ಸತೀಶ್ ಜಾರಕಿಹೊಳಿ ಸಿಎಂ ಆಗಲಿ’ ಎಂದು ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತ ಅಭಿಮಾನಿ
‘ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿ ಆಗಲಿ’ ಎಂದು ಅಭಿಮಾನಿಯೊಬ್ಬರು ಶಬರಿಮಲೈಯ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತು ಎಲ್ಲರ ಗಮನ ಸೆಳೆದಿದ್ದಾರೆ. ಹೌದು…. ಬೆಳಗಾವಿ ಜಿಲ್ಲಾಯ ಗೋಕಾಕ ಪಟ್ಟಣದ ಅಯ್ಯಪ್ಪ ಮಾಲಾಧಾರಿ ಸಂತೋಷ ಸಂಕಪಾಳೆ ಎಂಬುವರು ಅಯ್ಯಪ್ಪಸ್ವಾಮೀ ಮಾಲೆ ಧರಸಿ ಶಬರಿಮಲೈಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದುರು ನಿಂತು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವಚಿತ್ರ ಹಿಡಿದು ಈ ವಿಶೇಷ ಹರಕೆ ಹೊತ್ತಿದ್ದಾರೆ. ಮಕರ ಸಂಕ್ರಾಂತಿಯ ಮುನ್ನ ಶಬರಿ ಮಲೆಯ ಸ್ವಾಮಿ ಅಯ್ಯಪ್ಪನ…

