ನಾನು ಯಾವ ತಪ್ಪೂ ಮಾಡಿಲ್ಲ- ಸಿಎಂ

ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿ ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೇ ಹುಟ್ಟಬೇಕಿದೆ- ಸಿಎಂ ಸಿದ್ಧರಾಮಯ್ಯ ಯಾವ ತಪ್ಪು ಮಾಡಿಲ್ಲ. ಅಧಿಕಾರದಿಂದ ಕೆಳಗಿಳಿಸುವ ವಿರೋಧಿಗಳ ಹುನ್ನಾರ ನಡೆಯಲ್ಲ ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ ಬಾಲಚಂದ್ರರತ್ತಮುಖ ನೋಡಿ ಮುಗುಳ್ನಗೆ ಬೀರಿದ ಸಿದ್ಧರಾಮಯ್ಯ ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ ಯಾತ್ರಾ ಕೇಂದ್ರವಾಗಬೇಕು. ರಾಯಣ್ಣನ ಜೀವನ ದರ್ಶನದ ಬಗ್ಗೆ…

Read More

ಮೇ 2ರಿಂದ ಡಾ. ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

ಮೇ 2ರಿಂದ ಡಾ. ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಾಲ್ಮೀಕಿ ಮುಖಂಡ ರಾಜಶೇಖರ ತಳವಾರ ಬೆಳಗಾವಿ: ಡಾ. ಸತೀಶ್ ಜಾರಕಿಹೊಳಿ ಅವರ ಸಹಕಾರದಲ್ಲಿ, ಭಾತಕಾಂಡೆ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಬೆಳಗಾವಿ ಜಿಲ್ಲೆಯ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ತಿಳಿಸಿದ್ದಾರೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು,ಪಂದ್ಯಾವಳಿ:ಮೇ 2ರಿಂದ, ಸರದಾರ್ಸ್…

Read More

ಸಕ್ಕರೆ ಕಾರ್ಖಾನೆಗೇ ಸಾಲ ಕೊಟ್ಟ 31 ರ ಯುವಕ…!

ಬೆಳಗಾವಿ ಲಕ್ಷ್ಮೀ ಪುತ್ರನ ಹೆಸೆರಿಗೆ ಕಾರೂ ಇಲ್ಲ. ಹರ್ಷ ಶುಗರ್ಸಗೆ ಬರೊಬ್ವರಿ 3 ಕೋಟಿ ಸಾಲ ಕೊಟ್ಟ ಮೃನಾಲ್. ಸ್ವಂತ ಅಜ್ಜಿಗೂ 27 ಲಕ್ಷ ಸಾಲ ನೀಡಿದ ಮೊಮ್ಮಗ. 10 ಕೋಟಿ ಆಸ್ತಿ ಒಡೆಯನಾದ ಮೃನಾಲ್ ಹೆಬ್ಬಾಳಕರ ಬೆಳಗಾವಿ.ಕೇವಲ 31 ವಯಸ್ಸಿನಲ್ಲಿ ರಾಜಕೀಯ ಪ್ರವೇಶ ಮಾಡಿರುವ ಕಾಂಗ್ರೆಸ್ನ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃನಾಲ್ ಹೆಬ್ಬಾಳಕರ ಈಗ ಬಹುಕೋಟಿ ಒಡೆಯ ಎನಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಕುಟುಂಬದ ಒಡೆತನಕ್ಕೆ ಸೇರಿದ ಹರ್ಷ ಶುಗರ್ಸಗೆ ಮೂರು ಕೋಟಿ ರೂ ಸಾಲ…

Read More

ಕಿತ್ತೂರು ಉತ್ಸವ ಲೆಕ್ಕ ಕೊಡಿ ಸ್ವಾಮಿ…!

ಕಿತ್ತೂರು ಉತ್ಸವದ ಅನುದಾನದಲ್ಲಿ ಅವ್ಯವಹಾರದ ಆರೋಪ ಏಳು ಜನ ಮಾಹಿತಿ ಕೇಳಿದರೂ‌ ಜಿಲ್ಲಾಡಳಿತ ಗಪ್ ಚುಪ್ ಸರ್ಕಾರದ ಅನುದಾನಕ್ಕೆ ಲೆಕ್ಕ ಕೊಡಲ್ಲ ಅಂದ್ರೆ ಹೇಗೆ? ಬೆಳಗಾವಿ:ಕಿತ್ತೂರು ರಾಣಿ ಚೆನ್ನಮ್ಮಳ ಹೆಸರಿನಲ್ಲಿ ನಡೆಯುವ ರಾಜ್ಯಪ್ರಸಿದ್ಧ ಕಿತ್ತೂರು ಉತ್ಸವದ ಅನುದಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪವನ್ನು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಮಾಡಿದ್ದಾರೆ.ಕಳೆದ ಅಕ್ಟೋಬರ್ 23, 24, 25 ರಂದು ನಡೆದ ಕಿತ್ತೂರು ಉತ್ಸವಕ್ಕಾಗಿ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ, ಒಂದು ವರ್ಷ ಕಳೆದರೂ…

Read More

ಹೆಬ್ಬಾಳಕರ ರಾಜಕೀಯ ಅಗ್ನಿಪರೀಕ್ಷೆಯೋ?

ಸಮಸ್ಯೆಗಳ ಸದನವೋ…ಹೆಬ್ಬಾಳಕರರ ರಾಜಕೀಯ ಅಗ್ನಿಪರೀಕ್ಷೆಯೋ?ಬೆಳಗಾವಿ:ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದಲೇ ರಾಜಕೀಯ ವಲಯದಲ್ಲಿ ಒಂದೇ ಪ್ರಶ್ನೆ ಕೇಳಿಬಂತು—ಈ ಬಾರಿ ಉತ್ತರ ಕರ್ನಾಟಕದ ಸಮಸ್ಯೆಗಳೇ ಚರ್ಚೆಯ ಕೇಂದ್ರವಾಗುತ್ತವೆಯೇ, ಅಥವಾ ಸಚಿವೆ ಲಕ್ಷ್ಮಿ ಹೆಬ್ಬಾಳಕರರೇ ಮತ್ತೆ ಸದನದ ಟಾರ್ಗೆಟ್ ಆಗುತ್ತಾರೆಯೇ?ಅಧಿವೇಶನ ಮುಗಿಯುವ ಹೊತ್ತಿಗೆ ಉತ್ತರ ಸ್ಪಷ್ಟವಾಗಿದೆ. ಸಮಸ್ಯೆಗಳ ಚರ್ಚೆಗೆ ಹಿನ್ನಡೆಯಾಗಿ, ಸಚಿವೆ ಹೆಬ್ಬಾಳಕರರ ರಾಜಕೀಯ ಪ್ರತಿರೋಧವೇ ಈ ಅಧಿವೇಶನದ ಮುಖ್ಯ ಕಥಾವಸ್ತುವಾಗಿದೆ. ಇದು ಆಕಸ್ಮಿಕವಲ್ಲ; ಮರುಮರು ನಡೆಯುತ್ತಿರುವ ರಾಜಕೀಯ ಪ್ಯಾಟರ್ನ್. ಕಳೆದ ಅಧಿವೇಶನದಲ್ಲಿ ಸಚಿವೆ ಹೆಬ್ಬಾಳಕರ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ…

Read More

ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಏ.28 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನರೇಂದ್ರ ಮೊದಿಯವರ ನೇತೃತ್ವದಲ್ಲಿ ನಡೆಯುವ ಬೃಹತ್ ಸಮಾವೇಶದ ಸಿದ್ಧತೆಯನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಜನ ನಾಯಕರು ಪರಿಶೀಲನೆ ನಡೆಸಿದರು.‌ ಏ.28 ರಂದು ಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಆಗಮಿಸುತ್ತೀರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ಸಕಲ ಸಿದ್ಧತೆಯನ್ನು ಮಾಲಿನಿ ಸಿಟಿ ಮೈದಾನದಲ್ಲಿ ಸಂಸದೆ ಮಂಗಳ ಅಂಗಡಿ, ಶಾಸಕ…

Read More

ದೂದಗಂಗಾ ನದಿ ದಡದಲ್ಲಿ ರಾಮ ಮಂದಿರ ಪತ್ತೆ..!

ಬೆಳಗಾವಿ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದ ಹೊರವಲಯದಲ್ಲಿ ದೂಧಗಂಗಾ ನದಿ ದಡದಲ್ಲಿ, ಹಿಂದೆ ಮಣ್ಣಲ್ಲಿ ಹುದುಗಿದ್ದ ರಾಮ ಮಂದಿರ ಪತ್ತೆಯಾಗಿದೆ. .ಎರಡು ತಲೆಮಾರುಗಳ ಹಿಂದೆ ನದಿ ದಡದಲ್ಲಿ ರಾಮ ಮಂದಿರ ಇತ್ತು. ಪ್ರವಾಹದ ವೇಳೆ ಮುಳುಗಿತ್ತು ಎಂದು ಹಿರಿಯರು ಹೇಳುತ್ತಿದ್ದರು. ಅಯೋಧ್ಯೆಯಲ್ಲಿ ರಾಮನ ಮಂದಿರ ಉದ್ಘಾಟನೆ ಆಗುತ್ತಿರುವ ಹಿನ್ನೆಲೆಯಲ್ಲಿ ಯುವಕರು ಸೋಮವಾರ ಇಡೀ ದಿನ ಜೆಸಿಬಿ ನೆರವಿನಿಂದ ದೇವಸ್ಥಾನಕ್ಕೆ ಶೋಧ ನಡೆಸಿದರು. ಸಂಜೆ ಪತ್ತೆಯಾಯಿತು’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಶಾಸಕಿ ಶಶಿಕಲಾ ಜೊಲ್ಲೆ ಸ್ಥಳಕ್ಕೆ ಭೇಟಿ ನೀಡಿದರು….

Read More

ಬ್ಯಾನರ್ ಹರಿದವರ‌ ಮೇಲೆ ಕ್ರಮಕ್ಕೆ ಆಗ್ರಹಬೆಳಗಾವಿ.ನಗರದ ಪ್ರಸಿದ್ಧ ಶ್ರೀ ಮಂಗಾಯಿ ಜಾತ್ರೆ ನಿಮಿತ್ತ ಹಾಕಲಾಗಿದ್ದ ಸ್ವಾಗತ ಬ್ಯಾನರ್ ಹರಿದವರ ವಿರುದ್ಧ ಕ್ರಮ ತೆಗೆದು ಕೊಳ್ಳಬೇಕೆಂದು‌ ಪಾಲಿಕೆಯ ಬಿಜೆಪಿ ನಗರಸೇವಕರ ನಿಯೋಗ ಆಗ್ರಹಿಸಿದೆ. ಮೇಯರ್ ಮಂಗೇಶ ಪವಾರ್, ಉಪಮೇಯರ ವಾಣಿ ಜೋಶಿ ಮತ್ತು ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ ನೇತ್ರತ್ವದ ನಿಯೋಗ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಅವರಿಗೆ ಮನವಿ ಪತ್ರ ಅರ್ಪಿಸಿತು. ಜಾತ್ರೆಯ ಸಂದರ್ಭದಲ್ಲಿ ಈ ಮೂಲಕ ಶಾಂತಿ ಕದಡುವ ಕೆಲಸವನ್ಬು ಕಿಡಿಗೇಡಿಗಳು ಮಾಡುತ್ತಿದ್ದಾರೆ….

Read More

ಇದು ಫೊಟೊ ವೈರಲ್ ಕಾಲ..!

ಬೆಳಗಾವಿ. ಬಿದ್ದಾಗ ಆಳಿಗೊಂದು ಕಲ್ಲು ಎನ್ನುವ ಮಾತಿದೆ. ಅದು ಸಹಜ ಕೂಡ ಹೌದು. ಹುಬ್ಬಳ್ಳಿಯ ನೇಹಾ ಹಿರೇಮಠ ಬರ್ಬರ ಹತ್ಯೆಯಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಫೊಟೊಗಳ ವೈರಲ್ ಮಾಡುವುದು ಶುರುವಾಗಿದೆ. ಆರಂದಲ್ಲಿ ಫಯಾಜನು ನೇಹಾಳನ್ನು ಕೊಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಯಿತು. ಅದು ಕೂಡ ಸಿಕ್ಕಾಪಟ್ಟೆ ವೈರಲ್ ಆಯಿತು. ಅದನ್ನು ಗಮನಿಸಿದ ನಂತರ ಆಕ್ರೋಶಿತಗೊಂಡ ಜನ ಫಯಾಜಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಆದರೆ ಇದೆಲ್ಲ ಒಂದು ಕಡೆ ನಡೆದಿರುವಾಗ ಸಿಕ್ಕಿಬಿದ್ದ ಫಯಾಜನನ್ನು ಹುಬ್ಬಳ್ಳಿ ಪೊಲೀಸರು ತಮ್ಮ‌ವಶಕ್ಕೆ…

Read More
error: Content is protected !!