ಶಂಭು ಕಲ್ಲೋಳಕರ ಸೇರಿದಂತೆ ಹಲವರ ವಿರುದ್ಧ ದೂರು
ಪಕ್ಷೇತರ ಅಭ್ಯರ್ಥಿ ಕಲ್ಲೋಳಕರ ಸೇರಿ 501 ಜನರ ಮೇಲೆ ದೂರು ದಾಖಲು ಹುಕ್ಕೇರಿ ಮಠದೊಳಗೆ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿದ ಪ್ರಕರಣ ಹುಕ್ಕೇರಿ : ಪಟ್ಟಣದ ಹೊರವಲಯದ ಕ್ಯಾರಗುಡ್ಡ್ ಬಳಿಯ ಅವುಜೀಕರ ಧ್ಯಾನ ಯೋಗಾಶ್ರಮದ ಮಠದಲ್ಲಿ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿರುವ ಘಟನೆಗೆ ಸಂಬAಧಿಸಿದAತೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೇರಿದಂತೆ 501 ಜನರ ಮೇಲೆ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಮತ್ತು 500 ಜನರ ಮೇಲೆ ಆಶ್ರಮ…

