜಾರಕಿಹೊಳಿಗೆ ಅದ್ಧೂರಿ ಸ್ವಾಗತ *ನೂತನ ಸಂಸದೆಗೆ ಹೂಮಳೆಗೈದ ಅಭಿಮಾನಿಗಳು-ಪಟಾಕಿ ಸಿಡಿಸಿ ಸಿಹಿ ಹಂಚಿದ ಕೈ ಕಾರ್ಯಕರ್ತರು ಬೆಳಗಾವಿ: ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿ ಕುಂದಾನಗರಿ ಆಗಮಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯಿರುವ ಪಕ್ಷದ ಕಚೇರಿಯಲ್ಲಿ ಅದ್ಧೂರಿ ಸ್ವಾಗತ ನೀಡಿದರು.ಮುಗಿಲು ಮುಟ್ಟಿದ ಕೈ ಕಾರ್ಯಕರ್ತರ ಸಂಭ್ರಮ: ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ನೂತನ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಜೈಕಾರವನ್ನು ಹಾಕಿ…

Read More

ಸಮಗ್ರ, ಸಮತೋಲಿತ ಅಭಿವೃದ್ಧಿ ಕ್ರಮಗಳಿಗೆ ಆದ್ಯತೆ: ಪ್ರೊ.ಗೋವಿಂದರಾವ್

ಅಸಮತೋಲನ ನಿವಾರಣಾ ಸಮಿತಿ ವಿಭಾಗಮಟ್ಟದ ಸಭೆ ಬೆಳಗಾವಿ, ಸರಕಾರವು ಡಾ.ಡಿ.ಎಂ.ನಂಜುಂಡಪ್ಪ ವರದಿಯನ್ನು 2007-08 ರಿಂದ ಜಾರಿಗೊಳಿಸಿರುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಈಗಿನ ಕಾಲಕ್ಕೆ ಅನುಗುಣವಾಗಿ ಸದರಿ ವರದಿಯ ಪುನರ್ ವಿಮರ್ಶೆ ಮಾಡುವುದರ ಜತೆಗೆ ಸದ್ಯದ ಮಾನವ ಅಭಿವೃದ್ಧಿ ಸೂಚ್ಯಂಕ ಆಧರಿಸಿ ಹೊಸ ಮಾರ್ಗಸೂಚಿ ಅಥವಾ ಶಿಫಾರಸ್ಸುಗಳ ಅಗತ್ಯವಿದೆ. ಆದ್ದರಿಂದ ಸಮಿತಿಯು 40 – 50 ಸೂಚ್ಯಂಕಗಳನ್ನು ಪಟ್ಟಿ‌ ಮಾಡಿಕೊಂಡಿದ್ದು, ಅವುಗಳ ಆಧಾರದ‌ ಮೇಲೆ ವಿಸ್ತೃತವಾಗಿ ಅಧ್ಯಯನ ಕೈಗೊಂಡು ಅಗತ್ಯ ಕ್ರಮಗಳನ್ನು ಸಮಿತಿಯು ಶಿಫಾರಸ್ಸು ಮಾಡಲಿದೆ ಎಂದು ಕರ್ನಾಟಕ ಪ್ರಾದೇಶಿಕ…

Read More

विकास कामांना प्रारंभ”

बेळगाव:महानगरपालिकेच्या वॉर्ड क्रमांक 43 मध्ये विकासकामांना प्रारंभ करण्यात आला आहे. अनगोळ स्मशानभूमीसह टिळकवाडी दुसऱ्या गेटजवळील हेरवाडकर शाळेच्या रस्त्याच्या कडेला स्ट्रीट लाईट बसवण्याचे काम सुरू आहे. आमदार अभय पाटील यांच्या मार्गदर्शनाखाली नगरसेविका वाणी जोशी यांच्या नेतृत्वाखाली विकासकामे सुरू आहेत. अनगोळ स्मशानभूमीच्या संपूर्ण विकासासाठी टेंडर प्रक्रिया सुरू असून तातडीने करावयाच्या कामांची अंमलबजावणी होत आहे. तसेच, बेळगाव टिळकवाडी…

Read More

ಪ್ರಕಾಶ ಹುಕ್ಕೇರಿ ಡಿ ಕೋಡ್ ಗೊತ್ತು..!

ಬೆಳಗಾವಿ-ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಫೈನಲ್‌ ಮಾಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಗಳ ಕುರಿತು ಈಗಾಗಲೇ ಪಟ್ಟಿ ಮಾಡಿ ಕಳಿಸಲಾಗಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾಣ ಮಾಡಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ನಾವು ಹೈಕಮಾಂಡಗೆ ಕಳುಹಿಸಿದ್ದೇವೆ. ಅಲ್ಲಿ ಯಾರು ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗುವುದು ಅವರನ್ನೇ ಲೋಕಸಭಾ ಕಣಕ್ಕೆ ಇಳಿಸಲಾಗುವುದು…

Read More

ಭರ್ಜರಿ ವಿಜಯೋತ್ಸವಕ್ಕೆ ಬಿಜೆಪಿ ಸಿದ್ಧತೆ

ದೊಡ್ಡ ಪರದೇ ಅಳವಡಿಕೆ ಕೆಲಸ ಶುರು. ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವದ ಸಿದ್ಧತೆ. ಕರಡಿ ಮಜಲು ಡೋಲ್ ತಾಷಾ, ಝಾಂಜಪಥಕ ಆಗಮನ ಶಾಸಕರ ಕಚೇರಿ ಮುಂದೆ ಭರ್ಜರಿ ವಿಜಯೋತ್ಸವಕ್ಕೆ ತಯಾರಿ. ಗೆಲುವು ಪಕ್ಕಾ ಎಂದ ಶಾಸಕ ಅಭಯ ಬೆಳಗಾವಿ.ಲೋಕಸಮರದ ಫಲಿತಾಂಶ ಪ್ರಕಟವಾಗುವ ಮುನ್ನವೇ ಬೆಳಗಾವಿ ಕ್ಷೇತ್ರದಲ್ಲಿ ಭರ್ಜರಿ ವಿಜಯೋತ್ಸವಕ್ಕೆ ಬಿಜೆಪಿ ಸಿದ್ಧತೆ ಮಾಡಿ ಕೊಳ್ಳತೊಡಗಿದೆ.ಸದಾ ವಿನೂತನ ಕಾರ್ಯಕ್ಕೆ ಹೆಸರಾದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ ನೇತೃತ್ವದಲ್ಲಿ ವಿಜಯೋತ್ಸವದ ಸಿದ್ಧತೆಗಳು ನಡೆದಿವೆ, ಶಾಸಕ ಅಭಯ…

Read More

ಪಾಲಿಕೆ ಮೇಲೆ ಸರ್ಕಾರದ ಭ್ರಹ್ಮಾಸ್ತ್ರ

ಬೆಳಗಾವಿ ಮಹಾನಗರ ಪಾಲಿಕೆ ವಿರುದ್ಧ ಸರ್ಕಾರದ ಭ್ರಹ್ಮಾಸ್ತ್ರ: ಅಭಯ ಪಾಟೀಲ ಕಾನೂನು ಹೋರಾಟಕ್ಕೆ ಸಜ್ಜು ಗುಬ್ಬಿ ಮೇಲೆ ಸರ್ಕಾರದ ಬ್ರಹ್ಮಾಸ್ತ್ರ. ಎರಡು ಬಾರಿ ಸೂಪರ್ ಸೀಡ್ ಮಾಡುವ ವಿಫಲ ಯತ್ನ. ರಾಜ್ಯಪಾಲರವರೆಗೆ ದೂರು ಕೊಂಡೊಯ್ದ ಶಾಸಕ ಅಭಯ ಪಾಟೀಲ. ಬೆಳಗಾವಿ,ಬಿಜೆಪಿ ಹಿಡಿತದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆಯನ್ನು ಅಸ್ಥಿರಗೊಳಿಸುವಲ್ಲಿ ವಿಫಲಗೊಡಿರುವ ಕಾಂಗ್ರೆಸ್ ಸರ್ಕಾರ ಈಗ ತನ್ನ ರಾಜಕೀಯ ತೆವಲಿಗಾಗಿ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದೆ . ಪಾಲಿಕೆಯ ಬಿಜೆಪಿ ಮೇಯರ್ ಮಂಗೇಶ್ ಪವಾರ್ ಹಾಗೂ ನಗರಸೇವಕ ಜಯಂತ…

Read More

ಸಿದ್ಧು ಪರಮ‌ ಭ್ರಷ್ಟ- ಜೋಶಿ ಆರೋಪ

ಬೆಳಗಾವಿ: ಕಾಂಗ್ರೆಸ್ ಪಕ್ಷಕ್ಕೆ ಹೋದ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್ ಡಿಎನ್ಎ ಸಂಪೂರ್ಣವಾಗಿ ಅಳವಡಿಸಿಕೊಂಡಿದ್ದು, ಪರಮ ಭ್ರಷ್ಟರಾಗಿ ಹೊರ ಹೊಮ್ಮಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ಮಾಡಿದರು.ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇರ ಹಸ್ತಕ್ಷೇಪ ಮತ್ತು ಆಶೀರ್ವಾದಿಂದ ವಾಲ್ಮೀಕಿ ನಿಗಮ ಮತ್ತು ಮುಡಾ ಎರಡೂ ಹಗರಣಗಳು ನಡೆದಿವೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸಿಬಿಐ ತನಿಖೆ ಎದುರಿಸಬೇಕು. ಶುದ್ಧಹಸ್ತರಾದರೆ ಮತ್ತೆ ಅವರನ್ನೆ ಬೇಕಾದರೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು. ….

Read More
error: Content is protected !!