
ಆ ಶ್ರಮಕ್ಕೆ ಬೆಲೆ ಇಲ್ಲವೇ?
ಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ಭಾರೀ ಸದ್ದು ಮಾಡಿದ 138 ಪೌರ ಕಾರ್ಮಿಕರ ಅಕ್ರಮ ನೇಮಕ ವಿವಾದಕಗಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಅಂದರೆ ಹೊಸದಾಗಿ ಟೆಂಡರ್ ಕರೆದು ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಅನುಮತಿ ಸಿಕ್ಕಿದೆ. ಆದರೆ ಸಂಬಳ ಸಿಗುತ್ತದೆ ಎನ್ನುವ ಆಸೆಯಿಂದ ಕಳೆದ ಮೂರು ತಿಂಗಳುಗಳ ಕಾಲ ಕಷ್ಟಪಟ್ಡು ದುಡಿದ ಆ. 138 ಪೌರ ಕಾರ್ಮಿಕರ ಸಂಬಳಕ್ಕೆ ಯಾರು ಹೊಣೆ ಎನ್ನುವ ಬಹುದೊಡ್ಡ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಇಲ್ಲಿ ಇವರನ್ನು ನೇಮಕ ಮಾಡಿಕೊಂಡ ಅದಿಕಾರಿಗಳು ಮತ್ತು ಇತರರು ಈಗ…